Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಬಿ.ಎಸ್.ಯಡಿಯೂರಪ್ಪ ಬಳಿಕ ನಾವೆಲ್ಲ ಉತ್ತರಾಧಿಕಾರಿಯಾಗುತ್ತೇವೆ – ಎಂಎಲ್ ಸಿ ಎಚ್.ವಿಶ್ವನಾಥ್ ವ್ಯಂಗ್ಯ

by Bengaluru Wire Desk
July 21, 2021
in News Wire
Reading Time: 1 min read
0

ಮೈಸೂರು ( www.bengaluruwire.com ) :
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ವಿಚಾರಕ್ಕೆ ಮುನ್ನಲೆಗೆ ಬರುತ್ತಿದ್ದಂತೆ ಹಲವು ಮಠಾಧೀಶರು ಅವರ ಬೆಂಬಲಕ್ಕೆ ನಿಂತಿರುವುದನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ.

ನಗರದಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ ಬೆನ್ನಿಗೆ ನಿಂತ ಸ್ವಾಮೀಜಿಗಳು ಹಾಗೂ ಮಠಮಾನ್ಯಗಳ ನಡೆಯ ಬಗ್ಗೆ ಕಿಡಿಕಾರಿದರು.

ಮಠಮಾನ್ಯಗಳು ಸಾಮಾಜಿಕ ಭಾಗವಾಗಬೇಕು ಒಬ್ಬ ವ್ಯಕ್ತಿ ಅಥವಾ ಪಕ್ಷದ ಪರವಾಗಿ ನಿಲ್ಲಬಾರದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ಮಠಗಳನ್ನು ಛೇಡಿಸಿದಾಗ ಅದನ್ನು ನಿರ್ದಾಕ್ಷಿಣ್ಯವಾಗಿ ಖಂಡಿಸಿದ್ದೇನೆ.

ಧರ್ಮ ಮತ್ತು ರಾಜಕಾರಣ ಕೋವಿಡ್ ರೀತಿ ಅಂತರ ಕಾಯ್ದುಕೊಳ್ಳುವುದು ಅವಶ್ಯವಾಗಿದೆ. ಭಾರತದ ಸಂವಿಧಾನದಲ್ಲಿ ಆಡಳಿತ ನಡೆಯಬೇಕೇ ಹೊರತು ಮಠದ ಸಂವಿಧಾನ ವಿಧಾನಸೌಧದ ಮೆಟ್ಟಿಲಾಗಬಾರದು ಎಂದು ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟರು.

ಇದೇ ವೇಳೆ ಸಿಎಂ ಬದಲಾವಣೆಯ ಗಾಳಿ ವಿಚಾರವಾಗಿ ಮಾತನಾಡುತ್ತಿದ್ದ ವಿಶ್ವನಾಥ್, ಎರಡು ಬಾರಿ ನಿಮಗೆ ಸರಿಯಾದ ನಿರ್ಗಮನ ಆಗಲಿಲ್ಲ. ಈ ಬಾರಿಯು ಹಾಗೆ ಮಾಡಿಕೊಳ್ಳಬೇಡಿ. ಗೌರವಯುತವಾಗಿ ಸಿಎಂ ಸ್ಥಾನದಿಂದ ನಿರ್ಗಮಿಸಿ. ಮಠಾಧೀಶರು ಇದಕ್ಕೆ‌ ಅಡ್ಡಗಾಲು ಹಾಕಬಾರದು ಎಂದು ಅವರು ಹೇಳಿದರು.

ಪ್ರಮುಖ ಮಠಾಧೀಶರೊಂದಿಗೆ ಚರ್ಚೆ ನಡೆಸುತ್ತಿರುವ ಸಿಎಂ ಬಿ.ಎಸ್.ಯಡಿಯೂರಪ್ಪ

ಶ್ರೀ ಶಿವಕುಮಾರ್ ಸ್ವಾಮೀಜಿಯವರು ಉಳಿದ ಮಠಾಧೀಶರಿಗೆ ಆದರ್ಶಪ್ರಾಯ :

“ನಡೆದಾಡುವ ದೇವರು ಶಿವಕುಮಾರ್ ಶ್ರೀಗಳನ್ನ ನೋಡಿ ಮಠಾಧೀಶರು ಕಲಿಯಬೇಕಿದೆ. ಯಾವುದೇ ರಾಜಕೀಯಕ್ಕೆ ಅವರು ಆಸ್ಪದವೇ ನೀಡಲಿಲ್ಲ” ಎಂದು ಎಚ್.ವಿ ಕುಟುಕಿದರು.

