Sunday, June 1, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus
    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Bengaluru Focus
    ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

    BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

    ಮಣಿವಣ್ಣನ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹೆಚ್ಚುವರಿ ಜವಾಬ್ದಾರಿ

    ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್

    BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

    ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

    ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

BW SPECIAL | Oxygen Express | ಕೋವಿಡ್ ವಿರುದ್ಧದ ಹೋರಾಟದಲ್ಲಿ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆ ಹೇಗಿರುತ್ತೆ ಗೊತ್ತಾ?

ತಡೆ ರಹಿತವಾಗಿ ಮೆಡಿಕಲ್‌ ಆಕ್ಸಿಜನ್ ಟ್ಯಾಂಕರ್ ಟ್ರಕ್ ರೈಲಿನಲ್ಲಿ ನಿರ್ದಿಷ್ಟ ಸ್ಥಳ ತಲುಪುವುದು ಹೇಗೆ? ಹಲವು ಸವಾಲುಗಳನ್ನು ಎದುರಿಸಿ ಭಾರತೀಯ ರೈಲ್ವೆ ಯಾವ ರೀತಿ ವೇಗವಾಗಿ ಆಕ್ಸಿಜನ್ ಪೂರೈಕೆ ಮಾಡುತ್ತಿದೆ ಗೊತ್ತಾ?

by Bengaluru Wire Desk
April 24, 2021
in News Wire, Public interest
Reading Time: 2 mins read
0

ನವದೆಹಲಿ : ದೇಶದ್ಯಂತ ಕರೋನಾ ಎರಡನೇ ಅಲೆಯಿಂದ ಕೋವಿಡ್ ಸೋಂಕಿತರ ಚಿಕಿತ್ಸೆಗೆ ವೈದ್ಯಕೀಯ ಆಮ್ಲಜನಕದ ಕೊರತೆ ತೀವ್ರವಾಗಿದೆ. ಈ ಹೊತ್ತಿನಲ್ಲಿ ರೈಲ್ವೆ ಇಲಾಖೆ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲಿನ ಮೂಲಕ, ಆಕ್ಸಿಜನ್ ಕಂಟೈನರ್ ಹೊತ್ತ ಟ್ರಕ್ ಗಳನ್ನು ಗ್ರೀನ್ ಕಾರಿಡಾರ್ ನಲ್ಲಿ‌ ಸಾಗಿಸುವ ಕಾರ್ಯದಲ್ಲಿ ಯಶಸ್ವಿಯಾಗಿದೆ.

ಈ‌ ನಿಟ್ಟಿನಲ್ಲಿ ರೈಲ್ವೆ ಇಲಾಖೆ‌ ಆಕ್ಸಿಜನ್‌ ಎಕ್ಸ್ ರೈಲಿನಲ್ಲಿ ಏ.19 ರಂದು ಮಹಾರಾಷ್ಟ್ರದ ಕಾಳಂಬೋಲಿಯಿಂದ 1,850 ಕಿ.ಮೀ ದೂರದ ವೈಜಾಕ್ ಗೆ 7 ಖಾಲಿ ಆಕ್ಸಿಜನ್ ಟ್ಯಾಂಕರ್ ಹೊತ್ತ ಟ್ರಕ್ ಗಳನ್ನು ಸಮತಟ್ಟಾದ ವ್ಯಾಗನ್ ನ್ ಮೂಲಕ 50 ಗಂಟೆಗಳಲ್ಲಿ ಸಾಗಿಸುವಲ್ಲಿ ಯಶಸ್ವಿಯಾಗಿದೆ.

ಅಲ್ಲದೆ 7 ಟ್ಯಾಂಕರ್ ಗಳಿಗೆ ವೈಜಾಕ್ ನಲ್ಲಿ 100 ಟನ್ ಗೂ ಹೆಚ್ಚು ದ್ರವೀಕೃತ ವೈದ್ಯಕೀಯ ಆಮ್ಲಜನಕ (ಎಲ್ ಎಮ್ ಒ) ವನ್ನು 10 ಗಂಟೆಗಳಲ್ಲಿ ತುಂಬಿಸಲಾಯಿತು. ಹೀಗೆ ತುಂಬಿದ ಆಕ್ಸಿಜನ್ ಅನ್ನು ಹೊತ್ತ ಆಕ್ಸಿಜನ್‌ ಎಕ್ಸ್ ಪ್ರೆಸ್ ರೈಲು ನಾಗಪುರವನ್ನು 21 ಗಂಟೆಗಳಲ್ಲಿ ತಲುಪಿತು.

