Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Manual Scavengers | ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಮಲ ಹೊರುವ ಪದ್ಧತಿ ಜೀವಂತ….!?

ಬೆಂಗಳೂರಿನ ಇನ್ ಫೆಂಟ್ರಿ ರಸ್ತೆ ಒಳಚರಂಡಿ ಸ್ವಚ್ಛತೆಯಲ್ಲಿ ತೊಡಗಿದ್ದ ಪೌರಕಾರ್ಮಿಕರು | ಮಲಹೊರುವ ಪದ್ಧತಿ ನಿಷೇಧ ಕಾಯ್ದೆ ಉಲ್ಲಂಘನೆ ಕುರಿತು ಸಾಮಾಜಿಕ ಕಾರ್ಯಕರ್ತರಿಂದ ಸ್ಮಾರ್ಟ್ ಸಿಟಿ ಎಂಡಿಗೆ ಇ-ಮೇಲ್ ಮೂಲಕ ದೂರು

by Bengaluru Wire Desk
October 11, 2021
in Bengaluru Focus, Public interest
Reading Time: 2 mins read
0

ಬೆಂಗಳೂರು, (www.bengaluruwire.com) : ಸಿಲಿಕಾನ್ ಸಿಟಿಯ ಸ್ಮಾರ್ಟ್ ಸಿಟಿ ಯೋಜನೆಯು ತನ್ನ ಹೆಸರಿನಂತೆ ಇನ್ನು ಸ್ಮಾರ್ಟ್ ಆಗಿಲ್ಲ. ಈ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಮಲಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಉಲ್ಲಂಘಿಸಿರುವ ಸಂಗತಿ ಬಹಿರಂಗವಾಗಿದೆ.

ಈ ಸಂಬಂಧ ಸಾಮಾಜಿಕ ಹೋರಾಟಗಾರರಾದ ವಿನಯ್ ಶ್ರೀನಿವಾಸ್, ಸ್ವಾತಿ ಶಿವಾನಂದ್ ಎನ್ನುವವರು ಸ್ಮಾರ್ಟ್ ಸಿಟಿ ಯೋಜನೆಯಡಿ ಅಮೃತ ಕನ್ಸ್ ಸ್ಟ್ರಕ್ಷನ್ ಗುತ್ತಿಗೆದಾರರು ಕೆಲಸಕ್ಕೆ ನೇಮಿಸಿಕೊಂಡ ಕಾರ್ಮಿಕರಿಂದ, ಸೂಕ್ತ ಸ್ವಚ್ಛತಾ ಪರಿಕರಗಳಿಲ್ಲದೆ ಮ್ಯಾನ್ ಹೋಲ್ ಚರಂಡಿಗೆ ಇಳಿಸಿದ್ದಾರೆ. ಅಲ್ಲದೆ ತ್ಯಾಜ್ಯ ಹೊರಹಾಕಿ ಸ್ವಚ್ಛತೆ ಕಾರ್ಯಕ್ಕೆ ಬಳಸಿದ್ದಾರೆಂದು ಸ್ಮಾರ್ಟಿ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಾರೆ.

ಶಿವಾಜಿನಗರದ ಇನ್ ಫೆಂಟ್ರಿ ರಸ್ತೆಯಲ್ಲಿ ರಾಜ್ಯ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಂಕ್ರಿಟ್ ರಸ್ತೆ, ಒಳಚರಂಡಿ, ಸಾರ್ವಜನಿಕ ಉಪಯೋಗಿ ಪೈಪ್ ಗಳನ್ನು ಅಳವಡಿಸಲಾಗಿದೆ.

“ಸೋಮವಾರ ಬೆಳಗ್ಗೆ ಇನ್ ಫೆಂಟ್ರಿ ರಸ್ತೆಯ ಸ್ಮಾರ್ಟ್ ಸಿಟಿ ರಸ್ತೆಯಲ್ಲಿ ಪೌರಕಾರ್ಮಿಕರಿಂದ ಅಗತ್ಯ ಉಪಕರಣಗಳನ್ನು ಬಳಸದೆ ಇಬ್ಬರು ಕಾರ್ಮಿಕರನ್ನು ಬರಿಗೈಲಿ ಒಳಚರಂಡಿಯಲ್ಲಿನ ತ್ಯಾಜ್ಯವನ್ನು ತೆಗೆಸಿದ್ದಾರೆ. ಅಮೃತ ಕನ್ಸ್ ಸ್ಟ್ರಕ್ಷನ್ ಎಂಜಿನಿಯರ್ ಗಳನ್ನು ಈ ಬಗ್ಗೆ ಪ್ರಶ್ನಿಸಿದರೆ ನಮಗೆ ಧಮಕಿ ಹಾಕಿದರು. ಆ ಮ್ಯಾನ್ ಹೋಲ್ ನಲ್ಲಿ ಚರಂಡಿ ನೀರು ಇನ್ನೂ ಬಿಟ್ಟೇ ಇಲ್ಲ ಎಂದು ವಾದಿಸಿದರು. ಈ ಬಗ್ಗೆ ಸ್ಮಾರ್ಟ್ ಸಿಟಿ ಎಂಡಿ ಗೆ ಸೂಕ್ತ ತನಿಖೆ ನಡೆಸುವಂತೆ ದೂರು ನೀಡಿದ್ದೇವೆ.”

