Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

NEW IT PORTAL 2.0 | ಸಾವಿರಾರು ಕೋಟಿ ರೂ. ವೆಚ್ಚ ಮಾಡಿ ನಿರ್ಮಾಣ ಮಾಡಿದ ಹೊಸ ಇನ್ ಕಮ್ ಟ್ಯಾಕ್ಸ್ 2.0 ಪೋರ್ಟಲ್ ನಲ್ಲಿ ದೋಷ ; ಇ-ಫೈಲಿಂಗ್ ಮಾಡೋಕೆ ಆದಾಯ ತೆರಿಗೆದಾರರ ಸರ್ಕಸ್

ಆದಾಯ ತೆರಿಗೆ ನೂತನ ಇ-ಫೈಲಿಂಗ್ ಪೋರ್ಟಲ್ ಜೂ.7ರಂದು ಅಧಿಕೃತವಾಗಿ ಉದ್ಘಾಟನೆಗೊಂಡು ಮೂರು ವಾರ ಕಳೆದರೂ ವೆಬ್ ಸೈಟ್ ಸೂಕ್ತ ರೀತಿ ಕಾರ್ಯ ನಿರ್ವಹಿಸುತ್ತಿಲ್ಲ. ಈ ಬಗ್ಗೆ ದೇಶಾದ್ಯಂತ 700ಕ್ಕೂ ಹೆಚ್ಚು ಇ-ಮೇಲ್ ಗಳು ಆದಾಯ ತೆರಿಗೆ ಇಲಾಖೆಗೆ ಹರಿದುಬಂದಿದೆ. ಕೇಂದ್ರ ಹಣಕಾಸು ಸಚಿವರಿಂದ ಶೀಘ್ರ ಸಮಸ್ಯೆ ಇತ್ಯರ್ಥದ ಭರವಸೆ

by Bengaluru Wire Desk
June 24, 2021
in BW Special, News Wire
Reading Time: 2 mins read
1

ಬೆಂಗಳೂರು ( www.bengaluruwire.com ) : ಆದಾಯ ತೆರಿಗೆ ಇಲಾಖೆಯು ಬರೋಬ್ಬರಿ 4,242 ಕೋಟಿ ರೂ. ಖರ್ಚು ಮಾಡಿ ಹೊರತಂದ ಇನ್ ಕಮ್‌ಟ್ಯಾಕ್ಸ್ ಪೋರ್ಟಲ್.2 ನೆಲಕಚ್ಚಿದೆ….!

2020-21ನೇ ಸಾಲಿನ ತೆರಿಗೆ ವಿವರ ಸಲ್ಲಿಕೆ ಮಾಡಲು ಇದೇ ಜೂನ್ 30ರಂದು ಇದ್ದ ಅವಧಿಯನ್ನು ಆದಾಯ ತೆರಿಗೆ ಇಲಾಖೆ ಸೆಪ್ಟೆಂಬರ್ 30ರ ತನಕ ವಿಸ್ತರಣೆ ಮಾಡಿದೆ. ಈ ಮಧ್ಯೆ ಈಗಾಗಲೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇರುವ 5 ಕೋಟಿ ಗೂ ಹೆಚ್ಚಿನ ತೆರಿಗೆದಾರರು ಇ- ಫೈಲಿಂಗ್  ಮಾಡಲು ಜೂ.7ರಂದು ಉದ್ಘಾಟನೆಯಾದ ಇನ್ ಕಮ್‌ಟ್ಯಾಕ್ಸ್ ಪೋರ್ಟಲ್.2 ನಲ್ಲಿ ಶತ ಪ್ರಯತ್ನ ಮಾಡಿದರೂ ಆಗುತ್ತಿಲ್ಲ.

ಸಾಫ್ಟ್ ವೇರ್ ದೈತ್ಯ ಸಂಸ್ಥೆಯೆಂಬ ಹಿರಿಮೆಗಳಿಸಿದ ಇನ್ ಫೋಸಿಸ್ ಈ ವೆಬ್ ಸೈಟ್ ವಿನ್ಯಾಸ ಮಾಡಿದ್ದು, ಸೂಕ್ತ ರೀತಿಯಲ್ಲಿ ಪೋರ್ಟಲ್ ಕಾರ್ಯನಿರ್ವಹಿಸದ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ನೂರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿದೆ.

