Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Covid Oxygen Update | ಒರಿಸ್ಸಾದಿಂದ ಒಂದೆರಡು ದಿನದಲ್ಲಿ ರಾಜ್ಯಕ್ಕೆ ಬರಲಿದೆ ಆಕ್ಸಿಜನ್….!

ರಾಜ್ಯಕ್ಕೆ ರಸ್ತೆ ಮಾರ್ಗದಲ್ಲಿ ಆಗಮಿಸುತ್ತಿವೆ ಮೂರು ಆಕ್ಸಿಜನ್ ಟ್ಯಾಂಕರ್ | ವಾಯುಪಡೆ ವಿಮಾನದ ಮೂಲಕ ಏರ್ ಲಿಫ್ಟ್ ಆಗಿದ್ದ ಟ್ಯಾಂಕರ್ ಗಳು | ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಸೇವೆ ಮೊರೆಹೋದ ರಾಜ್ಯ ಸರ್ಕಾರ

by Bengaluru Wire Desk
May 8, 2021
in News Wire, Public interest
Reading Time: 2 mins read
0

ಬೆಂಗಳೂರು : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರಸ್ ರೈಲಿನ ಮೂಲಕ ಒಡಿಶಾದಿಂದ ವೈದ್ಯಕೀಯ ಆಮ್ಲಜನಕ ಸರಬರಾಜು ಪ್ರಾರಂಭವಾಗಲಿದೆ.

ಇನ್ನು ಎರಡು ಮೂರು ದಿನದಲ್ಲಿ ಒಡಿಶಾದ ಕಳಿಂಗನಗರದಿಂದ ಲಿಂಡೆ ಆಕ್ಸಿಜನ್ ಸ್ಥಾವರದಿಂದ ತಲಾ16 ಟನ್ ಸಾಮರ್ಥ್ಯದ 8 ಆಕ್ಸಿಜನ್ ಟ್ಯಾಂಕರ್ ಹೊತ್ತ ಸರಕು ಸಾಗಣೆ ಮಾಡುವ ಆಕ್ಸಿಜನ್ ಎಕ್ಸ್ ಪ್ರಸ್ ರೈಲು ಬೆಂಗಳೂರು ತಲುಪಲಿದೆ.

ವಾರಕ್ಕೆ ಎರಡು ಬಾರಿ ಈ ರೈಲು ಒರಿಸ್ಸಾದಿಂದ ಬೆಂಗಳೂರಿಗೆ ಆಕ್ಸಿಜನ್ ಪೂರೈಕೆ ಮಾಡಲಿದೆ. ಅದರಂತೆ ಒರಿಸ್ಸಾದ ಲಿಂಡೆ ಕಂಪನಿ ಹಾಗೂ ಟಾಟಾ ಅಂಗೂಲ್ ಕಂಪನಿಯಿಂದ ವಾರಕ್ಕೆ 320 ಟನ್ ಆಕ್ಸಿಜನ್ ಬೆಂಗಳೂರಿಗೆ ರೈಲಿನಲ್ಲಿ ಬಂದಿಳಿಯಲಿದೆ.

ನಾಲ್ಕು ದಿನಗಳ ಹಿಂದಷ್ಟೆ ರಾಜ್ಯಕ್ಕೆ ವೇಗವಾಗಿ ಆಕ್ಸಿಜನ್ ಪೂರೈಕೆ ಮಾಡುವ ಉದ್ದೇಶದಿಂದ ಭಾರತೀಯ ವಾಯುಪಡೆ ಸರಕು ಸಾಗಣೆ ವಿಮಾನದಲ್ಲಿ ಎರಡು ಟ್ರಿಪ್‌ನಲ್ಲಿ ತಲಾ ಎರಡು ಆಕ್ಸಿಜನ್ ಟ್ಯಾಂಕರ್ ಲಾರಿಯನ್ನು ಒಡಿಶಾಗೆ (ಏರ್ ಲಿಫ್ಟ್) ಕೊಂಡೊಯ್ದಿತ್ತು. ಅಲ್ಲಿಂದ ಮೂರು ದಿನಗಳ ಹಿಂದಷ್ಟೆ ಆಮ್ಲಜನಕವನ್ನು ಹೊತ್ತ ಮೂರು ಟ್ಯಾಂಕರ್ ಲಾರಿ ರಾಜ್ಯದತ್ತ ಹೊರಟಿದ್ದು, ಭಾನುವಾರ ಅಥವಾ ಸೋಮವಾರ ರಾಜ್ಯಕ್ಕೆ ಬರಲಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಉನ್ನತ ಅಧಿಕಾರಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ ವಿಮಾನದಲ್ಲಿ ಏರ್ ಲಿಫ್ಟ್ ಮಾಡಲಾದ ಟ್ಯಾಂಕರ್ ಚಿತ್ರ

