Tuesday, June 10, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire
Sponsored Preped- Prepare Education

Prepare Edutech: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ

by Bengaluru Wire Desk
June 18, 2021
in News Wire, Others, sponsored
Reading Time: 2 mins read
0

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ ಕಷ್ಟಪಡುವುದುಂಟು. ಈ ಲೆಕ್ಚರರ್ ಕನ್ನಡದಲ್ಲಿ ಒಂದೂ ವರ್ಡ್ ಹೇಳೋದಿಲ್ಲ ಎನ್ನುವುದು ವಿದ್ಯಾರ್ಥಿಗಳ ದೂರು.

ಕನ್ನಡ ವಿದ್ಯಾರ್ಥಿಗಳೇ ಭಯಬೇಡ

ಆರಂಭಿಕ ಶಿಕ್ಷಣದಲ್ಲಿ ಮೊದಲ ಮತ್ತು ಎರಡನೇಯ ಭಾಷೆಯಾಗಿ ಕನ್ನಡವನ್ನು ಓದಿರುವ ಬಹುತೇಕ ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆಯಲ್ಲಿರುವ ಕೋರ್ಸ್‌ಗಳು, ಅಲ್ಲಿರುವ ಪದಪುಂಜಗಳು ಅರ್ಥವಾಗದೆ ಪರಿತಪಿಸುತ್ತಾರೆ. ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಕೇರ್ ಇಂತಹ ಕಷ್ಟದ ವಿಷಯಗಳನ್ನು ಕನ್ನಡದಲ್ಲಿ, ಕಂಗ್ಲಿಷ್ನಲ್ಲಿ ಯಾರಾದರೂ ಹೇಳಿಕೊಡುವಂತೆ ಇದ್ದರೆ…. ಎಂದು ಸಾಕಷ್ಟು ವಿದ್ಯಾರ್ಥಿಗಳು ಆಲೋಚಿಸುತ್ತಿರಬಹುದು. ಇಂತಹ ಸಾಹಸಕ್ಕೆ ಬಾಗಲಕೋಟೆಯ ಜನಪ್ರಿಯ ವೈದ್ಯರೊಬ್ಬರು ಕೈಹಾಕಿದ್ದಾರೆ. ಬಾಗಲಕೋಟೆಯ ಜನಪ್ರಿಯ ನೆಪ್ರೊಲಜಿಸ್ಟ್ ಡಾ. ಸಂದೀಪ್ ಹುಯಿಲಗೋಳ ಅವರ, ಒಂದಿಷ್ಟು ಸಮಾನಾಸಕ್ತ ಪರಿಣಿತರನ್ನು ಒಟ್ಟಾಗಿಸಿ ಕನ್ನಡ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ವಿಶೇಷ Preped ಸ್ಟಾರ್ಟಪ್ ಆರಂಭಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ವಿದ್ಯಾರ್ಥಿಗಳು ಇದನ್ನು ಬಳಸಬಹುದು ಎಂದು ಡಾ. ಸಂದೀಪ್‌ ಮಾಹಿತಿ ನೀಡಿದ್ದಾರೆ.

ಸ್ಟಾರ್ಟಪ್ ಹಿಂದಿನ ಕಾಳಜಿ

ಒಳ್ಳೆಯ ಭವಿಷ್ಯ ಪಡೆಯುವುದು ಎಲ್ಲರ ಕನಸು. ಆದರೆ, ಕೆಲವೊಮ್ಮೆ ಇಂತಹ ಕಷ್ಟದ ಇಂಗ್ಲಿಷೇ ಭೂತವಾಗಿ ಕಾಡುವುದುಂಟು. ಕೆಲವೊಮ್ಮೆ ಸಾಕಷ್ಟು ಪ್ರತಿಭೆ ಇರುವ ಗ್ರಾಮೀಣ ಪ್ರತಿಭೆಗಳು ಈ ಇಂಗ್ಲಿಷ್‌ನಿಂದಾಗಿ ಬದಿಗೆ ಸರಿಯುವುದುಂಟು. ಮುಖ್ಯವಾಗಿ ಆರೋಗ್ಯ ಸೇವಾ ವಲಯದಲ್ಲಿ ಈ ರೀತಿ ಆದರೆ ಒಳ್ಳೆಯ ಸೇವೆ ಜನರಿಗೆ ದೊರೆಯುವುದು ಕಷ್ಟವಾಗುತ್ತದೆ. ಆದರೆ, ಕಲಿಯಲು ಆಸಕ್ತಿ ಉಳ್ಳವರಿಗೆ ಭಾಷೆ ಅಡ್ಡಿಯಾಗಬಾರದು ಎನ್ನುವುದು ಡಾ. ಸಂದೀಪ್ ಹುಯಿಲಗೋಳ ಅವರ ಕಾಳಜಿ.

