Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

ಬಿಬಿಎಂಪಿ ಟೌನ್ ಪ್ಲಾನಿಂಗ್ ವಿಭಾಗದಲ್ಲಿ ವರ್ಗಾವಣೆ ಮಾಡಿದ್ರೂ ಎತ್ತಂಗಡಿಯಾಗಲ್ಲ….!

ವರ್ಗಾವಣೆಯಾದ್ರೂ ವಾಪಸ್ ಬರಲು ಇಲ್ಲಿದೆ ನೂರು ದಾರಿ | ಆಯುಕ್ತರ ಆದೇಶಕ್ಕೆ ಕಿಮ್ಮಿತ್ತು ನೀಡದ ಅಧಿಕಾರಿಗಳು

by Bengaluru Wire Desk
March 6, 2021
in BW Special, Public interest
Reading Time: 2 mins read
1

ಬೆಂಗಳೂರು :  ಏನು ಮಾಡಿದ್ರೂ ನಡೆಯುತ್ತೆ. ಹೇಳೋರಿಲ್ಲ ಕೇಳೋರಿಲ್ಲ ಅನ್ನುವಂತಾಗಿದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ.

ಭ್ರಷ್ಟಾಚಾರ ಮತ್ತು ಹಣದ ಹೊಳೆಯೇ ಹರಿಯುವ ಪಾಲಿಕೆ ನಗರ ಯೋಜನೆಯಲ್ಲಿ ಬರೋಬ್ಬರಿ 41 ಜನ ಎಂಜಿನಿಯರ್ ಗಳನ್ನು ಫೆಬ್ರವರಿ 10 ರಂದು ಆಯುಕ್ತರು ಟ್ರಾನ್ಸ್ ಫರ್ ಮಾಡಿದ್ರೂ ಹಲವು ಅಧಿಕಾರಿಗಳಿನ್ನು ಸ್ಥಳ ಬಿಟ್ಟು ಕದಲಲಿಲ್ಲ. ಕೆಲವರು ವರ್ಗಾವಣೆಯಾಗಿ ಮತ್ತೆ ಅದೇ ಸ್ಥಳಕ್ಕೆ ಬಂದು ಕೂತಿದ್ದಾರೆ.

ಒಟ್ಟು ಒಬ್ಬರು ಉಪನಿರ್ದೇಶಕ ಹುದ್ದೆ, ನಗರ ಯೋಜನೆ ಸಹಾಯಕ ನಿರ್ದೇಶಕ ಹುದ್ದೆಯ 20 ಜನರು ಹಾಗೂ 17 ಜನ ಸಹಾಯಕ ಎಂಜಿನಿಯರ್ ಗಳನ್ನು ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಟ್ರಾನ್ಸ್ ಫರ್ ಮಾಡಿ ಆದೇಶಿಸಿದ್ದರು.

ಆದರೇ ಆ ಪೈಕಿ 4 ಜನ ಎಡಿಟಿಪಿಗಳು ಆಯುಕ್ತರ ಆದೇಶದ ಹೊರತಾಗಿಯೂ ತಮ್ಮ ಹುದ್ದೆಯಿಂದ ಬಿಡುಗಡೆಗೊಂಡು ನಿಗಧಿಪಡಿಸಿದ ಸ್ಥಳಕ್ಕೆ ವರದಿ ಮಾಡಿಕೊಂಡಿಲ್ಲ. ಅಲ್ಲದೆ ಮೂವರು ಎಇಗಳ ಪೈಕಿ ನಿವೃತ್ತಿ ಹಂತದಲ್ಲಿರುವ ಯಲಹಂಕ ವಲಯ ನಗರ ಯೋಜನೆ ವಿಭಾಗದ ಎಇ ಸುಬ್ರಮಣ್ಯ, ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯಿಂದ ವರ್ಗಾವಣೆಗೆ ತಡೆ ತಂದು ಅದೇ ಸ್ಥಳದಲ್ಲಿ ಮುಂದುರೆದಿದ್ದಾರೆ.

