Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP APPLE IPOD AFFECTION | ಬಿಬಿಎಂಪಿ ಮಾಜಿ ಕೌನ್ಸಿಲರ್ ಗಳಿಗೆ ಮುಂದಿನ ಎಲೆಕ್ಷನ್ ನಲ್ಲಿ ಉರುಳಾಗುವುದೇ ಐಪಾಡ್ ?

ಪಾಲಿಕೆ ಅವಧಿ ಪೂರ್ಣಗೊಂಡರು ಬಿಬಿಎಂಪಿ ಕೌನ್ಸಿಲ್ ನೀಡಿದ ಆಪಲ್ ಐಪಾಡ್ ಮರಳಿಸದ ಪುರಪಿತೃಗಳು | ಮಾಜಿ ಸದಸ್ಯರು, ತಲಾ ಒಬ್ಬ ಶಾಸಕರು ಮತ್ತು ಸಂಸದರೂ ಐಪಾಡ್ ಮೋಹಕ್ಕೆ ಸಿಲುಕಿದರಾ? | ಚುನಾವಣಾ ಅನರ್ಹತೆಯ ತೂಗುಗತ್ತಿಯಲ್ಲಿ ಮಾಜಿ ಕಾರ್ಪೊರೇಟರ್ ಗಳು | 81 ಮಾಜಿ ಸದಸ್ಯರು ಈ ತನಕ ಐಪಾಡ್ ಹಿಂತಿರುಗಿಸಿಲ್ಲ

by Bengaluru Wire Desk
June 12, 2021
in Bengaluru Focus, BW Special
Reading Time: 2 mins read
0

ಬೆಂಗಳೂರು (www.bengaluruwire.com) : ಕೋಲಾರ ಸಂಸದ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಮುನಿಸ್ವಾಮಿ, ಮಾಜಿ ಮೇಯರ್, ಉಪಮೇರ್ ಗಳು ಸೇರಿದಂತೆ ಬಿಬಿಎಂಪಿಯ 81 ಮಾಜಿ ಪಾಲಿಕೆ ಸದಸ್ಯರು ಬಿಬಿಎಂಪಿಗೆ ಸೇರಿದ ಆಪಲ್ ಐಪಾಡ್ ಈ ತನಕ ವಾಪಸ್ ಮಾಡಿಲ್ಲ.

ಇದಲ್ಲದೆ 12 ನಾಮ ನಿರ್ದೇಶಿತ ಕೌನ್ಸಿಲರ್ ಗಳು ಮಾಜಿ ಆದರೂ ಐಪಾಡ್ ಅನ್ನು ಪಾಲಿಕೆಗೆ ಹಸ್ತಾಂತರಿಸಿಲ್ಲ. ಈತನಕ ಬಿಬಿಎಂಪಿ ಕೌನ್ಸಿಲ್ ಕಚೇರಿಯಿಂದ ಮೂರು ಬಾರಿ ನೋಟಿಸ್ ನೀಡಿದರೂ ಈತನಕ ಐಪಾಡ್ ಹಿಂತಿರುಗಿಸಿಲ್ಲ. ಈ 81 ಮಾಜಿ ಕಾರ್ಪೊರೇಟರ್ ಗಳ ಪೈಕಿ ಪ್ರಸ್ತುತ ಕೋಲಾರದ ಸಂಸದರಾಗಿರುವ ಎಸ್.ಮುನಿಸ್ವಾಮಿ, ಮಾಜಿ ಸದಸ್ಯರೂ ಹಾಗೂ ಪ್ರಸ್ತುತ ಶಾಸಕರಾಗಿರುವ ಕೆ.ಆರ್.ಪುರ ವಾರ್ಡಿನ ಕೆ.ಪೂರ್ಣಿಮಾ, ಮಾಜಿ ಮೇಯರ್ ಜಿ.ಪದ್ಮಾವತಿ, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಜಿ.ಕೆ.ವೆಂಕಟೇಶ್, ರಾಜಣ್ಣ, ಮಂಜುನಾಥ ರಾಜು, ಇಮ್ರಾನ್ ಪಾಷ ಮತ್ತಿತರರು ಸೇರಿದ್ದಾರೆ.