ರಸ್ತೆ ಮಾರ್ಗದಲ್ಲಿ ಕರ್ನಾಟಕದಿಂದ 1,400 ಕಿ.ಮೀ ಗೂ ಹೆಚ್ಚು ದೂರದಲ್ಲಿರುವ ಒಡಿಶಾದ ಕಳಿಂಗನಗರಕ್ಕೆ ಹೋಗಿ ಆಕ್ಸಿಜನ್ ಹೊತ್ತ ಟ್ಯಾಂಕರ್ ವಾಪಸ್ಸು ಬರಲು ಕನಿಷ್ಠ ಒಂದು ವಾರದ ಮೇಲಾಗುತ್ತೆ. ಹೀಗಾಗಿ ರಾಜ್ಯ ಸರ್ಕಾರ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲಿನ ಮೂಲಕ ಒಡಿಶಾದ ಲಿಂಡೇ ಹಾಗೂ ಟಾಟಾ ಬಿಎಸ್ ಎಲ್ ಅಂಗೂಲ್ ನಿಂದ ವೈದ್ಯಕೀಯ ದ್ರವೀಕೃತ ಆಮ್ಲಜನಕವನ್ನು ತರಿಸಲು ನಿರ್ಧರಿಸಿದೆ.

ರಾಜ್ಯದ ಉತ್ಪಾದನಾ ಘಟಕಗಳಿಂದ ದಿನಂಪ್ರತಿ ಕರೋನಾ ಸೋಂಕಿತರಿಗೆ ವೈದ್ಯಕೀಯ ಆಮ್ಲಜನಕ ಬೇಡಿಕೆ ಪ್ರತಿ ದಿನ ಏರಿಕೆ ಆಗುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ 965 ಟನ್ ಆಮ್ಲಜನಕ ಹಂಚಿಕೆಯಾಗಿದೆ. ಆದರೆ ಸದ್ಯ ಪೂರ್ಣ ಪ್ರಮಾಣದಲ್ಲಿ ರಾಜ್ಯವು ಅದನ್ನು ಬಳಸಿಕೊಳ್ಳಲು ಆಗುತ್ತಿಲ್ಲ.

ರಾಜ್ಯದ ಉತ್ಪಾದನಾ ಘಟಕಗಳಿಂದ 795 ಟನ್ ಆಕ್ಸಿಜನ್ ಲಭ್ಯ

965 ಟನ್ ಒಟ್ಟಾರೆ ಆಮ್ಲಜನಕ ಹಂಚಿಕೆ ಪೈಕಿ ರಾಜ್ಯದ 7 ಉತ್ಪಾದನಾ ಘಟಕಗಳಿಂದ 735 ಟನ್ ಹಾಗೂ ವಿವಿಧ ಎಂಎಸ್ ಎಂಇ ಕೈಗಾರಿಕೆಗಳಿಂದ 60 ಟನ್ ಸೇರಿದಂತೆ 795 ಟನ್ ಆಮ್ಲಜನಕ ಲಭ್ಯವಾಗುತ್ತಿದೆ. ಕರ್ನಾಟಕದಲ್ಲಿರುವ ಸರ್ಕಾರಿ, ಖಾಸಗಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳ ಬೇಡಿಕೆ ಮೇ.5 ರಂದು ಅಂದಾಜಿಸಿದಂತೆ 1,162 ಟನ್ ಆಗಿತ್ತು. ರೋಗಿಗಳ‌ ಸಂಖ್ಯೆ ಏರಿದಂತೆಲ್ಲ ಆಮ್ಲಜನಕದ ಬೇಡಿಕೆಯೂ ಹೆಚ್ಚಳವಾಗುತ್ತಿದೆ.