ಸ್ವಯಂಕೃತ ಅಪರಾಧಿಂದ ನೀವೂ ಜೈಲು ಪಾಲಾದ್ರಿ.
ನಿಮ್ಮ ಕುಟುಂಬ ಮಾಡಿದ ತಪ್ಪಿಗೆ ಮುಖ್ಯಮಂತ್ರಿಯಾಗಿ ಜೈಲಿಗೆ ಹೋದ್ರಿ. ಇದಕ್ಕಾಗಿ ಬಿಜೆಪಿ ಪಕ್ಷ ನಿಮ್ಮನ್ನ 6 ವರ್ಷ ಉಚ್ಚಾಟನೆ ಮಾಡಿತ್ತು. ಆ ವೇಳೆ ಕೆಜಿಪಿ ಪಕ್ಷ ಕಟ್ಟಿದರಿ, ಈ ವೇಳೆ ಯಾರು ಬಂದರು? ಆಗ ಯಾವ ಮಠಾಧೀಶರು ನಿಮ್ಮ ಪರವಾಗಿ ನಿಂತರು ಹೇಳಿ? ಎಂದು ಪ್ರಶ್ನಿಸಿದರು.

ನಿಮ್ಮಿಂದ ಬಿಜೆಪಿಗೆ 104 ಸ್ಥಾನ ಬಂದಿಲ್ಲ- ಪ್ರಧಾನಮಂತ್ರಿ ಮೋದಿಯಿಂದ ಆ ಸ್ಥಾನಗಳು ಬಂದಿದೆ. ಮೋದಿಯವರು ನೀಡಿದ ಆಡಳಿತ ನೀವೂ ಕೊಡುತ್ತಿಲ್ಲ. ನಾವು 17 ಮಂದಿ ಬಿಜೆಪಿಗೆ ಬಂದಿದ್ದು ಎಲ್ಲರೂ ವೀರಶೈವ ಲಿಂಗಾಯತರಲ್ಲ.
ನಾವೆಲ್ಲರು ಕೂಡ ಬೇರೆ ಬೇರೆ ವರ್ಗದ ಜನರು ಎಂದು ಧರ್ಮಾಧಾರಿತ- ಜಾತಿ ರಾಜಕಾರಣ ಮಾಡುತ್ತಿರುವ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಯಡಿಯೂರಪ್ಪ ಸೇರಿ ಒಟ್ಟು ಎಂಟು ಮಂದಿ ಲಿಂಗಾಯತ ವೀರಶೈವ ಸಮುದಾಯದ ಮುಖ್ಯಮಂತ್ರಿ ಗಳಾಗಿದ್ದಾರೆ. 1989ರಲ್ಲಿ ವಿರೇಂದ್ರ ಪಾಟೀಲರನ್ನು ಇಳಿಸಿ ಬಂಗಾರಪ್ಪನವರನ್ನು ಮುಖ್ಯಮಂತ್ರಿ ಮಾಡಿದಾಗ ಯಾವ ಮಠಾಧೀಶರು ಸೊಲ್ಲೆತ್ತಲಿಲ್ಲ ಯಾಕೆ?

ಬಿಜೆಪಿಯಲ್ಲಿ ಹೈಕಮಾಂಡ್‌ಗಿಂತ ದೊಡ್ಡವರು ಯಾರು ಇಲ್ಲ. ಯಡಿಯೂರಪ್ಪನವರು ಬಂದು ಬಿಜೆಪಿ ಪಕ್ಷವನ್ನು ಕಟ್ಟಿಲ್ಲ. ಬಿಜೆಪಿ ಪಕ್ಷ ಕಟ್ಟಿದ್ದು ಎ.ಕೆ.ಸುಬ್ಬಯ್ಯ, ಶಂಕರಮೂರ್ತಿ ಯಂತಹವರು. ನೀವೂ 70ರ ದಶಕದಲ್ಲಿ ಮುನ್ಸಿಪಲ್ ಚುನಾವಣೆಗೆ ನಿಂತಿದ್ದರಿ. ಕೇವಲ ನೀವೊಬ್ಬರೆ ಪಕ್ಷ ಕಟ್ಟಿಲ್ಲ. ಎಲ್ಲರು ಸೇರಿ ಬಿಜೆಪಿ ಪಕ್ಷವನ್ನು ಕಟ್ಟಿದ್ದಾರೆ. ಹಾಗಾಗಿ ಬಿ.ಎಸ್.ಯಡಿಯೂರಪ್ಪ ಅವರ ಹಿತದೃಷ್ಟಿಯಿಂದ, ‌ರಾಜ್ಯದ ಜನರ ಹಿತದೃಷ್ಟಿಯಿಂದ ಗೌರವಯುತ ನಿರ್ಗಮನವಾದರೆ ಒಳಿತು. ಇದಕ್ಕೆ ಮಠಾಧೀಶರು ತಡೆಯೊಡ್ಡುತ್ತಿರುವುದು ಸರಿಯಲ್ಲ ಎಂದು ಎಂಎಲ್‌ಸಿ ವಿಶ್ವನಾಥ್ ಆಕ್ಷೇಪಿಸಿದರು.

