Sunday, June 8, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

    ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

    ಆಪರೇಷನ್ ಸಿಂಧೂರ್: ವಿಶೇಷ ಸಂಸತ್ ಅಧಿವೇಶನಕ್ಕೆ ಸರ್ಕಾರದ ನಕಾರ, ಜುಲೈನಲ್ಲಿ ಮಾನ್ಸೂನ್ ಅಧಿವೇಶನ

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

Housing Project | ಬೆಂಗಳೂರಿನಲ್ಲಿ ಬಡವರಿಗಾಗಿ ಒಂದು ಲಕ್ಷ ಬಹು ಮಹಡಿ ಮನೆ ಯೋಜನೆ ; 46 ಸಾವಿರ ಮನೆ‌ ನಿರ್ಮಾಣ ವಿವಿಧ ಹಂತದಲ್ಲಿದೆ – ಸಚಿವ ವಿ.ಸೋಮಣ್ಣ

by Bengaluru Wire Desk
May 25, 2021
in Bengaluru Focus
Reading Time: 1 min read
0

ಬೆಂಗಳೂರು : ನಗರದಲ್ಲಿ ಪ್ರಧಾನಮಂತ್ರಿಗಳ ಎಲ್ಲರಿಗೂ ಸೂರು ಯೋಜನೆಯಡಿ ಒಂದು ಲಕ್ಷ ಬಹುಮಹಡಿ‌ ಮನೆ ನಿರ್ಮಾಣದ ಪೈಕಿ 46,000 ಮನೆಗಳ ನಿರ್ಮಾಣ ವಿವಿಧ ಹಂತದಲ್ಲಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಈ ವಸತಿ ಯೋಜನೆಗಾಗಿ ಲಭ್ಯವಿರುವ 445 ಎಕರೆ ಸರ್ಕಾರಿ ಭೂಮಿಯನ್ನು ಪ್ರಧಾನಮಂತ್ರಿ ವಸತಿ ಯೋಜನೆಯಡಿ ಕಾರ್ಯರೂಪಕ್ಕೆ ತರಲಾಗುತ್ತಿದೆ. ಹೀಗಾಗಿ ಈ ಭೂಮಿಯನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ವಸತಿ ಸಚಿವ ವಿ.ಸೋಮಣ್ಣ ಸಭೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು,
ಪ್ರಧಾನಮಂತ್ರಿಗಳ ಎಲ್ಲರಿಗೂ ಸೂರು ಆಶಯದಂತೆ ನಿರ್ಮಾಣ ಮಾಡಲು ಹೊರಟಿರುವ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ 316 ಎಕರೆಯಲ್ಲಿ 46,000 ಮನೆಗಳ ನಿರ್ಮಾಣ ವಿವಿಧ ಹಂತಗಳಲ್ಲಿದೆ. ಆಗಸ್ಟ್ 15ರಂದು ಮುಖ್ಯಮಂತ್ರಿಗಳು 5,000 ಮನೆಗಳನ್ನು ಬಡವರಿಗೆ ವಿತರಿಸಲಿದ್ದಾರೆ ಎಂದು ಪ್ರಕಟಿಸಿದರು.

ಸಾಂದರ್ಭಿಕ ಚಿತ್ರ

ಬೆಂಗಳೂರು ನಗರ ಜಿಲ್ಲೆಯಲ್ಲಿ ಪಕ್ಷ ಬೇಧ ಬಿಟ್ಟು ಎಲ್ಲ ಶಾಸಕರಿಗೂ ತಮ್ಮ ವ್ಯಾಪ್ತಿಯಲ್ಲಿ ಶೇ.50ರಷ್ಟು ಮನೆಗಳನ್ನು ಬಡವರಿಗೆ ವಿತರಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಆದರೆ ಅರ್ಹರಿಗೆ ಮಾತ್ರ ಈ ಮನೆಗಳನ್ನು ಹಂಚಬೇಕು ಎಂದು ಹೇಳಿದ ಸಚಿವರು, ಬಡವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಮನೆಗಳನ್ನು ನೀಡಲಾಗುತ್ತಿದೆ ಎಂದರು.

ಸಾಮಾನ್ಯರಿಗೆ ಮನೆಯ ದರ 7ರಿಂದ 5 ಲಕ್ಷ ರೂ.ಗೆ‌ ಇಳಿಕೆ

ತಲಾ 7 ಲಕ್ಷ ರೂ. ನಿಗದಿ ಪಡಿಸಿದ್ದ ದರಗಳನ್ನು 5 ಲಕ್ಷ ರೂ.ಗಳಿಗೆ ತಗ್ಗಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ವರ್ಗದವರಿಗೆ 4.20 ಲಕ್ಷ ರೂ. ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.

ಬಡವರಿಗೆ ಸೂರು ಒದಗಿಸುವ ಕೆಲಸದಲ್ಲಿ ಯಾವುದೇ ಅಧಿಕಾರಿಗಳು ವಿಳಂಬ, ಕರ್ತವ್ಯಲೋಪ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಕೊಳಚೆ ಅಭಿವೃದ್ಧಿ ಮಂಡಳಿ ಮೂಲಕ 1.80 ಲಕ್ಷ ಮನೆ ನಿರ್ಮಾಣ ಮಾಡುವ ಕೆಲಸ ಆರಂಭವಾಗಿದೆ. ವಿವಿಧ ಹಂತದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿದೆ. ಒಂದು ವರ್ಷದ ಅವಧಿಯಲ್ಲಿ ಈ ಮನೆಗಳ ನಿರ್ಮಾಣ ಬಹತೇಕ ಮುಗಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳು 70,000 ಮನೆಗಳನ್ನು ನಿರ್ಮಿಸುವ ಜವಾಬ್ದಾರಿ ಹೊತ್ತಿವೆ ಎಂದು ಹೇಳಿದರು.

ವಸತಿ ಇಲಾಖೆ ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್, ಶಾಸಕರಾದ ಆರ್.ಮಂಜುನಾಥ್, ಮುನಿರತ್ನ , ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥಪ್ರಸಾದ್, ವಸತಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲ್ಲೂಕುಗಳ ತಹಸೀಲ್ದಾರರು ಹಾಜರಿದ್ದರು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Sun Halo | ಸೂರ್ಯನ ಸುತ್ತ ಕಂಡಿತು ಬಣ್ಣದ ಉಂಗುರ…!

Next Post

H S Doreswamy No More | ನಾಡಿನ ಸಾಕ್ಷಿ ಪ್ರಜ್ಞೆ ಶತಾಯುಷಿ ಎಚ್.ಎಸ್. ದೊರೆಸ್ವಾಮಿ ಇನ್ನಿಲ್ಲ…!

Next Post

H S Doreswamy No More | ನಾಡಿನ ಸಾಕ್ಷಿ ಪ್ರಜ್ಞೆ ಶತಾಯುಷಿ ಎಚ್.ಎಸ್. ದೊರೆಸ್ವಾಮಿ ಇನ್ನಿಲ್ಲ...!

ಸಾಂದರ್ಭಿಕ ಚಿತ್ರ

OFC CABLE MAFIA | ಬೆಂಗಳೂರಿನ ರಸ್ತೆಗಳಲ್ಲಿ ಭೂಗತವಾಗಿ ಅಳವಡಿಸಲಾಗಿದೆ 5,629 ಕಿ.ಮೀ ಆಪ್ಟಿಕಲ್ ಫೈಬರ್ ಕೇಬಲ್....!

Please login to join discussion

Like Us on Facebook

Follow Us on Twitter

Recent News

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

June 7, 2025

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

June 6, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d