Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ನವಿಲು ಮೀಸಲು ಸಂರಕ್ಷಿತಾ ಪ್ರದೇಶವಾಗಬೇಕಿದ್ದ ಸ್ಥಳವೀಗ ಟ್ರೀಪಾರ್ಕ್

ತುರಹಳ್ಳಿ ಟ್ರೀಪಾರ್ಕ್ ಪ್ರಸ್ತಾವನೆಗೆ ತೀವ್ರ ವಿರೋಧ | ಸ್ಥಳೀಯರು- ಪರಿಸರವಾದಿಗಳಿಂದ ಪ್ರತಿಭಟನೆ

by Bengaluru Wire Desk
February 7, 2021
in Bengaluru Focus, Photo Gallery, Public interest
Reading Time: 2 mins read
0
ತುರಹಳ್ಳಿ ಕಿರು ಅರಣ್ಯ ಸಂರಕ್ಷಿತ ಪ್ರದೇಶ ಅತಿಹೆಚ್ಚು ನವಿಲುಗಳಿಗೆ ಆವಾಸ ಸ್ಥಾನ

ತುರಹಳ್ಳಿ ಕಿರು ಅರಣ್ಯ ಸಂರಕ್ಷಿತ ಪ್ರದೇಶ ಅತಿಹೆಚ್ಚು ನವಿಲುಗಳಿಗೆ ಆವಾಸ ಸ್ಥಾನ

ಬೆಂಗಳೂರು : ರಾಜ್ಯ ಸರ್ಕಾರ ಇದೇ ಏಪ್ರಿಲ್ ನಲ್ಲಿ ಬೆಂಗಳೂರು ಮಿಷನ್ 2022 ಅಡಿಯಲ್ಲಿ ತುರಹಳ್ಳಿಯ ಸಂರಕ್ಷಿತ ಅರಣ್ಯ ಪ್ರದೇಶವನ್ನು ಬೃಹತ್ ವೃಕ್ಷ್ಯೋದ್ಯಾನವನ್ನಾಗಿ ಮಾಡಲು ಹೊರಟಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸ್ಥಳೀಯರು, ಪರಿಸರ ಪ್ರೇಮಿಗಳು ಸರ್ಕಾರದ ಈ ನಡೆಯನ್ನು ಖಂಡಿಸಿ ತುರಹಳ್ಳಿ ಕಿರು ಅರಣ್ಯ ಸಂರಕ್ಷಿತ ಪ್ರದೇಶದ ಮುಂದೆ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಯಾವುದೇ ಕಾರಣಕ್ಕೂ ಸಂರಕ್ಷಿತ ಅರಣ್ಯ ಪ್ರದೇಶವನ್ನು ಮರಗಳ ಉದ್ಯಾನವನ ಮಾಡಲು ಬಿಡುವುದಿಲ್ಲ ಎಂದು ಸರ್ಕಾರ ಮತ್ತು ಅರಣ್ಯ ಇಲಾಖೆ ವಿರುದ್ಧ ಫಲಕಗಳನ್ನು ಹಿಡಿದು ಘೋಷಣೆ ಕೂಗಿದರು. ಈ ಪ್ರತಿಭಟನಾ ಕಾರ್ಯಕ್ರಮಕ್ಕೆ ನಗರದ ಹಲವು ನಾಗರೀಕ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ಪರಿಸರ ಸಂಘಟನೆಗಳು ಬೆಂಬಲ ಸೂಚಿಸಿದ್ದವು.

