Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

COVID19 SPECIAL STORY | ಕರೋನಾ 2ನೇ ಅಲೆಯಲ್ಲಿ ಸೋಂಕಿಗೆ ಬಲಿಯಾದವರಲ್ಲಿ ಶೇ.91.06 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು…!

by Bengaluru Wire Desk
August 15, 2021
in BW Special, Public interest
Reading Time: 1 min read
0

ಬೆಂಗಳೂರು, ಆ.15 (www.bengaluruwire.com): ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ವೇಳೆ ಕರೋನಾ ಸೋಂಕಿನಿಂದ ಒಟ್ಟಾರೆ ಮೃತಪಟ್ಟವರಲ್ಲಿ  ಶೇ.60.78 ರಷ್ಟು ಮಂದಿ ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆ (ಕೊಮಾರ್ಬಿಡಿಟಿಸ್)ಗಳಿಂದ ನರಳುತ್ತಿದ್ದರು ಎಂದು ರಾಜ್ಯ ಆರೋಗ್ಯ ಇಲಾಖೆ ವರದಿಯಲ್ಲಿ ತಿಳಿಸಿದೆ.

“ಬೆಂಗಳೂರು ವೈರ್” ಗೆ ಲಭಿಸಿರುವ ಆರೋಗ್ಯ ಇಲಾಖೆಯ ದಾಖಲೆಯ ಪ್ರಕಾರ 2021ರ ಏಪ್ರಿಲ್ ನಿಂದ ಜುಲೈ 11 ರ ತನಕ ಅಂದರೆ 102 ದಿನಗಳಲ್ಲಿ ರಾಜ್ಯ ವ್ಯಾಪಿ ಒಟ್ಟಾರೆ ಬರೋಬ್ಬರಿ 23,124 ಜನರು ಕರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆ ಪೈಕಿ  ಮಂದಿ ಕೊಮಾರ್ಬಿಡಿಟಿಸ್ ನಿಂದ ಬಳಲುತ್ತಿದ್ದ 14,055 ರೋಗಿಗಳು ಇಹಲೋಕ ತ್ಯಜಿಸಿದ್ದಾರೆ. ಯಾವುದೇ ಇತರ ಕಾಯಿಲೆಗಳಿಲ್ಲದ 9,069 (ಶೇ.39.22) ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದಲ್ಲಿ 2020 ರಿಂದ 2021 ರ ಜುಲೈ 11 ರವರೆಗೆ ಬರೋಬ್ಬರಿ 35,835 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಆದರೆ ಅವುಗಳ ಪೈಕಿ ಶೇ.64.52 ರಷ್ಟು (23,124) ರೋಗಿಗಳು 2021 ರ ಏಪ್ರಿಲ್ ನಿಂದ ಜು.11 ನಡುವಿನ 102 ದಿನದಲ್ಲಿ ಮೃತಪಟ್ಟಿರುವುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಡಾ.ತ್ರಿಲೋಕಚಂದ್ರ, ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು

“ಆರೋಗ್ಯ ಇಲಾಖೆ ಕರೋನಾ ಸೋಂಕಿನ ಹರಡುವಿಕೆ, ಗುರುತಿಸುವಿಕೆ, ಚಿಕಿತ್ಸೆ ನೀಡುವುದು, ಕೋವಿಡ್ ಸಾವಿನ ಕುರಿತಂತೆ ನಿರಂತರವಾಗಿ ವಿಶ್ಲೇಷಣೆ ನಡೆಸುತ್ತಿದೆ. ಈ ವರದಿಗಳಿಂದಲೇ ಇಲಾಖೆ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಾರ್ವಜನಿಕರು ಕರೋನಾ ಸೋಂಕಿನ ಲಕ್ಷಣ ಗೋಚರಿಸಿದ ಕೂಡಲೇ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು. ರಕ್ತದೊತ್ತಡ, ಮಧುಮೇಹ ಮತ್ತಿತರ ಕಾಯಿಲೆಯವರು, ಅವುಗಳು ನಿಯಂತ್ರಣದಲ್ಲಿರುವಂತೆ ಜಾಗೃತೆವಹಿಸಬೇಕು. ಕೋವಿಡ್ ಸೋಂಕು ಉಲ್ಬಣವಾಗುವ ತನಕ ಕಾಯಬಾರದು. ಆರೋಗ್ಯ ಸ್ಥಿತಿ ಗಂಭೀರವಾದ ಮೇಲೆ ಆಸ್ಪತ್ರೆ ಸೇರಿದರೆ ಪ್ರಯೋಜನವಾಗದು ಎಂದು ವರದಿಗಳಿಂದ ತಿಳಿದುಬರುತ್ತಿದೆ.”

