Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Manual Scavengers | ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಮಲ ಹೊರುವ ಪದ್ಧತಿ ಜೀವಂತ….!?

ಬೆಂಗಳೂರಿನ ಇನ್ ಫೆಂಟ್ರಿ ರಸ್ತೆ ಒಳಚರಂಡಿ ಸ್ವಚ್ಛತೆಯಲ್ಲಿ ತೊಡಗಿದ್ದ ಪೌರಕಾರ್ಮಿಕರು | ಮಲಹೊರುವ ಪದ್ಧತಿ ನಿಷೇಧ ಕಾಯ್ದೆ ಉಲ್ಲಂಘನೆ ಕುರಿತು ಸಾಮಾಜಿಕ ಕಾರ್ಯಕರ್ತರಿಂದ ಸ್ಮಾರ್ಟ್ ಸಿಟಿ ಎಂಡಿಗೆ ಇ-ಮೇಲ್ ಮೂಲಕ ದೂರು

by Bengaluru Wire Desk
October 11, 2021
in Bengaluru Focus, Public interest
Reading Time: 2 mins read
0

ಬೆಂಗಳೂರು, (www.bengaluruwire.com) : ಸಿಲಿಕಾನ್ ಸಿಟಿಯ ಸ್ಮಾರ್ಟ್ ಸಿಟಿ ಯೋಜನೆಯು ತನ್ನ ಹೆಸರಿನಂತೆ ಇನ್ನು ಸ್ಮಾರ್ಟ್ ಆಗಿಲ್ಲ. ಈ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಮಲಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಉಲ್ಲಂಘಿಸಿರುವ ಸಂಗತಿ ಬಹಿರಂಗವಾಗಿದೆ.

ಈ ಸಂಬಂಧ ಸಾಮಾಜಿಕ ಹೋರಾಟಗಾರರಾದ ವಿನಯ್ ಶ್ರೀನಿವಾಸ್, ಸ್ವಾತಿ ಶಿವಾನಂದ್ ಎನ್ನುವವರು ಸ್ಮಾರ್ಟ್ ಸಿಟಿ ಯೋಜನೆಯಡಿ ಅಮೃತ ಕನ್ಸ್ ಸ್ಟ್ರಕ್ಷನ್ ಗುತ್ತಿಗೆದಾರರು ಕೆಲಸಕ್ಕೆ ನೇಮಿಸಿಕೊಂಡ ಕಾರ್ಮಿಕರಿಂದ, ಸೂಕ್ತ ಸ್ವಚ್ಛತಾ ಪರಿಕರಗಳಿಲ್ಲದೆ ಮ್ಯಾನ್ ಹೋಲ್ ಚರಂಡಿಗೆ ಇಳಿಸಿದ್ದಾರೆ. ಅಲ್ಲದೆ ತ್ಯಾಜ್ಯ ಹೊರಹಾಕಿ ಸ್ವಚ್ಛತೆ ಕಾರ್ಯಕ್ಕೆ ಬಳಸಿದ್ದಾರೆಂದು ಸ್ಮಾರ್ಟಿ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಾರೆ.

ಶಿವಾಜಿನಗರದ ಇನ್ ಫೆಂಟ್ರಿ ರಸ್ತೆಯಲ್ಲಿ ರಾಜ್ಯ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಂಕ್ರಿಟ್ ರಸ್ತೆ, ಒಳಚರಂಡಿ, ಸಾರ್ವಜನಿಕ ಉಪಯೋಗಿ ಪೈಪ್ ಗಳನ್ನು ಅಳವಡಿಸಲಾಗಿದೆ.

“ಸೋಮವಾರ ಬೆಳಗ್ಗೆ ಇನ್ ಫೆಂಟ್ರಿ ರಸ್ತೆಯ ಸ್ಮಾರ್ಟ್ ಸಿಟಿ ರಸ್ತೆಯಲ್ಲಿ ಪೌರಕಾರ್ಮಿಕರಿಂದ ಅಗತ್ಯ ಉಪಕರಣಗಳನ್ನು ಬಳಸದೆ ಇಬ್ಬರು ಕಾರ್ಮಿಕರನ್ನು ಬರಿಗೈಲಿ ಒಳಚರಂಡಿಯಲ್ಲಿನ ತ್ಯಾಜ್ಯವನ್ನು ತೆಗೆಸಿದ್ದಾರೆ. ಅಮೃತ ಕನ್ಸ್ ಸ್ಟ್ರಕ್ಷನ್ ಎಂಜಿನಿಯರ್ ಗಳನ್ನು ಈ ಬಗ್ಗೆ ಪ್ರಶ್ನಿಸಿದರೆ ನಮಗೆ ಧಮಕಿ ಹಾಕಿದರು. ಆ ಮ್ಯಾನ್ ಹೋಲ್ ನಲ್ಲಿ ಚರಂಡಿ ನೀರು ಇನ್ನೂ ಬಿಟ್ಟೇ ಇಲ್ಲ ಎಂದು ವಾದಿಸಿದರು. ಈ ಬಗ್ಗೆ ಸ್ಮಾರ್ಟ್ ಸಿಟಿ ಎಂಡಿ ಗೆ ಸೂಕ್ತ ತನಿಖೆ ನಡೆಸುವಂತೆ ದೂರು ನೀಡಿದ್ದೇವೆ.”