ಐಪಾಡ್ ಸಾಂದರ್ಭಿಕ ಚಿತ್ರ

ಬಿಬಿಎಂಪಿಯ ಕೌನ್ಸಿಲ್ ಕಚೇರಿ, ಮಾಹಿತಿ ಹಕ್ಕು ಕಾಯ್ದೆಯಡಿ ನೀಡಿರುವ ಮಾಹಿತಿಯಲ್ಲಿ ಈ ಅಂಶ ಬಹಿರಂಗಗೊಂಡಿದೆ. ಈ ದಾಖಲೆಯಲ್ಲಿರುವಂತೆ ಜೂನ್ 7 ರ ತನಕ ಒಟ್ಟು 81 ಮಾಜಿ‌ ಕೌನ್ಸಿಲರ್ ಗಳು ಹಾಗೂ 12 ಮಂದಿ ನಾಮ ನಿರ್ದೇಶಿತ ಸದಸ್ಯರು ಐಪಾಡ್ ವಾಪಸ್ ಮಾಡಿರಲಿಲ್ಲ. ಪಾಲಿಕೆಯು ಸಂಪತ್ ರಾಜ್ 51ನೆಯ ಮೇಯರ್ ಆಗಿದ್ದಾಗ 2018ರಲ್ಲಿ, ಕೌನ್ಸಿಲ್ ಸಭೆಯಲ್ಲಿ ಕೈಗೊಳ್ಳುವ ನಿರ್ಣಯ, ಸಭೆ ನಡವಳಿ ಮತ್ತಿತರ ಮಾಹಿತಿಗಳನ್ನು ಸದಸ್ಯರಿಗೆ ಕಾಗದ ಪತ್ರ ರಹಿತ ವ್ಯವಸ್ಥೆಯಡಿ ರವಾನಿಸಲು ನಿರ್ಧರಿಸಿತ್ತು.

ಬಿಬಿಎಂಪಿ ಐಪಾಡ್ ಹಿಂದಿರುಗಿಸದ ಮಾಜಿ ಕಾರ್ಪೊರೇಟರ್ ಗಳ ಪಟ್ಟಿ

ಹಾಗಾಗಿ ಕೌನ್ಸಿಲ್ ಸಂಬಂಧಿತ ಮಾಹಿತಿಗಳನ್ನು ಇ-ಮೇಲ್ ಮತ್ತಿತರ ವಿಧಾನದ ಮೂಲಕ ಪಾಲಿಕೆ ಸದಸ್ಯರಿಗೆ ಕಳುಹಿಸಲು ಅನುಕೂಲವಾಗಲೆಂದು ಆಪಲ್ ಕಂಪನಿಯ ವೈಫೈ ಇರುವ ಆಪಲ್ ಐಪಾಡ್ ಅನ್ನು ತಲಾ 44 ಸಾವಿರ ರೂಪಾಯಿಯಲ್ಲಿ ಕಿಯೋನಿಕ್ಸ್ ಸಂಸ್ಥೆಯಿಂದ ಖರೀದಿಸಿ ಎಲ್ಲ ಸದಸ್ಯರು ಮತ್ತು ನಾಮ ನಿರ್ದೇಶಿತ ಸದಸ್ಯರಿಗೆ ವಿತರಿಸಿತ್ತು. 10 ಸೆಪ್ಟೆಂಬರ್ 2020ಕ್ಕೆ 2015ನೇ ಸಾಲಿನ ಪಾಲಿಕೆ ಅವಧಿ ಪೂರ್ಣಗೊಂಡಿತು. ಆನಂತರ ಪಾಲಿಕೆ ಮಾಜಿ ಸದಸ್ಯರು ಆ ಐಪಾಡ್ ಗಳನ್ನು ವಾಪಸ್ ಮಾಡಬೇಕಿತ್ತು. ಆದರೆ ನಿಯಮದಂತೆ ವಾಪಸ್ ಮಾಡಿಲ್ಲ.

