Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಶತ್ರು ರಾಷ್ಟ್ರಗಳ ಸ್ಯಾಟಲೈಟ್ ಹೊಡೆದುರುಳಿಸುವ ದೇಶೀಯ ಕ್ಷಿಪಣಿ ತಂತ್ರಙ್ಞನ ಪ್ರಯೋಗಕ್ಕೆ ಎರಡು ವರ್ಷ

ಕುಳಿತಲ್ಲಿಂದಲೇ ವಿಶ್ವದ ಯಾವುದೇ ಉಪಗ್ರಹ ನಾಶಪಡಿಸುವ ಸೂಪರ್ ಪವರ್ ಮಿಸೈಲ್ ಭಾರತದ ಕೈಯಲ್ಲಿ

by Bengaluru Wire Desk
March 26, 2021
in News Wire, Public interest
Reading Time: 1 min read
0

ಬೆಂಗಳೂರು : ಬಾಹ್ಯಾಕಾಶದಲ್ಲಿ ಶತ್ರು ರಾಷ್ಟ್ರಗಳ ಗೂಢಾಚಾರಿಕೆ ನಡೆಸುವ ಉಪಗ್ರಹಗಳನ್ನು ಹೊಡೆದುರುಳಿಸುವ ಭಾರತದ ಉಪಗ್ರಹ ನಿರೋಧಕ ಕ್ಷಿಪಣಿ “ಮಿಷನ್ ಶಕ್ತಿ” ಪ್ರಯೋಗ ನಡೆಸಿ ಮಾರ್ಚ್ 27ಕ್ಕೆ ಎರಡು ವರ್ಷ…!

ಗಗನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶತ್ರು ದೇಶಗಳ ಸ್ಯಾಟಲೈಟ್ ಗಳನ್ನು ಮಿಸೈಲ್ ಮೂಲಕ ನಾಶ ಮಾಡುವ ಅತ್ಯಾಧುನಿಕ ತಂತ್ರಙ್ಞನ ಇದೀಗ ಭಾರತದ ಬಳಿ ಲಭ್ಯವಾಗಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ) ಮತ್ತು ಇಸ್ರೋ ಜಂಟಿಯಾಗಿ ‘ಮಿಷನ್ ಶಕ್ತಿ’ ಹೆಸರಿನಲ್ಲಿ ಈ ಪ್ರಯೋಗ ನಡೆಸಿತ್ತು.

ಇದರಿಂದಾಗಿ ಈ ತಂತ್ರಜ್ಞಾನ ಹೊಂದಿದ ಅಮೆರಿಕ, ರಷ್ಯಾ, ಚೀನಾ ನಂತರ 4ನೇ ‘ಸೂಪರ್ ಪವರ್’ ರಾಷ್ಟ್ರವಾಗಿ ಎರಡು ವರ್ಷಗಳ ಹಿಂದೆ ಭಾರತ ಈ ಸ್ಥಾನ ಪಡೆದುಕೊಂಡಿದೆ. ಇತರ ರಾಷ್ಟ್ರಗಳ ತಂತ್ರಙ್ಞನಕ್ಕೆ ಹೋಲಿಸಿದರೆ ಕಡಿಮೆ ವೆಚ್ಚದಲ್ಲಿ ಸಂಪೂರ್ಣವಾಗಿ ಸ್ವದೇಶಿ ತಂತ್ರಙ್ಞನದಲ್ಲಿ ಈ ಆಂಟಿ ಸ್ಯಾಟಲೈಟ್ ಮಿಸೈಲ್ ತಯಾರಿಸಲಾಗಿದೆ.

ಎ-ಸ್ಯಾಟ್ (ಉಪಗ್ರಹ ನಿರೋಧಕ) ಕ್ಷಿಪಣಿ ಮೂಲಕ ಭೂಮಿಯಿಂದ 300 ಕಿ.ಮೀ ದೂರದಲ್ಲಿರುವ ಕೆಳ ಕಕ್ಷೆಯಲ್ಲಿದ್ದ ಉಪಗ್ರಹವನ್ನು ಈ ಮಿಸೈಲ್ ಯಶಸ್ವಿಯಾಗಿ ನಾಶ ಮಾಡಿತ್ತು. ಕ್ಷಿಪಣಿ ಉಡಾವಣೆಗೊಂಡ 3 ನಿಮಿಷದಲ್ಲಿ ಈ ಕಾರ್ಯ ನೆರವೇರಿತ್ತು. ಆ ಮೂಲಕ ದೇಶದ ಮೇಲೆ ಕಣ್ಗಾವಲು ನಡೆಸುವ ವಿರೋಧಿ ರಾಷ್ಟ್ರಗಳ ಸ್ಯಾಟಲೈಟ್ ಗಳನ್ನು ಕ್ಷಣಮಾತ್ರದಲ್ಲೇ ಹೊಡೆದುರುಳಿಸುವ ಸಾಮರ್ಥ್ಯ ಭಾರತವು ಹೊಂದಿ ಎರಡು ವರ್ಷ ಸಂದಿದೆ. ಇದರಿಂದಾಗಿ ದೇಶದ ರಕ್ಷಣಾ ಬಲವೂ ಹೆಚ್ಚಾಗಿದೆ.