– ವಿನಯ್ ಶ್ರೀನಿವಾಸ, ಸಾಮಾಜಿಕ ಕಾರ್ಯಕರ್ತರು

ಬೆಂಗಳೂರಿನಲ್ಲಿ ನೂರಾರು ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಸರ್ಕಾರ ಸ್ಮಾರ್ಟಿ ಸಿಟಿ ಯೋಜನೆ ಕೈಗೊಂಡಿದೆ. ಹೀಗಿರುವಾಗ ಒಳಚರಂಡಿ ಶುಚಗಾಗಿ ಅತ್ಯಾಧುನಿಕ ಯಂತ್ರ ಬಳಸದೆ ಪೌರಕಾರ್ಮಿಕರನ್ನು ಒಳಚರಂಡಿಯಲ್ಲಿ ಇಳಿಸಿರುವ ದೃಶ್ಯವನ್ನು ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಇನ್ ಫೆಂಟ್ರಿ ರಸ್ತೆಯ ಮ್ಯಾನ್ ಹೋಲ್ ಗುಂಡಿಯಲ್ಲಿ ಸೂಕ್ತ ಯಂತ್ರೋಪಕರಣ, ಶುಚಿತ್ವದ ಪರಿಕರಗಳಿಲ್ಲದೆ ಒಳಚರಂಡಿ ಸ್ವಚ್ಛತೆ ಮಾಡಿಸುತ್ತಿರುವುದನ್ನು ವಿನಯ್ ಶ್ರೀನಿವಾಸ್ ಪ್ರಶ್ನಿಸಿದರೆ ಅಮೃತ ಕನ್ಸ್ ಸ್ಟ್ರಕ್ಷನ್ ಗುತ್ತಿಗೆದಾರರ ಕಡೆಯ ಎಂಜಿಯರ್ ಗಳು ಧಿಮಾಕಿನಿಂದ ಉತ್ತರಿಸಿದರು. ಅಲ್ಲದೆ ಈ ಒಳಚರಂಡಿಗೆ ಇನ್ನು ಕೊಳಚೆ ನೀರು ಹರಿಯಲು ಬಿಟ್ಟಿಲ್ಲ ಎಂದು ಗುತ್ತಿಗೆದಾರರ ಕಡೆಯ ಎಂಜಿನಿಯರ್ ಹೇಳಿದರು. ಅದಿಕ್ಕೆ ವಿನಯ್ ಶ್ರೀನಿವಾಸ್, ಇದೇ ಚರಂಡಿ ಗುಂಡಿಯಿಂದ 50 ಮೀಟರ್ ದೂರದಲ್ಲಿ ಕೆಲವು ದಿನಗಳ ಹಿಂದಯಷ್ಟೆ ಮತ್ತೊಂದು‌ ಪಿಟ್ ನಲ್ಲಿ ಚರಂಡಿ ನೀರು ಉಕ್ಕಿ ಹರಿಯುತ್ತಿತ್ತು₹ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಇ-ಮೇಲ್ ಮೂಲಕ ಸಲ್ಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ.

“ಇನ್ ಫೆಂಟ್ರಿ ರಸ್ತೆಯಲ್ಲಿನ ಒಳಚರಂಡಿಗೆ ಇನ್ನೂ ತ್ಯಾಜ್ಯ ನೀರು ಹರಿಸಲಾಗುತ್ತಿಲ್ಲ ಎಂದು ಸ್ಮಾರ್ಟಿ ಸಿಟಿ ಚೀಫ್ ಎಂಜಿನಿಯರ್ ಮತ್ತು ಸೈಟ್ ಎಂಜಿನಿಯರ್ ಹೇಳಿದ್ದಾರೆ. ಅಮೃತ ಕನ್ಸ್ ಸ್ಟ್ರಕ್ಷನ್ ಗುತ್ತಿಗೆದಾರರು ಒಳಚರಂಡಿ ಸ್ವಚ್ಛತೆ ಕೆಲಸಗಾರರಿಗೆ ಸೂಕ್ತ ಸ್ವಚ್ಛತಾ ಪರಿಕರಗಳಾದ ಗ್ಲೌಸ್, ಬೂಡ್ಸ್ ಮತ್ತಿತರ ವಸ್ತುಗಳನ್ನು ನೀಡದ ಬಗ್ಗೆ ದೂರು ಬಂದಿದ್ದು ಅವರಿಗೆ ನೋಟಿಸ್ ಕೊಡಲು ಸಿಇ ಗೆ ತಿಳಿಸಿದ್ದೇನೆ. ಮೂರನೇ ವ್ಯಕ್ತಿಯಿಂದ ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದೆ. ಆ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ.”

