Friday, June 6, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

    IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

  • Bengaluru Focus

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಪೊಲೀಸ್ ಠಾಣೆಗಳ ಮರುಸಂಘಟನೆ: ಅವಲಹಳ್ಳಿ, ಹೆಬ್ಬಗೋಡಿ, ಕುಂಬಳಗೋಡು ಠಾಣೆಗಳು ಬೆಂಗಳೂರು ನಗರಕ್ಕೆ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

    IPL FINAL | ಐಪಿಎಲ್ ಫೈನಲ್: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಕಪ್ ಯಾರಿಗೆ? ಇಂದು ಫೈನಲ್ ಕದನ, ಮಳೆ ಭೀತಿ, ಬಹುಮಾನ ಮೊತ್ತದ ಸಂಪೂರ್ಣ ವಿವರ

  • Bengaluru Focus

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಪೊಲೀಸ್ ಠಾಣೆಗಳ ಮರುಸಂಘಟನೆ: ಅವಲಹಳ್ಳಿ, ಹೆಬ್ಬಗೋಡಿ, ಕುಂಬಳಗೋಡು ಠಾಣೆಗಳು ಬೆಂಗಳೂರು ನಗರಕ್ಕೆ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Covid Oxygen Update | ಒರಿಸ್ಸಾದಿಂದ ಒಂದೆರಡು ದಿನದಲ್ಲಿ ರಾಜ್ಯಕ್ಕೆ ಬರಲಿದೆ ಆಕ್ಸಿಜನ್….!

ರಾಜ್ಯಕ್ಕೆ ರಸ್ತೆ ಮಾರ್ಗದಲ್ಲಿ ಆಗಮಿಸುತ್ತಿವೆ ಮೂರು ಆಕ್ಸಿಜನ್ ಟ್ಯಾಂಕರ್ | ವಾಯುಪಡೆ ವಿಮಾನದ ಮೂಲಕ ಏರ್ ಲಿಫ್ಟ್ ಆಗಿದ್ದ ಟ್ಯಾಂಕರ್ ಗಳು | ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಸೇವೆ ಮೊರೆಹೋದ ರಾಜ್ಯ ಸರ್ಕಾರ

by Bengaluru Wire Desk
May 8, 2021
in News Wire, Public interest
Reading Time: 2 mins read
0

ಬೆಂಗಳೂರು : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರಸ್ ರೈಲಿನ ಮೂಲಕ ಒಡಿಶಾದಿಂದ ವೈದ್ಯಕೀಯ ಆಮ್ಲಜನಕ ಸರಬರಾಜು ಪ್ರಾರಂಭವಾಗಲಿದೆ.

ಇನ್ನು ಎರಡು ಮೂರು ದಿನದಲ್ಲಿ ಒಡಿಶಾದ ಕಳಿಂಗನಗರದಿಂದ ಲಿಂಡೆ ಆಕ್ಸಿಜನ್ ಸ್ಥಾವರದಿಂದ ತಲಾ16 ಟನ್ ಸಾಮರ್ಥ್ಯದ 8 ಆಕ್ಸಿಜನ್ ಟ್ಯಾಂಕರ್ ಹೊತ್ತ ಸರಕು ಸಾಗಣೆ ಮಾಡುವ ಆಕ್ಸಿಜನ್ ಎಕ್ಸ್ ಪ್ರಸ್ ರೈಲು ಬೆಂಗಳೂರು ತಲುಪಲಿದೆ.

ವಾರಕ್ಕೆ ಎರಡು ಬಾರಿ ಈ ರೈಲು ಒರಿಸ್ಸಾದಿಂದ ಬೆಂಗಳೂರಿಗೆ ಆಕ್ಸಿಜನ್ ಪೂರೈಕೆ ಮಾಡಲಿದೆ. ಅದರಂತೆ ಒರಿಸ್ಸಾದ ಲಿಂಡೆ ಕಂಪನಿ ಹಾಗೂ ಟಾಟಾ ಅಂಗೂಲ್ ಕಂಪನಿಯಿಂದ ವಾರಕ್ಕೆ 320 ಟನ್ ಆಕ್ಸಿಜನ್ ಬೆಂಗಳೂರಿಗೆ ರೈಲಿನಲ್ಲಿ ಬಂದಿಳಿಯಲಿದೆ.

