Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ವಿಶ್ವದ ಮೊತ್ತಮೊದಲ ಹೈಬ್ರೀಡ್ ಏರ್ ಶೋ-21 ಗೆ ಅಧಿಕೃತ ಚಾಲನೆ

ರಾಜಧಾನಿಯ ಆಕಾಶದಲ್ಲಿ ಯುದ್ಧ ವಿಮಾನಗಳ ಚಿತ್ತಾಕರ್ಷಕ ಹಾರಾಟ

by Bengaluru Wire Desk
February 3, 2021
in Bengaluru Focus, News Wire
Reading Time: 1 min read
0
ಏರೊ ಇಂಡಿಯಾ 2021ಗೆ ಅಧಿಕೃತ ಚಾಲನೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಏರೊ ಇಂಡಿಯಾ 2021ಗೆ ಅಧಿಕೃತ ಚಾಲನೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು : ವಿಶ್ವದಲ್ಲಿಯೇ ಮೊಟ್ಟ ಮೊದಲ ಹೈಬ್ರಿಡ್ ಏರ್ ಶೋಗೆ ಇಂದಿನಿಂದ ಚಾಲನೆ ದೊರಕಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಯಲಹಂಕ ವಾಯುನೆಲಯಲ್ಲಿ 13ನೇ ಆವೃತ್ತಿಯ ಏರ್ ಶೋವನ್ನು ಉದ್ಘಾಟಿಸಿದರು.

ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ, ಭಾರತೀಯ ವಾಯುಸೇನೆ ಹಾಗೂ ಏರೊ ಇಂಡಿಯಾ 2021 ಧ್ವಜ ಹೊತ್ತು ಹಗುರ ಯುದ್ಧ ಹೆಲಿಕಾಪ್ಟರ್ ಗಳು ಆಕರ್ಷಕವಾಗಿ ನೀಲಾಕಾಶದಲ್ಲಿ ಗಾಂಭೀರ್ಯದಿಂದ ಸಾಗಿದವು.

ನಂತರ ಭಾರತೀಯ ವಾಯುಪಡೆಗೆ 83 ಅತ್ಯಾಧುನಿಕ ಹಗುರ ಯುದ್ಧ ವಿಮಾನ (ಎಲ್ ಸಿಎ) ತೇಜಸ್ ಅನ್ನು ಉತ್ಪಾದಿಸಿಕೊಡುವಂತೆ ಹಿಂದೂಸ್ತಾನೆ ಏರೊನಾಟಿಕ್ಸ್ ಲಿಮಿಟೆಡ್ ಗೆ ಸಾಂಕೇತಿಕವಾಗಿ ಖರೀದಿ ಆದೇಶವನ್ನು ರಕ್ಷಣಾ ಸಚಿವರು ಹಸ್ತಾಂತರಿಸಿದರು.

ರಕ್ಷಣ ಸಚಿವರಿಂದ ಎಚ್.ಎ.ಎಲ್ ಅಧ್ಯಕ್ಷ ಆರ್.ಮಾಧವನ್ ಗೆ ಸಾಂಕೇತಿಕವಾಗಿ ಎಲ್ ಸಿಎ ತೇಜಸ್ ಉತ್ಪಾದನಾ ಗುತ್ತಿಗೆ ಹಸ್ತಾಂತರ

ಇದೇ ವೇಳೆ ಮಾತನಾಡಿದ ರಾಜನಾಥ್ ಸಿಂಗ್, ಏಷ್ಯಾದ ಅತಿದೊಡ್ಡ ಏರ್ ಶೋ ವನ್ನುಆಯೋಜನೆ ಮಾಡಲು ಸಹಕಾರ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸಿದರು. ಬಸವಣ್ಣ, ವಿಶ್ವೇಶ್ವರಯ್ಯ ನವರು ಹುಟ್ಟಿದ ನಾಡು ಕರುನಾಡು ಎಂದು ಶ್ಲಾಘನೆ ವ್ಯಕ್ತಪಡಿಸಿದರು. 