ಈಗಾಗಲೇ ಅಸ್ಥಿತ್ವದಲ್ಲಿದ್ದ www.incometaxindiaefiling.gov.in ಕಾಲ ಕಾಲಕ್ಕೆ ಈ ಪೋರ್ಟಲ್ ಅಪಡೇಟ್ ಆಗುತ್ತಿದ್ದರಿಂದ ಈ ವೆಬ್ ಫೊರ್ಟಲ್, ಆದಾಯ ತೆರಿಗೆ ಪಾವತಿದಾರರು, ತೆರಿಗೆ ವೃತ್ತಿಪರರು ಹಾಗೂ ಆದಾಯ ತೆರಿಗೆ ಇಲಾಖೆಗೂ ಸಾಕಷ್ಟು ಅನುಕೂಲವಾಗಿತ್ತು. ಆದರೆ ಇತ್ತೀಚೆಗೆ  www.incometax.gov.in ಎಂಬ ಹೊಸ ವೆಬ್ ಸೈಟ್ ಪ್ರಾರಂಭಿಸಲು ಐಟಿ ಇಲಾಖೆ ನಿರ್ಧರಿಸಿತ್ತು. ಅದರಂತೆ ಹಳೆಯ ವೆಬ್ ಸೈಟ್ ಕಾರ್ಯಾಚರಣೆ ನಿಲ್ಲಿಸಿ, ತೆರಿಗೆದಾರರ 4,242 ಕೋಟಿ ರೂ. ಅಥವಾ 6,000 ಕೋಟಿ ರೂ. ಹಣ ಕರ್ಚು ಮಾಡಿ ಹೊಸ ವೆಬ್ ಸೈಟ್ ಮಾಡುವ ಅವಶ್ಯಕತೆಯ ಬಗ್ಗೆ ಕರ್ನಾಟಕ ತೆರಿಗೆ ಪಾವತಿದಾರರು ಹಾಗೂ ವೃತ್ತಿಪರರ ಸಂಘ (ಕೆಟಿಪಿಎ),  ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಗೆ ಬರೆದಿರುವ ಇ-ಮೇಲ್ ನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ.

ಕೇಂದ್ರ ಹಣಕಾಸು ಸಚಿವರಿಗೆ ಕಳುಹಿಸಿದ ಇ-ಮೇಲ್

ಹೊಸ ವೆಬ್ ಸೈಟ್ ಬದಲಿಗೆ ಹಳೆಯದೇ ಮುಂದುವರೆಸಿ :

ಹೊಸ ವೆಬ್ ಸೈಟ್ ಮಾಡುವ ಬದಲು ಹಳೆಯ ವೆಬ್ ಸೈಟ್ ಗೆ ಹೊಸ ರೂಪ ನೀಡಬಹುದಿತ್ತು. ಅದೇ ಹಣವನ್ನು ತೆರಿಗೆ ಪಾವತಿದಾರರ ಹಾಗೂ ತೆರಿಗೆ ವೃತ್ತಿಪರರ ಸಾಮಾಜಿಕ ಭದ್ರತಾ ಕೆಲಸ ಕಾರ್ಯಗಳಿಗೆ ಬಳಸಬಹುದಿತ್ತು ಎಂದು ಇ-ಮೇಲ್ ನಲ್ಲಿ ತಿಳಿಸಲಾಗಿದೆ. ಈ ಪತ್ರದ ಪ್ರತಿ “ಬೆಂಗಳೂರು ವೈರ್” ಗೆ ಲಭ್ಯವಾಗಿದೆ.

ಕರ್ನಾಟಕ ಟ್ಯಾಕ್ಸ್ ಪೇಯರ್ಸ್ ಎಂಡ್ ಪ್ರಾಕ್ಟೀಷನರ್ ಅಸೋಸಿಯೇಷನ್ ಈ ಸಂಬಂಧ ಕೇಂದ್ರ ಸಚಿವರಿಗೆ ಆದಾಯ ತೆರಿಗೆ ಇಲಾಖೆಯ ಇನ್ ಕಮ್‌ಟ್ಯಾಕ್ಸ್ ಪೋರ್ಟಲ್.2 ಕಾರ್ಯನಿರ್ವಹಣೆಯಲ್ಲಿ ಎದುರಾಗುತ್ತಿರುವ ಪ್ರಮುಖ 31 ಸಮಸ್ಯೆಗಳನ್ನು ಪಟ್ಟಿ ಮಾಡಿದೆ.