– ಡಾ.ತ್ರಿಲೋಕಚಂದ್ರ, ಆಯುಕ್ತರು, ರಾಜ್ಯ ಆರೋಗ್ಯ ಇಲಾಖೆ

ರಾಜ್ಯದಲ್ಲಿ 102 ದಿನದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರಲ್ಲಿ ಶೇ.47.88 ರಷ್ಟು ಮಂದಿ ಅಂದರೆ 11,074 ರೋಗಿಗಳು ಬೆಂಗಳೂರಿನವರು ಎಂಬುದು ಗಮನಾರ್ಹ…!

    ಕೊಮಾರ್ಬಿಡಿಟಿಸ್ ಮತ್ತು ಇತರ ಯಾವುದೇ ಕಾಯಿಲೆ ಇಲ್ಲದೆ ಕೋವಿಡ್ ಸೋಂಕು ಬಂದು 30 ಜಿಲ್ಲೆಗಳಲ್ಲಿ ಮೃತಪಟ್ಟವರ ಪೈಕಿ ಟಾಪ್-3 ನಗರಗಳ ಪೈಕಿ ಬೆಂಗಳೂರು, ಮೈಸೂರು ಹಾಗೂ ಬಳ್ಳಾರಿ ಜಿಲ್ಲೆಗಳು ಕ್ರಮವಾಗಿ ಮೂರು ಸ್ಥಾನಗಳನ್ನು ಪಡೆದುಕೊಂಡಿದೆ. ಅವುಗಳ ಮಾಹಿತಿ ಹೀಗಿದೆ :

    ಜಿಲ್ಲೆ  –   ಕೊಮಾರ್ಬಿಡಿಟಿಸ್ – ಇತರ ಕಾಯಿಲೆ ಇಲ್ಲದವರು
    • ಬೆಂಗಳೂರು  7,677(69.32%) – 3,397 (30.68%)
    • ಮೈಸೂರು     723 (61.12%)   –   460 (38.88%)
    • ಬಳ್ಳಾರಿ         444. (41.19%)  –   634 (58.81%)

    ರಾಜ್ಯದಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳು ಗೋಚರಿಸಿದ ಕೂಡಲೇ ಚಿಕಿತ್ಸೆ ಪಡೆಯುವುದಕ್ಕಿಂತ ಆ ರೋಗ ಉಲ್ಬಣಿಸಿ ಗಂಭೀರ ಸ್ಥಿತಿ ತಲುಪಿದ ಮೇಲೆ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದು ಆರೋಗ್ಯ ಇಲಾಖೆ ವರದಿಯ ಅಂಕಿ- ಅಂಶಗಳಿಂದ ತಿಳಿದುಬಂದಿದೆ. ಏಪ್ರಿಲ್ ನಿಂದ 102 ದಿನಗಳ ಅವಧಿಯಲ್ಲಿ ಒಟ್ಟಾರೆಯಾಗಿ 23,124 ರೋಗಿಗಳು ಕರೋನಾ ಅಟ್ಟಹಾಸಕ್ಕೆ ಬಲಿಯಾಗಿದ್ದರೆ,ಕೋವಿಡ್ ಸೋಂಕು ಬಂದು ಕೊನೆಹಂತದಲ್ಲಿ ಆಸ್ಪತ್ರೆ ಸೇರಿದ 21,055 ಮಂದಿ ಅಂದರೆ ಶೇ.91.06  ಮೃತಪಟ್ಟಿದ್ದರೆ, ಆಸ್ಪತ್ರೆ ಸೇರದೆ ಮನೆಯಲ್ಲಿ 2,069 ಮಂದಿ ಸಾವನ್ನಪ್ಪಿದ್ದಾರೆ.

    ಏಪ್ರಿಲ್ ಎರಡನೇ ವಾರದ ಬಳಿಕ ಕರ್ನಾಟಕದಲ್ಲಿ ಕರೋನಾ ಸೋಂಕು ಎರಡನೇ ಅಲೆ ಒಂದೇ ಸಮನೆ ದಿನೇ ದಿನೇ ಹೆಚ್ಚಾಗುತ್ತಾ ಬಂದು ಮೇ ತಿಂಗಳಿನಲ್ಲಿ ಆಸ್ಪತ್ರೆ ಸೇರುವವರ ಸಂಖ್ಯೆ ಸಿಕ್ಕಾಪಟ್ಟೆ ಏರಿಕೆಯಾಗಿತ್ತು. ರಾಜ್ಯದಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ಐಸಿಯು ಹಾಸಿಗೆ ಇಲ್ಲದೆ ಕೊನೆ ಹಂತದಲ್ಲಿ ಉಸಿರಾಟ ಮತ್ತಿತರ ತೊಂದರೆಯಾಗಿ ಪರಿಸ್ಥಿತಿ ಗಂಭೀರವಾದಾಗ ಆಸ್ಪತ್ರೆ ಸೇರಿ ತೊಂದರೆ ಅನುಭವಿಸಿದ್ದಾರೆ.