‘ಮಿಷನ್ ಶಕ್ತಿ’ ಯೋಜನೆ ಕಾರ್ಯಗತವಾಗಿದ್ದು ಹೇಗೆ?

ಬಾಹ್ಯಾಕಾಶದಲ್ಲಿರುವ ಸಜೀವ ಉಪಗ್ರಹವನ್ನು ಹೊಡೆದುರುಳಿಸುವ ಈ ಕ್ಷಿಪಣಿ ಯೋಜನೆಗೆ ಡಿಆರ್ ಡಿಒ ‘ಮಿಷನ್ ಶಕ್ತಿ’ ಎಂದು ಹೆಸರಿಟ್ಟಿತ್ತು.

ಈ ಯೋಜನೆಗಾಗಿ ನಮ್ಮ‌ ದೇಶದ ನಿರುಪಯುಕ್ತ ಸಕ್ರಿಯ ಉಪಗ್ರಹವನ್ನು ‘ಮಿಷನ್ ಶಕ್ತಿ’ ಪ್ರಯೋಗಕ್ಕೆ ಬಳಸಿಕೊಂಡಿತ್ತು. 2019ರ ಜನವರಿ 24ರಂದು ಇಸ್ರೋ ಉಡಾಯಿಸಿದ್ದ ಸಣ್ಣ ಉಪಗ್ರಹವನ್ನು ಅದೇ ವರ್ಷದ ಮಾ.27 ರಂದು ಎ-ಸ್ಯಾಟ್ ಕ್ಷಿಪಣಿ ಮೂಲಕ ಉಡಾವಣೆ ಮಾಡಿ ಬಾಹ್ಯಾಕಾಶದಲ್ಲೇ ಯಶಸ್ವಿಯಾಗಿ ಆ ಉಪಗ್ರಹವನ್ನು ನಾಶ ಮಾಡಿತ್ತು.

ಭೂಸ್ಥಿರ ಕೆಳಹಂತದ ಕಕ್ಷೆಯಲ್ಲಿರುವ ಉಪಗ್ರಹವನ್ನೇ ಈ ಪರೀಕ್ಷೆಗೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಕಾರಣ, ಭೂಮಿಯ ಕೆಳ ಕಕ್ಷೆಯಲ್ಲಿರುವ ಉಪಗ್ರಹ ನಾಶ ಮಾಡಿದಾಗ ಅದರ ಅವಶೇಷಗಳು ನೇರವಾಗಿ ಭೂ ವಾತಾವರಣ ತಲುಪುತ್ತದೆ.

ಆಗ ಅದರ ಬಿಡಿಭಾಗಗಳು ಭೂಮಿಯ ಗುರುತ್ವಾಕರ್ಷಣೆಯ ಬಲ ಹಾಗೂ ಅತಿಯಾದ ವಾತಾವರಣದ ಶಾಖಕ್ಕೆ ಸಿಲುಕಿ ಅಲ್ಲಿಯೇ ಉರಿದು ಭಸ್ಮವಾಗುತ್ತದೆ. ಇದರಿಂದ ಕಕ್ಷೆಯಲ್ಲಿರುವ ಯಾವುದೇ ಇತರೆ ಉಪಗ್ರಹಗಳಿಗೆ ತೊಂದರೆಯಾಗುವುದಿಲ್ಲ. ಈ ಪ್ರಯೋಗ ಯಶಸ್ವಿಯಾಗಿ ನೆರೆವೇರಿತು.