ತುರಹಳ್ಳಿ ಅರಣ್ಯ ಪ್ರದೇಶವನ್ನು ಬೃಹತ್ ವೃಕ್ಷ್ಯೋದ್ಯಾನ ಮಾಡದಂತೆ ಪ್ರತಿಭಟನೆ ನಡೆಸಿದ ಸ್ಥಳೀಯರು

ರಾಜಧಾನಿ ಬೆಂಗಳೂರಿನಲ್ಲಿ ಸಾವಿರಾರು ಉದ್ಯಾನಗಳಿವೆ. ಆ ಉದ್ಯಾನವನಗಳನ್ನು ನಿರ್ವಹಣೆ ಮಾಡೋಕೆ ರಾಜ್ಯ ಸರ್ಕಾರವಾಗಲಿ, ಬಿಬಿಎಂಪಿಗೆ ಆಗಲಿ ಸರಿಯಾಗಿ ಅನುದಾನ ನೀಡುತ್ತಿಲ್ಲ. ಇವುಗಳನ್ನು ಸರಿಯಾಗಿ ನಿರ್ವಹಣೆ ಮಾಡಲಾಗದ ಸರ್ಕಾರವೀಗ ಬನಶಂಕರಿ 6ನೇ ಹಂತದ ಬಳಿಯಿರುವ ತುರಹಳ್ಳಿ ಮೀಸಲು ಕಿರು ಅರಣ್ಯ ಸಂರಕ್ಷಿತ ಪ್ರದೇಶವನ್ನು ಬೃಹತ್ ವೃಕ್ಷ್ಯೋದ್ಯಾನವನ್ನಾಗಿ ಮಾಡಲು ಹೊರಟಿದೆ. ಇದು ಸ್ಥಳೀಯರು ಹಾಗೂ ಪರಿಸರಪ್ರೇಮಿಗಳ ನಿದ್ದೆಗೆಡೆಸಿದೆ. 597 ಎಕರೆ ವಿಸ್ತೀರ್ಣದ ತುರಹಳ್ಳಿ ಮೀಸಲು ಕಿರು ಅರಣ್ಯ ಸಂರಕ್ಷಿತ ಪ್ರದೇಶ ಬೆಂಗಳೂರಿಗೆ ಹೊಂದಿಕೊಂಡಂತಿರುವ ಏಕೈಕ ದೊಡ್ಡ ಅರಣ್ಯ ಪ್ರದೇಶವಾಗಿದೆ.

ಬಿಡಿಎ ಈ ಹಿಂದೆ ಅನಧಿಕೃತವಾಗಿ ಸ್ವಾಧೀನಪಡಿಸಿಕೊಂಡಿದ್ದ 38 ಎಕರೆ ಜಾಗವನ್ನು ಸರ್ಕಾರ ವಶಪಡಿಸಿಕೊಂಡು ಪುನಃ ಅರಣ್ಯ ಇಲಾಖೆಗೆ ನೀಡಿದೆ. ಆ ಜಾಗದಲ್ಲಿ ಅರಣ್ಯ ಇಲಾಖೆ ಈಗಾಗಲೇ ಸಾವಿರಾರು ಗಿಡಗಳನ್ನು ನೆಟ್ಟು ಆ ಪ್ರದೇಶದಲ್ಲಿ ವೃಕ್ಷ್ಯಾಧ್ಯಾನ ನಿರ್ಮಾಣ ಮಾಡಿದೆ. ಅದನ್ನೇ ಟ್ರೀಪಾರ್ಕ್ ಆಗಿ ಬಳಸಿಕೊಳ್ಳಲಿ. ಅದರ ಜೊತೆಗೆ ತುರಹಳ್ಳಿ ಕಿರು ಅರಣ್ಯ ಸಂರಕ್ಷಿತ ಪ್ರದೇಶವನ್ನು ಸೇರಿಸಿಕೊಂಡು ಬೃಹತ್ ಮರಗಳ ಉದ್ಯಾನವನ ಮಾಡುವುದು ಸರಿಯಲ್ಲ. ಇದು ಅರಣ್ಯ ಸಂರಕ್ಷಣಾ ಕಾಯ್ದೆಯ ಉಲ್ಲಂಘನೆಯಾಗಿದೆ. ಮೀಸಲು ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಟ್ರೀಪಾರ್ಕ್ ಮಾಡಲು ಬಿಡುವುದಿಲ್ಲ.