  • ಬಿಬಿಎಂಪಿ ಐಪಾಡ್ ಹಿಂದಿರುಗಿಸದ ಮಾಜಿ ಕಾರ್ಪೊರೇಟರ್ ಗಳ ಪಟ್ಟಿ

ಜನಪ್ರತಿನಿಧಿಗಳು ಸರ್ಕಾರಿ ಸವಲತ್ತಿಗೆ ಆಸೆ ಪಡುವುದು ತಪ್ಪು‌:

2018 ರಲ್ಲಿ ಐಪಾಡ್ ಗಳನ್ನು ಪಡೆದುಕೊಂಡರು ಎಷ್ಟೋ ಕಾರ್ಪೊರೇಟರ್ ಗಳು ಅದನ್ನು ಬಳಸಲಿಲ್ಲ. ಕೆಲವರು ಐಪಾಡ್ ಬಾಕ್ಸ್ ತೆಗೆದರೂ ಅದನ್ನು ಬಳಸಲು ತಿಳಿದಿರಲಿಲ್ಲ. ಈ ಪ್ರಕರಣದ ಬಗ್ಗೆ ಬೆಂಗಳೂರು ನಗರ ದಕ್ಷಿಣ ಜಿಲ್ಲೆ ಬಿಜೆಪಿ ಅಧ್ಯಕ್ಷ ಎನ್.ಆರ್.ರಮೇಶ್ ಹೇಳೋದು ಹೀಗೆ :

” ಜನಪ್ರತಿನಿಧಿಗಳು ಮೊದಲಿಗೆ ಸಮಾಜದ ಸೇವೆಗೆ ಬಂದ ಮೇಲೆ ಸರ್ಕಾರಿ ಸವಲತ್ತಿಗೆ ಆಸೆ ಪಡುವುದು ತಪ್ಪು. ಪಾಲಿಕೆ ಯೋಜನೆ, ಕಾರ್ಯಕ್ರಮ ತಿಳಿಸಿಲೆಂದು ನೀಡಿದ ಐಪಾಡ್ ಅನ್ನು ಕೌನ್ಸಿಲ್ ಅವಧಿ ಮುಗಿದ ಕೂಡಲೇ ವಾಪಸ್ ಮಾಡಬೇಕಿತ್ತು. ಇನ್ನೂ ಕೂಡ ಪಾಲಿಕೆ ಸ್ವತ್ತನ್ನು ಹಿಂತಿರುಗಿಸದಿರುವುದು ದುರಂತ. ಕಳೆದ ಬಾರಿ ಆರಿಸಿ ಬಂದ 198 ಕಾರ್ಪೊರೇಟರ್ಸ್ ಪೈಕಿ 63 ಮಂದಿ ಬಿಲ್ಡರ್ ಗಳಾಗಿದ್ದರು. ಬಹಳ ಮಂದಿ ಸ್ಥಿತಿವಂತರಿದ್ದರು. ಅವರಿಗೆ 40-50 ಸಾವಿರ ಮೌಲ್ಯದ ಐಪಾಡ್ ಖರೀದಿಸುವುದು ದೊಡ್ಡ ಮಾತಲ್ಲ. ಹಾಗಾಗಿ ಪಾಲಿಕೆಗೆ ಸೇರಿದ ಈ ಸ್ವತ್ತನ್ನು ಕೂಡಲೇ ಹಿಂದಿರುಗಿಸದಿದ್ದಲ್ಲಿ ಮುಂದೆ ಚುನಾವಣೆಗೆ ನಿಂತಲ್ಲಿ‌ ಅದೇ ಅವರಿಗೆ ಉರುಳಾಗಬಹುದು.”

