Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

ಬಿಬಿಎಂಪಿಯಲ್ಲಿ ಹೀಗೊಬ್ಬ “ಮಹಾರಾಜ”..!!

ನಿಷ್ಠೆಯಿಂದ ಧಣಿವರಿಯದೆ ಕಾಯಕ ಮಾಡಿ ಮೇ.31 ರಂದು ನಿವೃತ್ತಿ ಹೊಂದಿದ ದಫೇದಾರ ಧರ್ಮರಾಯ | ನೌಕರರು ಹಾಗೂ ಆಯುಕ್ತರ ಪಾಲಿನ ನೆಚ್ಚಿನ ನೌಕರ | ಮಹಾರಾಜನೆಂದೇ ಅನ್ವರ್ಥನಾಮ ಹೊಂದಿದ್ದರು ಧರ್ಮರಾಯ

by Bengaluru Wire Desk
May 31, 2021
in BW Special, Public interest
Reading Time: 2 mins read
2

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ “ಮಹಾರಾಜ” ಸೋಮವಾರ ನಿವೃತ್ತರಾಗಿದ್ದಾರೆ.

ಪ್ರಥಮ ಪ್ರಜೆಯಾದ ಮಹಾಪೌರರು, ಆಯುಕ್ತರೊಂದಿಗೆ ಸದಾ ಜೊತೆಗೆ ಇರುತ್ತಿದ್ದ ಮಹಾರಾಜ ನೆಂದೇ ಅನ್ವರ್ಥನಾಮದಿಂದ ಕರೆಯುತ್ತಿದ್ದ ದಫೇದಾರ್ ಧರ್ಮರಾಯ ತಮ್ಮಸುಧೀರ್ಘ 40 ವರ್ಷದ ಸೇವೆಯಿಂದ ಸೋಮವಾರ ನಿವೃತ್ತರಾದರು. ಅವರ ಮೇಲಧಿಕಾರಿಗಳು, ಸಹೋದ್ಯೋಗಿಗಳು ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು.

ಕಿವಿಗೆ ಎರಡು ದಪ್ಪ ಓಲೆ, ಕತ್ತಿನಲ್ಲಿ ಹುರಿಯ ಹಗ್ಗದಂತಹ ಚಿನ್ನದ ಚೈನು, ಕೈ ಬೆರಳಲ್ಲಿ ದೊಡ್ಡ ಬಿಲ್ಲೆಯಂತಹ ಉಂಗುರ, ಗಾಂಭೀರ್ಯ ಮುಖ, ಕೆಲಸದ ಬಗ್ಗೆ ಸದಾ ಉತ್ಸಾಹವನ್ನು ತುಂಬಿಕೊಂಡಿದ್ದ ಧರ್ಮರಾಯ ಹೆಸರಿನಂತೆ ಹಲವರ ಪಾಲಿಗೆ ಧರ್ಮರಾಯನೇ ಆಗಿದ್ದರು.

1981ರಲ್ಲಿ ಆಗಿನ ಬೆಂಗಳೂರು ನಗರ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ‌ ಬಂದವರಿಗೆ ನೀರು ಕೊಡುವ ಜವಾನರಾಗಿ ಕೆಲಸಕ್ಕೆ ಸೇರಿದ್ದರು. ಯಾವಾಗ ದಕ್ಷ ಅಧಿಕಾರಿ ಜಯರಾಜ್ ಪಾಲಿಕೆಗೆ ಬಂದರೋ ಆಗಲೇ ಧರ್ಮರಾಯ ಅವರನ್ನು ದಫೇದಾರ ಹುದ್ದೆ ನೀಡಿದರು.

