Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

ಬಿಬಿಎಂಪಿ ಟೌನ್ ಪ್ಲಾನಿಂಗ್ ವಿಭಾಗದಲ್ಲಿ ವರ್ಗಾವಣೆ ಮಾಡಿದ್ರೂ ಎತ್ತಂಗಡಿಯಾಗಲ್ಲ….!

ವರ್ಗಾವಣೆಯಾದ್ರೂ ವಾಪಸ್ ಬರಲು ಇಲ್ಲಿದೆ ನೂರು ದಾರಿ | ಆಯುಕ್ತರ ಆದೇಶಕ್ಕೆ ಕಿಮ್ಮಿತ್ತು ನೀಡದ ಅಧಿಕಾರಿಗಳು

by Bengaluru Wire Desk
March 6, 2021
in BW Special, Public interest
Reading Time: 2 mins read
1

ಬೆಂಗಳೂರು :  ಏನು ಮಾಡಿದ್ರೂ ನಡೆಯುತ್ತೆ. ಹೇಳೋರಿಲ್ಲ ಕೇಳೋರಿಲ್ಲ ಅನ್ನುವಂತಾಗಿದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ.

ಭ್ರಷ್ಟಾಚಾರ ಮತ್ತು ಹಣದ ಹೊಳೆಯೇ ಹರಿಯುವ ಪಾಲಿಕೆ ನಗರ ಯೋಜನೆಯಲ್ಲಿ ಬರೋಬ್ಬರಿ 41 ಜನ ಎಂಜಿನಿಯರ್ ಗಳನ್ನು ಫೆಬ್ರವರಿ 10 ರಂದು ಆಯುಕ್ತರು ಟ್ರಾನ್ಸ್ ಫರ್ ಮಾಡಿದ್ರೂ ಹಲವು ಅಧಿಕಾರಿಗಳಿನ್ನು ಸ್ಥಳ ಬಿಟ್ಟು ಕದಲಲಿಲ್ಲ. ಕೆಲವರು ವರ್ಗಾವಣೆಯಾಗಿ ಮತ್ತೆ ಅದೇ ಸ್ಥಳಕ್ಕೆ ಬಂದು ಕೂತಿದ್ದಾರೆ.

ಒಟ್ಟು ಒಬ್ಬರು ಉಪನಿರ್ದೇಶಕ ಹುದ್ದೆ, ನಗರ ಯೋಜನೆ ಸಹಾಯಕ ನಿರ್ದೇಶಕ ಹುದ್ದೆಯ 20 ಜನರು ಹಾಗೂ 17 ಜನ ಸಹಾಯಕ ಎಂಜಿನಿಯರ್ ಗಳನ್ನು ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಟ್ರಾನ್ಸ್ ಫರ್ ಮಾಡಿ ಆದೇಶಿಸಿದ್ದರು.

ಆದರೇ ಆ ಪೈಕಿ 4 ಜನ ಎಡಿಟಿಪಿಗಳು ಆಯುಕ್ತರ ಆದೇಶದ ಹೊರತಾಗಿಯೂ ತಮ್ಮ ಹುದ್ದೆಯಿಂದ ಬಿಡುಗಡೆಗೊಂಡು ನಿಗಧಿಪಡಿಸಿದ ಸ್ಥಳಕ್ಕೆ ವರದಿ ಮಾಡಿಕೊಂಡಿಲ್ಲ. ಅಲ್ಲದೆ ಮೂವರು ಎಇಗಳ ಪೈಕಿ ನಿವೃತ್ತಿ ಹಂತದಲ್ಲಿರುವ ಯಲಹಂಕ ವಲಯ ನಗರ ಯೋಜನೆ ವಿಭಾಗದ ಎಇ ಸುಬ್ರಮಣ್ಯ, ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯಿಂದ ವರ್ಗಾವಣೆಗೆ ತಡೆ ತಂದು ಅದೇ ಸ್ಥಳದಲ್ಲಿ ಮುಂದುರೆದಿದ್ದಾರೆ.

