Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

Bird Rescue | ಬೆಂಗಳೂರಿನಲ್ಲಿ ಕಾಣಿಸಿಕೊಂಡ ಅಪರೂಪದ ಬಿಳಿ ರಣಹದ್ದು ; ಇದರ ವಿಶೇಷತೆ ಏನು ಗೊತ್ತಾ?

by Bengaluru Wire Desk
May 17, 2021
in Bengaluru Focus
Reading Time: 1 min read
0

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಸೋಮವಾರ ಅಪರೂಪದಲ್ಲಿ ಅಪರೂಪದ ಅತಿಥಿಯೊಂದು ವೈಟ್ ಫೀಲ್ಡ್ ಅಪಾರ್ಟ್ ಮೆಂಟ್ ವೊಂದಕ್ಕೆ ಅಚಾನಕ್ಕಾಗಿ ಭೇಟಿಕೊಟ್ಟಿತ್ತು.

ನಗರದಲ್ಲಿ ನೂರಾರು ಜಾತಿಯ ಪಕ್ಷಿಗಳು ವಲಸೆ ಬಂದು ಹೋಗುತ್ತವೆ. ಕೆಲವೊಂದು ಇಲ್ಲೇ ಶಾಶ್ವತ ಆವಾಸ ಸ್ಥಾನ‌ಹೊಂದುತ್ತವೆ. ಆದರೆ ಅವುಗಳಲ್ಲಿ ಬಿಳಿ ರಣಹದ್ದು ಬಹಳ ಅಪರೂಪದ ಪಕ್ಷಿ.

ರಾಮನಗರದ ರಾಮದೇವರ ಬೆಟ್ಟದ‌ ಬಳಿ ರಣಹದ್ದುಗಳ ಪಕ್ಷಿಧಾಮವಿದೆ. ಆ ಭಾಗದಲ್ಲಿ ಕಂಡುಬರುವ ಈ ರಣಹದ್ದು ಸೋಮವಾರ ವೈಟ್ ಫೀಲ್ಡ್ ಅಪಾರ್ಟ್ ಮೆಂಟ್ ಮನೆಯೊಂದರ ಬಾಲ್ಕನಿಗೆ ಹಾರುಬಂದು ಕುಳಿತಿತ್ತು. ಆ ಪಕ್ಷಿಯು ಸಾಮಾನ್ಯ ಹದ್ದು ಎಂದುಕೊಂಡು ಮನೆಯವರು ಬಿಬಿಎಂಪಿ ಅರಣ್ಯ ಘಟಕಕ್ಕೆ‌ ಕರೆ‌ಮಾಡಿ ತಿಳಿಸಿದ್ದರು.

ಸ್ಥಳಕ್ಕೆ ಕೂಡಲೇ ಆಗಮಿಸಿದ ಪಾಲಿಕೆ ವನ್ಯಜೀವಿ ಕಾರ್ಯಕರ್ತ ರಾಜೇಶ್, ಬಹಳ ಬಳಲಿದ್ದ ಆ ರಣಹದ್ದನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವನ್ಯಜೀವಿ ಆಸ್ಪತ್ರೆಗೆ ಸ್ಥಳಾಂತರಿಸಿದರು.

ಈ ಬಗ್ಗೆ ಬೆಂಗಳೂರು ವೈರ್ ಅವರನ್ನು ಸಂಪರ್ಕಿಸಿದಾಗ ಅವರು ಹೇಳಿದ್ದಿಷ್ಟು, ” ಇಂಗ್ಲೀಷ್ ನಲ್ಲಿ ಈಜಿಪ್ಟಿಯನ್ ವಲ್ಚರ್ ಎನ್ನುವ ಈ ಬಿಳಿ ರಣಹದ್ದು 8 ವರ್ಷಗಳ ಹಿಂದೆ ಎಂ.ಜಿ.ರಸ್ತೆಯ ಯುಟಿಲಿಟಿ ಬಿಲ್ಡಿಂಗ್ ಮೇಲ್ಭಾಗದಲ್ಲಿ ಕಂಡು‌ಬಂದಿತ್ತು. ಅದಾದ ಬಳಿಕ ಈಗಲೇ ಈ ಪಕ್ಷಿ ನೋಡಿದ್ದು. ಅಳಿವಿನಂಚಿನ ಈ ಪಕ್ಷಿ ಯ ಆವಾಸ ಸ್ಥಾನ ನಗರೀಕರಣದಿಂದಾಗಿ ನಾಶವಾಗಿದೆ.‌‌ ನಗರದಲ್ಲಿ ಆದಷ್ಟು ಹಸಿರನ್ನು ಉಳಿಸಿ ಬೆಳಸುವ ಅಗತ್ಯವಿದೆ” ಎಂದು ಹೇಳುತ್ತಾರೆ.

ಒಂದೂವರೆಯಿಂದ ಎರಡು ತಿಂಗಳ ವಯಸ್ಸಿನ ಈ ಬಿಳಿ ರಣಹದ್ದು, ಆಚಾನಕ್ಕಾಗಿ ಗೂಡಿನಿಂದ ತಪ್ಪಿಸಿಕೊಂಡು ವೈಟ್ ಫೀಲ್ಡ್ ನ ಅಪಾರ್ಟ್ ಮೆಂಟ್ ವೊಂದರ ಮನೆಯ ಬಾಲ್ಕನಿಗೆ ಹಾರಿ ಬಂದಿರಬಹುದು. ಈ ಬಿಳಿ ರಣಹದ್ದುಗಳು ಪರಿಸರದ ಸ್ನೇಹಿ ಕೀಟ‌ನಿಯಂತ್ರಕಗಳಾಗಿವೆ ಎನ್ನುತ್ತಾರೆ ಅವರು.