ಇನ್ನು ಮಹದೇವಪುರ ವಲಯದ ಟೌನ್ ಪ್ಲಾನಿಂಗ್

ವಿಭಾಗದ ಎಇ ಬೀರೇಶ್ ಆಯುಕ್ತರ ಆದೇಶದ ಹೊರತಾಗಿಯೂ ಅದೇ ಹುದ್ದೆಯಲ್ಲಿ ಮುಂದುವರೆದಿದ್ದಾರೆ.

ಬಿಬಿಎಂಪಿ ಆಯುಕ್ತರ ವರ್ಗಾವಣೆ ಆದೇಶ

ಟ್ರಾನ್ಸ ಫರ್ ಮಾಡಿದ ಆಯುಕ್ತರಿಂದಲೇ ಎಇಗೆ ಮರು ಆದೇಶ ?

ಆಶ್ಚರ್ಯ ಅಂದ್ರೆ ನಗರ ಯೋಜನೆ ದಕ್ಷಿಣ ವಿಭಾಗದ ಜಂಟಿ ನಿರ್ದೇಶಕ ಕಚೇರಿಯಲ್ಲಿ ಎಇ ಆಗಿದ್ದ ಎಚ್.ಕೆ.ತಿಪ್ಪೇಶ್ ಕೂಡ 41 ಮಂದಿಯಂತೆ ಫೆಬ್ರವರಿ 10ರಂದು ವರ್ಗಾವಣೆ ಪಟ್ಟಿಯಲ್ಲಿದ್ದರು. ಆದ್ರೆ ಕೇವಲ 21 ದಿನದಲ್ಲೇ ಅದೇ ಸ್ಥಳಕ್ಕೆ ಆಯುಕ್ತರಿಂದ ಮರು ಆದೇಶ ಮಾಡಿಕೊಂಡು ಅದೇ ಹುದ್ದೆಯಲ್ಲಿ ಮುಂದುವರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹಲವು ದಿನಗಳಿಂದ ಒಂದೇ ಸ್ಥಳದಲ್ಲಿ ಬೀಡುಬಿಟ್ಟಿದ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ನಿರ್ಧರಿಸಿದ್ದರು. ಅದರಂತೆ ಫೆಬ್ರವರಿ 10ನೇ ತಾರೀಖಿನಂದು ನಗರ ಯೋಜನೆ ವಿಭಾಗದಿಂದ ಓರ್ವ ಉಪ ನಿರ್ದೇಶಕ, 20 ಎಇಇ, 17 ಎಇ ಹಾಗೂ 3 ನಗರ ಯೋಜಕರು ಸೇರಿದಂತೆ ಒಟ್ಟು 41 ಮಂದಿಯನ್ನು ಅದೇ ಇಲಾಖೆಯ ಬೇರೆಡೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಬಿಡುಗಡೆಗೊಳ್ಳುವಂತೆ ಆದೇಶಿಸಿದ್ದರು.

ಬಟವಾಡೆ ಅಧಿಕಾರಿಗಳು ಕೂಡಲೇ ಅವರನ್ನು ರಿಲೀವ್ ಮಾಡುವಂತೆಯೂ ಸೂಚಿಸಿದ್ದಾರೆ. ಆದರೆ ಅಧಿಕಾರಿಗಳು ಆಯುಕ್ತರ ಆದೇಶಕ್ಕೆ ಕ್ಯಾರೇ ಅಂದಿಲ್ಲ.