  • ಜಫ್ರುಲ್ಲಾ ಸತ್ತಾರ್ ಖಾನ್, ಅಧ್ಯಕ್ಷರು, ಕೆಟಿಪಿಎ ಸಂಘ

“ಹೊಸ ವೆಬ್ ಸೈಟ್ ನಲ್ಲಿನ ಸಮಸ್ಯೆಗಳನ್ನೂ ಸಂಪೂರ್ಣವಾಗಿ ಪರಿಹರಿಸಿದ ನಂತರ 2022 ರ ಏ.1ರಿಂದ ಹೊಸ ವೆಬ್ ಸೈಟ್ ಕಾರ್ಯಾಚರಣೆ ಜಾರಿಗೆ ಬರಲಿ. ಅಲ್ಲಿಯ ತನಕ ಹಳೆಯ ವೆಬ್ ಸೈಟ್ ಬಳಕೆ ಮಾಡಲಿ. ಜಿಎಸ್ ಟಿ ಪೋರ್ಟಲ್ ನಿರ್ಮಾಣ ವಿಚಾರದಲ್ಲಿ ಇನ್ ಫೋಸಿಸ್ ಕಾರ್ಯವೈಖರಿ ಬಗ್ಗೆ ಹಲವಾರು ಗ್ರಾಹಕರು ಸಾಕಷ್ಟು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಹಳೆಯ ವೆಬ್ ಸೈಟ್ ನಿರ್ವಹಣೆ ಮಾಡುತ್ತಿದ್ದ ಟಾಟಾ ಕನ್ಸಲ್ಟೆನ್ಸಿ ಸಂಸ್ಥೆಗೆ ಹೊಸ ಪೋರ್ಟಲ್ ಜವಾಬ್ದಾರಿ ನೀಡಬೇಕಿದೆ.”
– ಜಫ್ರುಲ್ಲಾ ಸತ್ತಾರ್ ಖಾನ್, ಅಧ್ಯಕ್ಷರು, ಕೆಟಿಪಿಎ ಸಂಘ

ಹೊಸ ವೆಬ್ ಸೈಟ್ ಇನ್ ಕಮ್‌ಟ್ಯಾಕ್ಸ್ ಪೋರ್ಟಲ್.2 ನಲ್ಲಿ ಕಂಡುಬಂದಿರುವ ಪ್ರಮುಖ ಸಮಸ್ಯೆಗಳೆಂದರೆ :

1. ಮೊದಲ ಬಾರಿ ಲಾಗಿನ್ ಆಗುವಲ್ಲಿ ಸಮಸ್ಯೆ.
2. ಆದಾಯ ತೆರಿಗೆ ಕಲಮ್ 288 ರ ಅಡಿ ನೋಂದಣಿಯಾದ ಅಧಿಕೃತ ಆದಾಯ ತೆರಿಗೆ ವೃತ್ತಿಪರರು ಹೊಸ ಪೋರ್ಟಲ್ ನಲ್ಲಿ  ಅಧಿಕೃತ ಪ್ರತಿನಿಧಿಯಾಗಿ ನೋಂದಾಯಿಸಲು ಅವಕಾಶ ಕಲ್ಪಿಸಿಲ್ಲ.
3. ಪಾಸ್ ವರ್ಡ್ ಒಂದೊಮ್ಮೆ ಮರೆತು ಹೋದರೆ ಪುನಃ ಪಾಸ್ ವರ್ಡ್ ಸೆಟ್ ಮಾಡಲು ಫರ್ಗಾಟ್ ಪಾಸ್ ವರ್ಡ್ ಆಪ್ಶನ್ ಕಾರ್ಯನಿರ್ವಹಿಸುತ್ತಿಲ್ಲ.
4. ಹೊಸ ವೆಬ್ ಸೈಟ್ ನಲ್ಲಿ ಪ್ರೊಫೈಲ್ ಪಾನ್ ಕಾರ್ಡ್ ವಿಳಾಸಕ್ಕೂ, ಐಟಿಆರ್ ಸಂಪರ್ಕ ವಿಳಾಸಕ್ಕೂ ಹೊಂದಾಣಿಕೆ ಸಾಧ್ಯವಾಗುತ್ತಿಲ್ಲ.
5. ಆದಾಯ ತೆರಿಗೆ ಪಾವತಿಸಿದ ಪಿಡಿಎಫ್ ಫೈಲ್ ಡೌನ್ ಲೋಡ್ ಮಾಡಲಾಗುತ್ತಿಲ್ಲ.
6. ಫಾರ್ಮ್ 15-ಸಿಎ / 15- ಸಿಬಿ ಸಲ್ಲಿಕೆ ಮಾಡಲು ಆಗುತ್ತಿಲ್ಲ.
7. ತೆರಿಗೆ ಕಟ್ಟಿದರೂ ವೆಬ್ ಸೈಟ್ ನಲ್ಲಿ ಹಳೆಯ ತೆರಿಗೆ ಬೇಡಿಕೆ ಬಾಕಿಯಿದೆ ಎಂಬುದಾಗಿ ಹಳೆಯ ವೆಬ್ ಸೈಟ್ ನಲ್ಲಿರುವಂತೆ ಪ್ರದರ್ಶನವಾಗುತ್ತಿದೆ. ಇದನ್ನು ಸರಿಪಡಿಸುವ ಅಗತ್ಯವಿದೆ.
8. ಅಧಿಕೃತತೆಯನ್ನು ಖಚಿತಪಡಿಸಲು ಆಧಾರ್ ಒಟಿಪಿ ಜನರೇಟ್ ಮಾಡುವ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿಲ್ಲ.
9. ಉದ್ಯೋಗದ ಸ್ವರೂಪ ತಿಳಿಸುವುದನ್ನು ಖಡ್ಡಾಯಗೊಳಿಸಲಾಗಿದೆ. ಇದರಿಂದ ವಿವಿಧ ಮೂಲಗಳಿಂದ ಆದಾಯ ಪಡೆಯುವವರಿಗೆ “ಅನ್ವಯವಾಗುವುದಿಲ್ಲ” ಎಂಬ ಆಪ್ಶನ್ ಹೊಸ ವೆಬ್ ಸೈಟ್ ನಲ್ಲಿಲ್ಲ.
10. ಆಮೆಗತಿಯಲ್ಲಿ ವೆಬ್ ಸೈಟ್ ಕಾರ್ಯನಿರ್ವಹಿಸುತ್ತಿದೆ.
11. ತೆರಿಗೆ ಪಾವತಿದಾರರ ಪ್ರೊಫೈಲ್ ಅಪಡೇಟ್ ಮಾಡುವಾಗ ಆಧಾರ್ ಹಾಗೂ ಪ್ಯಾನ್ ಕಾರ್ಡ್ ದತ್ತಾಂಶವನ್ನು ಹೊಂದಾಣಿಕೆ ಮಾಡುವುದು ಕಷ್ಟವಾಗಿದೆ.