ಆಂಧ್ರಪ್ರದೇಶದ ವಿಶಾಖಪಟ್ಟದಲ್ಲಿರುವ ಆರ್ ಎನ್ ಐಎಲ್ ಸ್ಟೀಲ್ ಪ್ಲಾಂಟ್ ನಿಂದ 30 ಟನ್ ಪ್ರತಿದಿನ ಪೂರೈಕೆಗೆಂದು ಕೇಂದ್ರ ಹಂಚಿಕೆ ಮಾಡಿದೆ. ಅದೇ ರೀತಿ ಕೇರಳದ ಇನ್ನೋಕ್ಸ್ ಕಂಜಿಕೋಡ್ ಕಂಪನಿಯಿಂದ 20 ಟನ್ ಹಂಚಿಕೆಯಾಗಿದೆ. ಈ ಎರಡೂ ಕಂಪನಿಗಳಿಂದ ಘಟಕಗಳು ದೂರವಿರುವ ಕಾರಣ ಪ್ರತಿದಿನ ರಾಜ್ಯಕ್ಕೆ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ವಾಸ್ತವ ಬಿಚ್ಚಿಟ್ಟಿದ್ದಾರೆ.

ಕರ್ನಾಟಕ ಕ್ಕೆ ಪ್ರತಿದಿನ 1,200 ಟನ್ ಆಕ್ಸಿಜನ್ ಹಂಚಿಕೆ ಹೆಚ್ಚಳ ಮಾಡುವಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಆದರೆ ಶುಕ್ರವಾರ ಈ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಹೀಗಾಗಿ ಕೇಂದ್ರ ಅನಿವಾರ್ಯವಾಗಿ ರಾಜ್ಯಕ್ಕೆ 1,200 ಟನ್ ಹಂಚಿಕೆ ಮಾಡಬೇಕಿದೆ. ಈ ವಿಚಾರದಲ್ಲಿ ಆದಷ್ಟು ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕಿದೆ.

ರೋಗಿಗಳ ಸಂಖ್ಯೆ ಹೆಚ್ಚಿದಂತೆ ಆಕ್ಸಿಜನ್ ಬೇಡಿಕೆ ಹೆಚ್ಚಳ

ಮೇ.5 ರಂದು ಭಾರತೀಯ ನೌಕಾಪಡೆಯ ಐಎನ್ ಎಸ್ ತಲ್ವಾರ್ ಸಮರ ನೌಕೆಯು ಆಪರೇಷನ್ ಸಮುದ್ರ ಸೇತು ಕಾರ್ಯಾಚರಣೆ ಮೂಲಕ ಬೆಹ್ರೇನ್ ದೇಶದಿಂದ 54 ಟನ್ ಆಮ್ಲಜನಕ ಹೊತ್ತ ಟ್ಯಾಂಕರ್ ಅನ್ನು ಮಂಗಳೂರು ಬಂದರಿಗೆ ಹೊತ್ತು ತಂದಿತ್ತು. ಆ ಪೈಕಿ ರಾಜ್ಯಕ್ಕೆ ಹಂಚಿಕೆಯಾದ 40 ಟನ್ ಆಕ್ಸಿಜನ್ ಅನ್ನು ಸರ್ಕಾರ ಈಗಾಗಲೇ ಪಡೆದುಕೊಂಡಿದೆ.

ಮಂಗಳೂರು ಬಂದರಿನಲ್ಲಿ ಐಎನ್ ಎಸ್ ತಲವಾರ್ ನೌಕೆಯಿಂದ ಆಕ್ಸಿಜನ್ ಟ್ಯಾಂಕರ್ ಕ್ರೇನ್ ಮೂಲಕ ಕೆಳಗೆ ಇಳಿಸುತ್ತಿರುವುದು

ಸದ್ಯಕ್ಕೆ ಬೇಡಿಕೆಗೆ ತಕ್ಕಂತೆ ಆಮ್ಲಜನಕವನ್ನು ಪೂರೈಕೆ ಮಾಡಲಾಗುತ್ತಿದೆ. ಆಸ್ಪತ್ರೆಗಳಿಗೆ ಪ್ರತಿದಿನ ಸೇರುವವರ ಸಂಖ್ಯೆ ಏರಿಕೆಯಾದಂತೆ ಬೇಡಿಕೆಯಲ್ಲಿಯೂ ಹೆಚ್ಚಳವಾಗಲಿದೆ. ಅದನ್ನು ಪೂರೈಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ ವಾಸ್ತವ ಪರಿಸ್ಥಿತಿಯೇ ಬೇರೆಯಿದೆ.

