Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Photo Gallery

Film Viral News | ಸಖತ್ ವೈರಲ್ ಆಗುತ್ತಿದೆ ಡಾ.ರಾಜ್ ಎಂಬ ಕನ್ನಡ ಚಿತ್ರರಂಗದ ರಾಜವೃಕ್ಷ….!

ಡಾ.ರಾಜ್ ಕುಮಾರ್ ಕನ್ನಡ ಚಿತ್ರರಂಗದ ಆಲದ ಮರವೆಂಬ ಪರಿಕಲ್ಪನೆಯಲ್ಲಿ, ಚಿತ್ರಕಲಾ ಶಿಕ್ಷಕ ನರಸಿಂಹ ಆಚಾರ್ ರಚಿಸಿದ ಕಲಾಕೃತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

by Bengaluru Wire Desk
May 11, 2021
in Photo Gallery, Public interest
Reading Time: 2 mins read
0

ರಣಧೀರ ಕಂಠೀರವ, ಕನ್ನಡಿಗರ ಕಣ್ಮಣಿ, ರಸಿಕರ ರಾಜ, ನಟಸಾರ್ವಭೌಮ ಡಾ.ರಾಜ್ ಕುಮಾರ್ ಅವರನ್ನು ಒಂದು ದೊಡ್ಡ ಆಲದ ಮರಕ್ಕೆ ಹೋಲಿಸುವ ಚಿತ್ರಕಲಾಕೃತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನೂ ಸೂಜಿಗಲ್ಲಿನಂತೆ ಸೆಳೆಯುತ್ತಿದೆ.

ಪದ್ಮಭೂಷಣ ಡಾ.ರಾಜ್ ಅವರ ನಟನೆಯ ಬೇಡರ ಕಣ್ಣಪ್ಪ ಮೊದಲ ಸಿನಿಮಾ ದಿಂದ ಹಿಡಿದು, 205ನೇ ಚಿತ್ರ ಶಬ್ದವೇಧಿವರೆಗಿನ ಚಲನಚಿತ್ರದ ಹೆಸರುಗಳನ್ನು ಮರದ ಎಲೆಗಳ ಮಧ್ಯೆ ಹೆಸರಿಸುತ್ತಾ ಆ ಮಹಾನ್ ನಾಯಕನ ನಟನನ್ನು ಮಂಡ್ಯದ ನರಸಿಂಹ ಆಚಾರ್ ಎಂಬ ವ್ಯಕ್ತಿ ಹೇಗೆ ಚಿತ್ರಿಸಿದ್ದಾರೆ ನೋಡಿ.

https://m.facebook.com/story.php?story_fbid=1156574044770624&id=100012541183570

ಡಾ.ರಾಜ್ ಒಟ್ಟು 206 ಚಿತ್ರಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರೆ, ಆ ಪೈಕಿ ತೆಲಗು ಚಿತ್ರದ ಕಾಳಹಸ್ತಿ ಮಹಾತ್ಮೆ ಮಾತ್ರ ಅನ್ಯ ಭಾಷೆಯದ್ದಾಗಿತ್ತು. ಉಳಿದಂತೆ 3 ಚಿತ್ರಗಳಲ್ಲಿ ಗೌರವ ನಟನಾಗಿ ತೆರೆ ಮೇಲೆ ಕಾಣಿಸಿಕೊಂಡಿದ್ದರು.

ಕಲೆ ಎಂಬ ಸಾಗರದಲ್ಲಿ ಕನ್ನಡಿಗರ ಹೃದಯ ಸಿಂಹಾಸನಾಧೀಶ್ವರನಾಗಿ ಮೆರೆದ ಸೌಮ್ಯ ಸ್ವಭಾವದ, ನಿಗರ್ವಿ ಹಾಗೂ ಅಭಿಮಾನಿಗಳನ್ನು ದೇವರೆಂದು ಕರೆದ ನಟನನ್ನು ಕ್ಯಾಮರಾ ಕಣ್ಣನ್ನು ಹೊರತುಪಡಿಸಿ ಬಹಳ ವಿಭಿನ್ನವಾಗಿ ನರಸಿಂಹ ಆಚಾರ್ ಚಿತ್ರಿಸಿದ್ದಾರೆ.