– ಎನ್.ಆರ್.ರಮೇಶ್, ಬೆಂಗಳೂರು ನಗರ ದಕ್ಷಿಣ ಜಿಲ್ಲಾಧ್ಯಕ್ಷ
  • ಬಿಬಿಎಂಪಿ ಐಪಾಡ್ ಹಿಂದಿರುಗಿಸದ ಮಾಜಿ ಕಾರ್ಪೊರೇಟರ್ ಗಳ ಪಟ್ಟಿ

ಇದನ್ನು ಗಮನಿಸಿದರೆ, ಎಲೆಕ್ಷನ್ ಗೆ ಲಕ್ಷಾಂತರ ರೂಪಾಯಿ ಕರ್ಚು ಮಾಡುವ ಮಾಜಿ ಪುರಪಿತೃಗಳಿಗೆ ಆಪಲ್ ಐಪಾಡ್ ಮೇಲಿನ ಮೋಹ ಹೋದಂತೆ ಕಾಣ್ತಿಲ್ಲ. ಐಪಾಡ್ ನೀಡದಿರುವ ಪಾಲಿಕೆ ಕಾರ್ಪೊರೇಟರ್ ಗಳಿಗೆ ಮುಂದೆ ಬಿಬಿಎಂಪಿ ಎಲೆಕ್ಷನ್ ನಿಂತರೆ ಸಮಸ್ಯೆ ಆಗುವುದೇ ಹೆಚ್ಚು.

ಏಕಂದರೆ ಪಾಲಿಕೆ ಕೌನ್ಸಿಲ್ ಕಚೇರಿಯಿಂದ ಐಪಾಡ್ ನೀಡದ ಕೌನ್ಸಿಲರ್ ಗಳಿಗೆ ಮಾರ್ಚ್ 2 ನೇ ತಾರೀಖು ಕೊನೆಯ ಹಾಗೂ ಅಂತಿಮ ತಿಳುವಳಿಕೆಯ ನೋಟಿಸ್ ನಲ್ಲಿ, ಒಂದೊಮ್ಮೆ ಐಪಾಡ್ ಹಿಂದಿರುಗಿಸದಿದ್ದರೆ ಆ ಮಾಜಿ ಸದಸ್ಯರ ಹೆಸರಲ್ಲಿ ಸರ್ಕಾರಿ ಸಂಸ್ಥೆಯ ಬೇಬಾಕಿ ಉಳಿಸಿಕೊಂಡಿದ್ದಾರೆ ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಡಿಫಾಲ್ಟರ್ ಆದರೆ ಚುನಾವಣೆಯಲ್ಲಿ ನಿಲ್ಲಲು ಕಷ್ಟ !!

“ಬಿಬಿಎಂಪಿಯ ಚುನಾವಣೆ ನಡೆದಲ್ಲಿ ಐಪಾಡ್ ನೀಡದ ಸದಸ್ಯರು ಒಂದೊಮ್ಮೆ ಚುನಾವಣೆಗೆ ಸ್ಪರ್ಧಿಸಿದಲ್ಲಿ, ಚುನಾವಣಾ ಆಯೋಗಕ್ಕೆ ಅಫಿಡೆವಿಟ್ ಸಲ್ಲಿಸುವಾಗ, ಸರ್ಕಾರದಿಂದ ತಾವು ಯಾವುದೇ ಬೇಬಾಕಿ (ಡಿಫಾಲ್ಟರ್) ಉಳಿಸಿಕೊಂಡಿಲ್ಲವೆಂದು ತಿಳಿಸಬೇಕಾಗುತ್ತೆ. ಒಂದೊಮ್ಮೆ ಸುಳ್ಳು ಮಾಹಿತಿ ನೀಡಿ, ಅದು ರುಜುವಾತಾದಲ್ಲಿ ಆ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗುತ್ತೆ. ಒಂದೊಮ್ಮೆ ಚುನಾವಣೆಯಲ್ಲಿ ಗೆದ್ದು ಬಂದ ನಂತರ ಯಾರಾದರೂ ಅವರ ಆಯ್ಕೆ ಪ್ರಶ್ನಿಸಿದಲ್ಲಿ, ಬೇಬಾಕಿ ಮಾಹಿತಿ ಮುಚ್ಚಿಟ್ಟು ಸದಸ್ಯರಾಗಿ ಆಯ್ಕೆಯಾದರೂ ಚುನಾವಣಾ ಆಯೋಗ ಅವರ ಸದಸ್ಯತ್ವವನ್ನು ಅಸಿಂಧುಗೊಳಿಸುವ ಸಾಧ್ಯತೆಯಿದೆ.”

