Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | ಬಿಬಿಎಂಪಿ ಟೌನ್ ಪ್ಲಾನಿಂಗ್ ನಲ್ಲಿ ನಡೆಯುತ್ತಿದೆ “ಹಣದ ಗಣಿಗಾರಿಕೆ”

ಮಂಜೂರಾತಿ ಹುದ್ದೆಗಿಂತ ಹೆಚ್ಚುವರಿಯಾಗಿ ಎಂಜಿನಿಯರ್ ಗಳ ಕಾರ್ಯನಿರ್ವಹಣೆ | ಪಾಲಿಕೆಗೆ ಅನಗತ್ಯ ಆರ್ಥಿಕ ಹೊರೆ

by Bengaluru Wire Desk
March 23, 2021
in BW Special, Public interest
Reading Time: 1 min read
0

ಬೆಂಗಳೂರು : ನೂರಾರು ಕೋಟಿ ರೂ. ಆದಾಯ ಸಂಗ್ರಹವಾಗುವ ಬಿಬಿಎಂಪಿ ನಗರ ಯೋಜನೆ ವಿಭಾಗದಲ್ಲಿ ಕೋಟಿ ಕೋಟಿ ಲಂಚದ ಹಣದ ಕಾರಣಕ್ಕಾಗಿ ತುಂಬಿ ತುಳುಕುತ್ತಿದೆ.

ಹತ್ತಾರು ಕೋಟಿ ರೂಪಾಯಿ ಕಮಾಯಿ ಆಗೋ ಆಯಕಟ್ಟಿನ ಜಾಗಕ್ಕೆ ಇಲ್ಲಿ ಸಖತ್ ಡಿಮ್ಯಾಂಡೋ ಡಿಮ್ಯಾಂಡ್. ಹೀಗಾಗಿ ಇಲ್ಲಿ ಬಿಬಿಎಂಪಿ ಕಮಿಷನರ್ ವರ್ಗಾವಣೆ ಮಾಡಿದ್ರೂ ಆ ಸ್ಥಾನದಿಂದ ಎಂಜಿನಿಯರ್ ಗಳು ರಿಲೀವ್ ಆಗಲ್ಲ. ರಿಲೀವ್ ಆದ್ರೂ ಪುನಃ ಹಿಂಬಾಗಲಿನಿಂದ ವಾಪಸ್ ಬರುತ್ತಾರೆ.

21 ಎಂಜಿನಿಯರ್ ಗಳು ಹೆಚ್ಚುವರಿಯಾಗಿ ಕಾರ್ಯನಿರ್ವಹಣೆ

ನಗರ ಯೋಜನೆ ವಿಭಾಗದಲ್ಲಿ ಕೇಂದ್ರ ಕಚೇರಿ, ಜೆಡಿಟಿಪಿ ಉತ್ತರ ಹಾಗೂ ದಕ್ಷಿಣ ಮತ್ತು 8 ಜೋನ್ ಗಳಲ್ಲಿ ಕೇವಲ 7 ನಗರ ಯೋಜನೆ ಸಹಾಯಕ ನಿರ್ದೇಶಕರ (ಎಡಿಟಿಪಿ) ಹುದ್ದೆ ಮಂಜೂರಾಗಿದೆ. ಆದರೆ ಹೆಚ್ಚುವರಿಯಾಗಿ 16 ಎಂಜಿನಿಯರ್ ಗಳು ಇನ್ನೂ ಎಡಿಟಿಪಿ ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಅದೇ ರೀತಿ ಕೇವಲ 2 ಉಪನಿರ್ದೇಶಕ ಹುದ್ದೆ ಮಂಜೂರಾತಿ ಆಗಿದ್ದರೂ 5 ಮಂದಿ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಟೌನ್ ಪ್ಲಾನಿಂಗ್ ಇಲಾಖೆ ಬಿಳಿ ಆನೆ ಸಾಕಿದಂತೆ

ವರ್ಷಂಪ್ರತಿ ಟೌನ್ ಪ್ಲಾನಿಂಗ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ – ಅಧಿಕಾರಿಗಳ ವೇತನ ಭತ್ಯೆಗಾಗಿ ಕಳೆದ ಮೂರು ವರ್ಷದಿಂದ ಪಾಲಿಕೆ ಸರಾಸರಿ 5 ಕೋಟಿ ರೂಪಾಯಿ ಕರ್ಚು ಮಾಡುತ್ತಿದೆ. ಹೆಚ್ಚುವರಿ ಹುದ್ದೆಗಳಿಂದ ಪಾಲಿಕೆಗೆ ಅನಗತ್ಯವಾಗಿ ಹೆಚ್ಚು ಹೊರೆ ಬೀಳುತ್ತಿದೆ. ಯಾರು ಎಷ್ಟೇ ಪ್ರಶ್ನೆ ಮಾಡಿದರೂ ಈ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯವಾಗಿಲ್ಲ ಏಕೆ? ಎಂಬುದು ಇನ್ನೂ ಯಕ್ಷಪ್ರಶ್ನೆಯಾಗಿ ಉಳಿದಿದೆ.

