Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

ಶತ್ರುಗಳ ಮೇಲೆ ಗುರಿಯಿಡಲು ಐವೊರಿ ಥರ್ಮಲ್ ಇಮೇಜ್ ಕ್ಯಾಮರಾ ಬೆಸ್ಟ್

ಏರ್ ಶೋ ನಲ್ಲಿ ಗಮನ ಸೆಳೆಯುತ್ತಿದೆ ನಾಸಾ ಅಭಿವೃದ್ಧಿಪಡಿಸಿದ ವಿಟಾಲ್ ವೆಂಟಿಲೇಟರ್

by Bengaluru Wire Desk
February 4, 2021
in BW Special, News Wire
Reading Time: 1 min read
0
ಇಸ್ರೇಲ್ ತಂತ್ರಜ್ಞಾನದ ಐವೊರಿ ಥರ್ಮಲ್ ಇಮೇಜ್ ಕ್ಯಾಮರಾ

ಇಸ್ರೇಲ್ ತಂತ್ರಜ್ಞಾನದ ಐವೊರಿ ಥರ್ಮಲ್ ಇಮೇಜ್ ಕ್ಯಾಮರಾ

ಬೆಂಗಳೂರು : ಏರೊ ಇಂಡಿಯಾ ಶೋ-2021ರಲ್ಲಿ ದೇಶ ವಿದೇಶಗಳ ರಕ್ಷಣೆ ಹಾಗೂ ವೈಮಾನಿಕ ತಂತ್ರಜ್ಞಾನಗಳ ಪ್ರದರ್ಶನದಲ್ಲಿ ಆಲ್ಫಾ ಡಿಸೈನ್ ಟೆಕ್ನಾಲಜಿಯ ಮಳಿಗೆಯಲ್ಲಿ, ಶತ್ರುಗಳ ಮೇಲೆ ಕಣ್ಗಾವಲಿಡುವ ಐವೊರಿ ಥರ್ಮಲ್ ಕ್ಯಾಮರಾ ಹಾಗೂ ನಾಸಾ ತಂತ್ರಜ್ಞಾನದ ವಿಟಾಲ್ ಸ್ಮಾರ್ಟ್ ವೆಂಟಿಲೇಟರ್ ಎಲ್ಲರ ಗಮನ ಸೆಳೆಯುತ್ತಿದೆ. 

ಯುದ್ಧ ಸಂದರ್ಭದಲ್ಲಿ ಮತ್ತು ದೇಶದ ರಕ್ಷಣೆ ಸಂದರ್ಭದಲ್ಲಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿಬೇಕಾಗುತ್ತದೆ. ಈ ಹಿನ್ನಲೆಯಲ್ಲಿ ಇಸ್ರೇಲ್ ತಂತ್ರಜ್ಞಾನ ಬಳಸಿಕೊಂಡು ಆಲ್ಫಾ ಕಂಪನಿ ಅಭಿವೃದ್ಧಿಪಡಿಸಿರುವ ಐವೊರಿ ಥರ್ಮಲ್ ಇಮೇಜ್ ಕ್ಯಾಮರಾ ಬಹಳ ಉಪಯುಕ್ತವಾಗಿದೆ. 5 ಕಿಲೋ ಮೀಟರ್ ದೂರದಲ್ಲಿನ ಶತ್ರು ಪಾಳೇಯದ ಮೇಲೆ ಹದ್ದುಗಣ್ಣನಿಟ್ಟು ಯುದ್ಧದ ಟ್ಯಾಂಕರ್ ಗಳ ಮೂಲಕ ಗುರಿಯಿಟ್ಟು ಹೊಡೆಯುವ ಅವಕಾಶವಿದೆ.

ಇದೇ ರೀತಿ ಚಲಿಸುವ ವಸ್ತುಗಳನ್ನು ಥರ್ಮಲ್ ಇಮೇಜ್ ತಂತ್ರಜ್ಞಾನದ ಮೂಲಕ ಗುರುತಿಸಬಹುದಾಗಿದೆ. ಆ ಮೂಲಕ ಉಗ್ರರು ಅಥವಾ ಶತ್ರುಗಳ ಮೇಲೆ ಶಸ್ತ್ರಾಸ್ತ್ರ ಬಳಸಿ ಫೈರಿಂಗ್ ಮಾಡಬಹುದಾಗಿದೆ. ಸಾಮಾನ್ಯವಾಗಿ ಈ ಯಂತ್ರಗಳನ್ನು ಗಡಿಭದ್ರತೆ, ವಾಯುಪಡೆ, ನೌಕಾಪಡೆ ಮತ್ತಿತರ ಕಡೆ ಬಳಸಲಾಗುತ್ತದೆ.