ಕೆಲಸದಲ್ಲಿ ಶಿಸ್ತು – ನಿಷ್ಠೆ ಮೈಗೂಡಿಸಿಕೊಂಡಿದ್ದ ಧರ್ಮರಾಯ

ಕೆಲಸದಲ್ಲಿ ಶಿಸ್ತಿಗೆ ಹೆಸರಾಗಿದ್ದ ಜಯರಾಜ್ ದಫೇದಾರ್ ಧರ್ಮರಾಯರನ್ನು ಪ್ರೀತಿಯಿಂದ ಮಹಾರಾಜ್ ಅಂತಲೇ ಕರೆಯುತ್ತಿದ್ದರು. ಅಲ್ಲಂದ ಪಾಲಿಕೆಯಲ್ಲಿ “ಮಹಾರಾಜ” ನೆಂದೇ ಅನ್ವರ್ಥ ನಾಮದಿಂದ ಎಲ್ಲರೂ ಕರೆಯುತ್ತಿದ್ದರು.

ಈ ತನಕ ಪಾಲಿಕೆಯಲ್ಲಿ 20 ಆಯುಕ್ತರು ಹಾಗೂ ಐವರು ಮಹಾಪೌರರ ಬಳಿ ಶಿಷ್ಠಾಚಾರ ಪಾಲನೆ ಮಾಡುವ ದಫೇದಾರರಾಗಿ ಕಾರ್ಯನಿರ್ವಹಿಸಿದ್ದಾರೆ.

ಸದಾ ಆಯುಕ್ತರು ಅಥವಾ ಮಹಾಪೌರರ ಬಳಿಯಲ್ಲೇ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಕಾರಣ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ಸದಸ್ಯರು ಅಥವಾ ಪಾಲಿಕೆ ನೌಕರರ ಪಿಂಚಣಿ, ಗೌರವ ಧನ ಇತರ ಸಮಸ್ಯೆ ಹೊತ್ತು ಬರುತ್ತಿದ್ದ ನೌಕರರ ಕೆಲಸಗಳನ್ನು ಸ್ವಯಂಪ್ರೇರಿತವಾಗಿ ಮಾಡಿಕೊಡುತ್ತಿದ್ದರು.

“ದಫೇದಾರ್ ಧರ್ಮರಾಯರನ್ನು ನಾನು 2009 ರಿಂದ ಬಲ್ಲೆ. ಅನೇಕ ಆಯುಕ್ತರು, ಮೇಯರ್ ಕೆಳಗೆ ಕೆಲಸ ಮಾಡಿದ ಅನುಭವ ಧರ್ಮರಾಯರಿಗಿದೆ. ಕರ್ತವ್ಯ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದ ಅವರು, ಹಲವು ಪಾಲಿಕೆ ನೌಕರರಿಗೆ ತಮ್ಮ ಕೈಲಾದ ಕೆಲಸ ಮಾಡಿಕೊಡುತ್ತಿದ್ದರು. ಅದು ಅವರ ದೊಡ್ಡ ಗುಣ. ಅವರ‌‌ ನಿವೃತ್ತಿ ಜೀವನ ಸುಖಮಯವಾಗಿರಲಿ.”

– ರಾಮೇಗೌಡ, ಬಿಬಿಎಂಪಿ ಕೌನ್ಸಿಲ್ ಕಾರ್ಯದರ್ಶಿ

ಬೆಳ್ಳಿ ದಂಡ- ಸಮವಸ್ತ್ರ ಧರಿಸಿ ಗಂಟೆಗಟ್ಟಲೆ ನಿಲ್ಲುವ ಛಾತಿ

ದಫೇದಾರ್ ಸಮವಸ್ತ್ರ ಧರಿಸಿ ಬೆಳ್ಳಿಯ ದಂಡ ಹಿಡಿದು ಕೌನ್ಸಿಲ್ ಸಭೆಯಲ್ಲಿ ಮಹಾಪೌರರ ಆಸನದ ಹಿಂದೆ, ಕಲ್ಲಿನಂತೆ ಗಂಟೆ ಗಟ್ಟಲೆ ಕದಲದೆ ಅಛಲವಾಗಿ ನಿಂತಿರುತ್ತಿದ್ದರು. ಧರ್ಮರಾಯರ ನಿವೃತ್ತಿ ಬಳಿಕ ಪಾಲಿಕೆಯಲ್ಲಿ ಇದ್ದ ಎರಡು ದಫೇದಾರರ ಹುದ್ದೆಯೂ ಖಾಲಿಯಾದಂತಾಗಿದೆ.