– ವಿನಯ್ ಶ್ರೀನಿವಾಸ, ಸಾಮಾಜಿಕ ಕಾರ್ಯಕರ್ತರು

ಬೆಂಗಳೂರಿನಲ್ಲಿ ನೂರಾರು ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಸರ್ಕಾರ ಸ್ಮಾರ್ಟಿ ಸಿಟಿ ಯೋಜನೆ ಕೈಗೊಂಡಿದೆ. ಹೀಗಿರುವಾಗ ಒಳಚರಂಡಿ ಶುಚಗಾಗಿ ಅತ್ಯಾಧುನಿಕ ಯಂತ್ರ ಬಳಸದೆ ಪೌರಕಾರ್ಮಿಕರನ್ನು ಒಳಚರಂಡಿಯಲ್ಲಿ ಇಳಿಸಿರುವ ದೃಶ್ಯವನ್ನು ಸಾಮಾಜಿಕ ಕಾರ್ಯಕರ್ತ ವಿನಯ್ ಶ್ರೀನಿವಾಸ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಇನ್ ಫೆಂಟ್ರಿ ರಸ್ತೆಯ ಮ್ಯಾನ್ ಹೋಲ್ ಗುಂಡಿಯಲ್ಲಿ ಸೂಕ್ತ ಯಂತ್ರೋಪಕರಣ, ಶುಚಿತ್ವದ ಪರಿಕರಗಳಿಲ್ಲದೆ ಒಳಚರಂಡಿ ಸ್ವಚ್ಛತೆ ಮಾಡಿಸುತ್ತಿರುವುದನ್ನು ವಿನಯ್ ಶ್ರೀನಿವಾಸ್ ಪ್ರಶ್ನಿಸಿದರೆ ಅಮೃತ ಕನ್ಸ್ ಸ್ಟ್ರಕ್ಷನ್ ಗುತ್ತಿಗೆದಾರರ ಕಡೆಯ ಎಂಜಿಯರ್ ಗಳು ಧಿಮಾಕಿನಿಂದ ಉತ್ತರಿಸಿದರು. ಅಲ್ಲದೆ ಈ ಒಳಚರಂಡಿಗೆ ಇನ್ನು ಕೊಳಚೆ ನೀರು ಹರಿಯಲು ಬಿಟ್ಟಿಲ್ಲ ಎಂದು ಗುತ್ತಿಗೆದಾರರ ಕಡೆಯ ಎಂಜಿನಿಯರ್ ಹೇಳಿದರು. ಅದಿಕ್ಕೆ ವಿನಯ್ ಶ್ರೀನಿವಾಸ್, ಇದೇ ಚರಂಡಿ ಗುಂಡಿಯಿಂದ 50 ಮೀಟರ್ ದೂರದಲ್ಲಿ ಕೆಲವು ದಿನಗಳ ಹಿಂದಯಷ್ಟೆ ಮತ್ತೊಂದು‌ ಪಿಟ್ ನಲ್ಲಿ ಚರಂಡಿ ನೀರು ಉಕ್ಕಿ ಹರಿಯುತ್ತಿತ್ತು₹ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಇ-ಮೇಲ್ ಮೂಲಕ ಸಲ್ಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ.

“ಇನ್ ಫೆಂಟ್ರಿ ರಸ್ತೆಯಲ್ಲಿನ ಒಳಚರಂಡಿಗೆ ಇನ್ನೂ ತ್ಯಾಜ್ಯ ನೀರು ಹರಿಸಲಾಗುತ್ತಿಲ್ಲ ಎಂದು ಸ್ಮಾರ್ಟಿ ಸಿಟಿ ಚೀಫ್ ಎಂಜಿನಿಯರ್ ಮತ್ತು ಸೈಟ್ ಎಂಜಿನಿಯರ್ ಹೇಳಿದ್ದಾರೆ. ಅಮೃತ ಕನ್ಸ್ ಸ್ಟ್ರಕ್ಷನ್ ಗುತ್ತಿಗೆದಾರರು ಒಳಚರಂಡಿ ಸ್ವಚ್ಛತೆ ಕೆಲಸಗಾರರಿಗೆ ಸೂಕ್ತ ಸ್ವಚ್ಛತಾ ಪರಿಕರಗಳಾದ ಗ್ಲೌಸ್, ಬೂಡ್ಸ್ ಮತ್ತಿತರ ವಸ್ತುಗಳನ್ನು ನೀಡದ ಬಗ್ಗೆ ದೂರು ಬಂದಿದ್ದು ಅವರಿಗೆ ನೋಟಿಸ್ ಕೊಡಲು ಸಿಇ ಗೆ ತಿಳಿಸಿದ್ದೇನೆ. ಮೂರನೇ ವ್ಯಕ್ತಿಯಿಂದ ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದೆ. ಆ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ.”