ಪಾಲಿಕೋಟೆಡ್ ಕಾರ್ಬನ್ ವಸ್ತುವಿನಿಂದ ತಯಾರಿಸಲಾದ ಐವೊರಿ ಥರ್ಮಲ್ ಇಮೇಜ್ ಕ್ಯಾಮರಾ, ಶತ್ರು ರಾಷ್ಟ್ರಗಳ ರಾಡಾರ್ ನಿಂದ ಗುರುತಿಸಲು ಸಾಧ್ಯವಾಗುವುದಿಲ್ಲ. ಆಲ್ಫಾ ಕಂಪನಿಯು ಈಗಾಗಲೇ 700ಕ್ಕೂ ಹೆಚ್ಚು ಈ ರೀತಿಯ ಕ್ಯಾಮರಾಗಳನ್ನು ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್ )ಗೆ ಪೂರೈಕೆ ಮಾಡಿದೆ.  ಭಾರತೀಯ ನೌಕಾಪಡೆ, ವಾಯುಪಡೆಗೂ ಈ ಯಂತ್ರವನ್ನು ಸದ್ಯದಲ್ಲೇ ಪೂರೈಸಲು ಸಿದ್ಧತೆ ಮಾಡಿಕೊಂಡಿದೆ.

ನಾಸಾದಿಂದ 45 ದಿನದಲ್ಲಿ ಪುಟ್ಟಗಾತ್ರದ ವೆಂಟಿಲೇಟರ್ ಉತ್ಪಾದನೆ :

ಕೋವಿಡ್ ಸಂಕಷ್ಠದ ಕಾಲದಲ್ಲಿ ಕೇವಲ 45 ದಿನಗಳಲ್ಲಿ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ವಿಟಾಲ್ ಎಂಬ ಪರಿಣಾಮಕಾರಿ ವೆಂಟಿಲೇಟರ್ ಗಳನ್ನು ತಯಾರು ಮಾಡಿತ್ತು. ಎಲ್ಲೆಂದರಲ್ಲಿ ಕೊಂಡೊಯ್ಯಬಹುದಾದ ಎರಡು ಕೆಜಿ ಗಾತ್ರದ ಈ ಪುಟ್ಟ ಕಂಪ್ರೆಸರ್ ವೆಂಟಿಲೇಟರ್ ಗಳನ್ನು ಬಳಸಿಕೊಂಡು ಅಮ್ಲಜನಕ ಸಿಲಿಂಡರ್ ಸಹಾಯದಿಂದ ರೋಗಿಗಳಿಗೆ ಸುಲಭವಾಗಿ ಚಿಕಿತ್ಸೆ ನೀಡಬಹುದಾಗಿದೆ. ಕೋವಿಡ್ ಸೋಂಕು ತಾರಕಕ್ಕೇರಿದ ಸಂದರ್ಭದಲ್ಲಿ ದೇಶವೂ ಸೇರಿದಂತೆ ವಿಶ್ವದ ಎಲ್ಲೆಡೆ ಕೋವಿಡ್ ಸೋಂಕಿನಿಂದ ಗಂಭೀರ ಉಸಿರಾಟದ ತೊಂದರೆಯಿಂದ ನರಳುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ವಿಟಾಲ್ ಕಂಪ್ರೆಸರ್ ವೆಂಟಿಲೇಟರ್ ಅನುಕೂಲ ಹೊಂದಿದೆ.