ಕರೋನಾ ವಿಚಾರದಲ್ಲಿ ಭಾರತ ವಿಶ್ವದಲ್ಲೇ ಎಲ್ಲರಗಿಂತ ಒಂದು ಹೆಜ್ಜೆ ಮುಂದಿದೆ. ಭಾರತದಲ್ಲಿ ತಯಾರಿಸಿದ 2 ಕೋವಿಡ್ ಲಸಿಕೆಗಳನ್ನು ಇತರ ರಾಷ್ಟ್ರಗಳಿಗೂ ಪೂರೈಸಲಾಗುತ್ತಿದೆ. ವಸುದೈವ ಕುಟುಂಬಕಮ್ ಎಂಬ ಆಶಯದಂತೆ ವಿಶ್ವದ ಆರೋಗ್ಯ ಕಾಪಾಡಸಲು ಈ ಮೂಲಕ ಮುಂದಾಗಿದೆ ಎಂದ ಅವರು, 2021ರ ಏರ್ ಶೋ ನಲ್ಲಿ ಇರಾನ್, ಮಾಲ್ಡೀವ್ಸ್, ಉಕ್ರೇನ್ ಸೇರಿದಂತೆ ಹಲವು ದೇಶಗಳು ಪಾಲ್ಗೊಂಡಿವೆ ಎಂದು ಅವರು ಹೇಳಿದರು.

ಆತ್ಮನಿರ್ಭರ ಭಾರತ ನಿರ್ಮಾಣದ ಅಡಿಯಲ್ಲಿ ದೇಶದ ರಕ್ಷಣಾ ವ್ಯವಸ್ಥೆ ಬಲಪಡಿಸಲು ಹಾಗೂ ಅತ್ಯಾಧುನಿಕರಣಗೊಳಿಸಲು 30 ಮಿಲಿಯನ್ ಅಮೆರಿಕನ್ ಡಾಲರ್ ಹಣವನ್ನು ಮೀಸಲಿಡಲಾಗಿದೆ. ಹೊಸ ತಂತ್ರಜ್ಞಾನದ ಮೂಲಕ ಸೇನೆ ಬಲಪಡಿಸಲು ಸರ್ಕಾರ ಬದ್ಧವಿದೆ. ಈಗಾಗಲೇ ಉಗ್ರರ ಹಾವಳಿ ಇಡೀ ವಿಶ್ವವನ್ನು ಕಾಡುತ್ತಿದೆ. ದೇಶದ ಗಡಿ ಭದ್ರತೆಗೆ ಅಪಾಯ ಉಂಟುಮಾಡುವ ಯಾವುದೇ ಉಗ್ರ ಚಟುವಟಿಕೆಗಳನ್ನು ಮುಲಾಜಿಲ್ಲದೆ ಮಟ್ಟ ಹಾಕಲಾಗುತ್ತದೆ.

ಏರೊ ಇಂಡಿಯಾ ಶೋ ನಮ್ಮ ಶಕ್ತಿ ಪ್ರದರ್ಶನದ ಕಾರ್ಯಕ್ರಮ ಕೂಡ ಹೌದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶತ್ರು ರಾಷ್ಟ್ರಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದರು.

ಆತ್ಮನಿರ್ಭರ್ ಆಶಯದಂತೆ ರಾಜ್ಯ ಸಾಗುತ್ತಿದೆ :

ಮುಖ್ಯಮಂತ್ರಿ ಬಿ.ಎಸ್.ಯಡಿಯಪ್ಪ ಮಾತನಾಡಿ, ಈ ಬಾರಿಯ ಏರ್ ಶೋನಲ್ಲಿ 540 ದೇಶೀಯ ಪ್ರದರ್ಶಕರು, 77 ವಿದೇಶಿ ಪ್ರದರ್ಶಕರು ಭಾಗಿಯಾಗಿದ್ದಾರೆ. ಬೆಂಗಳೂರು ಶಿಕ್ಷಣ, ಸ್ಟಾರ್ಟ್ ಅಪ್ ವಹಿವಾಟಿಗೆ ಅತ್ಯುತ್ತಮ ಸ್ಥಳ. ದೇಶದ ಒಟ್ಟಾರೆ ವೈಮಾನಿಕ ತಯಾರಿಕೆಯ ಪೈಕಿ ಶೇ.65ರಷ್ಟು ಕರ್ನಾಟಕದಲ್ಲೇ ಉತ್ಪಾದನೆಯಾಗುತ್ತದೆ. ಒಂದು ಸಾವಿರ ಎಕರೆ ವಿಸ್ತೀರ್ಣದ ಏರೋಸ್ಪೇಸ್ ಪಾರ್ಕ್ ದೇವನಹಳ್ಳಿಯಲ್ಲಿ ಸಿದ್ಧವಾಗುತ್ತಿದೆ. ಎರಡು ಅಂತರಾಷ್ಟ್ರೀಯ ಹಾಗೂ ಐದು ಡೊಮೆಸ್ಟಿಕ್ ವಿಮಾನನಿಲ್ದಾಣ ರಾಜ್ಯದಲ್ಲಿ ಈಗಾಗಲೇ ಇದೆ. ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಆಶಯದಂತೆ ರಾಜ್ಯವೂ ನಡೆಯುತ್ತಿದೆ ಎಂದು ಹೇಳಿದರು.

