Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

COVID19 SPECIAL STORY | ಕರೋನಾ 2ನೇ ಅಲೆಯಲ್ಲಿ ಸೋಂಕಿಗೆ ಬಲಿಯಾದವರಲ್ಲಿ ಶೇ.91.06 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು…!

by Bengaluru Wire Desk
August 15, 2021
in BW Special, Public interest
Reading Time: 1 min read
0

ಬೆಂಗಳೂರು, ಆ.15 (www.bengaluruwire.com): ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ವೇಳೆ ಕರೋನಾ ಸೋಂಕಿನಿಂದ ಒಟ್ಟಾರೆ ಮೃತಪಟ್ಟವರಲ್ಲಿ  ಶೇ.60.78 ರಷ್ಟು ಮಂದಿ ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆ (ಕೊಮಾರ್ಬಿಡಿಟಿಸ್)ಗಳಿಂದ ನರಳುತ್ತಿದ್ದರು ಎಂದು ರಾಜ್ಯ ಆರೋಗ್ಯ ಇಲಾಖೆ ವರದಿಯಲ್ಲಿ ತಿಳಿಸಿದೆ.

“ಬೆಂಗಳೂರು ವೈರ್” ಗೆ ಲಭಿಸಿರುವ ಆರೋಗ್ಯ ಇಲಾಖೆಯ ದಾಖಲೆಯ ಪ್ರಕಾರ 2021ರ ಏಪ್ರಿಲ್ ನಿಂದ ಜುಲೈ 11 ರ ತನಕ ಅಂದರೆ 102 ದಿನಗಳಲ್ಲಿ ರಾಜ್ಯ ವ್ಯಾಪಿ ಒಟ್ಟಾರೆ ಬರೋಬ್ಬರಿ 23,124 ಜನರು ಕರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆ ಪೈಕಿ  ಮಂದಿ ಕೊಮಾರ್ಬಿಡಿಟಿಸ್ ನಿಂದ ಬಳಲುತ್ತಿದ್ದ 14,055 ರೋಗಿಗಳು ಇಹಲೋಕ ತ್ಯಜಿಸಿದ್ದಾರೆ. ಯಾವುದೇ ಇತರ ಕಾಯಿಲೆಗಳಿಲ್ಲದ 9,069 (ಶೇ.39.22) ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದಲ್ಲಿ 2020 ರಿಂದ 2021 ರ ಜುಲೈ 11 ರವರೆಗೆ ಬರೋಬ್ಬರಿ 35,835 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಆದರೆ ಅವುಗಳ ಪೈಕಿ ಶೇ.64.52 ರಷ್ಟು (23,124) ರೋಗಿಗಳು 2021 ರ ಏಪ್ರಿಲ್ ನಿಂದ ಜು.11 ನಡುವಿನ 102 ದಿನದಲ್ಲಿ ಮೃತಪಟ್ಟಿರುವುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಡಾ.ತ್ರಿಲೋಕಚಂದ್ರ, ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು

“ಆರೋಗ್ಯ ಇಲಾಖೆ ಕರೋನಾ ಸೋಂಕಿನ ಹರಡುವಿಕೆ, ಗುರುತಿಸುವಿಕೆ, ಚಿಕಿತ್ಸೆ ನೀಡುವುದು, ಕೋವಿಡ್ ಸಾವಿನ ಕುರಿತಂತೆ ನಿರಂತರವಾಗಿ ವಿಶ್ಲೇಷಣೆ ನಡೆಸುತ್ತಿದೆ. ಈ ವರದಿಗಳಿಂದಲೇ ಇಲಾಖೆ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಾರ್ವಜನಿಕರು ಕರೋನಾ ಸೋಂಕಿನ ಲಕ್ಷಣ ಗೋಚರಿಸಿದ ಕೂಡಲೇ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು. ರಕ್ತದೊತ್ತಡ, ಮಧುಮೇಹ ಮತ್ತಿತರ ಕಾಯಿಲೆಯವರು, ಅವುಗಳು ನಿಯಂತ್ರಣದಲ್ಲಿರುವಂತೆ ಜಾಗೃತೆವಹಿಸಬೇಕು. ಕೋವಿಡ್ ಸೋಂಕು ಉಲ್ಬಣವಾಗುವ ತನಕ ಕಾಯಬಾರದು. ಆರೋಗ್ಯ ಸ್ಥಿತಿ ಗಂಭೀರವಾದ ಮೇಲೆ ಆಸ್ಪತ್ರೆ ಸೇರಿದರೆ ಪ್ರಯೋಜನವಾಗದು ಎಂದು ವರದಿಗಳಿಂದ ತಿಳಿದುಬರುತ್ತಿದೆ.”