ಮೂರು ವಾರ ಕಳೆದರೂ ಸಮಸ್ಯೆ ಬಗೆಹರಿದಿಲ್ಲ :

ಹೊಸ ಐ-ಟಿ ಇ-ಫೈಲಿಂಗ್ ಪೋರ್ಟಲ್ ಜೂ.7ರಂದು ಅಧಿಕೃತವಾಗಿ ಉದ್ಘಾಟನೆಗೊಂಡರೂ ಎರಡು ವಾರ ಕಳೆದರೂ ವೆಬ್ ಸೈಟ್ ಸೂಕ್ತ ರೀತಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದ್ದರಿಂದ ಈ ಬಗ್ಗೆ ತೆರಿಗೆದಾರರು, ಲೆಕ್ಕ ಪರಿಶೋಧಕರು ಸೇರಿದಂತೆ ಹಲವರು ಆದಾಯ ತೆರಿಗೆ ಇಲಾಖೆಗೆ 700ಕ್ಕೂ ಹೆಚ್ಚು ಇ-ಮೇಲ್ ಮಾಡಿ ಆ ಕುರಿತಂತೆ ವೆನ್ ಸೈಟ್ ನಲ್ಲಿ 2,000ಕ್ಕೂ‌ ಮಿಗಿಲಾದ ಸಮಸ್ಯೆಗಳನ್ನು ಗುರ್ತಿಸಿದ್ದರು. ಈ ಬಗ್ಗೆ ಇದೇ ಜೂ.22ರಂದು ಆನ್ ಲೈನ್ ಮೀಟಿಂಗ್ ಕರೆದಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇನ್ ಫೋಸಿಸ್ ಸಂಸ್ಥೆಗೆ ಶೀಘ್ರದಲ್ಲೇ ನೂತನ ಟ್ಯಾಕ್ಸ್ ಪೋರ್ಟಲ್ ನಲ್ಲಿನ ಸಮಸ್ಯೆ ಬಗೆಹರಿಸಲು ಸೂಚಿಸಿದ್ದರು. ಇನ್ನೊಂದೆಡೆ ಕಾಲಮಿತಿಯಲ್ಲಿ ಎಲ್ಲಾ ತಾಂತ್ರಿಕ ಸಮಸ್ಯೆ ಬಗೆಹರಿಯುವ ಬಗ್ಗೆ ಭರವಸೆ ನೀಡಿದ್ದಾರೆ.