ನಾಲ್ಕು ದಿನಗಳ ಹಿಂದಷ್ಟೆ ರಾಜ್ಯಕ್ಕೆ ವೇಗವಾಗಿ ಆಕ್ಸಿಜನ್ ಪೂರೈಕೆ ಮಾಡುವ ಉದ್ದೇಶದಿಂದ ಭಾರತೀಯ ವಾಯುಪಡೆ ಸರಕು ಸಾಗಣೆ ವಿಮಾನದಲ್ಲಿ ಎರಡು ಟ್ರಿಪ್‌ನಲ್ಲಿ ತಲಾ ಎರಡು ಆಕ್ಸಿಜನ್ ಟ್ಯಾಂಕರ್ ಲಾರಿಯನ್ನು ಒಡಿಶಾಗೆ (ಏರ್ ಲಿಫ್ಟ್) ಕೊಂಡೊಯ್ದಿತ್ತು. ಅಲ್ಲಿಂದ ಮೂರು ದಿನಗಳ ಹಿಂದಷ್ಟೆ ಆಮ್ಲಜನಕವನ್ನು ಹೊತ್ತ ಮೂರು ಟ್ಯಾಂಕರ್ ಲಾರಿ ರಾಜ್ಯದತ್ತ ಹೊರಟಿದ್ದು, ಭಾನುವಾರ ಅಥವಾ ಸೋಮವಾರ ರಾಜ್ಯಕ್ಕೆ ಬರಲಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಉನ್ನತ ಅಧಿಕಾರಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ ವಿಮಾನದಲ್ಲಿ ಏರ್ ಲಿಫ್ಟ್ ಮಾಡಲಾದ ಟ್ಯಾಂಕರ್ ಚಿತ್ರ

ರಸ್ತೆ ಮಾರ್ಗದಲ್ಲಿ ಕರ್ನಾಟಕದಿಂದ 1,400 ಕಿ.ಮೀ ಗೂ ಹೆಚ್ಚು ದೂರದಲ್ಲಿರುವ ಒಡಿಶಾದ ಕಳಿಂಗನಗರಕ್ಕೆ ಹೋಗಿ ಆಕ್ಸಿಜನ್ ಹೊತ್ತ ಟ್ಯಾಂಕರ್ ವಾಪಸ್ಸು ಬರಲು ಕನಿಷ್ಠ ಒಂದು ವಾರದ ಮೇಲಾಗುತ್ತೆ. ಹೀಗಾಗಿ ರಾಜ್ಯ ಸರ್ಕಾರ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲಿನ ಮೂಲಕ ಒಡಿಶಾದ ಲಿಂಡೇ ಹಾಗೂ ಟಾಟಾ ಬಿಎಸ್ ಎಲ್ ಅಂಗೂಲ್ ನಿಂದ ವೈದ್ಯಕೀಯ ದ್ರವೀಕೃತ ಆಮ್ಲಜನಕವನ್ನು ತರಿಸಲು ನಿರ್ಧರಿಸಿದೆ.

ರಾಜ್ಯದ ಉತ್ಪಾದನಾ ಘಟಕಗಳಿಂದ ದಿನಂಪ್ರತಿ ಕರೋನಾ ಸೋಂಕಿತರಿಗೆ ವೈದ್ಯಕೀಯ ಆಮ್ಲಜನಕ ಬೇಡಿಕೆ ಪ್ರತಿ ದಿನ ಏರಿಕೆ ಆಗುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ 965 ಟನ್ ಆಮ್ಲಜನಕ ಹಂಚಿಕೆಯಾಗಿದೆ. ಆದರೆ ಸದ್ಯ ಪೂರ್ಣ ಪ್ರಮಾಣದಲ್ಲಿ ರಾಜ್ಯವು ಅದನ್ನು ಬಳಸಿಕೊಳ್ಳಲು ಆಗುತ್ತಿಲ್ಲ.

ರಾಜ್ಯದ ಉತ್ಪಾದನಾ ಘಟಕಗಳಿಂದ 795 ಟನ್ ಆಕ್ಸಿಜನ್ ಲಭ್ಯ

965 ಟನ್ ಒಟ್ಟಾರೆ ಆಮ್ಲಜನಕ ಹಂಚಿಕೆ ಪೈಕಿ ರಾಜ್ಯದ 7 ಉತ್ಪಾದನಾ ಘಟಕಗಳಿಂದ 735 ಟನ್ ಹಾಗೂ ವಿವಿಧ ಎಂಎಸ್ ಎಂಇ ಕೈಗಾರಿಕೆಗಳಿಂದ 60 ಟನ್ ಸೇರಿದಂತೆ 795 ಟನ್ ಆಮ್ಲಜನಕ ಲಭ್ಯವಾಗುತ್ತಿದೆ. ಕರ್ನಾಟಕದಲ್ಲಿರುವ ಸರ್ಕಾರಿ, ಖಾಸಗಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳ ಬೇಡಿಕೆ ಮೇ.5 ರಂದು ಅಂದಾಜಿಸಿದಂತೆ 1,162 ಟನ್ ಆಗಿತ್ತು. ರೋಗಿಗಳ‌ ಸಂಖ್ಯೆ ಏರಿದಂತೆಲ್ಲ ಆಮ್ಲಜನಕದ ಬೇಡಿಕೆಯೂ ಹೆಚ್ಚಳವಾಗುತ್ತಿದೆ.