ನಾಸಾ ಅಭಿವೃದ್ಧಪಡಿಸಿದ ಹಾಗೂ ಅಲ್ಫಾ ಡಿಸೈನ್ ಉತ್ಪಾದಿಸಿರುವ ವಿಟಾಲ್ ಕಂಪ್ರೆಸರ್ ವೆಂಟಿಲೇಟರ್

ವಾಹನಗಳಲ್ಲಿ ಹೋಗಲು ಸಾಧ್ಯವಿಲ್ಲದ ಸ್ಥಳದಲ್ಲಿ, ಸಿಯಾಚಿನ್ ನಂತಹ ವಿಶ್ವದ ಎತ್ತಿ ಎತ್ತರದ ಹಿಮದ ಕಣಿವೆಯಲ್ಲೂ ಸುಲಭವಾಗಿ ಪುಟ್ಟ ಗಾತ್ರದ ವಿಟಾಲ್ ಕಂಪ್ರೆಸರ್ ವೆಂಟಿಲೇಟರ್ ಗಳನ್ನು ಆಮ್ಲಜನಕ ಸಿಲಿಂಡರ್ ಬಳಸಿಕೊಂಡು ರೋಗಿಗಳಿಗೆ ತ್ವರಿತವಾಗಿ ಚಿಕಿತ್ಸೆ ನೀಡಬಹುದಾಗಿದೆ.

ನಾಸಾ ಅಭಿವೃದ್ಧಿಪಡಿಸಿದ ಈ ವಿಟಾಲ್ ಕಂಪ್ರೆಸರ್ ವೆಂಟಿಲೇಟರ್ ಗಳನ್ನು ವಿಶ್ವದ 500 ಕಂಪನಿಗಳು ಉತ್ಪಾದಿಸಲು ಅನುಮತಿ ನೀಡುವಂತೆ ಅರ್ಜಿ ಹಾಕಿತ್ತು. ಆ ಪೈಕಿ 30 ಕಂಪನಿಗಳಿಗೆ ಮಾತ್ರ ನಾಸಾ ಲೈಸೆನ್ಸ್ ನೀಡಿತ್ತು. ದೇಶದಲ್ಲಿ ಆಲ್ಫಾ ಡಿಸೈನ್ ಟೆಕ್ನಾಲಜಿ ಸೇರಿದಂತೆ ಕೇವಲ 3 ಕಂಪನಿಗಳಿಗೆ ಮಾತ್ರ ವಿಟಾಲ್ ಯಂತ್ರ ಉತ್ಪಾದಿಸಲು ಲೈಸೆನ್ಸ್ ಲಭಿಸಿದೆ. ಸಾಮಾನ್ಯವಾಗಿ ಕೃತಕ ಉಸಿರಾಟದ ವ್ಯವಸ್ಥೆಯ ಯಂತ್ರಗಳನ್ನು ಎಲೆಕ್ಟ್ರಾನಿಕ್ ಬಿಡಿಭಾಗಗಳೇ ಹೆಚ್ಚಿರುತ್ತದೆ. ಆದ್ರೆ ಈ ವೆಂಟಿಲೇಟರ್ ಎಲೆಕ್ಟ್ರೋ ಮೆಕಾನಿಕ್  ಆಧಾರಿತವಾಗಿದ್ದು, ಕಠಿಣ ಪರಿಸ್ಥಿತಿಯಲ್ಲೂ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ.

 

 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಮತ್ಕಾರ….

Next Post

ಆಕಾಶ ಸಮರಕ್ಕೆ ಕ್ಯಾಟ್ ವಾರಿಯರ್ ದ್ರೋಣ್

Next Post
ಎಚ್ಎಎಲ್ ನಿರ್ಮಿಸಲು ಹೊರಟಿರುವ ಕ್ಯಾಟ್ಸ್ ವಾರಿಯರ್ ದ್ರೋಣ್ ಮಾದರಿ

ಆಕಾಶ ಸಮರಕ್ಕೆ ಕ್ಯಾಟ್ ವಾರಿಯರ್ ದ್ರೋಣ್

ಮೈಸೂರು ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದಲ್ಲಿ ಇಸ್ರೋ ಗಗನಯಾನಿಗಳಿಗೆಂದು ಸಿದ್ಧವಾದ ರೆಡಿ-ಟು ಈಟ್ ಆಹಾರ ಪೊಟ್ಟಣಗಳು

ಮೈಸೂರಿನಲ್ಲಿ ತಯಾರಾಯಿತು ಇಸ್ರೋ ಗಗನಯಾತ್ರಿಗಳ ಆಹಾರ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d