– ಜೋಸೆಫ್ ಹೂವರ್, ಪರಿಸರ ಹೋರಾಟಗಾರ

ಇದಕ್ಕೆ ಹೊಂದಿಕೊಂಡಂತೆಯೇ ಒಂದೂವರೆ ಕಿಲೋ ಮೀಟರ್ ಅಂತರದಲ್ಲಿ 572 ಎಕರೆ ವಿಸ್ತೀರ್ಣದ ರಾಜ್ಯ ಮೀಸಲು98 ಸಂರಕ್ಷಿತರ ಅರಣ್ಯವಿದೆ. ಎರಡು ಅರಣ್ಯಗಳು ನೈಸ್ ರಸ್ತೆ ಹಾಗೂ ಬಿಡಿಎನ ಬನಶಂಕರಿ 6ನೇ ಹಂತದ ಲೇಔಟ್ ಅಭವೃದ್ಧಿಯಿಂದಾಗಿ 6 ಭಾಗಗಳಾಗಿ ಹೋಳಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1100 ಎಕರೆಗೂ ಹೆಚ್ಚಿನ ವಿಸ್ತೀರ್ಣದ ಅರಣ್ಯ ಪ್ರದೇಶ ಬಹುಶಃ ರಾಜ್ಯದ ಯಾವುದೇ ನಗರ ಪಾಲಿಕೆ ವ್ಯಾಪ್ತಿಯಲ್ಲಿಲ್ಲ. ಇಂತಹ ಜೀವ ವೈವಿಧ್ಯತೆಯ ತಾಣದಲ್ಲಿ ರಾಜ್ಯ ಸರ್ಕಾರ ಅರಣ್ಯ ಇಲಾಖೆಯ ಮೂಲಕ ಬೃಹತ್ ವೃಕ್ಷ್ಯೋದ್ಯಾನ ಮಾಡುವ ಅವಶ್ಯಕತೆಯಿಲ್ಲ ಎಂದು ಪರಿಸರ ಪ್ರೇಮಿಗಳು ಹೇಳಿದ್ದಾರೆ.

ತುರಹಳ್ಳಿ ಕಿರು ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಏನಿಲ್ಲವೆಂದರೂ ಕನಿಷ್ಠ 150 ರಿಂದ 200 ನವಿಲುಗಳಿವೆ. ಈ ತಾಣವು ರಾಷ್ಟ್ರಪಕ್ಷಿಯಾದ ನವಿಲುಗಳಿಗೆ ಅತ್ಯುತ್ತಮ ಆವಾಸ ಸ್ಥಾನವಾಗಿದೆ. ಅಳವಿನಂಚಿನಲ್ಲಿರುವ ಪ್ರಬೇಧಗಳ ಪಟ್ಟಿಯಲ್ಲಿರುವ ನವಿಲುಗಳ ಸಂರಕ್ಷಣೆಗಾಗಿ ಈ ಪ್ರದೇಶವನ್ನು ನವಿಲು ಸಂರಕ್ಷಿತ ಪ್ರದೇಶವೆಂದು ಘೋಷಿಸುವಂತೆ ಅರಣ್ಯ ವಿಭಾಗದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಗಳಿಗೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದೆವು. ಪಿಸಿಸಿಎಫ್ ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು. ತುರಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಟ್ರೀಪಾರ್ಕ್ ಮಾಡುವುದು ಜೀವ ವೈವಿಧ್ಯತೆ ಸಂರಕ್ಷಣೆ ದೃಷ್ಟಿಯಿಂದ ಉತ್ತಮ ಕ್ರಮವಲ್ಲ.

