Sunday, August 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಮಾಸ್ಕ್ ಧರಿಸದವರಿಗೆ ಬೆಂಗಳೂರು ಪೊಲೀಸರಿಂದ ಭಾರೀ ದಂಡ

ರೋಗ ಲಕ್ಷಣವಿರದ ಕೋವಿಡ್ ಸೋಂಕಿತರಿಗಾಗಿ ಖಾಸಗಿ ಆರೈಕೆ ಕೇಂದ್ರ ಸ್ಥಾಪನೆಗೆ ಬಿಬಿಎಂಪಿ ಕ್ರಮ

by Bengaluru Wire Desk
April 12, 2021
in Bengaluru Focus
Reading Time: 1 min read
0

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ರಾಕೇಟ್ ರೀತಿ ಏರಿಕೆಯಾಗುತ್ತಿರುವ ಮಧ್ಯೆಯೇ, ಸೋಂಕು ನಿಯಂತ್ರಣಕ್ಕಾಗಿ ಬಿಬಿಎಂಪಿ ಅಲ್ಲದೆ ನಗರ ಪೊಲೀಸರು ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳವರ ಮೇಲೆ ದಂಡ ಪ್ರಯೋಗ ಮುಂದುವರೆಸಿದೆ.

ಏಪ್ರಿಲ್ 1 ರಿಂದ 11 ದಿನಗಳ ಅವಧಿಯಲ್ಲಿ ನಗರ ಪೊಲೀಸರು ವಿವಿಧೆಡೆ ಕಾರ್ಯಾಚರಣೆ ನಡೆಸಿ ಮಾಸ್ಕ್ ಧರಿಸದ 32,330 ಜನರಿಂದ 80.29 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳದ 1,284 ಪ್ರಕರಣಗಳಲ್ಲಿ 3.20 ಲಕ್ಷ ರೂ. ಫೈನ್ ಅನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಮಾರ್ಚ್ ತಿಂಗಳಲ್ಲಿ ನಗರ ಪೊಲೀಸರು ಮಾಸ್ಕ್ ಧರಿಸದ ಸರಾಸರಿ 2 ಸಾವಿರ ಜನರಿಗೆ ದಂಡ ವಿಧಿಸುತ್ತಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಈ ಸರಾಸರಿ 3 ರಿಂದ 4 ಸಾವಿರ‌ ಜನರಿಗೆ ಕೋವಿಡ್ ನಿಯಮ ಉಲ್ಲಂಘಿಸುವ ಕಾರಣಕ್ಕೆ ಫೈನ್ ಹಾಕುತ್ತಿದ್ದಾರೆ.

ಅಲ್ಲದೆ ಏಪ್ರಿಲ್ 1 ರಿಂದ 11 ರ ತನಕ ಕೋವಿಡ್ ನಿಯಮಾವಳಿ ಗಾಳಿಗೆ ತೂರಿದ 24 ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದ್ದಾರೆ.

ನಗರದಲ್ಲಿ 56,545 ಕೋವಿಡ್ ಸಕ್ರಿಯ ಪ್ರಕರಣ

ಬೆಂಗಳೂರಿನಲ್ಲಿ ಸೋಮವಾರ 6,387 ಕೋವಿಡ್ ಪಾಸಿಟಿವ್ ಪ್ರಕರಣ ಧೃಡ ಪಟ್ಟಿದೆ. ಇದರೊಂದಿಗೆ ರಾಜಧಾನಿಯಲ್ಲಿ ಒಟ್ಟು 56,545 ಸಕ್ರಿಯ ಪ್ರಕರಣಗಳು ಕಂಡುಬಂದಿದೆ.

ಖಾಸಗಿ ಕೋವಿಡ್ ಆರೈಕೆ ಕೇಂದ್ರ ಆರಂಭಕ್ಕೆ ಸೂಚನೆ

ಕೋವಿಡ್ ನಿಯಂತ್ರಣಕ್ಕಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವಗುಪ್ತ ನಗರದ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂ ಅಸೋಸಿಯೇಷನ್ (ಫಾನಾ) ಮುಖ್ಯಸ್ಥರು, ಖಾಸಗಿ ಹೋಟೆಲ್ ಸಂಘದ ಪ್ರಮುಖರೊಂದಿಗೆ ಸೋಮವಾರ ವರ್ಚುವಲ್ ಸಭೆ ನಡೆಸಿದರು.