40 ವರ್ಷದ ಸುಧೀರ್ಘ ಅವಧಿಯಲ್ಲಿ ಬೆಂಗಳೂರಿಗೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಹೀಗೆ ಯಾವುದೇ ಗಣ್ಯರು ಆಗಮಿಸಿದಾಗ ಶಿಷ್ಠಾಚಾರ ಪಾಲನೆಗಾಗಿ ಆಯುಕ್ತರು, ಮಹಾಪೌರರ ದಫೇದಾರರಾಗಿ ಜೊತೆಯಲ್ಲಿರುತ್ತಿದ್ದರು.

“ಮಂಜುನಾಥ್ ರೆಡ್ಡಿ ಮಹಾಪೌರರಾಗಿದ್ದಾಗ ಮೊದಲ ಬಾರಿಗೆ ಮೇಯರ್ ದಫೇದಾರನಾಗಿ ನೇಮಕ ಮಾಡಿದ್ದರು. ಅವರು ಅಧಿಕಾರ ವಹಿಸಿಕೊಂಡ 4-5 ತಿಂಗಳಲ್ಲಿ ಕೌನ್ಸಿಲ್ ಸಭೆ ನಡೆಯುತ್ತಿದ್ದಾಗ ಅಚಾನಕ್ಕಾಗಿ ವಿರೋಧ ಪಕ್ಷದವರು ವಿಷಯವೊಂದಕ್ಕೆ ಸಂಬಂಧಿಸಿದಂತೆ ಕೌನ್ಸಿಲ್ ಬಾವಿಗಿಳಿದು ಹಾಗೂ ಮೇಯರ್ ಕುಳಿತಿದ್ದ ಆಸನ‌ಕ್ಕೆ ನುಗ್ಗಿ ಗಲಾಟೆ ಮಾಡಿದರು. ಆ ಸಂದರ್ಭದಲ್ಲಿ ಬಹಳ ಕಷ್ಟಪಟ್ಟು ಮೇಯರ್ ಅವರನ್ನು ರಕ್ಷಣೆ ಮಾಡಿ ಸಭೆಯಿಂದ ಸುರಕ್ಷಿತವಾಗಿ ಹೊರಗೆ ಕರೆತಂದೆ. ಇದು ನನಗೆ ಮರೆಯಲಾಗದ ಘಟನೆ”

– ಧರ್ಮರಾಯ, ಬಿಬಿಎಂಪಿ ದಫೇದಾರ

ಸಮಯದ ಪರಿವೆ ಇಲ್ಲದಂತೆ ಕೆಲಸ ಮಾಡುತ್ತಿದ್ದ ಧರ್ಮರಾಯ, ತಮ್ಮ‌ ಸುಧೀರ್ಘ ಸೇವಾ ಅವಧಿಯಲ್ಲಿ ಸಾಕಷ್ಟು ಆಯುಕ್ತರು, ಮೇಯರ್ ಗಳನ್ನು ಕಂಡಿದ್ದಾರೆ. ಅವರೆಲ್ಲರ ಪೈಕಿ ಆಯುಕ್ತರಾಗಿದ್ದ ಜಯರಾಜ್, ಶಂಕರಲಿಂಗೇಗೌಡ, ಸಿದ್ದಯ್ಯ, ಭರತ್ ಲಾಲ್ ಮೀನಾ, ಸುಬ್ರಹ್ಮಣ್ಯ ಅವರ ಕಾರ್ಯ ವೈಖರಿ ಇಷ್ಟವಾಗುತ್ತಿತ್ತು ಎಂದು ಹೇಳುತ್ತಾರೆ.

