Thursday, September 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಬೊಮ್ಮಾಯಿ ಸರ್ಕಾರದ ಹೊಸ ಜಂಬೂ ಸವಾರಿ…!

ರಾಜಭವನದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭದಲ್ಲಿ 29 ಮಂದಿ ಸಚಿವರಾಗಿ ಅಧಿಕಾರ ಸ್ವೀಕಾರ | ಪ್ರಬಲ ಜಾತಿಗಳಿಗೆ ಮಣೆ ಹಾಕಿದ ಹೈಕಮಾಂಡ್ | ಕೊನೆ ಕ್ಷಣದವರೆಗೂ ಗುಟ್ಟು ಬಿಟ್ಟುಕೊಡದ ವರಿಷ್ಠರು | ವಿಜಯೇಂದ್ರರಿಗೆ ಕೈತಪ್ಪಿದ ಸಚಿವ ಸ್ಥಾನ

by Bengaluru Wire Desk
August 4, 2021
in News Wire
Reading Time: 1 min read
0

ಬೆಂಗಳೂರು, ಆ.4 (www.bengaluruwire.com) : ಅಂತೂ ಇಂತೂ ಬಿಜೆಪಿ ಆಡಳಿತದ ಪ್ರಸವ ವೇದನೆ ಮುಗಿದು ಹೊಸ ಸಚಿವ ಸಂಪುಟದ 29 ಸಚಿವರ ಟೀಮ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಬುಧವಾರ ಮತ್ತೆ ರಚನೆಯಾಗುತ್ತಿದೆ.

ರಾಜಭವನದಲ್ಲಿ ಸಿಎಂ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ ಒಂದು ವಾರದಲ್ಲಿ ಮತ್ತೆ ಹೊಸ ಸಚಿವರ ಗೌಪ್ಯತಾ ಪ್ರಮಾಣವಚನ ಕಾರ್ಯಕ್ರಮ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಸಮ್ಮುಖದಲ್ಲಿ ನಡೆಯಿತು. 29 ಶಾಸಕರು ರಾಜಭವನದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಹೈಕಮಾಂಡ್ ಈ ಬಾರಿ ಅಳೆದು ತೂಗಿ ಪ್ರಬಲ ಜಾತಿಗಳಿಗೆ ಮಣೆ ಹಾಕಿ ಬೊಮ್ಮಾಯಿ ಸರ್ಕಾರದಲ್ಲಿ 29 ಮಂದಿಗೆ ಸಚಿವರಾಗಿ ಅವಕಾಶ ನೀಡಿದೆ. ವರಿಷ್ಠರು ಅಂತಿಮ ಕ್ಷಣದವರೆಗೂ ಸಚಿವರ ಪಟ್ಟಿ ವಿಚಾರದಲ್ಲಿ ಗೌಪ್ಯತೆ ಕಾಯ್ದುಕೊಂಡಿತ್ತು. 8 ಮಂದಿ ಲಿಂಗಾಯಿತ ಶಾಸಕರು, 7 ಒಕ್ಕಲಿಗ, 7 ಹಿಂದುಳಿದ, 3 ಪರಿಶಿಷ್ಟ ಜಾತಿ,1 ಪರಿಶಿಷ್ಟ ಪಂಗಡ, 1 ರೆಡ್ಡಿ ಜನಾಂಗ, ಒಬ್ಬ ಮಹಿಳೆ ಹಾಗೂ ಇಬ್ಬರು ಬ್ರಾಹ್ಮಣ ಸಮುದಾಯಕ್ಕೆ ಮೀಸಲಾದವರನ್ನು ಆಯ್ಕೆ ಮಾಡಿದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇರವಾಗಿ ಕರೆ ಮಾಡಿ 29 ಜನರನ್ನು ಸಚಿವ ಸ್ಥಾನಕ್ಕೆ ಪ್ರಮಾಣ ವಚನಕ್ಕೆ ಆಹ್ವಾನ ನೀಡಿದ್ದರು. ಇಂದು ಪ್ರಮಾಣವಚನ ಸ್ವೀಕರಿಸಿದ ಶಾಸಕರ ಪಟ್ಟಿ ಈ ಕೆಳಕಂಡಂತಿದೆ :
• ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ
• ಆರ್.ಅಶೋಕ್- ಪದ್ಮನಾಭ ನಗರ
• ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ
• ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು
• ಉಮೇಶ್ ಕತ್ತಿ- ಹುಕ್ಕೇರಿ
• ಎಸ್.ಟಿ.ಸೋಮಶೇಖರ್- ಯಶವಂತಪುರ
• ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
• ಬೈರತಿ‌ ಬಸವರಾಜ – ಕೆ ಆರ್ ಪುರಂ
• ಮುರುಗೇಶ್ ನಿರಾಣಿ – ಬಿಳಿಗಿ
• ಶಿವರಾಂ ಹೆಬ್ಬಾರ್ – ಯಲ್ಲಾಪುರ
• ಶಶಿಕಲಾ ಜೊಲ್ಲೆ – ನಿಪ್ಪಾಣಿ
• ಕೆ.ಸಿ. ನಾರಾಯಣ್ ಗೌಡ – ಕೆ‌.ಆರ್ ಪೇಟೆ
• ಸುನೀಲ್ ಕುಮಾರ್ – ಕಾರ್ಕಳ
• ಅರಗ ಜ್ಞಾನೇಂದ್ರ – ತೀರ್ಥಹಳ್ಳಿ
• ಗೋವಿಂದ ಕಾರಜೋಳ – ಮುಧೋಳ
• ಮುನಿರತ್ನ- ಆರ್ ಆರ್ ನಗರ
• ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ
• ಗೋಪಾಲಯ್ಯ – ಮಹಾಲಕ್ಷ್ಮಿ ಲೇಔಟ್
• ಮಾಧುಸ್ವಾಮಿ – ಚಿಕ್ಕನಾಯಕನಹಳ್ಳಿ
• ಹಾಲಪ್ಪ ಆಚಾರ್ – ಯಲಬುರ್ಗಾ
• ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ
• ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ
• ಪ್ರಭು ಚೌವ್ಹಾಣ್ – ಔರಾದ್
• ವಿ ಸೋಮಣ್ಣ – ಗೋವಿಂದ್ ರಾಜನಗರ
• ಎಸ್ ಅಂಗಾರ — ಸುಳ್ಯ
• ಆನಂದ್ ಸಿಂಗ್ – ಹೊಸಪೇಟೆ
• ಸಿ ಸಿ‌ ಪಾಟೀಲ್ – ನರಗುಂದ
• ಬಿ.ಸಿ. ನಾಗೇಶ್ – ತಿಪಟೂರು
• ಬಿ.ಸಿ.ಪಾಟೀಲ್ – ಹಿರೇಕೆರೂರು

ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಯೋಗೇಶ್ವರ್
ಆರ್.ಶಂಕರ್ ಹಾಗೂ ಶ್ರೀಮಂತ ಪಾಟೀಲ್ ಬಸವರಾಜ್ ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಸ್ಥಾನ ವಂಚಿತರಾಗಿದ್ದಾರೆ. ಇದಕ್ಕಿಂತ ಪ್ರಮುಖವಾಗಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರರಿಗೆ ಸಚಿವ ಸ್ಥಾನ ಕೊಡಿಸಲು ಬಿಎಸ್ ವೈ ಅಂತಿಮ ಕ್ಷಣದವರೆಗೆ ನಡೆಸಿದ ಪ್ರಯತ್ನ ಫಲ ಕೊಡಲಿಲ್ಲ.

ಹೀಗಾಗಿ ಬಿ.ಎಸ್.ಯಡಿಯೂರಪ್ಪ ಮುಂದೆ ಕೈಗೊಳ್ಳುವ ನಿರ್ಧಾರ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ಸಂಘಟನೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಬಿಜೆಪಿಯ ಶಶಿಕಲಾ ಜೊಲ್ಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದಲ್ಲಿ ಆಯೋಜಿಸಿದ್ದ ಪದಗ್ರಹಣ ಸಮಾರಂಭಕ್ಕೆ ಕಾರಿನಲ್ಲಿ ಆಗಮಿಸಲು ವಿಶೇಷವಾಗಿ ತಡೆರಹಿತ ವ್ಯವಸ್ಥೆ ಕಲ್ಪಿಸಲಾಗಿತ್ತು.

ಕಾಂಗ್ರೆಸ್ – ಜೆಡಿಎಸ್ ದೋಸ್ತಿ ಸರ್ಕಾರವನ್ನು ಬೀಳಿಸಿದ ಬಿಜೆಪಿ ಸರ್ಕಾರದಲ್ಲಿ ಎರಡನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ತಂಡವೀಗ ಸಿದ್ಧವಾಗಿದೆ. ಕಳೆದ ಒಂದು ವಾರದಿಂದ ಏಕ ಸಚಿವ ಸಂಪುಟ ಜಾರಿಯಲ್ಲಿದ್ದು, ಇಂದು ಬೊಮ್ಮಾಯಿಯವರ ತಂಡಕ್ಕೆ 29 ಸಚಿವರು ಸೇರ್ಪಡೆಯಾಗಿದ್ದಾರೆ. ಸಂಪುಟ ಸರ್ಕಸ್ ಮುಗಿದಿದ್ದು, ರಾಜ್ಯದಲ್ಲಿನ ನೆರೆ, ಪ್ರವಾಹ, ಕೋವಿಡ್ 3ನೇ ಅಲೆಯ ನಿಯಂತ್ರಣ ಹಾಗೂ ಬಜೆಟ್ ಕಾರ್ಯಕ್ರಮ ಅನುಷ್ಠಾನಕ್ಕೆ ಒತ್ತು ಕೊಡುವ ಸವಾಲು ಬೊಮ್ಮಾಯಿ ಸರ್ಕಾರದ ಮುಂದಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಮಳೆಗಾಲದಲ್ಲಿ ಹಾರ್ನ್ ಬಿಲ್ ಹಕ್ಕಿಯ ವಿಸ್ಮಯ ಹಾರಾಟ….!

Next Post

ಅರ್ಕಾವತಿ ಬಡಾವಣೆಯ 307 ನಿವೇಶನದಾರರಿಗೆ ಬದಲಿ ನಿವೇಶನ ಹಂಚಿಕೆ

Next Post

ಅರ್ಕಾವತಿ ಬಡಾವಣೆಯ 307 ನಿವೇಶನದಾರರಿಗೆ ಬದಲಿ ನಿವೇಶನ ಹಂಚಿಕೆ

ED RAID | ಶಾಸಕ ಜಮೀರ್ ಅಹ್ಮದ್ ಐಷಾರಾಮಿ ಬಂಗಲೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ದಾಳಿ

Please login to join discussion

Like Us on Facebook

Follow Us on Twitter

Recent News

GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026

Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

September 17, 2026

ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

September 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d