– ರಾಜೇಂದ್ರ ಚೋಳನ್, ವ್ಯವಸ್ಥಾಪಕ‌ ನಿರ್ದೇಶಕರು, ಬೆಂಗಳೂರು ಸ್ಮಾರ್ಟ್ ಸಿಟಿ ಪ್ರೈ.ಲಿ.
ಒಳಚರಂಡಿ ಗುಂಡಿ ಎನ್ನುವುದಕ್ಕೆ ಸಾಕ್ಷಿಯಾದ ಚಿತ್ರ

ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧಿಸಿದ್ದರೂ ಕೆಲವು ಕಡೆ ಇಂಥ ಘಟನೆಗಳು ನಡೆಯುತ್ತಿದೆ. ಅದನ್ನು ತಡೆಯಲು ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಕ್ರಮ ಜಾರಿಗೆ ತರಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಮಾರ್ಚ್ ನಲ್ಲಿ ಅಧಿವೇಶನದ ವೇಳೆ
ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ಸಿನ ಬಿ.ಕೆ. ಹರಿಪ್ರಸಾದ್ ಪ್ರಶ್ನೆಗೆ ಉತ್ತರಿಸುವ ವೇಳೆ ಹೀಗೆ ಹೇಳಿದ್ದರು.

ಕಡ್ಡಾಯವಾಗಿ ಆಧುನಿಕ ಯಂತ್ರಗಳನ್ನು ಬಳಸಿ ಶೌಚಾಲಯ ಶೌಚಗುಂಡಿ, ಒಳಚರಂಡಿ ಸ್ವಚ್ಚಗೊಳಿಸಬೇಕೆಂಬ ನಿಯಮವಿದ್ದರೂ ಕೆಲವು ಕಡೆ ಇಂಥ ಅಮಾನವೀಯ ಘಟನೆಗಳು ನಡೆಯುತ್ತಲೇ ಇವೆ. ಇದಕ್ಕೆ ಕಡಿವಾಣ ಹಾಕುವ ಜೊತೆಗೆ ಪೌರ ಕಾರ್ಮಿಕರಿಗೆ ಅತ್ಯಾಧುನಿಕ ಸೌಲಭ್ಯ ಕಲ್ಪಿಸಲು ಕ್ರಮ ತೆಗೆದುಕೊಳ್ಳಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ.

ಆದರೂ ಬೆಂಗಳೂರಿನ ಹೃದಯ ಭಾಗದಲ್ಲೇ ಮಲಹೊರುವ ಪದ್ಧತಿ ಜೀವಂತವಾಗಿದೆ ಎಂದಾದರೆ ಇದು ನಿಜಕ್ಕೂ ನಾಗರೀಕ ಸಮಾಜ ತಲೆತಗ್ಗಿಸುವಂತ ವಿಷಯವಾಗಿದೆ.

Hello @BLRSmartCity_MD , @BBMPCOMM this gentleman has been made to go into this new age hole on infantry rd(no gloves boot ). He says he is clearing rainwater. Apartment says drain is blocked. I hope you know manual scavenging is prohibited. Act now pls cc @CPBlr pic.twitter.com/d0TJ2Hdvbv

— ವಿನಯ್ ಕೂರಗಾಯಲ ಶ್ರೀನಿವಾಸ Vinay K S (@vinaysreeni) October 11, 2021

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಪರಿಹಾರ ಪಡೆಯಲು ಹೀಗೆ ಮಾಡಿ

Next Post

BANGALORE IT RAID | ಬೆಂಗಳೂರು ಮೂಲದ ಮೂವರು ಗುತ್ತಿಗೆದಾರರ ಮೇಲೆ ಐಟಿ ದಾಳಿ ವೇಳೆ 750 ಕೋಟಿ ರೂ. ಅಘೋಷಿತ ಆಸ್ತಿ ಪತ್ತೆ

Next Post

BANGALORE IT RAID | ಬೆಂಗಳೂರು ಮೂಲದ ಮೂವರು ಗುತ್ತಿಗೆದಾರರ ಮೇಲೆ ಐಟಿ ದಾಳಿ ವೇಳೆ 750 ಕೋಟಿ ರೂ. ಅಘೋಷಿತ ಆಸ್ತಿ ಪತ್ತೆ

ರಾಸಾಯನಿಕ ವಸ್ತುವನ್ನು ಹೊತ್ತ ಟ್ಯಾಂಕರ್ ವಾಹನ ಪಲ್ಟಿಯಾಗಿ ಬಿದ್ದಿರುವ ದೃಶ್ಯ

CHEMICAL TANKER CAPSIZED | ಅಂಕೋಲ- ಯಲ್ಲಾಪುರ ಹೆದ್ದಾರಿಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ- ಹೊತ್ತಿಯುರಿದ ವಾಹನ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d