– ಡಾ.ತ್ರಿಲೋಕಚಂದ್ರ, ಆಯುಕ್ತರು, ರಾಜ್ಯ ಆರೋಗ್ಯ ಇಲಾಖೆ

ರಾಜ್ಯದಲ್ಲಿ 102 ದಿನದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರಲ್ಲಿ ಶೇ.47.88 ರಷ್ಟು ಮಂದಿ ಅಂದರೆ 11,074 ರೋಗಿಗಳು ಬೆಂಗಳೂರಿನವರು ಎಂಬುದು ಗಮನಾರ್ಹ…!

    ಕೊಮಾರ್ಬಿಡಿಟಿಸ್ ಮತ್ತು ಇತರ ಯಾವುದೇ ಕಾಯಿಲೆ ಇಲ್ಲದೆ ಕೋವಿಡ್ ಸೋಂಕು ಬಂದು 30 ಜಿಲ್ಲೆಗಳಲ್ಲಿ ಮೃತಪಟ್ಟವರ ಪೈಕಿ ಟಾಪ್-3 ನಗರಗಳ ಪೈಕಿ ಬೆಂಗಳೂರು, ಮೈಸೂರು ಹಾಗೂ ಬಳ್ಳಾರಿ ಜಿಲ್ಲೆಗಳು ಕ್ರಮವಾಗಿ ಮೂರು ಸ್ಥಾನಗಳನ್ನು ಪಡೆದುಕೊಂಡಿದೆ. ಅವುಗಳ ಮಾಹಿತಿ ಹೀಗಿದೆ :

    ಜಿಲ್ಲೆ  –   ಕೊಮಾರ್ಬಿಡಿಟಿಸ್ – ಇತರ ಕಾಯಿಲೆ ಇಲ್ಲದವರು
    • ಬೆಂಗಳೂರು  7,677(69.32%) – 3,397 (30.68%)
    • ಮೈಸೂರು     723 (61.12%)   –   460 (38.88%)
    • ಬಳ್ಳಾರಿ         444. (41.19%)  –   634 (58.81%)

    ರಾಜ್ಯದಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳು ಗೋಚರಿಸಿದ ಕೂಡಲೇ ಚಿಕಿತ್ಸೆ ಪಡೆಯುವುದಕ್ಕಿಂತ ಆ ರೋಗ ಉಲ್ಬಣಿಸಿ ಗಂಭೀರ ಸ್ಥಿತಿ ತಲುಪಿದ ಮೇಲೆ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದು ಆರೋಗ್ಯ ಇಲಾಖೆ ವರದಿಯ ಅಂಕಿ- ಅಂಶಗಳಿಂದ ತಿಳಿದುಬಂದಿದೆ. ಏಪ್ರಿಲ್ ನಿಂದ 102 ದಿನಗಳ ಅವಧಿಯಲ್ಲಿ ಒಟ್ಟಾರೆಯಾಗಿ 23,124 ರೋಗಿಗಳು ಕರೋನಾ ಅಟ್ಟಹಾಸಕ್ಕೆ ಬಲಿಯಾಗಿದ್ದರೆ,ಕೋವಿಡ್ ಸೋಂಕು ಬಂದು ಕೊನೆಹಂತದಲ್ಲಿ ಆಸ್ಪತ್ರೆ ಸೇರಿದ 21,055 ಮಂದಿ ಅಂದರೆ ಶೇ.91.06  ಮೃತಪಟ್ಟಿದ್ದರೆ, ಆಸ್ಪತ್ರೆ ಸೇರದೆ ಮನೆಯಲ್ಲಿ 2,069 ಮಂದಿ ಸಾವನ್ನಪ್ಪಿದ್ದಾರೆ.

    ಏಪ್ರಿಲ್ ಎರಡನೇ ವಾರದ ಬಳಿಕ ಕರ್ನಾಟಕದಲ್ಲಿ ಕರೋನಾ ಸೋಂಕು ಎರಡನೇ ಅಲೆ ಒಂದೇ ಸಮನೆ ದಿನೇ ದಿನೇ ಹೆಚ್ಚಾಗುತ್ತಾ ಬಂದು ಮೇ ತಿಂಗಳಿನಲ್ಲಿ ಆಸ್ಪತ್ರೆ ಸೇರುವವರ ಸಂಖ್ಯೆ ಸಿಕ್ಕಾಪಟ್ಟೆ ಏರಿಕೆಯಾಗಿತ್ತು. ರಾಜ್ಯದಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ಐಸಿಯು ಹಾಸಿಗೆ ಇಲ್ಲದೆ ಕೊನೆ ಹಂತದಲ್ಲಿ ಉಸಿರಾಟ ಮತ್ತಿತರ ತೊಂದರೆಯಾಗಿ ಪರಿಸ್ಥಿತಿ ಗಂಭೀರವಾದಾಗ ಆಸ್ಪತ್ರೆ ಸೇರಿ ತೊಂದರೆ ಅನುಭವಿಸಿದ್ದಾರೆ.