ಆಕ್ಸಿಜನ್ ತುಂಬಿದ 3 ಟ್ಯಾಂಕರ್ ಗಳನ್ನು ಶುಕ್ರವಾರವಾರ ನಾಗಪುರದಲ್ಲಿ ಇಳಿಸಲಾಯಿತು. ಉಳಿದ 4 ಟ್ಯಾಂಕರ್ ಗಳನ್ನು ಹೊತ್ತ ವಿಶೇಷ ರೈಲು ಶನಿವಾರ (ಏ.24) ಬೆಳಗ್ಗೆ 10.25 ರ ಸಂದರ್ಭದಲ್ಲಿ (12 ಗಂಟೆಗಳಲ್ಲಿ) ನಾಗಪುರದಿಂದ ನಾಸಿಕ್ ಗೆ ತಲುಪಿದೆ.

ಆ ಮೂಲಕ ಕೋವಿಡ್ ಸಂಕಷ್ಠದ ಸಂದರ್ಭದಲ್ಲಿ ಯಶಸ್ವಿಯಾಗಿ ರೈಲ್ವೆ ಇಲಾಖೆ ಆಕ್ಸಿಜನ್ ಎಕ್ಸ್ ಪ್ರೆಸ್ ಮೂಲಕ ಆಮ್ಲಜನಕವನ್ನು ತಡೆರಹಿತವಾಗಿ ಪೂರೈಸುವಲ್ಲಿ ಯಶಸ್ವಿಯಾಗಿದೆ.

ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯುಶ್ ಗೋಯಲ್‌ ತಮ್ಮ ಟ್ವಿಟರ್ ಅಕೌಂಟ್ ನಲ್ಲಿ ತಿಳಿಸಿದ್ದಾರೆ.

ಆಕ್ಸಿಜನ್ ಎಕ್ಸ್ ಪ್ರೆಸ್ ನಲ್ಲಿ ಎದುರಾದ ಸವಾಲುಗಳೇನು? ರೈಲ್ವೆ ಇಲಾಖೆ ಇದನ್ನು ಹೇಗೆ ಬಳಸಿಕೊಂಡು ತುರ್ತಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತಡೆರಹಿತವಾಗಿ ಮೆಡಿಕಲ್ ಆಕ್ಸಿಜನ್ ಪೂರೈಸಿತು?

ದೇಶದ ವಿವಿದ ಭಾಗಗಳಿಗೆ ತ್ವರಿತವಾಗಿ ವೈದ್ಯಕೀಯ ಆಮ್ಲಜನಕ ತಲುಪಿಸುವ ಉದ್ದೇಶದ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಬಳಸುವ ಮೊದಲು ತಾಂತ್ರಿಕ ಪರೀಕ್ಷೆಗಳನ್ನು ರೈಲ್ವೆ ಇಲಾಖೆ ಈಗಾಗಲೇ ಕೈಗೊಂಡಿದೆ. ಮೊದಲಿಗೆ ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ಸರ್ಕಾರಗಳಿಂದ ರೈಲಿನಲ್ಲಿ ಟ್ಯಾಂಕರ್ ಹೊಂದಿದ ಟ್ರಕ್ ಗಳನ್ನು ದ್ರವೀಕೃತ ವೈದ್ಯಕೀಯ ಆಕ್ಸಿಜನ್ ಹಾಗೂ ಆಕ್ಸಿಜನ್ ಸಿಲಿಂಡರ್ ಪೂರೈಕೆಗೆ ಬಳಸಲು ಮನವಿ ಮಾಡಿತ್ತು.

ಅದರಂತೆ ಮೊದಲಿಗೆ ಮುಂಬೈನ ಕಲಂಬೋಲಿ ರೈಲ್ವೆ ನಿಲ್ದಾಣದಿಂದ 7 ನಿರ್ದಿಷ್ಟ ಗಾತ್ರದ ಆಕ್ಸಿಜನ್ ಟ್ಯಾಂಕರ್ ಟ್ರಕ್ ಗಳನ್ನು ವಾಸಯ್, ಸೂರತ್, ಬೂಸ್ವಾಲ್ ಹಾಗೂ ನಾಗಪುರ ರೈಲ್ವೆ ಮಾರ್ಗದ ಮೂಲಕ ಆಂಧ್ರಪ್ರದೇಶದ ವೈಜಾಕ್ ತಲಪುವ ನಿಟ್ಟಿನಲ್ಲಿ ಸಾಗಿಸಲು ಯೋಜನೆ ರೂಪಿಸಿತ್ತು.