ಲಂಚದ ಹಣ ಕೊಡಲು- ಪಡೆಯಲು ವ್ಯವಸ್ಥಿತ ಜಾಲ

ಪ್ರತಿ ಬಾರಿಯೂ, ಲಾಭದಾಯಕವಾಗಿರುವ ನಗರ ಯೋಜನೆ ಹುದ್ದೆಗೆ ನಿಗಧಿಪಡಿಸಿದಕ್ಕಿಂತ ಹೆಚ್ಚಾಗಿ ಅಧಿಕಾರಿಗಳು ಲಕ್ಷ ಲಕ್ಷ ರೂಪಾಯಿ ಲಂಚದ ಹಣ, ರಾಜಕೀಯ ಪ್ರಭಾವ ಬಳಸಿ ಆ ವಿಭಾಗಕ್ಕೆ ಬರುತ್ತಾರೆ. ಬಂದವರು ಹಾಗೇ ಕುಳಿತುಕೊಳ್ಳಲು ಸಾಧ್ಯವೇ? ಕಟ್ಟಡ ಕಟ್ಟುಲು ನಾಗರೀಕರಿಕೆ ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣಪತ್ರ, ಸ್ವಾಧೀನ ಪ್ರಮಾಣಪತ್ರ ಹೀಗೆ ಮೊದಲಾದ ಕೆಲಸಗಳಿಗೆ ಲಂಚದ ಹಣವಿಲ್ಲದೆ ಒಂದು ಫೈಲ್ ಕೂಡ ಮುಂದೆ ಹೋಗಲು ಬಿಡಲ್ಲ.

ಅಷ್ಟರಮಟ್ಟಿಗೆ ವ್ಯವಸ್ಥಿತವಾಗಿ ಕೆಲಸ ಮಾಡುತ್ತಾರೆ. ಲಂಚದ ಹಣ ಪಡೆಯಲು ತನ್ನದೇ ಜಾಲವನ್ನು ನಗರ ಯೋಜನೆ ವಿಭಾಗದಲ್ಲಿ ಹೊಂದಿರುವುದು, ಅದನ್ನು ಹತ್ತಿರದಿಂದ ನೋಡಿದವರೆಲ್ಲರಿಗೂ ಗೊತ್ತಿದೆ.

ಇನ್ನೂ ಸೇವೆಯಿಂದ ಬಿಡಗಡೆಯಾಗದ ಎಡಿಟಿಪಿಗಳ ವಿವರ ಹೀಗಿದೆ

ಹೆಸರು   —-     ವಲಯ

ಪ್ರಕಾಶ್  —-  ಮಹದೇವಪುರ ವಲಯ

ಕೇಶವಮೂರ್ತಿ — ಪಶ್ಚಿಮ ವಲಯ

ಶಾನು —— ರಾಜರಾಜೇಶ್ವರಿ ನಗರ ವಲಯ

ಗುರುಪ್ರಸಾದ್ —— ರಾಜರಾಜೇಶ್ವರಿ ನಗರ ವಲಯ               

ನಿಮ್ಮ ವಲಯದಲ್ಲಿನ ಇಬ್ಬರು ನಗರ ಯೋಜನೆ ಎಂಜಿನಿಯರ್ ಗಳನ್ನು ಯಾಕೆ ಇನ್ನೂ ಬಿಡುಗಡೆಗೊಳಿಸಿಲ್ಲ ಎಂದು ಮಹದೇವಪುರ ಜಂಟಿ ಆಯುಕ್ತ ವೆಂಕಟಾಚಲಪತಿಯವರನ್ನುಕೇಳಿದರೆ, “ಒಂದೇ ಒಂದು ನಿಮಿಷ ಚೆಕ್ ಮಾಡ್ತೀನಿ” ಅಂದವರು ನಂತರ  “ತಾವು ಮೀಟಿಂಗ್ ನಲ್ಲಿ ಬ್ಯುಸಿ” ಎಂದಷ್ಟೇ ಹೇಳಿ ಕರೆ ಕಟ್ ಮಾಡಿದರು.

ಒಂದು ವಲಯದ ಜಂಟಿ ಆಯುಕ್ತರಿಗೆ ತಮ್ಮ ಕಚೇರಿಯಲ್ಲಿ ಕೆಲಸ ಮಾಡುವ ಪ್ರಮುಖ ಹುದ್ದೆಯಲ್ಲಿದ್ದವರ ವರ್ಗಾವಣೆ ಬಗ್ಗೆ ತಿಳಿದಿರಲ್ವಾ?

