Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ತ್ರಿಮತಸ್ಥ ಬ್ರಾಹ್ಮಣರ ಐಕ್ಯತೆ- ಏಕತೆಗೆ ಎಲ್ಲರೂ ಒಗ್ಗೂಡಬೇಕು ; ಪುತ್ತಿಗೆ ಶ್ರೀ – ಮಂತ್ರಾಲಯಶ್ರೀಗಳಿಂದ ಕರೆ

ಸಮಾಜ ಒಗ್ಗೂಡಲು ತ್ರಿಮಸ್ಥ‌ ಪೀಠಾಧಿಪತಿಗಳ ಬೆಂಬಲವಿದೆ ಎಂದ ಉಭಯಶ್ರೀಗಳು

by Bengaluru Wire Desk
January 31, 2021
in Bengaluru Focus, News Wire, Public interest
Reading Time: 1 min read
0

ಬೆಂಗಳೂರು : ಬ್ರಾಹ್ಮಣ ಸಮುದಾಯ ಬಲಯುತ ಆಗಬೇಕಾದರೆ ತಮ್ಮ ಸಮುದಾಯದ ಬಗ್ಗೆ ಸ್ವಾಭಿಮಾನ, ಒಗ್ಗಟ್ಟು ಏರ್ಪಡುವಂತ ಹೆಚ್ಚೆಚ್ಚು ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿದೆ ಎಂದು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ಅಭಿಪ್ರಾಯಪಟ್ಟಿದ್ದಾರೆ.

ಮಂತ್ರಾಲಯ ಮೂಲ ಮಠ ಹಾಗೂ ಸಮಾನ ಮನಸ್ಕ ಮಾಧ್ಯಮ ಮಿತ್ರ ವೇದಿಕೆ ವಿಕಾಸದಿಂದ ಭಾನುವಾರ ಜಯನಗರ ನಂಜನಗೂಡು ಮಠದಲ್ಲಿ “ಬ್ರಾಹ್ಮಣರ ಐಕ್ಯತೆ ಮತ್ತು ಅಭಿವೃದ್ಧಿ” ಕುರಿತ ಸಮಾಲೋಚನಾ ಕಾರ್ಯಕ್ರಮದಲ್ಲಿ ಮಂತ್ರಾಲಯ ಶ್ರೀಗಳಾದ ಸುಭುದೇಂದ್ರ ತೀರ್ಥರ ಜೊತೆ ಸಾನಿಧ್ಯವಹಿಸಿ ಅವರು ಮಾತನಾಡುತ್ತಿದ್ದರು.

ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ಮುಂದಿನ 50 ವರ್ಷ ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕಿದೆ. ಅದಕ್ಕೆ ಪೂರ್ವದಲ್ಲಿ ಬ್ರಾಹ್ಮಣ ಸಮುದಾಯದ ಸಂಸ್ಕೃತಿ, ಮೌಲ್ಯ ಉಳಸಲು, ಸ್ವಾಭಿಮಾನ ಹಾಗೂ ಒಗ್ಗಟ್ಟು ಹೆಚ್ಚಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು.

ಬ್ರಾಹ್ಮಣ ಸಮುದಾಯದ ಒಳಗೇ ವೈವಾಹಿಕ ಸಂಬಂಧಗಳು ಏರ್ಪಾಡಾಗಬೇಕು, ವಿನಃ ಅನ್ಯ ಜಾತಿಯವರೊಂದಿಗೆ ವಿವಾಹ ಸಂಬಂಧ ಹೊಂದಬಾರದು ಎಂದು ಸುಗುಣೇಂದ್ರ ಶ್ರೀಗಳು ಕರೆ ನೀಡಿದ್ದಾರೆ.

ದೇಶದಲ್ಲಿ ಆರ್ಥಿಕ ಆಧಾರದಲ್ಲಿ ಸಾಮಾನ್ಯ ಜನರಿಗೆ ಸೌಕರ್ಯಗಳನ್ನು, ಸೌಲಭ್ಯಗಳನ್ನು ಒದಗಿಸಬೇಕು. ಆದರೆ ಈಗ ಜಾತಿ ಆಧಾರದಲ್ಲಿ ಸೌಕರ್ಯ ಒದಗಿಸುತ್ತಿರುವುದು ಸರಿಯಲ್ಲ. ಭಾರತದ ಅಭಿವೃದ್ಧಿಗೆ ಸಮಾನ ನಾಗರೀಕ ಸಂಹಿತೆ ಜಾರಿಗೆ ತರಬೇಕು. ಕಾನೂನಿನಲ್ಲಿನ ಪಕ್ಷಪಾತ ವ್ಯವಸ್ಥೆಯನ್ನು ತೊಡೆದುಹಾಕಲು ಇದು ಸಕಾಲ.

ಬ್ರಾಹ್ಮಣ ಸಮಾಜ ಇದರ ನೇತೃತ್ವವಹಿಸಬೇಕು. ನಮ್ಮ ಸಮಾಜದ ಅಭಿವೃದ್ಧಿ ಜೊತೆಗೆ ಇತರ ಸಮಾಜದ ಅಭ್ಯುದ್ಯಯ ಮಾಡೋಣ ಎಂದು ಶ್ರೀಗಳು ಹೇಳಿದರು.