ಆಮ್ಲಜಕ ಹೇಳಿಕೇಳಿ ಕ್ರಯೋಜಿನಕ್ ಹಾಗೂ ಅಪಾಯಕಾರಿ ರಾಸಾಯನಿಕ ವಸ್ತು. ಅದನ್ನು ಬಹಳ ನಾಜೂಕಿಂದ ಹೊತ್ತೊಯ್ಯಬೇಕು. ಆಕ್ಸಿಜನ್ ಲೋಡ್ ಆಗಿದ್ದಾಗ ಆಗಾಗ ಆ ಟ್ಯಾಂಕರ್ ಒತ್ತಡವನ್ನು ಪರೀಕ್ಷಿಸಬೇಕು. ನಿರ್ದಿಷ್ಟ ಮಾರ್ಗದಲ್ಲಿ ಅತ್ಯಂತ ವೇಗವಾಗಿ, ನಿಧಾನವಾಗಿ ರೈಲು ಚಲಿಸುವಂತಿಲ್ಲ. ಈ ಎಲ್ಲ ಸವಾಲುಗಳನ್ನು ಸ್ವೀಕರಿಸಿದ ರೈಲ್ವೆ ಇಲಾಖೆ ಆ ಮಾರ್ಗದಲ್ಲಿ ಸಾಗಲು ಯೋಜನೆ ರೂಪಿಸಿ ತನ್ನ ಸಿಬ್ಬಂದಿಗೆ ತರಬೇತಿ‌ ನೀಡಿತು.

ನಿರ್ದಿಷ್ಟ ರೈಲ್ವೆ ಮಾರ್ಗದಲ್ಲಿ ಎಲ್ಲೆಲ್ಲಿ ಘಾಟ್ ಸೆಕ್ಷನ್, ರಸ್ತೆ ಮೇಲ್ಸೇತುವೆ, ಸುರಂಗ ಮಾರ್ಗ, ತಿರುವು, ಮೇಲ್ಬಾಗದ ಉಪಕರಣಗಳ ಅಳವಡಿಕೆ ಹಾಕಲಾಗಿದೆ ಎಂಬಿತ್ಯಾದಿ ವಿಷಯಗಳನ್ನು ಲೆಕ್ಕ ಹಾಕಿ ಯೋಜನೆ ರೂಪಿಸಿತು.

ಅದೇ ರೀತಿ ನಿರ್ದಿಷ್ಟ ರೈಲ್ವೆ ನಿಲ್ದಾಣಗಳಲ್ಲಿ ಆಕ್ಸಿಜನ್ ಟ್ಯಾಂಕರ್ ಟ್ರಕ್ ಇಳಿಸಲು ತುರ್ತಾಗಿ ಇಳಿಜಾರು ರಾಂಪ್ ನಿರ್ಮಿಸಿತ್ತು.

ಬಹುದ್ದೇಶಿತ ಸಾಗಣೆಯ ರೋಲ್ ಆನ್ ರೋಲ್ ಆಫ್ ಸೇವೆ ಒದಗಿಸುವ ರೈಲಿನ ಸಮತಟ್ಟಾದ ವ್ಯಾಗನ್ ಮೇಲೆ ಇಂತಹ ಸ್ಥಳಗಳಲ್ಲಿ ಕೊಂಡೊಯ್ಯಲು ಅನುವಾಗುವಂತೆ, ಟಿ 1618 ಮಾಡೆಲ್ ನ 10.89 ಎತ್ತರದ ಆಕ್ಸಿಜನ್ ಟ್ಯಾಂಕರ್ ಹೊತ್ತ 7 ಖಾಲಿ ಟ್ರಕ್ ಗಳನ್ನು ಬಳಕೆ ಮಾಡಿತ್ತು.

ಅದರಂತೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು 50 ಗಂಟೆಯಲ್ಲಿ ಕಾಲಂಬೋಲಿಯಿಂದ 1,850 ಕಿ.ಮೀ ದೂರವನ್ನು 50 ಗಂಟೆಗಳಲ್ಲಿ ಕ್ರಮಿಸಿ ವೈಜಾಕ್ ತಲುಪಿತು. ಆನಂತರ ಆಮ್ಲಜಕ ಹೊತ್ತು 21 ಗಂಟೆಯಲ್ಲಿ‌ ಯಶಸ್ವಿಯಾಗಿ ನಾಗಪುರ ತಲುಪಿತು. ಆನಂತರ 12 ಗಂಟೆಯಲ್ಲಿ ಶನಿವಾರ ಬೆಳಗ್ಗೆ ನಾಸಿಕ್ ಗೆ ಆಕ್ಸಿಜನ್ ಟ್ಯಾಂಕರನ್ನು ಹೊತ್ತು ತಂದಿದೆ.