ಇನ್ನು ಮಹದೇವಪುರ ವಲಯದ ಟೌನ್ ಪ್ಲಾನಿಂಗ್

ವಿಭಾಗದ ಎಇ ಬೀರೇಶ್ ಆಯುಕ್ತರ ಆದೇಶದ ಹೊರತಾಗಿಯೂ ಅದೇ ಹುದ್ದೆಯಲ್ಲಿ ಮುಂದುವರೆದಿದ್ದಾರೆ.

ಬಿಬಿಎಂಪಿ ಆಯುಕ್ತರ ವರ್ಗಾವಣೆ ಆದೇಶ

ಟ್ರಾನ್ಸ ಫರ್ ಮಾಡಿದ ಆಯುಕ್ತರಿಂದಲೇ ಎಇಗೆ ಮರು ಆದೇಶ ?

ಆಶ್ಚರ್ಯ ಅಂದ್ರೆ ನಗರ ಯೋಜನೆ ದಕ್ಷಿಣ ವಿಭಾಗದ ಜಂಟಿ ನಿರ್ದೇಶಕ ಕಚೇರಿಯಲ್ಲಿ ಎಇ ಆಗಿದ್ದ ಎಚ್.ಕೆ.ತಿಪ್ಪೇಶ್ ಕೂಡ 41 ಮಂದಿಯಂತೆ ಫೆಬ್ರವರಿ 10ರಂದು ವರ್ಗಾವಣೆ ಪಟ್ಟಿಯಲ್ಲಿದ್ದರು. ಆದ್ರೆ ಕೇವಲ 21 ದಿನದಲ್ಲೇ ಅದೇ ಸ್ಥಳಕ್ಕೆ ಆಯುಕ್ತರಿಂದ ಮರು ಆದೇಶ ಮಾಡಿಕೊಂಡು ಅದೇ ಹುದ್ದೆಯಲ್ಲಿ ಮುಂದುವರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹಲವು ದಿನಗಳಿಂದ ಒಂದೇ ಸ್ಥಳದಲ್ಲಿ ಬೀಡುಬಿಟ್ಟಿದ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ನಿರ್ಧರಿಸಿದ್ದರು. ಅದರಂತೆ ಫೆಬ್ರವರಿ 10ನೇ ತಾರೀಖಿನಂದು ನಗರ ಯೋಜನೆ ವಿಭಾಗದಿಂದ ಓರ್ವ ಉಪ ನಿರ್ದೇಶಕ, 20 ಎಇಇ, 17 ಎಇ ಹಾಗೂ 3 ನಗರ ಯೋಜಕರು ಸೇರಿದಂತೆ ಒಟ್ಟು 41 ಮಂದಿಯನ್ನು ಅದೇ ಇಲಾಖೆಯ ಬೇರೆಡೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಬಿಡುಗಡೆಗೊಳ್ಳುವಂತೆ ಆದೇಶಿಸಿದ್ದರು.

ಬಟವಾಡೆ ಅಧಿಕಾರಿಗಳು ಕೂಡಲೇ ಅವರನ್ನು ರಿಲೀವ್ ಮಾಡುವಂತೆಯೂ ಸೂಚಿಸಿದ್ದಾರೆ. ಆದರೆ ಅಧಿಕಾರಿಗಳು ಆಯುಕ್ತರ ಆದೇಶಕ್ಕೆ ಕ್ಯಾರೇ ಅಂದಿಲ್ಲ.