    ಆರೋಗ್ಯ ಇಲಾಖೆ ವರದಿ ಪ್ರಕಾರ ರಾಜ್ಯದಲ್ಲಿ ಏಪ್ರಿಲ್ ನಿಂದ ಜು.11 ರ ಅವಧಿಯ ನಡುವೆ ಕೋವಿಡ್ ಆಸ್ಪತ್ರೆಗಳಲ್ಲಿ ವಿವಿಧ ಸಮಯಗಳಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದವರ ಅಂಕಿ-ಸಂಖ್ಯೆ ಹಾಗೂ ಅದರ ಶೇಕಡವಾರು ವಿವರ ಈ ಕೆಳಕಂಡಂತಿದೆ :

    • ಆಸ್ಪತ್ರೆ ಸೇರಿ 24 ಗಂಟೆ ಒಳಗೆ ಮೃತಪಟ್ಟವರು : 4,884 (21.12%)
    • ಆಸ್ಪತ್ರೆ ಸೇರಿ 48 ಗಂಟೆ ಒಳಗೆ ಮೃತಪಟ್ಟವರು : 2,395 (10.36%)
    • ಆಸ್ಪತ್ರೆ ಸೇರಿ 72 ಗಂಟೆ ಒಳಗೆ ಮೃತಪಟ್ಟವರು : 2,171 (9.39%)
    • ಆಸ್ಪತ್ರೆ ಸೇರಿ 72 ಗಂಟೆ ಮೀರಿದ ಮೇಲೆ ಮೃತಪಟ್ಟವರು : 11,605 (50.19%)

    ಈ ಮೇಲಿನ ಅಂಕಿ- ಅಂಶದಿಂದ ತಿಳಿದು ಬರುವುದೇನೆಂದರೆ ಕೋವಿಡ್ ಸೋಂಕಿನಿಂದ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆ ಸೇರಿ 72 ಗಂಟೆ ಅಥವಾ 3 ದಿನ ಕಳೆದ ಮೇಲೆ ಮೃತಪಟ್ಟವರು ಅತಿಹೆಚ್ಚು ಪ್ರಮಾಣದಲ್ಲಿದ್ದಾರೆ. ಒಟ್ಟಾರೆಯಾಗಿ 24 ಗಂಟೆ, 48 ಗಂಟೆ ಹಾಗೂ 72 ಗಂಟೆ ಒಳಗೆ ಆಸ್ಪತ್ರೆ ಸೇರಿದವರ ಪ್ರಮಾಣಕ್ಕಿಂತ 72 ಗಂಟೆ ಮೀರಿದ ನಂತರ ಸಾವನ್ನಪ್ಪಿದವರ ಸಂಖ್ಯೆ ಶೇ.50.19 ರಷ್ಟಿದೆ. ಅಂದರೆ 11,605 ರೋಗಿಗಳ ಉಸಿರು ನಿಂತು ಹೋಗಿತ್ತು.

    Sharing is Caring

    • Share on WhatsApp (Opens in new window) WhatsApp
    • Print (Opens in new window) Print
    • Share on X (Opens in new window) X
    • Share on Facebook (Opens in new window) Facebook
    • Share on Telegram (Opens in new window) Telegram
    • Share on LinkedIn (Opens in new window) LinkedIn

    Like this:

    Like Loading...
    WhatsApp Join our WhatsApp Channel
    Previous Post

    ಬೆಂಗಳೂರಿನ ಮಕ್ಕಳಲ್ಲಿ ಕೋವಿಡ್ ಸೋಂಕು ಪ್ರಮಾಣ ; ಒಟ್ಟಾರೆ ಕೇಸ್ ಗಳಲ್ಲಿ ಶೇ.11.5

    Next Post

    ಕರ್ನಾಟಕ ರಾಜ್ಯ ವಿಪ್ರ ಪೋಟೋ ಮತ್ತು ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

    Next Post

    ಕರ್ನಾಟಕ ರಾಜ್ಯ ವಿಪ್ರ ಪೋಟೋ ಮತ್ತು ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

    ಸಮೀಕ್ಷೆಗಾಗಿ ಬಿಬಿಎಂಪಿ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ; ಕರೋನಾ ಸೋಂಕು ಪತ್ತೆಗೆ ವಿನೂತನ ಕ್ರಮ

    Please login to join discussion

    Like Us on Facebook

    Follow Us on Twitter

    Recent News

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    March 6, 2026

    Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

    March 6, 2026
    Bengaluru Wire

    "ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

    Browse by Category

    • Bengaluru Focus
    • BW Special
    • Crime
    • Life Style
    • News Wire
    • Others
    • Photo Gallery
    • Public interest
    • sponsored
    • Uncategorized
    • Video

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    March 6, 2026

    Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

    March 6, 2026

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    March 5, 2026
    • About
    • Privacy & Policy
    • Disclaimer
    • Contact
    • Advertise With Us

    © 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    error: Content is protected !!
    No Result
    View All Result
    • Home
    • News Wire
    • Bengaluru Focus
    • Public interest
    • BW Special
    • Life Style
    • Photo Gallery
    • Video

    © 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

    Join the Group
    %d