ಚಿತ್ರಕಲಾ ಶಿಕ್ಷಕ ನರಸಿಂಹ ಆಚಾರ್

“ಡಾ.ರಾಜ್ ಕುಮಾರ್ ಅಭಿಯಾನಿಯಾಗಿ ನಾನು, ಅವರು ನಾಯಕ ನಟನಾಗಿ ಅಭಿನಯಿಸಿದ 204 ಚಿತ್ರಗಳನ್ನು ನೋಡಿದ್ದೇನೆ. ಸಮಾಜದ ಮೇಲೆ ಅವರ ನಟನೆಯ ಚಿತ್ರಗಳು ಬೀರಿದ ಸಕಾರಾತ್ಮಕ ಪರಿಣಾಮಗಳೇ ನನ್ನನ್ನು ಅವರ ಅಭಿಮಾನಿಯಾಗಿಸಿತು. ಡಾ.ರಾಜ್ ಭೌತಿಕವಾಗಿ ನಮ್ಮ ಜೊತೆ ಇಲ್ಲ. ಆದರೆ ಕನ್ನಡ ಚಿತ್ರರಂಗಕ್ಕೆ ಅವರೊಂದು ದೊಡ್ಡ ಆಲದ ಮರ. ಅವರ ನೆರಳಲ್ಲಿ ಕನ್ನಡ ಚಿತ್ರರಂಗ ನಿರಾತಂಕವಾಗಿ ಮುನ್ನಡೆಯಲಿ ಎಂಬ ಪರಿಕಲ್ಪನೆಯಲ್ಲಿ ಈ ಚಿತ್ರ ಬರೆದಿದ್ದೇನೆ.”

– ನರಸಿಂಹ ಆಚಾರ್, ಸಂತೆ ಕಸಲಗೆರೆ ಸರ್ಕಾರಿ ಪ್ರೌಢಶಾಲೆ ಚಿತ್ರಕಲಾ ಶಿಕ್ಷಕ, ಮಂಡ್ಯ

ಕನ್ನಡ ನಾಡಿನ ಸಿನಿ ಜಗತ್ತಿನಲ್ಲಿ ಡಾ.ರಾಜ್ ಕುಮಾರ್ ನಟಿಸಿದ ಅಷ್ಟೂ ಸಿನಿಮಾಗಳು ಒಂದಲ್ಲ ಒಂದು ವಿಷಯದಲ್ಲಿ‌ ಸಾಮಾಜಿಕ ಸಂದೇಶವನ್ನು ಸಾರುವಂತಹ ಚಿತ್ರಗಳಾಗಿದ್ದವು.

ಈ ಕಾರಣಕ್ಕೆ ನರಸಿಂಹ ಆಚಾರ್, ಅವರು ಡಾ.ರಾಜ್ ಕುಮಾರ್ ಹೆಸರು, ಕನ್ನಡ ಎಂಬ ಅಡಿಬರಹ ಬರೆದು, ಅದರ ಮೇಲ್ಭಾಗದಲ್ಲಿ ಆಲದ ಮರದ ಕಾಂಡದಲ್ಲಿ ಸೂಕ್ಷ್ಮವಾಗಿ ಕರ್ನಾಟಕದ ನಕ್ಷೆ, ಅದರ ಮುಂಭಾಗ ತಾಯಿ ಭುವನೇಶ್ವರಿಯನ್ನು ಚಿತ್ರಿಸಿದ್ದಾರೆ. ಆ ದೇವಿಯ ಎದುರು, ಕ್ಯಾಮರಾ ಮುಂದೆ ನಟ- ನಟಿಯರಿಬ್ಬರು ಅಭಿನಯಿಸುವ ದೃಶ್ಯವನ್ನು ತಮ್ಮ ರೇಖೆಯಲ್ಲಿ ಹಿಡಿದಿಟ್ಟಿದ್ದಾರೆ.

ಕಪ್ಪು ಪೆನ್ ಬಳಸಿ ಅದರ ಗೆರೆಗಳಲ್ಲೇ ತಮ್ಮ ಕೌಶಲ್ಯವನ್ನು ತೋರಿಸುತ್ತಾ ಮೂರು ದಿನಗಳ ಕಾಲ ಈ ಅದ್ಭುತ ಎನ್ನಬಹುದಾದ ಚಿತ್ರವನ್ನು ರಚಿಸಿದ್ದಾರೆ.