ಆಮ್ಲಜನಕ ಸ್ಥಾವರಗಳಿಂದ ಟ್ಯಾಂಕರ್ ಗಳಿಗೆ ಆಮ್ಲಜನಕ ತುಂಬಿಸುತ್ತಿರುವುದು

“ಭಾರತೀಯ ರೈಲ್ವೆ ಇಲಾಖೆಯ ಆಕ್ಸಿಜನ್ ಎಕ್ಸ್ ಪ್ರೆಸ್ ಸೇವೆ ನಿಜಕ್ಕೂ ಕೋವಿಡ್ ಸಂಕಷ್ಠ ಕಾಲದಲ್ಲಿ ಲಕ್ಷಾಂತರ ಜನರ ಪ್ರಾಣ ಉಳಿಸುವಲ್ಲಿ ಸಹಕಾರಿಯಾಗಿದೆ. ವೇಗವಾಗಿ ಗ್ರೀನ್ ಕಾರಿಡಾರ್ ವ್ಯವಸ್ಥೆಯಲ್ಲಿ ಮೆಡಿಕಲ್ ಆಕ್ಸಿಜನ್ ಪೂರೈಸುವುದರಿಂದ ಆಯಾ ರಾಜ್ಯ ಸರ್ಕಾರ ಹಾಗೂ ಆಸ್ಪತ್ರೆಗಳ ಮೇಲೆ ವೈದ್ಯಕೀಯ ಆಮ್ಲಜನಕ ಬೇಡಿಕೆ ಒತ್ತಡವನ್ನು ಸಾಧ್ಯವಾದಷ್ಟು ಮಟ್ಟಿಗೆ ಕಡಿಮೆ ಮಾಡಬಹುದಾಗಿದೆ.”

ಸಂಜೀವ್ ದ್ಯಾವಣ್ಣನವರ್, ರೈಲ್ವೆ ತಙ್ಞರು

ಏನಿದು ಗ್ರೀನ್ ಕಾರಿಡಾರ್ ವ್ಯವಸ್ಥೆ? ಯಾರು ಯಾರಿಗೆ ಈ ಸೌಲಭ್ಯ ಒದಗಿಸಲಾಗುತ್ತೆ?

ಸಾಮಾನ್ಯವಾಗಿ ರೈಲ್ವೆ ಇಲಾಖೆ ಪ್ರಧಾನ ಮಂತ್ರಿ, ರಾಷ್ಟ್ರಪತಿಗಳು ಪ್ರಯಾಣಿಸುವ ಸಂದರ್ಭದಲ್ಲಿ ರೈಲು ತಡೆರಹಿತವಾಗಿ ಚಲಿಸಲು ಅನುವಾಗುವಂತೆ ಮಾತ್ರ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಿರುತ್ತಾರೆ. ಉಳಿದಂತೆ ಭಾರತೀಯ ಸೇನೆ ಯುದ್ಧದ ಸಂದರ್ಭದಲ್ಲಿ ಅಥವಾ ಇನ್ನಿತರ ಗಂಭೀರ ಪರಿಸ್ಥಿತಿಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊತ್ತ ಕಂಟೇನರ್ ಗಳನ್ನು ಸಾಗಿಸಲು ಗ್ರೀನ್ ಕಾರಿಡಾರ್ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಈ ವ್ಯವಸ್ಥೆಯಲ್ಲಿ ಡೀಸೆಲ್ ಮತ್ತು ಎಲೆಕ್ಟ್ರಿಕ್ ರೈಲ್ವೆ ಎಂಜಿನ್ ನಂತಹ ಡಬಲ್ ಎಂಜಿನ್ ಗಳನ್ನು ಬೋಗಿಗಳೊಂದಿಗೆ ಜೋಡಿಸಿರಲಾಗುತ್ತದೆ. ಎಲೆಕ್ಟ್ರಿಕ್ ರೈಲು ಎಂಜಿನ್ ಕೈಕೊಟ್ಟರೂ, ಡೀಸೆಲ್ ಎಂಜಿನ್ ಮೂಲಕ ರೈಲು ಸಮರ್ಪಕವಾಗಿ ಚಲಿಸುವಂತೆ ಆಯೋಜಿಸಲಾಗಿರುತ್ತದೆ.