ಶೈಕ್ಷಣಿಕ ಹಬ್ ಆದ ಬಾಗಲಕೋಟೆಯಲ್ಲಿ ಡಾ. ಸಂದೀಪ್ ಅವರು ಕನ್ನಡ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಬೋಧಿಸುವ ವಿಶೇಷ ಸೇವೆ ಪರಿಚಯಿಸಿದ್ದಾರೆ. ಇವರ ಈ Preped ಸ್ಟಾರ್ಟಪ್‌ಗೆ ಹಲವು ಜನರು ಕೈ ಜೋಡಿಸಿದ್ದು, ಶೀಘ್ರದಲ್ಲಿ ದೊಡ್ಡ ಮಟ್ಟದಲ್ಲಿ ಎಲ್ಲರಿಗೂ ಲಭ್ಯವಾಗಲಿದೆ. ಈ ಸೇವೆ ಕೇವಲ ಬಾಗಲಕೋಟೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಎಲ್ಲರಿಗೂ ದೊರಕಬೇಕು ಎಂಬ ಕಾಳಜಿಯಿಂದ ಇದಕ್ಕಾಗಿ ವಿಶೇಷ ಆನ್ಲೈನ್ ಕೋರ್ಸ್‌ಗಳನ್ನು ಆರಂಭಿಸಿದ್ದಾರೆ. ಅತ್ಯಂತ ಕಡಿಮೆ ದರದಲ್ಲಿ ಈ ಕೋರ್ಸ್‌ಗಳನ್ನು ಕಲಿಯುವ ಅವಕಾಶ ವಿದ್ಯಾರ್ಥಿಗಳಿಗಿದೆ.ಅಂದರೆ ಕೆಲವು ನೂರು ರೂಪಾಯಿ ಮೊತ್ತಕ್ಕೆ ಕೋರ್ಸ್‌ಗಳು ಲಭ್ಯವಿದೆ.. ಇದಕ್ಕಾಗಿ ಇವರಿಗೆ ಮತ್ತು ಇವರ ತಂಡಕ್ಕೆ ಅಭಿನಂದನೆ ಸಲ್ಲಿಸಲೇಬೇಕು. ಜೊತೆಗೆ ಇನ್ನು ಕೆಲವೇ ದಿನಗಳಲ್ಲಿ ಇದಕ್ಕಾಗಿ App ಹೊರತರಲಿದ್ದು, ವಿದ್ಯಾರ್ಥಿಗಳು ತಮ್ಮ smartphone ಮೂಲಕವೇ ಕಲಿಯಬಹುದು.

Preped ವಿಶೇಷತೆಗಳೇನು?

•  ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಗೆ ಸಂಬಂಧಪಟ್ಟ ಕೋರ್ಸ್‌ಗಳನ್ನು ಅತ್ಯಂತ ಕಡಿಮೆ ಶುಲ್ಕದಲ್ಲಿ ಕಲಿಯುವ ಅವಕಾಶ. (ಕೇವಲ 300 ರೂ, 500 ರೂ. ಗೆ ಇಂತಹ ಕೋರ್ಸ್‌ ಗೆ ಸೇರಬಹುದಾಗಿದೆ).

•    ಕನ್ನಡ ವಿದ್ಯಾರ್ಥಿಗಳನ್ನುಗಮನದಲ್ಲಿಟ್ಟುಕೊಂಡು ನರ್ಸಿಂಗ್, ಪ್ಯಾರಮೆಡಿಕಲ್, ಅಲೈಡ್ ಹೆಲ್ತ್ಕೇರ್ ಸಬ್ಜೆಕ್ಟ್ಗಳನ್ನು ಅತ್ಯಂತ ಸರಳವಾಗಿ ಅರ್ಥ ಮಾಡಿಸುವ ಪ್ರಯತ್ನ ಇದಾಗಿದೆ.

•   ಗುಣಮಟ್ಟದ ಶಿಕ್ಷಣ ಎಲ್ಲರಿಗೂ ದೊರಕಬೇಕುಎನ್ನುವುದು preped.in ಕಾಳಜಿ. ಈ ವಿಶೇಷ ಕೋರ್ಸ್‌ಗಳಿಗೆ ಸೇರಿದ ವಿದ್ಯಾರ್ಥಿಗಳು ತಮ್ಮ ನರ್ಸಿಂಗ್, ಪ್ಯಾರಮೆಡಿಕಲ್, ಅಲೈಡ್ ಹೆಲ್ತ್ಕೇರ್ ಕೋರ್ಸ್ ಗಳನ್ನು ಅತ್ಯಂತ ಸುಲಭವಾಗಿ ಪಾಸ್ ಆಗಬಹುದು.