ಎಸಿಬಿ ದಾಳಿಯ ಬಳಿಕ 41 ಮಂದಿ ಟ್ರಾನ್ಸ್ ಫರ್

ಬೊಮ್ಮನಹಳ್ಳಿ ವಲಯದಲ್ಲಿ ಎಡಿಟಿಪಿಯಾಗಿದ್ದ ದೇವೇಂದ್ರಪ್ಪ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಫೆಬ್ರವರಿ 5 ರಂದು ದಾಳಿ ನಡೆಸಿದಾಗ ಬಿಬಿಎಂಪಿ ನಗರ ಯೋಜನೆ ವಿಭಾಗಕ್ಕೆ ಸೇರಿದ 400ಕ್ಕೂ ಹೆಚ್ಚು ಫೈಲ್ ಗಳು, ಕಚೇರಿ ಸೀಲು ಹಾಗೂ ಲಕ್ಷಾಂತರ ರೂಪಾಯಿ ನಗದು ಹಣ ಪತ್ತೆಯಾಗಿತ್ತು.

ಇದರಿಂದ ಎಚ್ಚೆತ್ತುಕೊಂಡ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್, ಫೆಬ್ರವರಿ 10 ರಂದು ಜಂಟಿ ನಿರ್ದೇಶಕರ ಉತ್ತರ ಮತ್ತು ದಕ್ಷಿಣ ಕಚೇರಿ, 8 ವಲಯಗಳ ಪೈಕಿ ದಕ್ಷಿಣ ವಲಯ ಹೊರತುಪಡಿಸಿ 7 ವಲಯಗಳಲ್ಲಿನ 41 ಎಡಿಟಿಪಿ, ಎಇ, ನಗರ ಯೋಜಕರು ಮತ್ತಿತರರನ್ನು ವರ್ಗಾವಣೆ ಮಾಡಿದ್ದರು.

ದಕ್ಷಿಣ ವಲಯದಲ್ಲಿ ಪ್ರಭಾವಿ ರಾಜಕಾರಣಿಗಳ ಕೃಪಾ ಕಟಾಕ್ಷ ಹಾಗೂ ಒತ್ತಡದ ಕಾರಣದಿಂದ ಒಬ್ಬನೇ ಒಬ್ಬ ಎಂಜಿನಿಯರ್ ಅನ್ನು ಆಯುಕ್ತರು ವರ್ಗಾವಣೆ ಮಾಡಲು ಸಾಧ್ಯವಾಗಲಿಲ್ಲ.

ಬಿಬಿಎಂಪಿ ನಗರ ಯೋಜನೆ ವಿಭಾಗದಲ್ಲಿ ಫೆಬ್ರವರಿ 10ಕ್ಕೆ ಮುಂಚೆ 54 ಹುದ್ದೆಗಳು ಮಂಜೂರಾತಿಯಿದ್ದರೆ ಬರೋಬ್ಬರಿ 77 ಜನ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಪಿಡಬ್ಲ್ಯುಡಿ, ರಾಜ್ಯ ನಗರ ಯೋಜನಾ ಇಲಾಖೆ, ಬಿಡಬ್ಲ್ಯುಎಸ್ ಎಸ್ ಬಿ, ಕೆಪಿಟಿಸಿಎಲ್ ಹಾಗೂ ಸಹಕಾರ ಇಲಾಖೆಯ ಬರೋಬ್ಬರಿ 47 ಎಂಜಿನಿಯರ್ ಗಳು ಪಾಲಿಕೆಗೆ ತಮ್ಮ ಪ್ರಭಾವ ಬಳಸಿ, ದುಬಾರಿ ಹಣ ತೆತ್ತು ಇಲ್ಲಿಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು.

ಆಯುಕ್ತರ ವರ್ಗಾವಣೆ ಕ್ರಮದಿಂದಾಗಿ ಈಗ ಟೌನ್ ಪ್ಲಾನಿಂಗ್ ನಲ್ಲಿ ಹೊರಗಿನ ಇಲಾಖೆಯ ಎಂಜಿನಿಯರ್ ಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ. ಆದರೆ ಮಂಜೂರಾತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಎಂಜಿನಿಯರ್ ಗಳು ಈಗಲೂ ಕೆಲಸ ಮಾಡುತ್ತಿದ್ದಾರೆ.