ಆಂಧ್ರಪ್ರದೇಶದ ವಿಶಾಖಪಟ್ಟದಲ್ಲಿರುವ ಆರ್ ಎನ್ ಐಎಲ್ ಸ್ಟೀಲ್ ಪ್ಲಾಂಟ್ ನಿಂದ 30 ಟನ್ ಪ್ರತಿದಿನ ಪೂರೈಕೆಗೆಂದು ಕೇಂದ್ರ ಹಂಚಿಕೆ ಮಾಡಿದೆ. ಅದೇ ರೀತಿ ಕೇರಳದ ಇನ್ನೋಕ್ಸ್ ಕಂಜಿಕೋಡ್ ಕಂಪನಿಯಿಂದ 20 ಟನ್ ಹಂಚಿಕೆಯಾಗಿದೆ. ಈ ಎರಡೂ ಕಂಪನಿಗಳಿಂದ ಘಟಕಗಳು ದೂರವಿರುವ ಕಾರಣ ಪ್ರತಿದಿನ ರಾಜ್ಯಕ್ಕೆ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ವಾಸ್ತವ ಬಿಚ್ಚಿಟ್ಟಿದ್ದಾರೆ.

ಕರ್ನಾಟಕ ಕ್ಕೆ ಪ್ರತಿದಿನ 1,200 ಟನ್ ಆಕ್ಸಿಜನ್ ಹಂಚಿಕೆ ಹೆಚ್ಚಳ ಮಾಡುವಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಆದರೆ ಶುಕ್ರವಾರ ಈ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಹೀಗಾಗಿ ಕೇಂದ್ರ ಅನಿವಾರ್ಯವಾಗಿ ರಾಜ್ಯಕ್ಕೆ 1,200 ಟನ್ ಹಂಚಿಕೆ ಮಾಡಬೇಕಿದೆ. ಈ ವಿಚಾರದಲ್ಲಿ ಆದಷ್ಟು ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಿದೆ.

ರೋಗಿಗಳ ಸಂಖ್ಯೆ ಹೆಚ್ಚಿದಂತೆ ಆಕ್ಸಿಜನ್ ಬೇಡಿಕೆ ಹೆಚ್ಚಳ

ಮೇ.5 ರಂದು ಭಾರತೀಯ ನೌಕಾಪಡೆಯ ಐಎನ್ ಎಸ್ ತಲ್ವಾರ್ ಸಮರ ನೌಕೆಯು ಆಪರೇಷನ್ ಸಮುದ್ರ ಸೇತು ಕಾರ್ಯಾಚರಣೆ ಮೂಲಕ ಬೆಹ್ರೇನ್ ದೇಶದಿಂದ 54 ಟನ್ ಆಮ್ಲಜನಕ ಹೊತ್ತ ಟ್ಯಾಂಕರ್ ಅನ್ನು ಮಂಗಳೂರು ಬಂದರಿಗೆ ಹೊತ್ತು ತಂದಿತ್ತು. ಆ ಪೈಕಿ ರಾಜ್ಯಕ್ಕೆ ಹಂಚಿಕೆಯಾದ 40 ಟನ್ ಆಕ್ಸಿಜನ್ ಅನ್ನು ಸರ್ಕಾರ ಈಗಾಗಲೇ ಪಡೆದುಕೊಂಡಿದೆ.

ಮಂಗಳೂರು ಬಂದರಿನಲ್ಲಿ ಐಎನ್ ಎಸ್ ತಲವಾರ್ ನೌಕೆಯಿಂದ ಆಕ್ಸಿಜನ್ ಟ್ಯಾಂಕರ್ ಕ್ರೇನ್ ಮೂಲಕ ಕೆಳಗೆ ಇಳಿಸುತ್ತಿರುವುದು

ಸದ್ಯಕ್ಕೆ ಬೇಡಿಕೆಗೆ ತಕ್ಕಂತೆ ಆಮ್ಲಜನಕವನ್ನು ಪೂರೈಕೆ ಮಾಡಲಾಗುತ್ತಿದೆ. ಆಸ್ಪತ್ರೆಗಳಿಗೆ ಪ್ರತಿದಿನ ಸೇರುವವರ ಸಂಖ್ಯೆ ಏರಿಕೆಯಾದಂತೆ ಬೇಡಿಕೆಯಲ್ಲಿಯೂ ಹೆಚ್ಚಳವಾಗಲಿದೆ. ಅದನ್ನು ಪೂರೈಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ ವಾಸ್ತವ ಪರಿಸ್ಥಿತಿಯೇ ಬೇರೆಯಿದೆ.