•   Preped. ಇನ್ ವೆಬ್ ಮತ್ತು ಆಪ್‌ನಲ್ಲಿ 500ಕ್ಕೂ ಹೆಚ್ಚು ವಿಡಿಯೋ ಉಪನ್ಯಾಸಗಳನ್ನು ಅಪ್ಲೋಡ್ ಮಾಡಲಾಗಿದೆ. ಸ್ಥಳೀಯ ಭಾಷೆಯಲ್ಲಿ ಬೋಧಕರು ಬೋಧಿಸುವುದು ಇದರ ವಿಶೇಷ. ಮುಖ್ಯವಾಗಿ ಕನ್ನಡಿಗರಿಗೆ ಕನ್ನಡ ಭಾಷೆಯಲ್ಲಿ ಕಲಿಯಲು ಸಾಧ್ಯವಾಗಲಿದೆ. ಶೀಘ್ರದಲ್ಲಿ ಕೋರ್ಸ್‌ಗಳನ್ನು ಕಲಿಯಬಹುದು.

•     10ನೇ ತರಗತಿಬಳಿಕದ ನರ್ಸಿಂಗ್, ಪ್ಯಾರಮೆಡಿಕಲ್, ಅಲೈಡ್ ಹೆಲ್ತ್‌ಕೇರ್‌ ವಿಷಯಗಳನ್ನುಕಲಿಯಬಹುದು.

ಸೂಪರ್ ಆಗಿದೆ ಅಲ್ವ ಸ್ನೇಹಿತರೇ, ನೀವು ವಿದ್ಯಾರ್ಥಿಯಾಗಿದ್ದರೆ ಈಗಲೇ preped.in ಪರಿಶೀಲಿಸಿರಿ.ಈಗಲೇ ಈ ಮಾಹಿತಿಯನ್ನು, ಲೇಖನದ ಲಿಂಕ್‌ ಅನ್ನು ಸೇವ್‌ ಮಾಡಿಟ್ಟುಕೊಳ್ಳಿ. ಮುಂದೊಂದು ದಿನ ಅಗತ್ಯಬಿದ್ದಾಗ ಮಾಹಿತಿ ಹುಡುಕುವುದು ಸುಲಭವಾಗಲಿದೆ. ಎಲ್ಲಾದರೂ ಈ ಲೇಖನ ಓದುತ್ತಿರುವುದು ವಿದ್ಯಾರ್ಥಿಗಳ ಹೆತ್ತವರು, ಪೋಷಕರು ಆಗಿದ್ದರೆ ಖಂಡಿತವಾಗಿಯೂ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಪ್ರಿಪೇರ್ ಎಜುಟೆಕ್ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಿರಿ.

ಪ್ರಿಪೇರ್ ಎಜುಟೆಕ್ ವೆಬ್ಸೈಟ್  ನೋಡಲು ಇಲ್ಲಿ ಕ್ಲಿಕ್ ಮಾಡಿ

ಪ್ರಿಪೇರ್ ಎಜುಟೆಕ್ ಅವರ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ.

ಶೀಘ್ರದಲ್ಲಿ ಪ್ರಿಪೆಡ್‌.ಇನ್‌ App ಲಾಂಚ್‌ ಆಗಲಿದ್ದು, ಹೆಚ್ಚಿನ ಮಾಹಿತಿಗೆ ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡುತ್ತ ಇರಿ. ಧನ್ಯವಾದ

(ಪ್ರಾಯೋಜಿತ ಬರಹ)

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BW BIG EXPOSE | ಬಿಬಿಎಂಪಿ ಅರಣ್ಯ ಘಟಕ : ಹಸಿರ ಹೆಸರಲ್ಲಿ ನಡೆದಿದೆ ಹಣದ ಲೂಟಿ…? ನಗರದಲ್ಲಿ ನೆಟ್ಟಿರುವ ಶೇ.40ರಷ್ಟು ಗಿಡಗಳೂ ನಾಶ

Next Post

Karnataka Unlock | ಕೋವಿಡ್ 19 ಸೋಂಕು ನಿಯಂತ್ರಣ ಹಿನ್ನಲೆ ; ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಕೆ ಮಾಡಿದ ರಾಜ್ಯ ಸರ್ಕಾರ – ಜೂ.21 ರಿಂದ ನೂತನ ನಿಯಮ ಜಾರಿ

Next Post

Karnataka Unlock | ಕೋವಿಡ್ 19 ಸೋಂಕು ನಿಯಂತ್ರಣ ಹಿನ್ನಲೆ ; ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಕೆ ಮಾಡಿದ ರಾಜ್ಯ ಸರ್ಕಾರ - ಜೂ.21 ರಿಂದ ನೂತನ ನಿಯಮ ಜಾರಿ

BW BIG EXPOSE- 2 | ಕಾಂಟ್ರಾಕ್ಟರ್ಸ್ ಲಾಭಿಗೆ ಬಲಿಯಾಗುತ್ತಿದೆ ಬಿಬಿಎಂಪಿ ಅರಣ್ಯ ಇಲಾಖೆ? : ಸಮಗ್ರ ಶುದ್ಧೀಕರಣದ ಅಗತ್ಯವಿದೆ ಅರಣ್ಯ ಘಟಕಕ್ಕೆ

Please login to join discussion

Like Us on Facebook

Follow Us on Twitter

Recent News

ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡೆಟ್ ಗಳ ಅನುಭವ ಇಲ್ಲಿದೆ

June 9, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d