ನಗರ ಯೋಜನಾ ಇಲಾಖೆಯ ಸಮೃದ್ಧ ಸ್ಥಳಗಳು :

(2018 ರಿಂದ 2021 ಜ.31 ತನಕ ಶುಲ್ಕ ಸಂಗ್ರಹ ವಿವರ)

ಉತ್ತರ ಜಂಟಿ ನಿರ್ದೇಶಕರ ಕಚೇರಿ – 543.73 ಕೋಟಿ ರೂ.
ದಕ್ಷಿಣ ಜಂಟಿ ನಿರ್ದೇಶಕರ ಕಚೇರಿ – 220.52 ಕೋಟಿ ರೂ.

ಮಹದೇವಪುರ ವಲಯ – 85.22 ಕೋಟಿ ರೂ.
ಬೊಮ್ಮನಹಳ್ಳಿ ವಲಯ – 84 ಕೋಟಿ ರೂ.
ಬೆಂಗಳೂರು ದಕ್ಷಿಣ ವಲಯ – 64.68 ಕೋಟಿ ರೂ.

ಎಸಿಬಿ ದಾಳಿ ಇಲ್ಲಿ ಕಾಮನ್ !!

ಬೊಮ್ಮನಹಳ್ಳಿ ಎಡಿಟಿಪಿ ದೇವೇಂದ್ರಪ್ಪ ಎಸಿಬಿ ದಾಳಿಯಲ್ಲಿ ಸಿಕ್ಕಿಹಾಕಿಕೊಂಡ ಬಳಿಕ 41 ಎಂಜಿನಿಯರ್ ಗಳ ವರ್ಗಾವಣೆ ಪಟ್ಟಿಯಲ್ಲಿದ್ದ ಯಲಹಂಕ ಟೌನ್ ಪ್ಲಾನಿಂಗ್ ಎಇ ಕೆ.ಸುಬ್ರಮಣ್ಯ ಮನೆ ಮೇಲೆಯೂ ಮಾರ್ಚ್ 9ರಂದು ಎಸಿಬಿ ದಾಳಿ ನಡೆದಿತ್ತು.

ಆಗ ಅವರ ಬಳಿ ಬಲ್ಲ ಎಲ್ಲ ಮೂಲಗಳಿಂದ ಶೇ.364 ಪಟ್ಟು ಹೆಚ್ಚಿನ ಚರ- ಸ್ಥಿರಾಸ್ಥಿ‌ ಇರುವುದು ಕಂಡು ಬಂದಿತ್ತು. ಇದು ನಗರ ಯೋಜನಾ ವಿಭಾಗದಲ್ಲಿ ಹಣದ ಗಣಿಗಾರಿಕೆ ಎಷ್ಟು ನಡೆಯಬಹುದು ಎಂಬುದಕ್ಕೆ ತಾಜಾ ಉದಾಹರಣೆಯಾಗಿದೆ.

ಒಂದು ಕಡೆಯಿಂದ ಟ್ರಾನ್ಸ್ ಫರ್ ಮಾಡುತ್ತಿದ್ದರೂ ಮತ್ತೊಂದು ಕಡೆಯಿಂದ ಬೇರೆ ಬೇರೆ ಇಲಾಖೆಯಿಂದ ಇಂತಹ ಲಾಭದಾಯಕ ಹಾಗೂ ಆಯಕಟ್ಟಿನ ಹುದ್ದೆಗೆ ಎಡತಾಗುವುದು ನಿತ್ಯ ನಿರಂತರವಾಗಿದೆ. ಈ ಬಗ್ಗೆ ಆಡಳಿತಗಾರರು, ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

WhatsApp Join our WhatsApp Channel
Previous Post

ಬಿಬಿಎಂಪಿ ಕಾಂಟ್ರಾಕ್ಟರ್ ಗಳಿಗೆ ಬಂತು ಹೊಸ ಫಜೀತಿ

Next Post

ಕೋವಿಡ್ ಪರಿಣಾಮ ; ರೇಬಿಸ್ ನಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಇಳಿಕೆ !!

Next Post

ಕೋವಿಡ್ ಪರಿಣಾಮ ; ರೇಬಿಸ್ ನಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಇಳಿಕೆ !!

ಶತ್ರು ರಾಷ್ಟ್ರಗಳ ಸ್ಯಾಟಲೈಟ್ ಹೊಡೆದುರುಳಿಸುವ ದೇಶೀಯ ಕ್ಷಿಪಣಿ ತಂತ್ರಙ್ಞನ ಪ್ರಯೋಗಕ್ಕೆ ಎರಡು ವರ್ಷ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group