ನಾಡಿನ ಪ್ರಮುಖ ಮಠಾಧೀಶರೊಂದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಚರ್ಚೆ

ಸಿಎಂ ಬಿಎಸ್ ವೈ ಉತ್ತರಾಧಿಕಾರಿ ವಿಚಾರದಲ್ಲಿ ಹಸ್ತಕ್ಷೇಪ ಬೇಡ :

ಯಡಿಯೂರಪ್ಪ ಅಧಿಕಾರದಿಂದ ಕೆಳಗೆ ಇಳಿದರೆ ಬಿಜೆಪಿ ಶೂನ್ಯ ಆಗುತ್ತೆ ಅಂತಾರೆ ಸ್ವಾಮಿಜಿಯೊಬ್ಬರು. ರಾಜ್ಯದಲ್ಲಿ ದಂಗೆ ಆಗುತ್ತೆ ಅಂತಾರೆ. ಯಾವ ದಂಗೆ ಆಗುತ್ತೆ ಸ್ವಾಮಿ ಮೊದಲು ಅದನ್ನ ಹೇಳಿ. ನಿಮ್ಮಲ್ಲಿ ಮಠಾಧೀಶರೊಬ್ಬರು ಮೃತಪಟ್ಟ ನಂತರ ನಿಮ್ಮ ಉತ್ತರಧಿಕಾರಿ ನೇಮಕದಲ್ಲಿ ನಾವು ಪ್ರಶ್ನೆ ಮಾಡುತ್ತೀವಾ?

ದಯಮಾಡಿ ಸ್ವಾಮೀಜಿಗಳು ಈ ವಿಷಯದಲ್ಲಿ ಏನು ಮಾತನಾಡದೆ ಸುಮ್ಮನಿರಬೇಕು. ಬಿಎಸ್ವೈ ಅವರ ಬಳಿಕ ನಾವುಗಳು ಕೂಡ ಉತ್ತರಾಧಿಕಾರಿಯಾಗಿರುತ್ತೇವೆ.
ಅಂದರೆ ಶಾಸಕರುಗಳು ಮುಂದಿನ ಉತ್ತರಾಧಿಕಾರಿ ಎಂದು ವಿಶ್ವನಾಥ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸಿಎಂ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ವಿಶ್ವನಾಥ್,
ಸಿಎಂ ಅವರು ಮೌನವಾಗಿದ್ದಾರೆ. ಮೌನವೇ ಆಭರಣ ಎಂದು ಸುಮ್ಮನಾಗಿದ್ದಾರೆ ಎಂದು ಹೇಳುತ್ತಾ
ಹಾಡಿನ ಮೂಲಕ ಸಿಎಂಗೆ ವ್ಯಂಗ್ಯವಾಡಿದರು.

WhatsApp Join our WhatsApp Channel
Previous Post

Tokyo Olympics 2020 | ಟೋಕಿಯೋ ಒಲಂಪಿಕ್ಸ್ ಗೆ ಭಾರತದ ಸ್ಪರ್ಧಾಳು ಗಳು ಸಿದ್ಧ

Next Post

ಬೈಕ್ ಟ್ಯಾಕ್ಸಿ ಯೋಜನೆ ಹಿಂಪಡೆಯುವಂತೆ ಒತ್ತಾಯಿಸಿ ಟ್ಯಾಕ್ಸಿ ಚಾಲಕರ ಸಂಘಟನೆಯಿಂದ ಪ್ರತಿಭಟನೆ

Next Post

ಬೈಕ್ ಟ್ಯಾಕ್ಸಿ ಯೋಜನೆ ಹಿಂಪಡೆಯುವಂತೆ ಒತ್ತಾಯಿಸಿ ಟ್ಯಾಕ್ಸಿ ಚಾಲಕರ ಸಂಘಟನೆಯಿಂದ ಪ್ರತಿಭಟನೆ

Olympics IAF AIR Warriors | ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತೀಯ ವಾಯುಪಡೆಯ ಕ್ರೀಡಾ ಹಕ್ಕಿಗಳು

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group