– ರಾಜೇಂದ್ರ ಚೋಳನ್, ವ್ಯವಸ್ಥಾಪಕ‌ ನಿರ್ದೇಶಕರು, ಬೆಂಗಳೂರು ಸ್ಮಾರ್ಟ್ ಸಿಟಿ ಪ್ರೈ.ಲಿ.
ಒಳಚರಂಡಿ ಗುಂಡಿ ಎನ್ನುವುದಕ್ಕೆ ಸಾಕ್ಷಿಯಾದ ಚಿತ್ರ

ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧಿಸಿದ್ದರೂ ಕೆಲವು ಕಡೆ ಇಂಥ ಘಟನೆಗಳು ನಡೆಯುತ್ತಿದೆ. ಅದನ್ನು ತಡೆಯಲು ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಕ್ರಮ ಜಾರಿಗೆ ತರಲಾಗುವುದು’ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಮಾರ್ಚ್ ನಲ್ಲಿ ಅಧಿವೇಶನದ ವೇಳೆ
ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ಸಿನ ಬಿ.ಕೆ. ಹರಿಪ್ರಸಾದ್ ಪ್ರಶ್ನೆಗೆ ಉತ್ತರಿಸುವ ವೇಳೆ ಹೀಗೆ ಹೇಳಿದ್ದರು.

ಕಡ್ಡಾಯವಾಗಿ ಆಧುನಿಕ ಯಂತ್ರಗಳನ್ನು ಬಳಸಿ ಶೌಚಾಲಯ ಶೌಚಗುಂಡಿ, ಒಳಚರಂಡಿ ಸ್ವಚ್ಚಗೊಳಿಸಬೇಕೆಂಬ ನಿಯಮವಿದ್ದರೂ ಕೆಲವು ಕಡೆ ಇಂಥ ಅಮಾನವೀಯ ಘಟನೆಗಳು ನಡೆಯುತ್ತಲೇ ಇವೆ. ಇದಕ್ಕೆ ಕಡಿವಾಣ ಹಾಕುವ ಜೊತೆಗೆ ಪೌರ ಕಾರ್ಮಿಕರಿಗೆ ಅತ್ಯಾಧುನಿಕ ಸೌಲಭ್ಯ ಕಲ್ಪಿಸಲು ಕ್ರಮ ತೆಗೆದುಕೊಳ್ಳಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ.

ಆದರೂ ಬೆಂಗಳೂರಿನ ಹೃದಯ ಭಾಗದಲ್ಲೇ ಮಲಹೊರುವ ಪದ್ಧತಿ ಜೀವಂತವಾಗಿದೆ ಎಂದಾದರೆ ಇದು ನಿಜಕ್ಕೂ ನಾಗರೀಕ ಸಮಾಜ ತಲೆತಗ್ಗಿಸುವಂತ ವಿಷಯವಾಗಿದೆ.

Hello @BLRSmartCity_MD , @BBMPCOMM this gentleman has been made to go into this new age hole on infantry rd(no gloves boot ). He says he is clearing rainwater. Apartment says drain is blocked. I hope you know manual scavenging is prohibited. Act now pls cc @CPBlr pic.twitter.com/d0TJ2Hdvbv

— ವಿನಯ್ ಕೂರಗಾಯಲ ಶ್ರೀನಿವಾಸ Vinay K S (@vinaysreeni) October 11, 2021
WhatsApp Join our WhatsApp Channel
Previous Post

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಪರಿಹಾರ ಪಡೆಯಲು ಹೀಗೆ ಮಾಡಿ

Next Post

BANGALORE IT RAID | ಬೆಂಗಳೂರು ಮೂಲದ ಮೂವರು ಗುತ್ತಿಗೆದಾರರ ಮೇಲೆ ಐಟಿ ದಾಳಿ ವೇಳೆ 750 ಕೋಟಿ ರೂ. ಅಘೋಷಿತ ಆಸ್ತಿ ಪತ್ತೆ

Next Post

BANGALORE IT RAID | ಬೆಂಗಳೂರು ಮೂಲದ ಮೂವರು ಗುತ್ತಿಗೆದಾರರ ಮೇಲೆ ಐಟಿ ದಾಳಿ ವೇಳೆ 750 ಕೋಟಿ ರೂ. ಅಘೋಷಿತ ಆಸ್ತಿ ಪತ್ತೆ

ರಾಸಾಯನಿಕ ವಸ್ತುವನ್ನು ಹೊತ್ತ ಟ್ಯಾಂಕರ್ ವಾಹನ ಪಲ್ಟಿಯಾಗಿ ಬಿದ್ದಿರುವ ದೃಶ್ಯ

CHEMICAL TANKER CAPSIZED | ಅಂಕೋಲ- ಯಲ್ಲಾಪುರ ಹೆದ್ದಾರಿಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ- ಹೊತ್ತಿಯುರಿದ ವಾಹನ

Please login to join discussion

Like Us on Facebook

Follow Us on Twitter

Recent News

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group