ಮೂರು ದಿನಗಳ ವೈಮಾನಿಕ ಪ್ರದರ್ಶನ ಕಾರ್ಯಕ್ರಮ ದಿನವಾದ ಬುಧವಾರ, ಸೂರ್ಯ ಕಿರಣ್, ಸಾರಂಗ್, ತೇಜಸ್ ಯುದ್ಧ ವಿಮಾನ, ಡಕೋಟ, ಹಾಕ್, ಸುಖೋಯ್, ರಫಾಲ್, ಡಾರ್ನಿಯರ್-228,  ಎಎಲ್ ಹೆಚ್, ಎಮ್ ಐ-17 ಹೆಲಿಕಾಪ್ಟರ್ ಗಳು ಅತ್ಯಾಕರ್ಷಕವಾಗಿ ಪ್ರದರ್ಶನ ನೀಡಿದವು.

ಯುಎಸ್ ನಿಂದ 26 ಗಂಟೆ ಹಾರಾಟ ನಡೆಸಿ ಬಂದ ಬಿ-1ಬಿ ಬಾಂಬರ್ :

ಅಮೆರಿಕ ರಕ್ಷಣಾಪಡೆಯ ಬೆನ್ನಲುಬಾಗಿರುವ  ಬಿ-1ಬಿ ಬಾಂಬರ್ ಲಾನ್ಸರ್ ಏರ್ ಕ್ರಾಫ್ಟ್ ಕೂಡ ಈ ಬಾರಿಯ ಏರೊ ಇಂಡಿಯಾ ಶೋನಲ್ಲಿ ಪಾಲ್ಕೊಳ್ಳುತ್ತಿದೆ. ಇದಕ್ಕಾಗಿ ಅಮೆರಿಕದ ದಕ್ಷಿಣ ಡಕೋಟಾ ವಾಯುನೆಲೆಯಿಂದ ದೀರ್ಘವಧಿ ಸಾಗುವ ಈ ಬಾಂಬರ್ ವಿಮಾನ, 26 ಗಂಟೆಗಳ ಕಾಲ ಹಾರಾಟ ನಡೆಸಿ ಬೆಂಗಳೂರಿಗೆ ಬಂದಿಳಿದಿದೆ.

ಮೂರು ದಿನಗಳ ಕಾಲದ ಏರ್ ಶೋನಲ್ಲಿ ರಕ್ಷಣೆ, ಸಂಶೋಧನೆ, ತಂತ್ರಜ್ಞಾನ, ವೈಮಾನಿಕ ಕ್ಷೇತ್ರಗಳಲ್ಲಿ 200ಕ್ಕೂ ಹೆಚ್ಚು ಒಪ್ಪಂದಗಳಿಗೆ ಸಹಿ ಬೀಳುವ ನಿರೀಕ್ಷೆಯಿದೆ. ಕೋವಿಡ್ ಸಂಕಷ್ಟದಲ್ಲೂ ಹೈಬ್ರಿಡ್ ಮಾದರಿಯಲ್ಲಿ ಏರ್ ಶೋ ನಡೆಸುತ್ತಿರುವ ರಕ್ಷಣಾ ಇಲಾಖೆಯ ಕ್ರಮಕ್ಕೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.

 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಆಹಾರ ಅರಿಸುವ ಅಳಿಲಿನ ಚಟುವಟಿಕೆಗಳು ಹೀಗಿರುತ್ತೆ….

Next Post

ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಮತ್ಕಾರ….

Next Post
ಯುದ್ಧ ವಿಮಾನಗಳ ಆಕರ್ಷಕ ಪ್ರದರ್ಶನದ ಸಾಂದರ್ಭಿಕ ಚಿತ್ರ

ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಮತ್ಕಾರ....

ಇಸ್ರೇಲ್ ತಂತ್ರಜ್ಞಾನದ ಐವೊರಿ ಥರ್ಮಲ್ ಇಮೇಜ್ ಕ್ಯಾಮರಾ

ಶತ್ರುಗಳ ಮೇಲೆ ಗುರಿಯಿಡಲು ಐವೊರಿ ಥರ್ಮಲ್ ಇಮೇಜ್ ಕ್ಯಾಮರಾ ಬೆಸ್ಟ್

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d