ಲಂಚದ ಹಣ ಕೊಡಲು- ಪಡೆಯಲು ವ್ಯವಸ್ಥಿತ ಜಾಲ

ಪ್ರತಿ ಬಾರಿಯೂ, ಲಾಭದಾಯಕವಾಗಿರುವ ನಗರ ಯೋಜನೆ ಹುದ್ದೆಗೆ ನಿಗಧಿಪಡಿಸಿದಕ್ಕಿಂತ ಹೆಚ್ಚಾಗಿ ಅಧಿಕಾರಿಗಳು ಲಕ್ಷ ಲಕ್ಷ ರೂಪಾಯಿ ಲಂಚದ ಹಣ, ರಾಜಕೀಯ ಪ್ರಭಾವ ಬಳಸಿ ಆ ವಿಭಾಗಕ್ಕೆ ಬರುತ್ತಾರೆ. ಬಂದವರು ಹಾಗೇ ಕುಳಿತುಕೊಳ್ಳಲು ಸಾಧ್ಯವೇ? ಕಟ್ಟಡ ಕಟ್ಟುಲು ನಾಗರೀಕರಿಕೆ ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣಪತ್ರ, ಸ್ವಾಧೀನ ಪ್ರಮಾಣಪತ್ರ ಹೀಗೆ ಮೊದಲಾದ ಕೆಲಸಗಳಿಗೆ ಲಂಚದ ಹಣವಿಲ್ಲದೆ ಒಂದು ಫೈಲ್ ಕೂಡ ಮುಂದೆ ಹೋಗಲು ಬಿಡಲ್ಲ.

ಅಷ್ಟರಮಟ್ಟಿಗೆ ವ್ಯವಸ್ಥಿತವಾಗಿ ಕೆಲಸ ಮಾಡುತ್ತಾರೆ. ಲಂಚದ ಹಣ ಪಡೆಯಲು ತನ್ನದೇ ಜಾಲವನ್ನು ನಗರ ಯೋಜನೆ ವಿಭಾಗದಲ್ಲಿ ಹೊಂದಿರುವುದು, ಅದನ್ನು ಹತ್ತಿರದಿಂದ ನೋಡಿದವರೆಲ್ಲರಿಗೂ ಗೊತ್ತಿದೆ.

ಇನ್ನೂ ಸೇವೆಯಿಂದ ಬಿಡಗಡೆಯಾಗದ ಎಡಿಟಿಪಿಗಳ ವಿವರ ಹೀಗಿದೆ

ಹೆಸರು   —-     ವಲಯ

ಪ್ರಕಾಶ್  —-  ಮಹದೇವಪುರ ವಲಯ

ಕೇಶವಮೂರ್ತಿ — ಪಶ್ಚಿಮ ವಲಯ

ಶಾನು —— ರಾಜರಾಜೇಶ್ವರಿ ನಗರ ವಲಯ

ಗುರುಪ್ರಸಾದ್ —— ರಾಜರಾಜೇಶ್ವರಿ ನಗರ ವಲಯ               

ನಿಮ್ಮ ವಲಯದಲ್ಲಿನ ಇಬ್ಬರು ನಗರ ಯೋಜನೆ ಎಂಜಿನಿಯರ್ ಗಳನ್ನು ಯಾಕೆ ಇನ್ನೂ ಬಿಡುಗಡೆಗೊಳಿಸಿಲ್ಲ ಎಂದು ಮಹದೇವಪುರ ಜಂಟಿ ಆಯುಕ್ತ ವೆಂಕಟಾಚಲಪತಿಯವರನ್ನುಕೇಳಿದರೆ, “ಒಂದೇ ಒಂದು ನಿಮಿಷ ಚೆಕ್ ಮಾಡ್ತೀನಿ” ಅಂದವರು ನಂತರ  “ತಾವು ಮೀಟಿಂಗ್ ನಲ್ಲಿ ಬ್ಯುಸಿ” ಎಂದಷ್ಟೇ ಹೇಳಿ ಕರೆ ಕಟ್ ಮಾಡಿದರು.

ಒಂದು ವಲಯದ ಜಂಟಿ ಆಯುಕ್ತರಿಗೆ ತಮ್ಮ ಕಚೇರಿಯಲ್ಲಿ ಕೆಲಸ ಮಾಡುವ ಪ್ರಮುಖ ಹುದ್ದೆಯಲ್ಲಿದ್ದವರ ವರ್ಗಾವಣೆ ಬಗ್ಗೆ ತಿಳಿದಿರಲ್ವಾ?