ಸತತ ಏಳು ವರ್ಷಗಳ ಸಂಶೋಧನೆ ಫಲ ನೀಡಿತ್ತು

2007ರಲ್ಲಿ ಚೀನಾದಲ್ಲಿ ಉಪಗ್ರಹ ನಿರೋಧಕ ಉಪಗ್ರಹ ನಾಶ ಮಾಡುವ ಕ್ಷಿಪಣಿ ಪರೀಕ್ಷೆ ಯಶಸ್ವಿಯಾದಾಗ ಆಗಿನ ಸೇನಾ ಮುಖ್ಯಸ್ಥ ಜನರಲ್ ದೀಪಕ್ ಕಪೂರ್, ಭವಿಷ್ಯದಲ್ಲಿ ಬಾಹ್ಯಾಕಾಶವೇ ಸಮರಾಂಗಣವಾಗಲಿದೆ ಎಂದು ಹೇಳಿದ್ದರು. 2012ರಲ್ಲಿ ಡಿಆರ್​ ಡಿಒ ಮುಖ್ಯಸ್ಥರಾಗಿದ್ದ ವಿ.ಕೆ. ಸಾರಸ್ವತ್ ಇಂತಹ ಕ್ಷಿಪಣಿ ತಯಾರಿಕೆಗೆ ಭಾರತ ಸಿದ್ಧವಾಗಿದೆ ಎಂದು ತಿಳಿಸಿದ್ದರು.

ಇವರ ಈ ಹೇಳಿಕೆ ಬಗ್ಗೆ ಜಾಗತಿಕ ಮಾಧ್ಯಮಗಳು ಅಪಹಾಸ್ಯ ಮಾಡಿದ್ದವು. ಹೀಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಭಾರತ ಸತತ 7 ವರ್ಷಗಳಿಂದ ಸಂಶೋಧನೆ ನಡೆಸಿ ಇಡೀ ವಿಶ್ವವೇ ಭಾರತವನ್ನು ಬೆರಗು ಗಣ್ಣಿನಿಂದ ನೋಡುವಂತಾಯಿತು.

ಇಸ್ರೋ ಉಪಗ್ರಹಗಳ ರಕ್ಷಣೆಗೆ ಎ-ಸ್ಯಾಟ್ ಕ್ಷಿಪಣಿ

ಇಸ್ರೋ ಈಗಾಗಲೇ ನೂರಾರು ಉಪಗ್ರಹಗಳನ್ನು ಅಂತರಿಕ್ಷಕ್ಕೆ ಉಡಾವಣೆ ಮಾಡಿದೆ. ಭಾರತದ ರಕ್ಷಣೆ, ಸಂವಹನ ಸಹಿತ ಮಹತ್ವದ ಉಪಗ್ರಹಗಳು ಇದರಲ್ಲಿ ಸೇರಿವೆ. ಇವುಗಳನ್ನು ಶತ್ರುಗಳಿಂದ ರಕ್ಷಣೆ ಮಾಡಲು ವಿಶೇಷ ವ್ಯವಸ್ಥೆ ಅಗತ್ಯ.

ಯಾವುದೇ ದೇಶ ಭಾರತದ ಮೇಲೆ ಉಪಗ್ರಹ ದಾಳಿ ನಡೆಸಿದರೆ, ಭಾರತ ಕೂಡ ಪ್ರತಿದಾಳಿ ನಡೆಸಲು ಸಮರ್ಥವಾಗಿದೆ ಎಂಬ ಸಂದೇಶ ಮಿಷನ್ ಶಕ್ತಿ ಪ್ರಯೋಗದಿಂದ ಈಗಾಗಲೇ ಇಡೀ ವಿಶ್ವಕ್ಕೆ ರವಾನೆಯಾಗಿದೆ. ಹೀಗಾಗಿ ಭಾರತದ ಉಪಗ್ರಹವನ್ನು ನಾಶಪಡಿಸಲು ಶತ್ರು ರಾಷ್ಟ್ರಗಳು ಮುಂದಾಗುವ ಸಾಧ್ಯತೆ ಕಡಿಮೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಕೋವಿಡ್ ಪರಿಣಾಮ ; ರೇಬಿಸ್ ನಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಇಳಿಕೆ !!

Next Post

ಬಿಬಿಎಂಪಿಯ 2021-22ನೇ ಸಾಲಿನ ಬಜೆಟ್ ಲೈವ್ ಬೆಂಗಳೂರು ವೈರ್ ನಲ್ಲಿ

Next Post
ಸಾಂದರ್ಭಿಕ ಚಿತ್ರ

ಬಿಬಿಎಂಪಿಯ 2021-22ನೇ ಸಾಲಿನ ಬಜೆಟ್ ಲೈವ್ ಬೆಂಗಳೂರು ವೈರ್ ನಲ್ಲಿ

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ 2021-22 ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d