– ಕುಮಾರ್, ಬಿಬಿಎಂಪಿ ವನ್ಯಜೀವಿ ಸಂರಕ್ಷಣಾ ತಂಡದ ಮುಖ್ಯಸ್ಥ, ಬೆಂಗಳೂರು ನಗರ ಗೌರವ ವನ್ಯಜೀವಿ ಪರಿಪಾಲಕ

ತುರಹಳ್ಳಿ ಅರಣ್ಯ ಜೈವಿಕ ಸಂಪತ್ತಿನ ಆಗರ :

ಈ ಪ್ರದೇಶದಲ್ಲಿ ಬಿದಿರು, ಯುಕಿಲಿಪ್ಟಸ್ ಸೇರಿದಂತೆ 1,60,000 ಹೆಚ್ಚು ವಿವಿಧ ರೀತಿಯ, ಜಾತಿಯ ಮರಗಿಡಗಳಿದ್ದು, ಸುತ್ತಮುತ್ತಲ ಪರಿಸರವನ್ನು ತಂಪಾಗಿರಿಸಿದೆ. ಇಲ್ಲಿರುವ ಸಸ್ಯ ಸಂಪತ್ತುಗಳ ಪೈಕಿ ಶೇಕಡ 80ರಷ್ಟು ಗಿಡಗಳು ಗಿಡಮೂಲಿಕೆಗಳಾಗಿವೆ. ಇದಲ್ಲದೆ ಈ ಕಿರು ಅರಣ್ಯದಲ್ಲಿ ಚಿರತೆ, ಮುಂಗುಸಿ, ಜಿಂಕೆ, ಮುಳ್ಳು ಹಂದಿ, ಕಾಡು ಮೊಲ, ಕಾಡು ಪಾಪ, ನವಿಲು, ಉದ್ದನೆಯ ಬಾಲದ ಅಪರೂಪದ ಇಲಿ, ತೋಡ ಸೇರಿದಂತೆ ಹಲವು ಜೀವ ಸಂತತಿಗಳಿವೆ. ಹೆಬ್ಬಾವು, ನಾಗರಹಾವು ಸೇರಿದಂತೆ 28 ವಿವಿಧ ರೀತಿಯ ಸರೀಸೃಪಗಳಿಗೆ ತುರಹಳ್ಳಿ ಅರಣ್ಯ ಪ್ರದೇಶ ಆವಾಸ ಸ್ಥಾನವಾಗಿದೆ. ಇದರ ಜೊತೆಗೆ 125 ವಿವಿಧ ಪಕ್ಷಿ ಪ್ರಬೇಧಗಳಿವೆ. ಅವುಗಳ ಪೈಕಿ 38 ಅಪರೂಪದ ಪಕ್ಷಿ ಸಂಕುಲಗಳಿಗೆ ಆಶ್ರಯ ಒದಗಿಸಿದೆ.

ಬಯೋಪಾರ್ಕ್ ಪ್ರಸ್ತಾವನೆ ಹಿಂಪಡೆದಿದ್ದ ಅರಣ್ಯ ಇಲಾಖೆ :

ಬೆಂಗಳೂರು ಅರಣ್ಯ ವಿಭಾಗದ ವ್ಯಾಪ್ತಿಗೆ ಬರುವ ತುರಹಳ್ಳಿ ಕಿರು ಅರಣ್ಯ ಪ್ರದೇಶ ಕುರುಚಲು ಕಾಡುಗಳಾದರೆ, ತುರಹಳ್ಳಿ ಮೀಸಲು ಅರಣ್ಯ ಪ್ರದೇಶ ರಾಜ್ಯ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಮೈಸೂರು ಸಂಸ್ಥಾನದಲ್ಲಿದ್ದಾಗ ಈ ಸ್ಥಳವನ್ನು ಅರಣ್ಯ ಇಲಾಖೆಗೆ ಅಂದಿನ ಸರ್ಕಾರ ಹಸ್ತಾಂತರ ಮಾಡಿತ್ತು. 2019ರಲ್ಲಿ ಅರಣ್ಯ ಇಲಾಖೆ ಸ್ಟೇಟ್ ಫಾರೆಸ್ಟ್ ಸ್ಥಾನಮಾನದ ಅರಣ್ಯದಲ್ಲಿ ಬಯೋಪಾರ್ಕ್ ಮಾಡುವ ಪ್ರಸ್ತಾವನೆ ಇಟ್ಟಾಗ ಪರಿಸರ ತಜ್ಞರು, ಆಸಕ್ತರು ಅದರಿಂದಾಗುವ ಅಪಾಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು. ಹೀಗಾಗಿ ಆ ಪ್ರಸ್ತಾವನೆಯನ್ನು ಕೈಬಿಡಲಾಗಿತ್ತು ಎನ್ನಲಾಗಿದೆ.