ರಾಜ್ಯದಲ್ಲಿವೆ 170 ಆಕ್ಸಿಜನ್ ಟ್ಯಾಂಕರ್

ರಾಜ್ಯದಲ್ಲಿ ಒಟ್ಟು 170 ಆಕ್ಸಿಜನ್ ಪೂರೈಕೆ ಮಾಡುವ ಟ್ಯಾಂಕರ್ ಗಳಿವೆ. ಆ ಪೈಕಿ ರಾಜ್ಯದಲ್ಲಿನ ಬಳಕೆಗೆ 102 ಟ್ಯಾಂಕರ್ ಲಾರಿಗಳಿವೆ. 68 ಟ್ಯಾಂಕರ್ ಲಾರಿಗಳು ಮಹಾರಾಷ್ಟ್ರ, ಗೋವಾ ಮತ್ತಿತರ ರಾಜ್ಯಗಳಿಗೆ ಆಕ್ಸಿಜನ್ ಪೂರೈಕೆಗೆ ಬಳಕೆಯಾಗುತ್ತಿದೆ.

ಇನ್ನೊಂದೆಡೆ ಆಕ್ಸಿಜನ್ ದಾಸ್ತಾನು ಹಾಗೂ ಸಾಗಾಣಿಕೆಗಾಗಿ ಸಾರಜನಕದ ಟ್ಯಾಂಕರ್ ಗಳನ್ನು ಆಕ್ಸಿಜನ್ ಟ್ಯಾಂಕರ್ ಗಳಾಗಿ ಬದಲಾಯಿಸುವ ಕೆಲಸವೂ ನಡೆಯುತ್ತಿದೆ. ಹೀಗಾಗಿ ಹೆಚ್ಚುವರಿಯಾಗಿ ಆಕ್ಸಿಜನ್ ಟ್ಯಾಂಕರ್ ಗಳು ಲಭ್ಯವಾಗುತ್ತಿದೆ ಎಂದು ಸರ್ಕಾದ ಉನ್ನತ ಮೂಲಗಳು ತಿಳಿಸಿವೆ.

ರಕ್ಷಣಾ ಇಲಾಖೆಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಸಂಶೋಧಿಸಿರುವ ಆಕ್ಸಿಜನ್ ಕಾನ್ಸಟ್ರೇಟರ್ ಯಂತ್ರಗಳನ್ನು ಖಾಸಗಿಯಾಗಿ ಕೈಗಾರಿಕೆಗಳು ಉತ್ಪಾದಿಸಲು ಮುಂದೆ ಬಂದಲ್ಲಿ ರಾಜ್ಯ ಸರ್ಕಾರವೂ ಅದಿಕ್ಕೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ. ಅದೇ ರೀತಿ ಆಮ್ಲಜನಕ ಉತ್ಪಾದಿಸುತ್ತಿದ್ದ ಮುಚ್ಚಿರುವ ಕೈಗಾರಿಕಾ ಉದ್ದಿಮೆಗಳನ್ನು ಪುನಃ ಪ್ರಾರಂಭಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ.

WhatsApp Join our WhatsApp Channel
Previous Post

BW INVESTIGATION | COVID BED BLOCKING | ಬಿಬಿಎಂಪಿಯ ಎಲ್ಲಾ ವಾರ್ ರೂಮ್ ಗಳಲ್ಲೂ ನಡೆದಿತ್ತು ಬೆಡ್ ಬ್ಲಾಕಿಂಗ್ ಅಕ್ರಮ ?

Next Post

ಅಡುಗೆ ಮನೆಗೆ ಹಾರಿ ಬಂದು ಕುಳಿತಿತ್ತು ರಾಷ್ಟ್ರಪಕ್ಷಿ ನವಿಲು…!

Next Post

ಅಡುಗೆ ಮನೆಗೆ ಹಾರಿ ಬಂದು ಕುಳಿತಿತ್ತು ರಾಷ್ಟ್ರಪಕ್ಷಿ ನವಿಲು...!

Film Viral News | ಸಖತ್ ವೈರಲ್ ಆಗುತ್ತಿದೆ ಡಾ.ರಾಜ್ ಎಂಬ ಕನ್ನಡ ಚಿತ್ರರಂಗದ ರಾಜವೃಕ್ಷ....!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group