    ಆರೋಗ್ಯ ಇಲಾಖೆ ವರದಿ ಪ್ರಕಾರ ರಾಜ್ಯದಲ್ಲಿ ಏಪ್ರಿಲ್ ನಿಂದ ಜು.11 ರ ಅವಧಿಯ ನಡುವೆ ಕೋವಿಡ್ ಆಸ್ಪತ್ರೆಗಳಲ್ಲಿ ವಿವಿಧ ಸಮಯಗಳಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದವರ ಅಂಕಿ-ಸಂಖ್ಯೆ ಹಾಗೂ ಅದರ ಶೇಕಡವಾರು ವಿವರ ಈ ಕೆಳಕಂಡಂತಿದೆ :

    • ಆಸ್ಪತ್ರೆ ಸೇರಿ 24 ಗಂಟೆ ಒಳಗೆ ಮೃತಪಟ್ಟವರು : 4,884 (21.12%)
    • ಆಸ್ಪತ್ರೆ ಸೇರಿ 48 ಗಂಟೆ ಒಳಗೆ ಮೃತಪಟ್ಟವರು : 2,395 (10.36%)
    • ಆಸ್ಪತ್ರೆ ಸೇರಿ 72 ಗಂಟೆ ಒಳಗೆ ಮೃತಪಟ್ಟವರು : 2,171 (9.39%)
    • ಆಸ್ಪತ್ರೆ ಸೇರಿ 72 ಗಂಟೆ ಮೀರಿದ ಮೇಲೆ ಮೃತಪಟ್ಟವರು : 11,605 (50.19%)

    ಈ ಮೇಲಿನ ಅಂಕಿ- ಅಂಶದಿಂದ ತಿಳಿದು ಬರುವುದೇನೆಂದರೆ ಕೋವಿಡ್ ಸೋಂಕಿನಿಂದ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆ ಸೇರಿ 72 ಗಂಟೆ ಅಥವಾ 3 ದಿನ ಕಳೆದ ಮೇಲೆ ಮೃತಪಟ್ಟವರು ಅತಿಹೆಚ್ಚು ಪ್ರಮಾಣದಲ್ಲಿದ್ದಾರೆ. ಒಟ್ಟಾರೆಯಾಗಿ 24 ಗಂಟೆ, 48 ಗಂಟೆ ಹಾಗೂ 72 ಗಂಟೆ ಒಳಗೆ ಆಸ್ಪತ್ರೆ ಸೇರಿದವರ ಪ್ರಮಾಣಕ್ಕಿಂತ 72 ಗಂಟೆ ಮೀರಿದ ನಂತರ ಸಾವನ್ನಪ್ಪಿದವರ ಸಂಖ್ಯೆ ಶೇ.50.19 ರಷ್ಟಿದೆ. ಅಂದರೆ 11,605 ರೋಗಿಗಳ ಉಸಿರು ನಿಂತು ಹೋಗಿತ್ತು.

    WhatsApp Join our WhatsApp Channel
    Previous Post

    ಬೆಂಗಳೂರಿನ ಮಕ್ಕಳಲ್ಲಿ ಕೋವಿಡ್ ಸೋಂಕು ಪ್ರಮಾಣ ; ಒಟ್ಟಾರೆ ಕೇಸ್ ಗಳಲ್ಲಿ ಶೇ.11.5

    Next Post

    ಕರ್ನಾಟಕ ರಾಜ್ಯ ವಿಪ್ರ ಪೋಟೋ ಮತ್ತು ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

    Next Post

    ಕರ್ನಾಟಕ ರಾಜ್ಯ ವಿಪ್ರ ಪೋಟೋ ಮತ್ತು ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

    ಸಮೀಕ್ಷೆಗಾಗಿ ಬಿಬಿಎಂಪಿ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ; ಕರೋನಾ ಸೋಂಕು ಪತ್ತೆಗೆ ವಿನೂತನ ಕ್ರಮ

    Please login to join discussion

    Like Us on Facebook

    Follow Us on Twitter

    Recent News

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    July 23, 2026

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    July 23, 2026
    Bengaluru Wire

    "ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

    Browse by Category

    • Bengaluru Focus
    • BW Special
    • Crime
    • Life Style
    • News Wire
    • Others
    • Photo Gallery
    • Public interest
    • sponsored
    • Uncategorized
    • Video

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    July 23, 2026

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    July 23, 2026

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    July 23, 2026
    • About
    • Privacy & Policy
    • Disclaimer
    • Contact
    • Advertise With Us

    © 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    error: Content is protected !!
    No Result
    View All Result
    • Home
    • News Wire
    • Bengaluru Focus
    • Public interest
    • BW Special
    • Life Style
    • Photo Gallery
    • Video

    © 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

    Join the Group