Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ರಾಜಧಾನಿಯಲ್ಲಿ ಯಶಸ್ವಿಯಾಗಿ ನಡೆಯಿತು ರೈತರ ಜನಗಣ ಪರೇಡ್

ರೈತ ವಿರೋಧಿ ಕಾಯ್ದೆಗಳ ವಿರುದ್ದ ಸಿಡಿದೆದ್ದ ಅನ್ನದಾತ

by Bengaluru Wire Desk
January 26, 2021
in News Wire, Public interest
Reading Time: 2 mins read
0

ಬೆಂಗಳೂರು : ಗಣರಾಜ್ಯೋತ್ಸವ ದಿನವಾದ ಇಂದು ಬೆಂಗಳೂರು ಕೇಂದ್ರಭಾಗ ಅಕ್ಷರಶಃ ರೈತರ ಹಸಿರುಶಾಲಿನ ಬಣ್ಣಗಳಿಂದ ತುಂಬಿಹೋಗಿತ್ತು. ಜನತಂತ್ರದ ಹಬ್ಬ ಮಂಗಳವಾರ ರೈತರ ಜನಗಣೋತ್ಸವವಾಗಿ ಬದಲಾಗಿತ್ತು.

ಕೇಂದ್ರ ಸರ್ಕಾರದ ಮೂರು ಕೃಷಿ ವಿರೋಧಿ ಕಾಯ್ದೆ ಹಿಂಪಡೆಯಬೇಕು. ಹಾಗೆಯೇ ರಾಜ್ಯ ಸರ್ಕಾರದ ಭೂಸುಧಾರಣಾ ಕಾಯ್ದೆ, ಭೂಸ್ವಾಧೀನ ಕಾಯ್ದೆ, ಎಪಿಎಂಸಿ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವಂತೆ ರೈತರು ಆಗ್ರಹಿಸಿ ಟ್ಯಾಕ್ಟರ್, ಕಾಲ್ನಡಿಗೆಯಲ್ಲಿ ಜಾಥಾ ನಡೆಸಿದರು.

ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳ ರೈತರು ಟ್ಯಾಕ್ಟರ್ ನಲ್ಲಿ ಹೆಚ್ಚು ಸಂಖ್ಯೆಯಲ್ಲಿ ಬಂದರೆ, ರಾಜ್ಯದ ಇತರ ಭಾಗಗಳಲ್ಲಿನ ರೈತರು ಬಸ್, ಟೆಂಪೋ, ಕಾರು ಮತ್ತಿತರ ಖಾಸಗಿ ವಾಹನಗಳಲ್ಲಿ ಆಗಮಿಸಿದರು. ರಾಜಧಾನಿ ಬೆಂಗಳೂರಿನಲ್ಲಿ 125 ಟ್ಯಾಕ್ಟರ್ ಗಳಿಗೆ ಸೀಮಿತವಾಗಿ ಪೊಲೀಸರು ಅನುಮತಿ ನೀಡಿದ್ದರು. ಆದರೂ ರೈತರು ನೂರಾರು ಟ್ಯಾಕ್ಟರ್ ಗಳಲ್ಲಿ ನಗರಕ್ಕೆ ಆಗಮಿಸಿದ್ದರು.

ನಗರದ ಸುತ್ತಮುತ್ತಲ ಭಾಗಗಳಿಂದ ಟ್ರಾಕ್ಟರ್ ಮೂಲಕ ಮೆರವಣಿಗೆಯಲ್ಲಿ ಬಂದ ರೈತರು

ನಗರದ 6 ಭಾಗಗಳಿಂದ ಫ್ರೀಡಂಪಾರ್ಕ್ ಕಡೆಗೆ ಪರೇಡ್ :
ಸಾವಿರಾರು ರೈತರು ತುಮಕೂರು ರಸ್ತೆ, ನೈಸ್ ರೋಡ್ ಜಂಕ್ಷನ್, ದೇವನಹಳ್ಳಿ ನಂದಿಕ್ರಾಸ್, ಹೊಸಕೋಟೆ ಟೋಲ್ ಜಂಕ್ಷನ್, ಸುಮನಹಳ್ಳಿ ಗೇಟ್, ಮೆಜಿಸ್ಟಿಕ್ ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಹೀಗೆ ವಿವಿಧ ಭಾಗಗಳಿಂದ ನಗರದ ಕೇಂದ್ರ ಭಾಗಕ್ಕೆ ಬಂದಿದ್ದರು. ಫ್ರೀಡಮ್ ಪಾರ್ಕ್ ವರೆಗೆ ಪರೇಡ್ ನಡೆಸಿ ತದನಂತರ ಬೃಹತ್ ಸಮಾವೇಶದಲ್ಲಿ ನೂತನ ಕೃಷಿ ಕಾಯ್ದೆ ಹಿಂಪಡೆಯುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು.

ದೆಹಲಿಯಲ್ಲಿ ಹಾಗೂ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಸರ್ಕಾರದ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಪೂರ್ಣಗೊಳಿಸಿದ ನಂತರ ರೈತರು ಧ್ವಜಾರೋಹಣ ನೆರವೇರಿಸಿದರು. ಆ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಗಳಿಗೆ ಸಂದೇಶ ರವಾನಿಸಿದರು.

ಚಿತ್ರಕೃಪೆ : ಬಿ.ಕೆ.ರಮೇಶ್
ರೈತರೊಬ್ಬರು ತ್ರಿವರ್ಣ ಧ್ವಜ ಹಿಡಿದು, ಸೈಕಲ್ ಮೂಲಕ ಜನಗಣಪೆರೇಡ್ ನಲ್ಲಿ ಭಾಗವಹಿಸಿದರು.