– ರಾಮೇಗೌಡ, ಬಿಬಿಎಂಪಿ ಕೌನ್ಸಿಲ್ ಕಾರ್ಯದರ್ಶಿ
ಬಿಬಿಎಂಪಿ ಕೌನ್ಸಿಲ್ ಕಚೇರಿಯಿಂದ ನೀಡಲಾದ ಅಂತಿಮ ತಿಳುವಳಿಕೆ ಪತ್ರದ ದಾಖಲೆ

ಬಿಜೆಪಿ ಅಂದಿನ ಸದಸ್ಯರಾದ ಪದ್ಮನಾಭರೆಡ್ಡಿ ಹಾಗೂ ಪೂರ್ಣಿಮಾ ರಮೇಶ್ ಅವರನ್ನು ಹೊರತುಪಡಿಸಿ ಉಳಿದ 196 ಕಾರ್ಪೊರೇಟರ್ಸ್ ಹಾಗೂ ನಾಮನಿರ್ದೇಶಿತ ಸದಸ್ಯರು ಪಾಲಿಕೆಯಿಂದ ಐಪಾಡ್ ಪಡೆದುಕೊಂಡರು. ಆ ಪೈಕಿ ಕಾವೇರಿಪುರ ವಾರ್ಡ್ ನ ರಮಿಳಾ ಉಮಾಶಂಕರ್, ಏಳುಮಲೈ ನಿಧನರಾದರು. ರಮಿಳಾ ಉಮಾಶಂಕರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಪಲ್ಲವಿ ಚೆನ್ನಪ್ಪ ಗೆದ್ದು ಬಂದ ಮೇಲೆ ಅವರಿಗೂ ಐಪಾಡ್ ನೀಡಲಾಯ್ತು. ಅದನ್ನು ಅವರು ವಾಪಸ್ ಮಾಡಿದ್ದಾರೆ ಕೂಡ.

ಐಪಾಡ್ ಬದಲು ಇಂತಿಷ್ಟು ದರ ನಿಗಧಿಪಡಿಸಿ ವಸೂಲಿಗೆ ಸಲಹೆ :

ಈ ಬಗ್ಗೆ ಬಿಬಿಎಂಪಿ ಕಾಯ್ದೆ – 2020 ಕರಡು ರಚನಾ ಸಮಿತಿ ಸದಸ್ಯರಾಗಿದ್ದ, ವಿಧನಾಪರಿಷತ್ ಸದಸ್ಯರಾದ ಪಿ.ಆರ್.ರಮೇಶ್ ಬೆಂಗಳೂರು ವೈರ್ ಗೆ ಪ್ರತಿಕ್ರಿಯೆ ನೀಡಿದ್ದು, 2018ರಲ್ಲಿ ಕಾಗದ ರಹಿತ ಸಂಪರ್ಕ ವ್ಯವಸ್ಥೆ ಅಳವಡಿಸಿಕೊಳ್ಳುವಾಗ, ಕಾಗದ ದಾಖಲೆ ಪ್ರಿಂಟ್ ಮಾಡಿ ವಿತರಿಸುವ ಅವಧಿ, ಪಾಲಿಕೆ ವೆಚ್ಚ ಉಳಿತಾಯವಾಗುತ್ತಿದ್ದ ಹಿನ್ನಲೆಯಲ್ಲಿ, ಪಾಲಿಕೆ ಮತ್ತು ಸದಸ್ಯರು ಶೇ.50 ರಷ್ಟು ಹಣ ನೀಡಿ ಕೌನ್ಸಿಲರ್ ಗಳಿಗೇ ಐಪಾಡ್ ಹಂಚಿಕೆ ಮಾಡುವ ನಿರ್ಣಯ ಮಾಡಬೇಕಿತ್ತು. ಬಿಬಿಎಂಪಿ ಕೆಲಸಗಳಿಗೆ ಮಾತ್ರ ಅದನ್ನು ಬಳಸುವಂತೆ ನಿಯಮ ಮಾಡಬೇಕಿತ್ತು ಎಂದು ತಿಳಿಸಿದ್ದಾರೆ.