ಅಷ್ಟಾಗಿ ಮನುಷ್ಯರ ಕಣ್ಣಿಗೆ ಗೋಚರವಾಗದು

ಸಾಮಾನ್ಯವಾಗಿ ಅತಿ ಎತ್ತರದಲ್ಲಿ ಗೂಡು ಕಟ್ಟುವ ಬಿಳಿ ರಣಹದ್ದು‌ ಸಾಮಾನ್ಯವಾಗಿ ಎಲ್ಲರ ಕಣ್ಣಿಗೆ ಗೋಚರವಾಗದು. ಸತ್ತ ಪ್ರಾಣಿ, ಪಕ್ಷಿಗಳೇ ಈ ಹಕ್ಕಿಗಳಿಗೆ ಆಹಾರ. ಶಕ್ತಿಗಾಗಿ ಇವುಗಳ ಮೂಳೆಗಳನ್ನು ತಮ್ಮ ಹರಿತವಾದ ಮತ್ತು ಬಲಯುತ ಕೊಕ್ಕುಗಳಿಂದ ಕುಕ್ಕಿ ತಿನ್ನುತ್ತವೆ.

ದಿನಕ್ಕೆ 100- 120 ಕಿ.ಮೀ ಹಾರುವ ಸಾಮರ್ಥ್ಯ

ಆಹಾರವನ್ನು ಅರಿಸಿ ಪ್ರತಿದಿನ ಸರಾಸರಿ 100 ರಿಂದ 120 ಕಿಲೋ ಮೀಟರ್ ದೂರದ ತನಕ ಹಾರುವ ಸಾಮರ್ಥ್ಯ ಹೊಂದಿದೆ. ಈ ಬಿಳಿರಣಹದ್ದುಗಳು ದೇಶದ ಒಳಗೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಆಗಾಗ ವಲಸೆ ಹೋಗುತ್ತದೆ.

ದಕ್ಷಿಣ ಭಾರತದಲ್ಲಿ ಚಳಿ, ಮಳೆಗಾಲವಿದ್ದಾಗ ಉತ್ತರ ಭಾರತದತ್ತ, ಅಲ್ಲಿ ಚಳಿ- ಮಳೆ ಪ್ರಾರಂಭವಾದಾಗ ಇತ್ತ ಕಡೆ ವಲಸೆ ಹೋಗಿಬರುವ ರಣಹದ್ದುಗಳಿರುತ್ತವೆ. ರಾಮನಗರ ಸುತ್ತಮುತ್ತಲ ಪ್ರದೇಶದಲ್ಲಿಯೂ ಶಾಶ್ವತವಾಗಿಯೂ ನೆಲೆಸುವ ಪಕ್ಷಿಗಳಿವೆ ಎಂದು ಹೇಳುತ್ತಾರೆ ಪಕ್ಷಿ ತಙ್ಞರು.

ಬಿಳಿ ರಣಹದ್ಧು ಸಾಮಾನ್ಯವಾಗಿ 25 ರಿಂದ 30 ವರ್ಷದವರೆಗೂ ಬದುಕುತ್ತವೆ. ಇಂತಹ ಅಪರೂಪದ ಹಕ್ಕಿ- ಪಕ್ಷಿಗಳನ್ನು ಹಸಿರು ಪರಿಸರ ಕಾಪಾಡುವ ಮೂಲಕ ನಗರದ ಜನರು ರಕ್ಷಿಸಬಹುದು. ಇದು ಬೆಂಗಳೂರು ವೈರ್ ನ ಕಾಳಜಿ ಕೂಡ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

ಕೋವಿಡ್ ನಿಯಂತ್ರಣಕ್ಕೆ ಹೋರಾಡಿ ಬಲಿಯಾದ ಬಿಬಿಎಂಪಿ ಸಿಬ್ಬಂದಿ ಎಷ್ಟು ಮಂದಿ ಗೊತ್ತಾ?

Next Post

ಬೆಂಗಳೂರಿನಲ್ಲಿ ಕೋವಿಡ್ ಹೋಂ ಐಸೊಲೇಷನ್ ಕಿಟ್ ವಿತರಣೆ ಬರೀ ಸ್ಟಂಟಾ?

Next Post

ಬೆಂಗಳೂರಿನಲ್ಲಿ ಕೋವಿಡ್ ಹೋಂ ಐಸೊಲೇಷನ್ ಕಿಟ್ ವಿತರಣೆ ಬರೀ ಸ್ಟಂಟಾ?

Karnataka Lockdown Rules | ಲಾಕ್ಡೌನ್ ಯಶಸ್ವಿಗಾಗಿ ಇನ್ನಷ್ಟು ಬಿಗಿ ಕ್ರಮ ಅನಿವಾರ್ಯ, ಗಾಡಿ ಸೀಜ್ ಕಾರ್ಯಾಚರಣೆ ಮತ್ತಷ್ಟು ಕಠಿಣವಾಗಿ ಜಾರಿ ; ಸಚಿವ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d