ನಗರದ ಕೆಲವು ಭಾಗಗಳಲ್ಲಿ ಸಂಚಾರ ಅಸ್ತವ್ಯಸ್ತ :
ಕೆಲವು ಕಡೆಗಳಲ್ಲಿ ಟ್ಯಾಕ್ಟರ್ ಗಳಲ್ಲಿ ಆಗಮಿಸಿದ ರಸ್ತೆತಡೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ರಮಗಳ ವಿರುದ್ಧ ರೈತರು ಘೋಷಣೆ ಕೂಗಿ ರಸ್ತೆತಡೆ ನಡೆಸಿದರು. ಹೀಗಾಗಿ ನಗರದ ಕೆಲ ಭಾಗಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಪ್ರತಿರೋಧಿಸಿದರೆ ಹೋರಾಟ ತೀವ್ರ :
ರೈತರ ಜನಗಣೋತ್ಸವ ಪರೇಡ್ ನಲ್ಲಿ ಮಾತನಾಡಿದ ರಾಜ್ಯ ಹಸಿರುಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕೃಷಿಕರಿಗೆ ಮಾರಕವಾಗಿರುವ ಕಾಯ್ದೆಯನ್ನು ಹಿಂಪಡೆಯಬೇಕೆಂದು ದೆಹಲಿಯಲ್ಲಿ ರೈತರು ಕಳೆದ ಎರಡು ತಿಂಗಳಿನಿಂದ ಹಗಲು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರನ್ನು ಬೆಂಬಲಿಸಿ ಇಂದು ಜನಗಣ ಪರೇಡ್ ನಡೆಸುತ್ತಿರುವುದಾಗಿ ಹೇಳಿದರು.

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಡ್ಡಿ ಉಂಟುಮಾಡುವ ಉದ್ದೇಶವಿರಲಿಲ್ಲ. ಹಾಗಾಗಿ ಆ ಕಾರ್ಯಕ್ರಮ ಮುಗಿದ ಮೇಲೆ ನಾವು ಧ್ವಜಾರೋಹಣ ನಡೆಸಿ ರೈತ ವಿರೋಧಿ ಕಾಯ್ದೆ ಹಿಂಪಡೆಯುವ, ರೈತರ ಸಮಸ್ಯೆಗಳ ಬಗ್ಗೆ ಜನರಿಗೆ ಸಂದೇಶ ರವಾನಿಸಿದ್ದೇವೆ. ರೈತರು ದೆಹಲಿಯಲ್ಲಿ ಟ್ಯಾಕ್ಟರ್ ಪರೇಡ್ ಮಾಡಲು ಅಲ್ಲಿನ ಪೊಲೀಸರ ಅನುಮತಿ ಸಿಕ್ಕಿತ್ತು. ಆದರೆ ಇಲ್ಲಿ ನಡೆಸಲು ನಗರ ಪೊಲೀಸರು ಅನುಮತಿ ನೀಡಿಲ್ಲ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ ಪ್ರತಿಭಟನೆ ತಡೆಯುವ ಉದ್ದೇಶವಿಲ್ಲ ಎಂದಿದ್ದರು. ಆದರೆ ಪರೋಕ್ಷವಾಗಿ ಪೊಲೀಸರ ಮೂಲಕ ನಮ್ಮ ಪ್ರತಿಭಟನೆ ಹತ್ತಿಕ್ಕುತ್ತಿದ್ದಾರೆ. ನಮ್ಮ ಪ್ರತಿಭಟನೆ ಹತ್ತಿಕ್ಕಿದಷ್ಟೂ ತೀವ್ರವಾಗಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.

ಜನಗಣ ಪರೇಡ್ ನಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ರೈತ ಸಂಘದ ಮುಖಂಡರಾದ ಬಡಗಲಪುರ ನಾಗೇಂದ್ರ, ಚಾಮರಸ ಪಾಟೀಲ್, ರಾಜ್ಯದ ಹಲವು ರೈತ ಮುಖಂಡರು ಪಾಲ್ಗೊಂಡಿದ್ದರು.

ಪ್ರಾಂತ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಆಲ್ ಇಂಡಿಯಾ ಡೆಮಾಕ್ರಾಟಿಕ್ ಸ್ಟೂಡೆಂಟ್ಸ್ ಅಸೋಸಿಯೇಷನ್, ಕರ್ನಾಟಕ ಜನಶಕ್ತಿ ಸೇರಿದಂತೆ ನಾನಾ ಸಂಘಟನೆಗಳ ಕಾರ್ಯಕರ್ತರು ಜನಗಣೊತ್ಸವ ಪೆರೇಡ್ ನಲ್ಲಿ ಭಾಗವಹಿಸಿದ್ದರು.

WhatsApp Join our WhatsApp Channel
Previous Post

72ನೇ ಗಣರಾಜ್ಯೋತ್ಸವದ ಅಂಗವಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು

Next Post

ನಾಲ್ಕು ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಜಯಲಲಿತಾ ಆಪ್ತೆ ಶಶಿಕಲಾ

Next Post

ನಾಲ್ಕು ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಜಯಲಲಿತಾ ಆಪ್ತೆ ಶಶಿಕಲಾ

ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಪಡೆಯೋಕೂ ನಿರಾಸಕ್ತಿ....!

Please login to join discussion

Like Us on Facebook

Follow Us on Twitter

Recent News

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group