ಇದೀಗ ರೈಲ್ವೆ ಇಲಾಖೆ ಕರೋನಾದಂತಹ ಸಂದರ್ಭದಲ್ಲಿ ಸಾಮಾನ್ಯ ಜನರ ಪ್ರಾಣ ಕಾಪಾಡಲು, ತ್ವರಿತವಾಗಿ ಮೆಡಿಕಲ್ ಆಕ್ಸಿಜನ್ ಸಾಗಾಟಕ್ಕೆ ಗ್ರೀನ್ ಕಾರಿಡಾರ್ ವ್ಯವಸ್ಥೆಯನ್ನು ಕಲ್ಪಿಸಿದೆ.

ದೂರದ ಸರಕು ಸಾಗಾಟಕ್ಕೆ ರೈಲ್ವೆ ಮಾರ್ಗ, ರಸ್ತೆ ಮಾರ್ಗಕ್ಕೆ ಹೋಲಿಸಿದರೆ ಅತ್ಯಂತ ಪ್ರಶಸ್ತವಾದುದು. ರಸ್ತೆ ಮಾರ್ಗದಲ್ಲಿ ಸಾಗಲು ಮೂರು ದಿನ ಬೇಕಾದರೆ, ರೈಲು ಮಾರ್ಗದಲ್ಲಿ ಎರಡು ದಿನದಲ್ಲಿ ತಲುಪಬಹುದು. ಟ್ರಕ್‌ ಡ್ರೈವರ್ ಅಲ್ಲಲ್ಲಿ‌ ವಿಶ್ರಾಂತಿಗಾಗಿ ಗಾಡಿ‌ ನಿಲ್ಲಿಸುವುದರಿಂದ ಸಮಯ ವಿಳಂಬವಾಗಲಿದೆ.‌‌ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಆ ಸಮಸ್ಯೆಯಿಲ್ಲ.

‘Oxygen Express’ train loaded with liquid medical oxygen tankers from Vizag has reached Nashik.

4 Oxygen tankers have been unloaded to provide additional oxygen to the patients.

Under the leadership of PM @NarendraModi ji, Railways continues to serve 🇮🇳 during difficult times. pic.twitter.com/gPRE8OK0RQ

— Piyush Goyal (मोदी का परिवार) (@PiyushGoyal) April 24, 2021

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

ರಾಜಧಾನಿಯ ಕೋವಿಡ್ ಶವಸಂಸ್ಕಾರಕ್ಕೆ ಸೆಂಟ್ರಲ್ ಕಂಟ್ರೋಲ್ ರೂಮ್ ನಿಗಾ

Next Post

BW EXCLUSIVE | ರಾಜ್ಯದಲ್ಲಿ ಮೆಡಿಕಲ್ ಆಕ್ಸಿಜನ್ ಪೂರೈಕೆ : ವಾಸ್ತವ ಕಟುಸತ್ಯ ಏನು ?

Next Post

BW EXCLUSIVE | ರಾಜ್ಯದಲ್ಲಿ ಮೆಡಿಕಲ್ ಆಕ್ಸಿಜನ್ ಪೂರೈಕೆ : ವಾಸ್ತವ ಕಟುಸತ್ಯ ಏನು ?

Bengaluru Karaga | ಸರಳ ರೀತಿಯಲ್ಲಿ ಸಂಪನ್ನವಾದ ಬೆಂಗಳೂರಿನ ಕರಗೋತ್ಸವ

Please login to join discussion

Like Us on Facebook

Follow Us on Twitter

Recent News

Miss World 2025 | ಥಾಯ್ಲೆಂಡ್‌ನ ಸುಚಾಟಾ ಚುಂಗ್ ಸಿರಿ 2025ರ ವಿಶ್ವ ಸುಂದರಿ

May 31, 2025

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

May 31, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Miss World 2025 | ಥಾಯ್ಲೆಂಡ್‌ನ ಸುಚಾಟಾ ಚುಂಗ್ ಸಿರಿ 2025ರ ವಿಶ್ವ ಸುಂದರಿ

May 31, 2025

Technology News | ಡೀಪ್‌ಸೀಕ್‌ನಿಂದ ಎಐ ಲೋಕದಲ್ಲಿ ಹೊಸ ಸಂಚಲನ: ಓಪನ್ ಎಐ, ಗೂಗಲ್ ಗೆ ಸವಾಲು!

May 31, 2025
ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

BBMP News | ಕಸ ವಿಲೇವಾರಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ: 7 ವರ್ಷಗಳ ಗುತ್ತಿಗೆಗೆ ₹4500 ಕೋಟಿ ಟೆಂಡರ್ ಆಹ್ವಾನ

May 31, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d