ಬೆಂಗಳೂರು ಮಿಷನ್- 2022ರ ಅಡಿಯಲ್ಲಿ ನಗರದಲ್ಲಿರುವ 102 ಎಕರೆ ಪ್ರದೇಶದ ಕಾಡುಗೋಡಿ ಹಾಗೂ 98 ಎಕರೆ ವಿಸ್ತೀರ್ಣದ ಮಾಚೊಹಳ್ಳಿಯಲ್ಲಿ ಬೃಹತ್ ವೃಕ್ಷೋದ್ಯಾನ ಮಾಡಲು ಹೊರಟಿದೆ. ಆ ಪೈಕಿ ತುರಹಳ್ಳಿಯಲ್ಲಿನ ಕಿರು ಅರಣ್ಯ ಪ್ರದೇಶದಲ್ಲಿ ಇದೇ ಏಪ್ರಿಲ್ ತಿಂಗಳಿನಲ್ಲಿ ಟ್ರೀಪಾರ್ಕ್ ಸಿದ್ಧಪಡಿಸಿ ಉದ್ಘಾಟನೆ ಮಾಡಲಾಗುವುದು, ಕಾಡುಗೋಡಿಯಲ್ಲಿ ಮೇ ತಿಂಗಳ ವೇಳೆಗೆ ಹಾಗೂ ಮಾಚೊಹಳ್ಳಿಯಲ್ಲಿ ಜೂನ್ ತಿಂಗಳಲ್ಲಿ ಟ್ರೀಪಾರ್ಕ್ ಮಾಡಿ ಲೋಕಾರ್ಪಣೆ ಮಾಡಲಾಗುವುದು ಎಂದು ಇತ್ತಿಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರು ಮಿಷನ್-2022 ಯೋಜನೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಘೋಷಿಸಿದ್ದರು. ಇದಾದ ಬಳಿಕ ತುರಹಳ್ಳಿ ಅರಣ್ಯ ಪ್ರದೇಶವನ್ನು ಬೃಹತ್ ವೃಕ್ಷೋದ್ಯಾನವಾಗಿ ಮಾಡದಂತೆ ಸ್ಥಳೀಯರು, ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ನೀಲಾಕಾಶದಲ್ಲಿ ಸಾರಂಗ – ಸೂರ್ಯಕಿರಣ ಮೂಡಿಸಿದೆ ಚಿತ್ತಾರ

Next Post

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 90 ದಿನದಲ್ಲಿ ಸಿದ್ದವಾಯ್ತು 100 ಬೆಡ್ ಗಳ ಹೈಟೆಕ್ “ಮಾಡ್ಯುಲರ್ ಐಸಿಯು”

Next Post

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 90 ದಿನದಲ್ಲಿ ಸಿದ್ದವಾಯ್ತು 100 ಬೆಡ್ ಗಳ ಹೈಟೆಕ್ "ಮಾಡ್ಯುಲರ್ ಐಸಿಯು"

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದ ದೇವೇಂದ್ರಪ್ಪ ಬಳಿಯಿತ್ತು ಬಿಬಿಎಂಪಿಯ 480 ಫೈಲ್ಸ್...!

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d