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿಮ್ಮಲ್ಲಿ ಇನ್ನು ಇಬ್ಬರು ಎಡಿಟಿಪಿ ಅಧಿಕಾರಿಗಳು ಸೇವೆಯಿಂದ ಬಿಡುಗಡೆಗೊಂಡಿಲ್ವಾ ಅಂತ ರಾಜರಾಜೇಶ್ವರಿ ನಗರ ವಲಯ ಜಂಟಿ ಆಯುಕ್ತ ನಾಗರಾಜ್ ಅವರನ್ನು ಕೇಳಿದಾಗ, “ಆ ಇಬ್ಬರು ಅವರೇ ರಿಲೀವ್ ಆಗಬೇಕಿತ್ತು. ನಾವು ಸೇವೆಯಿಂದ ಬಿಡುಗಡೆ ಮಾಡುವ ಮುಂಚೆ. ಅವರು ಸೇವೆಯಿಂದ ಬಿಡುಗಡೆಯಾಗಿಲ್ಲ ಅಂದರೆ ಅಮಾನತು ಮಾಡಬೇಕಾಗುತ್ತದೆ. ತಾವೀಗ ಮೀಟಿಂಗ್ ನಲ್ಲಿದ್ದೇನೆ” ಎಂದಷ್ಟೇ ಪ್ರತಿಕ್ರಿಯಿಸಿದರು.

ಬಿಬಿಎಂಪಿ ಆಯುಕ್ತರ ಕಚೇರಿ ಆದೇಶದಲ್ಲಿಯೇ ಅಷ್ಟು ಸ್ಪಷ್ಟವಾಗಿದೆ. ವರ್ಗಾವಣೆ ಮಾಡಿರುವ ಅಧಿಕಾರಿಗಳು ಕೂಡಲೇ ತಮ್ಮ ಹುದ್ದೆಯಿಂದ ರಿಲೀವ್ ಆಗಬೇಕು. ಇಲ್ಲವಾದಲ್ಲಿ ಸಂಬಳ ನೀಡುವ ಬಟವಾಡೆ ಅಧಿಕಾರಿಗಳು ಆ ನೌಕರ ಅಥವಾ ಅಧಿಕಾರಿಯನ್ನು ಸೇವೆಯಿಂದ ಬಿಡುಗಡೆ ಮಾಡಬೇಕು ಅಂತ. ಯಾರೂ ಸಹ ಬಿಬಿಎಂಪಿ ಆಯುಕ್ತರ ಆದೇಶವನ್ನು ಸರಿಯಾಗಿ ಪಾಲಿಸಲು ಆಸಕ್ತಿ ತೋರಿಲ್ಲ ಎಂಬುದು ಇದರಿಂದ ವೇದ್ಯವಾಗುತ್ತಿದೆ.

ಇದಕ್ಕೆಲ್ಲ ಬಿಬಿಎಂಪಿ ಆಯುಕ್ತರು ಇತಿಶ್ರೀ ಹಾಡಬೇಕಿದೆ.

WhatsApp Join our WhatsApp Channel
Previous Post

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇನ್ನು ಮುಂದೆ ರಾಜ್ಯದ ಕೃಷಿ ಇಲಾಖೆ ರಾಯಭಾರಿ…!

Next Post

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ 7,795 ಕೋಟಿ ಅನುದಾನ – ಏನುಂಟು? ಏನಿಲ್ಲ?

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ 7,795 ಕೋಟಿ ಅನುದಾನ - ಏನುಂಟು? ಏನಿಲ್ಲ?

ಬಿಬಿಎಂಪಿ ಇಬ್ಬರು ಸೇರಿದಂತೆ 9 ಪರಮಭ್ರಷ್ಟ ಅಧಿಕಾರಿಗಳ 11 ಸ್ಥಳಗಳ ಮೇಲೆ ದಾಳಿ ನಡೆಸಿದ ಎಸಿಬಿ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group