ಸಭೆಯಲ್ಲಿ, ರೋಗಲಕ್ಷಣ ಕಾಣಿಸದ ಕೋವಿಡ್ ಸೋಂಕು ಪೀಡಿತರಿಗಾಗಿ ಖಾಸಗಿ ಆರೈಕೆ ಕೇಂದ್ರಗಳನ್ನು ತೆರೆಯುವ ಬಗ್ಗೆ ಚರ್ಚಿಸಿದರು. 50 ರಿಂದ 100 ಹಾಸಿಗೆಗಳಿರುವ ಹೋಟೆಲ್ ಗಳಲ್ಲಿ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ತಕ್ಷಣವೇ ಕೋವಿಡ್ ಆರೈಕೆ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಮನವಿ ಮಾಡಿದರು.

ಬಿಬಿಎಂಪಿ ಮುಖ್ಯ ಆಯುಕ್ತರ ವರ್ಚುವಲ್ ಸಭೆ

ಮನೆಯಲ್ಲಿ ಪ್ರತ್ಯೇಕ ಕೊಠಡಿ, ಶೌಚಾಲಯ ಸೌಲಭ್ಯವಿಲ್ಲದ ರೋಗಲಕ್ಷಣ ವಿರದ ಸೋಂಕು ಪೀಡಿತರಿಗೆ ಈ ಆರೈಕೆ ಕೇಂದ್ರದಲ್ಲಿ ಉಳಿಯಲು ಅನುಕೂಲ ಮಾಡಿಕೊಡಲು ಕೋರಿದರು.

ಪ್ರತಿ ಹೋಟೆಲ್ ನಲ್ಲಿ ಖಾಸಗಿ ಆಸ್ಪತ್ರೆಯಿಂದ ಓರ್ವ ನರ್ಸ್ ಹಾಗೂ ವೈದ್ಯರು, ಆಂಬ್ಯುಲೆನ್ಸ್ ಒದಗಿಸುವುದು. ಸೋಂಕಿತರಿಗೆ ಸರಿಯಾದ ಊಟದ ವ್ಯವಸ್ಥೆ, ಸ್ವಚ್ಛತೆ ಕಾಪಾಡುವ ಸಿಬ್ಬಂದಿಗೆ ಪಿಪಿಇ ಕಿಟ್, ಸಂಗ್ರಹವಾದ ವೈದ್ಯಕೀಯ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಸಂಬಂಧ ಹೋಟೆಲ್ ಮತ್ತು ಖಾಸಗಿ ಆಸ್ಪತ್ರೆ ಗಳು ಪರಸ್ಪರ ಒಪ್ಪಂದ ಮಾಡಿಕೊಳ್ಳುವಂತೆ ಗೌರವಗುಪ್ತ‌ ತಿಳಿಸಿದರು.

WhatsApp Join our WhatsApp Channel
Previous Post

ಕೋವಿಡ್ ಸೋಂಕು ತೀವ್ರ ಏರಿಕೆ ಹಿನ್ನಲೆ : ರಾಜ್ಯಪಾಲ ವಜುಭಾಯಿ ವಾಲಾರಿಂದ ಮುಖ್ಯ ಕಾರ್ಯದರ್ಶಿಗೆ ಬುಲಾವ್

Next Post

ಕರೋನಾ ಪೋಸ್ಟ್ ಲಾಕ್ ಡೌನ್ ಅವಧಿ : ಪರಿಸರ ಪ್ರವಾಸಕ್ಕೆ ಒಲವು ತೋರಿದ ಜನತೆ

Next Post

ಕರೋನಾ ಪೋಸ್ಟ್ ಲಾಕ್ ಡೌನ್ ಅವಧಿ : ಪರಿಸರ ಪ್ರವಾಸಕ್ಕೆ ಒಲವು ತೋರಿದ ಜನತೆ

ಕರೋನಾ ಮಧ್ಯೆಯೇ ಪರಿಸರ ಪ್ರವಾಸ ; ಜಂಗಲ್ ಲಾಡ್ಜಸ್ ಎಂಡ್ ರೆಸಾರ್ಟ್ಸ್

Please login to join discussion

Like Us on Facebook

Follow Us on Twitter

Recent News

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group