ಪಾಲಿಕೆ ಸದಸ್ಯರಿಗೆ ನೀಡುವ ಮಾಸಿಕ ಗೌರವ ಧನದಲ್ಲೇ ಐಪಾಡ್ ಹಣವನ್ನು ಕಡಿತ ಮಾಡಿಕೊಂಡರೆ ಉತ್ತಮವಾಗುತ್ತಿತ್ತು. ಈಗಾಗಲೇ ವಿತರಿಸುವ ಐಪಾಡ್ ಬದಲಿಗೆ ಮಾಜಿ ಸದಸ್ಯರಿಂದ ಕೌನ್ಸಿಲ್ ಕಚೇರಿ ಹಣ ಪಡೆದುಕೊಂಡರೆ ಉತ್ತಮ ಎಂದು ಅವರು ಹೇಳುತ್ತಾರೆ.

ಈಗ ಆ ಹಳೆಯ ಐಪಾಡ್ ಗಳನ್ನು ವಾಪಸ್ ಪಡೆದುಕೊಂಡರು, ಹೊಸ ಪಾಲಿಕೆ ಸದಸ್ಯರು ಆರಿಸಿಬಂದರೆ, ಈ ಹಳೆಯ ಸಾಮಗ್ರಿಗಳನ್ನು ಅವರು ಬಳಸಲ್ಲ. ಆಗ ತೆರಿಗೆದಾರರ ಹಣ ಅನವಶ್ಯಕವಾಗಿ ಪೋಲಾದಂತಾಗುತ್ತೆ. ಮುಂದೆ ಆ ರೀತಿ ತಪ್ಪು ಮರು ಕಳಿಸಬಾರದು ಎಂದು ಪಿ.ಆರ್.ರಮೇಶ್, ಪಾಲಿಕೆಗೆ ಸಲಹೆ ನೀಡಿದ್ದಾರೆ.

ಇನ್ನೊಂದೆಡೆ ಮಾರ್ಚ್ 9 ರಂದು ಬಿಬಿಎಂಪಿ ಐಟಿ ಸಲಹೆಗಾರರಿಂದ ಕೌನ್ಸಿಲ್ ಕಾರ್ಯದರ್ಶಿಗಳು ಸಲಹೆ ಪಡೆದಿದ್ದು 3 ವರ್ಷದ ಸವಕಳಿ ಕಳೆದು, ಇನ್ನೂ ಐಪಾಡ್ ವಾಪಸ್ ಮಾಡದ ಪ್ರತಿ ಸದಸ್ಯರಿಂದ ಐಪಾಡ್ ಬದಲಿಗೆ 27,021 ರೂ. ವಸೂಲಿ ಮಾಡಲು ಚಿಂತನೆ ನಡೆಸಿದ್ದಾರೆ. ಕೌನ್ಸಿಲ್ ಇನ್ನೂ ಸ್ಪಷ್ಟ ನಿರ್ಧಾರ ತಳೆದಿಲ್ಲ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

POWER TARRIF HIKE | ಕರೋನಾ ಸಂಕಷ್ಟ ಕಾಲದಲ್ಲೂ ಶೇ.3.84 ರಷ್ಟು ವಿದ್ಯುತ್ ದರ ಏರಿಕೆ ಮಾಡಿದ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ

Next Post

ಕೋವಿಡ್ ನಿರ್ಬಂಧ ಸಡಿಲ : ಬೆಂಗಳೂರಿನ ನಾಗರೀಕರು ಎಚ್ಚರದಿಂದಿರಬೇಕು – ಗೌರವಗುಪ್ತ ಹೇಳಿಕೆ

Next Post

ಕೋವಿಡ್ ನಿರ್ಬಂಧ ಸಡಿಲ : ಬೆಂಗಳೂರಿನ ನಾಗರೀಕರು ಎಚ್ಚರದಿಂದಿರಬೇಕು - ಗೌರವಗುಪ್ತ ಹೇಳಿಕೆ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಕೋವಿಡ್ ಪ್ರತಿಕೂಲ ಪರಿಸ್ಥಿತಿ ಮಧ್ಯೆಯೂ ತೆರಿಗೆ ಸಂಗ್ರಹ ತೃಪ್ತಿಕರವಾಗಿದೆ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d