ರಾಜ್ಯದಲ್ಲಿವೆ 170 ಆಕ್ಸಿಜನ್ ಟ್ಯಾಂಕರ್

ರಾಜ್ಯದಲ್ಲಿ ಒಟ್ಟು 170 ಆಕ್ಸಿಜನ್ ಪೂರೈಕೆ ಮಾಡುವ ಟ್ಯಾಂಕರ್ ಗಳಿವೆ. ಆ ಪೈಕಿ ರಾಜ್ಯದಲ್ಲಿನ ಬಳಕೆಗೆ 102 ಟ್ಯಾಂಕರ್ ಲಾರಿಗಳಿವೆ. 68 ಟ್ಯಾಂಕರ್ ಲಾರಿಗಳು ಮಹಾರಾಷ್ಟ್ರ, ಗೋವಾ ಮತ್ತಿತರ ರಾಜ್ಯಗಳಿಗೆ ಆಕ್ಸಿಜನ್ ಪೂರೈಕೆಗೆ ಬಳಕೆಯಾಗುತ್ತಿದೆ.

ಇನ್ನೊಂದೆಡೆ ಆಕ್ಸಿಜನ್ ದಾಸ್ತಾನು ಹಾಗೂ ಸಾಗಾಣಿಕೆಗಾಗಿ ಸಾರಜನಕದ ಟ್ಯಾಂಕರ್ ಗಳನ್ನು ಆಕ್ಸಿಜನ್ ಟ್ಯಾಂಕರ್ ಗಳಾಗಿ ಬದಲಾಯಿಸುವ ಕೆಲಸವೂ ನಡೆಯುತ್ತಿದೆ. ಹೀಗಾಗಿ ಹೆಚ್ಚುವರಿಯಾಗಿ ಆಕ್ಸಿಜನ್ ಟ್ಯಾಂಕರ್ ಗಳು ಲಭ್ಯವಾಗುತ್ತಿದೆ ಎಂದು ಸರ್ಕಾದ ಉನ್ನತ ಮೂಲಗಳು ತಿಳಿಸಿವೆ.

ರಕ್ಷಣಾ ಇಲಾಖೆಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಸಂಶೋಧಿಸಿರುವ ಆಕ್ಸಿಜನ್ ಕಾನ್ಸಟ್ರೇಟರ್ ಯಂತ್ರಗಳನ್ನು ಖಾಸಗಿಯಾಗಿ ಕೈಗಾರಿಕೆಗಳು ಉತ್ಪಾದಿಸಲು ಮುಂದೆ ಬಂದಲ್ಲಿ ರಾಜ್ಯ ಸರ್ಕಾರವೂ ಅದಿಕ್ಕೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ. ಅದೇ ರೀತಿ ಆಮ್ಲಜನಕ ಉತ್ಪಾದಿಸುತ್ತಿದ್ದ ಮುಚ್ಚಿರುವ ಕೈಗಾರಿಕಾ ಉದ್ದಿಮೆಗಳನ್ನು ಪುನಃ ಪ್ರಾರಂಭಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BW INVESTIGATION | COVID BED BLOCKING | ಬಿಬಿಎಂಪಿಯ ಎಲ್ಲಾ ವಾರ್ ರೂಮ್ ಗಳಲ್ಲೂ ನಡೆದಿತ್ತು ಬೆಡ್ ಬ್ಲಾಕಿಂಗ್ ಅಕ್ರಮ ?

Next Post

ಅಡುಗೆ ಮನೆಗೆ ಹಾರಿ ಬಂದು ಕುಳಿತಿತ್ತು ರಾಷ್ಟ್ರಪಕ್ಷಿ ನವಿಲು…!

Next Post

ಅಡುಗೆ ಮನೆಗೆ ಹಾರಿ ಬಂದು ಕುಳಿತಿತ್ತು ರಾಷ್ಟ್ರಪಕ್ಷಿ ನವಿಲು...!

Film Viral News | ಸಖತ್ ವೈರಲ್ ಆಗುತ್ತಿದೆ ಡಾ.ರಾಜ್ ಎಂಬ ಕನ್ನಡ ಚಿತ್ರರಂಗದ ರಾಜವೃಕ್ಷ....!

Please login to join discussion

Like Us on Facebook

Follow Us on Twitter

Recent News

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025

ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

June 5, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025

ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

June 5, 2025
Namma Metro Purple Line

ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

June 5, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d