ಇನ್ಸ್ ಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಸಂಸ್ಥೆಗೆ ಏಳು ಜನರ ಟಾಸ್ಕ್ ಫೋರ್ಸ್ ತಂಡ ರಚಿಸಿ, ನೂತನ ವಬ್ ಸೈಟ್ ನಲ್ಲಿ ಕಂಡುಬಂದಿರುವ ಸಮಸ್ಯೆಗಳನ್ನು ಗುರ್ತಿಸಿ ವರದಿ ನೀಡುವ ಜವಾಬ್ದಾರಿಯನ್ನು ನೀಡಿದೆ ಎಂದು ಕೆಟಿಪಿಎ ಸಂಘ ತಿಳಿಸಿದೆ.

ಈ ಹಿಂದಿನ ಟ್ಯಾಕ್ಸ್ ಪೋರ್ಟಲ್ ನಲ್ಲಿ ತೆರಿಗೆ ಪಾವತಿದಾರರಿಗೆ ತೆರಿಗೆ ಹಣದ ಮರುಪಾವತಿ (ರಿ-ಫಂಡ್) ಮೂರು ತಿಂಗಳ ಒಳಗೆ ಬರುತ್ತಿತ್ತು. ಆದರೆ ಹೊಸ ಟ್ಯಾಕ್ಸ್ ಪೋರ್ಟಲ್ ನಿರ್ಮಿಸಿ,  ಕೇವಲ ಒಂದು ದಿನದಲ್ಲಿ ರಿ-ಫಂಡ್ ನೀಡುವುದಾಗಿ ಕೇಂದ್ರ ಸಚಿವರು ಈ ಹಿಂದೆ ಹೇಳಿದ್ದರು. ಒಟ್ಟಾರೆ ಟ್ಯಾಕ್ಸ್ ಫೈಲಿಂಗ್ ನಲ್ಲಿ ಕೇವಲ ಶೇ.2 ರಿಂದ 3ರಷ್ಟು ರಿ-ಫಂಡ್ ಹಣ ಕೊಡಿಸಲು ತೆರಿಗೆದಾರ 4,242 ಕೋಟಿ ರೂ. ಹಣ ಕರ್ಚು ಮಾಡಬೇಕಾದ ಅವಶ್ಯಕತೆ ಏನಿತ್ತು? ಅಂತ ಕೆಟಿಪಿಎ ಸಂಘದ ಅಧ್ಯಕ್ಷ ಜಫ್ರುಲ್ಲಾ ಸತ್ತರ್ ಖಾನ್ ಪ್ರಶ್ನಿಸಿದ್ದಾರೆ.

A meeting was held between senior officers of Finance Ministry & @Infosys on 22.06.2021 on issues in new Income Tax Portal.The meeting was presided over by Hon’ble FM, Smt. @nsitharaman. MoS(Finance), Sh @ianuragthakur also participated in the meeting(1/5)https://t.co/USjZV486W7 pic.twitter.com/0dDLiyuWJx

— Income Tax India (@IncomeTaxIndia) June 22, 2021
WhatsApp Join our WhatsApp Channel
Previous Post

BW BIG EXPOSE- 2 | ಕಾಂಟ್ರಾಕ್ಟರ್ಸ್ ಲಾಭಿಗೆ ಬಲಿಯಾಗುತ್ತಿದೆ ಬಿಬಿಎಂಪಿ ಅರಣ್ಯ ಇಲಾಖೆ? : ಸಮಗ್ರ ಶುದ್ಧೀಕರಣದ ಅಗತ್ಯವಿದೆ ಅರಣ್ಯ ಘಟಕಕ್ಕೆ

Next Post

ವಿಸ್ತ್ರತ ಶ್ರೇಣಿಯ ಪಿನಾಕ ರಾಕೆಟ್ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿಯಾಗಿದೆ : ಡಿಆರ್ ಡಿಒ

Next Post

ವಿಸ್ತ್ರತ ಶ್ರೇಣಿಯ ಪಿನಾಕ ರಾಕೆಟ್ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿಯಾಗಿದೆ : ಡಿಆರ್ ಡಿಒ

ವಿಧಾನಸೌಧದ ಸಾಂದರ್ಭಿಕ ಚಿತ್ರ

SMART CITY NEWS | ಕೋವಿಡ್ ತುರ್ತು ಪರಿಸ್ಥಿತಿಯ ನಿರ್ವಹಣೆಗೆ ಕೇಂದ್ರ ಸರ್ಕಾರದ ವಿಶೇಷ ಪುರಸ್ಕಾರಕ್ಕೆ ಪಾತ್ರವಾಯ್ತು ಬೆಂಗಳೂರು

Please login to join discussion

Like Us on Facebook

Follow Us on Twitter

Recent News

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group