ಬಳಿಕ ಮಾತನಾಡಿದ ಮಂತ್ರಾಲಯ ಮಠದ ಡಾ.ಶ್ರೀ.ಸುಭುದೇಂದ್ರ ಶ್ರೀಗಳು, ತ್ರಿಮತಸ್ಥ ಬ್ರಾಹ್ಮಣ ಸಮುದಾಯಗಳಿಗೆ ಬ್ರಾಹ್ಮಣ ಸಮಾಜದ ಮಹತ್ವವನ್ನು‌ ಮೊದಲಿಗೆ ತಿಳಿಸಿಕೊಡಬೇಕು. ಸಮುದಾಯದ ಏಳ್ಗೆಗೆ ಕ್ರಿಯಾತ್ಮಕ ಕೆಲಸಗಳಿಗೆ ಚಾಲನೆ ಸಿಗಬೇಕು. ಆ ನಿಟ್ಟಿನಲ್ಲಿ ಚಿಕ್ಕ ವಯಸ್ಸಿನಲ್ಲಿ ಸಮುದಾಯದ ಮಕ್ಕಳಿಗೆ ಉತ್ತಮ ಸಂಸ್ಕಾರ ಒದಗಿಸಿ ಕೊಡಬೇಕು ಎಂದು ಕಿವಿಮಾತು ಹೇಳಿದರು.

https://youtu.be/MjBZ3kulZoI

ಬ್ರಾಹ್ಮಣ ಸಂಘಟನೆಯಲ್ಲಿ ಬೇರೆ ಬೇರೆ ಆಚಾರ, ವಿಚಾರ, ಸಂಘ- ಸಂಸ್ಥೆಗಳಲ್ಲಿ ಭಿನ್ನತೆಯಿದೆ. ಆದರೂ ಭಿನ್ನತೆಯಲ್ಲೂ ಗಾಯತ್ರಿ ಮಂತ್ರದ ಉಪಾಸನೆಯ ಮೂಲಕ ನಮ್ಮ ಸಮುದಾಯದ ಏಕತೆಯನ್ನು ಕಾಪಾಡಿಕೊಳ್ಳೋಣ.

ನಮ್ಮ ರಾಜ್ಯದಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮವನ್ನು ರಾಜ್ಯ ಸರ್ಕಾರ ಸ್ಥಾಪಿಸಿದೆ. ನಮ್ಮಲ್ಲಿ ಜಾತಿಗಣತಿ ಆಗಬೇಕಾದರೆ ಜಾತಿಸೂಚಕದಲ್ಲಿ “ಹಿಂದೂ ಬ್ರಾಹ್ಮಣ” ಎಂದು ನಮೂದಿಸಬೇಕು. ಆಗ ನಮ್ಮ ಸಂಖ್ಯೆ ಸಮಾಜದಲ್ಲಿ ಎಷ್ಟು ಇರಲಿದೆ ಎಂದು ಗೊತ್ತಾಗಲಿದೆ.

ಇಂದು ಎಲ್ಲಾ ಕಡೆ ರಾಜಕೀಯ ನಡೆಯುತ್ತಿರುವಾಗ, ನಮ್ಮ ಜಾತಿ ಹೇಳಿಕೊಳ್ಳುವುದಕ್ಕೆ ಹಿಂಜರಿಕೆ ಏಕೆ? ಸಮುದಾಯದ ಏಕತೆ ಮೂಡಿಸಲು ಎಲ್ಲಾ ತ್ರಿಮಸ್ಥ ಪೀಠಾಧಿಪತಿಗಳಿದ್ದಾರೆ. ಏನೇ ಭಿನ್ನಾಭಿಪ್ರಾಯ ಇದ್ದರೂ ಬದಿಗಿಟ್ಟು ಸಮುದಾಯವಾಗಿ ಒಗ್ಗಟ್ಟಾಗೋಣ ಎಂದು ಡಾ.ಶ್ರೀ. ಸುಭುದೇಂದ್ರ ಶ್ರೀಗಳು ಸಲಹೆ ನೀಡಿದರು.

ವಿಪ್ರ ಸಮಾಜದ ಹೋಟೆಲ್ ಉದ್ಯಮ, ಮಾಹಿತಿ ತಂತ್ರಙ್ಞನ, ವೈದ್ಯಕೀಯ, ಶಿಕ್ಷಣ, ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ವಿವಿಧ ಬ್ರಾಹ್ಮಣ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದಾರೆ. ಸಮುದಾಯದ ತ್ರಿಮಸ್ಥರ ಒಗ್ಗಟ್ಟಿಗಾಗಿ ಇಂದಿನ ಈ ಸಮಲೋಚನಾಸಭೆಯ ಮೂಲಕ ಪ್ರಾರಂಭಿಸೋಣ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಬ್ರಾಹ್ಮಣ ಸಮುದಾಯದ ಐಕ್ಯತೆಗಾಗಿ, ಅಭಿವೃದ್ಧಿಗೆ ಹಲವು ಸಲಹೆ- ಸೂಚನೆ ನೀಡಿದರು.

WhatsApp Join our WhatsApp Channel
Previous Post

ಜಡ್ಡುಗಟ್ಟಿದ ಬಿಡಿಎ ಅಧಿಕಾರಿಗಳಿಗೂ ಇನ್ನು ಮುಂದೆ ವರ್ಗಾವಣೆ ಅನ್ವಯ…!

Next Post

ಏರ್ ಶೋ-2021 ಹಿನ್ನಲೆ ; ಬೆಂಗಳೂರು ಏರ್ ಪೋರ್ಟ್ ವಿಮಾನಗಳ ಕಾರ್ಯಾಚರಣೆ ಅವಧಿ ಬದಲಾವಣೆ

Next Post

ಏರ್ ಶೋ-2021 ಹಿನ್ನಲೆ ; ಬೆಂಗಳೂರು ಏರ್ ಪೋರ್ಟ್ ವಿಮಾನಗಳ ಕಾರ್ಯಾಚರಣೆ ಅವಧಿ ಬದಲಾವಣೆ

Airshow- 2021 | ನೀಲಾಕಾಶದಲ್ಲಿ ರುದ್ರರಮಣೀಯ ವೈಮಾನಿಕ ಕಸರತ್ತು ಆರಂಭ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group