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿಮ್ಮಲ್ಲಿ ಇನ್ನು ಇಬ್ಬರು ಎಡಿಟಿಪಿ ಅಧಿಕಾರಿಗಳು ಸೇವೆಯಿಂದ ಬಿಡುಗಡೆಗೊಂಡಿಲ್ವಾ ಅಂತ ರಾಜರಾಜೇಶ್ವರಿ ನಗರ ವಲಯ ಜಂಟಿ ಆಯುಕ್ತ ನಾಗರಾಜ್ ಅವರನ್ನು ಕೇಳಿದಾಗ, “ಆ ಇಬ್ಬರು ಅವರೇ ರಿಲೀವ್ ಆಗಬೇಕಿತ್ತು. ನಾವು ಸೇವೆಯಿಂದ ಬಿಡುಗಡೆ ಮಾಡುವ ಮುಂಚೆ. ಅವರು ಸೇವೆಯಿಂದ ಬಿಡುಗಡೆಯಾಗಿಲ್ಲ ಅಂದರೆ ಅಮಾನತು ಮಾಡಬೇಕಾಗುತ್ತದೆ. ತಾವೀಗ ಮೀಟಿಂಗ್ ನಲ್ಲಿದ್ದೇನೆ” ಎಂದಷ್ಟೇ ಪ್ರತಿಕ್ರಿಯಿಸಿದರು.

ಬಿಬಿಎಂಪಿ ಆಯುಕ್ತರ ಕಚೇರಿ ಆದೇಶದಲ್ಲಿಯೇ ಅಷ್ಟು ಸ್ಪಷ್ಟವಾಗಿದೆ. ವರ್ಗಾವಣೆ ಮಾಡಿರುವ ಅಧಿಕಾರಿಗಳು ಕೂಡಲೇ ತಮ್ಮ ಹುದ್ದೆಯಿಂದ ರಿಲೀವ್ ಆಗಬೇಕು. ಇಲ್ಲವಾದಲ್ಲಿ ಸಂಬಳ ನೀಡುವ ಬಟವಾಡೆ ಅಧಿಕಾರಿಗಳು ಆ ನೌಕರ ಅಥವಾ ಅಧಿಕಾರಿಯನ್ನು ಸೇವೆಯಿಂದ ಬಿಡುಗಡೆ ಮಾಡಬೇಕು ಅಂತ. ಯಾರೂ ಸಹ ಬಿಬಿಎಂಪಿ ಆಯುಕ್ತರ ಆದೇಶವನ್ನು ಸರಿಯಾಗಿ ಪಾಲಿಸಲು ಆಸಕ್ತಿ ತೋರಿಲ್ಲ ಎಂಬುದು ಇದರಿಂದ ವೇದ್ಯವಾಗುತ್ತಿದೆ.

ಇದಕ್ಕೆಲ್ಲ ಬಿಬಿಎಂಪಿ ಆಯುಕ್ತರು ಇತಿಶ್ರೀ ಹಾಡಬೇಕಿದೆ.

WhatsApp Join our WhatsApp Channel
Previous Post

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇನ್ನು ಮುಂದೆ ರಾಜ್ಯದ ಕೃಷಿ ಇಲಾಖೆ ರಾಯಭಾರಿ…!

Next Post

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ 7,795 ಕೋಟಿ ಅನುದಾನ – ಏನುಂಟು? ಏನಿಲ್ಲ?

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ 7,795 ಕೋಟಿ ಅನುದಾನ - ಏನುಂಟು? ಏನಿಲ್ಲ?

ಬಿಬಿಎಂಪಿ ಇಬ್ಬರು ಸೇರಿದಂತೆ 9 ಪರಮಭ್ರಷ್ಟ ಅಧಿಕಾರಿಗಳ 11 ಸ್ಥಳಗಳ ಮೇಲೆ ದಾಳಿ ನಡೆಸಿದ ಎಸಿಬಿ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group