ಕಲಾ ಸಾಮ್ರಾಟನ 205 ಚಿತ್ರಗಳನ್ನು ಬಿಡಿಸಿರುವ ಆಚಾರ್

ಮೊದಲ‌ ಕರೋನಾ ಅಲೆಯಲ್ಲಿ ಶಾಲಾ- ಕಾಲೇಜುಗಳು ಮುಚ್ಚಿದ್ದಾಗ ಸರ್ಕಾರಿ ಶಾಲೆಯ ಕಲಾ ಶಿಕ್ಷಕರಾದ ನರಸಿಂಹ ಆಚಾರ್ ಮತ್ತೊಂದು ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿದ್ದರು.
1986ರಲ್ಲಿ ಕಲಾ ಸಾಮ್ರಾಟನ 205 ಚಿತ್ರಗಳ ಪೈಕಿ 100ಕ್ಕೂ ಹೆಚ್ಚು ಚಿತ್ರಗಳನ್ನು ಬರೆಯಲು ಪ್ರಾರಂಭಿಸಿದ್ದರು.

ಅನಿವಾರ್ಯ ಕಾರಣಗಳಿಂದ ನಿಂತಿದ್ದ ಈ ಕೆಲಸವನ್ನು ಕರೋನಾ ಕಾಲದ 5 ತಿಂಗಳಲ್ಲಿ ಪ್ರತಿ ಚಿತ್ರಕ್ಕೆ 5 ಗಂಟೆಯಂತೆ ಸಮಯ ವಿನಿಯೋಗಿಸಿ ಅಣ್ಣಾವ್ರ ಭಾವ ಬಂಗಿ, ಚಿತ್ರ ಶೀರ್ಷಿಕೆಯನ್ನು ಮೂಲ ವಿನ್ಯಾಸ ಆಧರಿಸಿ ಚಿತ್ರ ಬಿಡಿಸಿದ್ದಾರೆ. ಆ ಚಿತ್ರಗಳಲ್ಲಿ , ಪ್ರತಿ ಪಿಕ್ಚರ್ ತೆರೆಕಂಡ ವರ್ಷ, ಆ ಚಿತ್ರದಲ್ಲಿನ ನಟಿಸಿದ ಪ್ರಮುಖ ನಟಿಯ ಚಿತ್ರವನ್ನು ರಚಿಸಿದ್ದಾರೆ.

ಕಪ್ಪು- ಬಿಳುಪಿನಲ್ಲಿ ತೆರೆ ಕಂಡ 150 ಚಿತ್ರಗಳನ್ನು ಪೆನ್ಸಿಲ್ ನಲ್ಲಿ ಹಾಗೂ ಉಳಿದ ಕಲರ್ ಚಲನಚಿತ್ರಗಳಲ್ಲಿ ಡಾ.ರಾಜ್ ಅವರನ್ನು ಪೆನ್ ಹಾಗೂ ಜಲವರ್ಣ ಬಳಸಿ ಚಿತ್ರ ರಚನೆ ಮಾಡಿದ್ದಾರೆ. ಒಂದೊಂದು ಚಿತ್ರಗಳು ಒಂದಕ್ಕಿಂತ ಒಂದು ಸುಂದರವಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಅಡುಗೆ ಮನೆಗೆ ಹಾರಿ ಬಂದು ಕುಳಿತಿತ್ತು ರಾಷ್ಟ್ರಪಕ್ಷಿ ನವಿಲು…!

Next Post

ಅಪೆಕ್ಸ್ ಬ್ಯಾಂಕ್ ನಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ

Next Post

ಅಪೆಕ್ಸ್ ಬ್ಯಾಂಕ್ ನಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ

Covid19 Vaccine to Rajanikanth | ಕೋವಿಡ್ ವಿರುದ್ಧದ ಹೋರಾಟಕ್ಕೆ ಲಸಿಕೆ ಹಾಕಿಸಿಕೊಂಡ ಸೂಪರ್ ಸ್ಟಾರ್ ರಜನಿಕಾಂತ್

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d