ಈ ತನಕ ಧರ್ಮರಾಯ ಅವರಿಗೆ ಬಿಬಿಎಂಪಿಯ ಕೆಂಪೇಗೌಡ ದಿನಾಚರಣೆಯಲ್ಲಿ ಹಾಗೂ 2006ರಲ್ಲಿ ರಾಜ್ಯಪಾಲರಿಂದ ಗಣರಾಜ್ಯೋತ್ಸವ ಸಂದರ್ಭದಲ್ಲಿ ಉತ್ತಮ ನೌಕರ ಪ್ರಶಸ್ತಿ, ಕನಕದಾಸ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.

ಧರ್ಮರಾಯನ ಸಹೋದರ ಕರಗ ಪೂಜಾರಿ :

ಒಟ್ಟು 9 ಮಂದಿ ಸಹೋದರ, ಸಹೋದರಿಯರು ಇರುವ ತುಂಬು ಕುಟುಂಬದಲ್ಲಿ ಜನಿಸಿದ ಧರ್ಮರಾಯ ವಹ್ನಿಕುಲ ಕ್ಷತ್ರಿಯ ಸಮುದಾಯದವರು. ಅವರ ತಮ್ಮ ಲೋಕೇಶ್ ಧರ್ಮರಾಯ ಸ್ವಾಮಿ ದೇವಸ್ಥಾನದ ಐತಿಹಾಸಿಕ ಕರಗವನ್ನು ಐದು ಬಾರಿ ಹೊತ್ತಿದ್ದಾರೆ.

ಒಟ್ಟಾರೆ ಪಾಲಿಕೆಯ ದಫೇರಾದರೂ ಧರ್ಮರಾಯ ಎಲ್ಲ ನೌಕರರ ಮನಸ್ಸನ್ನು ಗೆದ್ದ “ಮಹಾರಾಜ”ನಾಗಿದ್ದಂತೂ ಸತ್ಯ ಎಂಬ ಅಭಿಪ್ರಾಯ ಅವರ ಸಹದ್ಯೋಗಿಗಳದ್ದಾಗಿದೆ.

WhatsApp Join our WhatsApp Channel
Previous Post

ಬೆಂಗಳೂರು ನಗರ ಜಿಲ್ಲೆಯ ಕರೋನಾ ಸೋಂಕು ನಿಯಂತ್ರಣಕ್ಕೆ ಯಶಸ್ವಿ ಕ್ರಮ ; ಹಳ್ಳಿಗಳ ಪ್ರತಿ ಮನೆ ಮನೆಗೂ ವೈದ್ಯರ ತಂಡ ಭೇಟಿ

Next Post

ಬೆಂಗಳೂರು ಜಿಲ್ಲಾಧಿಕಾರಿಗಳಿಂದ ಉತ್ತರ – ದಕ್ಷಿಣ ತಾಲೂಕು ಕಚೇರಿಗೆ ಹಠಾತ್ ಭೇಟಿ ಪರಿಶೀಲನೆ

Next Post

ಬೆಂಗಳೂರು ಜಿಲ್ಲಾಧಿಕಾರಿಗಳಿಂದ ಉತ್ತರ - ದಕ್ಷಿಣ ತಾಲೂಕು ಕಚೇರಿಗೆ ಹಠಾತ್ ಭೇಟಿ ಪರಿಶೀಲನೆ

PROPERTY TAX | ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡ ಮಾಲೀಕರಿಗೆ ನೋಟಿಸ್ ನೀಡುವಲ್ಲೂ ಎಡವಿದ ಬಿಬಿಎಂಪಿ ; ನಾಲ್ಕು ವರ್ಷದಿಂದ ರೆವಿನ್ಯೂ ಸಿಬ್ಬಂದಿ ಮಾಡಿದ್ದೇನು?

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group