Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಪಿರಮಿಡ್ ವ್ಯಾಲಿಯಲ್ಲಿ “ಧ್ಯಾನ ಸಂಗೀತ ಹಬ್ಬ”

ಇಂದಿನಿಂದ ನ.8ರ ತನಕ ಪಿರಮಿಡ್ ಮೆಡಿಟೇಶನ್ ಮ್ಯೂಸಿಕ್ ಅಕಾಡೆಮಿವತಿಯಿಂದ ಕಾರ್ಯಕ್ರಮ | ಸಂಗೀತ ಚಿಕಿತ್ಸೆ ಮತ್ತು ಮನರಂಜನಾ ಅಂಶದ ವಿಶಿಷ್ಟ ಶೈಲಿಯ ಅಖಂಡ ಧ್ಯಾನ

by Bengaluru Wire Desk
November 5, 2021
in Bengaluru Focus
Reading Time: 2 mins read
0

ಬೆಂಗಳೂರು, (www.bengaluruwire.com) :
ಬೆಂಗಳೂರು-ಕನಕಪುರ ರಸ್ತೆಯಲ್ಲಿರುವ ಹಾರೋಹಳ್ಳಿ ಬಳಿಯ ಪಿರಮಿಡ್ ವ್ಯಾಲಿ ಇಂಟರ್‌ನ್ಯಾಷನಲ್ ನಲ್ಲಿ ಇಂದಿನಿಂದ ನ.8ರ ತನಕ ಪಿರಮಿಡ್ ಮೆಡಿಟೇಶನ್ ಮ್ಯೂಸಿಕ್ ಅಕಾಡೆಮಿ ವತಿಯಿಂದ ನಾಲ್ಕುದಿನಗಳ ಕಾಲ “ಧ್ಯಾನ ಸಂಗೀತ ಹಬ್ಬ” ಆರಂಭವಾಗಿದೆ.

4 ದಿನಗಳ ಈ ಸಂಗೀತ ಉತ್ಸವವು ಪ್ರತಿದಿನ ಸಂಗೀತ ಧ್ಯಾನದೊಂದಿಗೆ ಪ್ರಾರಂಭವಾಗಲಿದ್ದು, ಖ್ಯಾತ ಸಂಗೀತಗಾರರಾದ ಕಲೈಮಾಮಣಿ ಪರೂರ್ ಎಂ.ಎ. ಕೃಷ್ಣ ಸ್ವಾಮಿ, ಪ್ರೊ ಟಿ.ಎಸ್. ಸತ್ಯವತಿ, ಕರ್ನಾಟಕ ಕಲಾಶ್ರೀ ಅನೂರ್ ಅನಂತಕೃಷ್ಣ ಶರ್ಮಾ ಅವರ ಸಂಗೀತ ಕಚೇರಿಗಳು ನಡೆಯಲಿವೆ.

ವಿದ್ವಾನ್ ವಿನಯ್ ಶರ್ಮ, ಕಾಂಚನ ಸಹೋದರಿಯರು, ವಿದುಷಿ ಶ್ರೀ ರಂಜನಿ ಮತ್ತು ವಿದುಷಿ ಶ್ರುತಿ ರಂಜನಿ, ಪಂಡಿತ್ ಸಿದ್ದಾರ್ಥ್ ಬೆಳ್ಮಣ್ಣು, ಪಂಡಿತ್ ವಿಪುಲ್ ರಿಕಿ ಮತ್ತು ಪಂಡಿತ್ ಕ್ಯುಸಾಯಿ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಿರಮಿಡ್ ಮೆಡಿಟೇಶನ್ ಮ್ಯೂಸಿಕ್ ಅಕಾಡೆಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಧ್ಯಾನ ಸಂಗೀತಹಬ್ಬದ ವಿಶೇಷ :

“ಅಖಂಡ ಧ್ಯಾನ” (ತಡೆರಹಿತ/ ನಿರಂತರ ಧ್ಯಾನ) ಎಂಬುದು ಸುಮಧುರ ಶಾಸ್ತ್ರೀಯ ಸಂಗೀತ' ಮತ್ತುಧ್ಯಾನ’ ಇವುಗಳ ಅತ್ಯುತ್ತಮ ಸಂಗಮವಾಗಿದೆ. ಅಖಂಡ ಧ್ಯಾನ ಕಾರ್ಯಕ್ರಮಗಳಲ್ಲಿ ಬ್ರಹ್ಮರ್ಷಿ ಪಿತಾಮಹ ಡಾ.ಸುಭಾಷ್ ಪತ್ರೀಜಿಯವರ ನೇತೃತ್ವದಲ್ಲಿ ನುಡಿಸಲ್ಪಡುತ್ತಿರುವ ವಾದ್ಯಸಂಗೀತದ ಮಾಧುರ್ಯವು ಆಳವಾದ ಧ್ಯಾನಕ್ಕೆ ಪ್ರೇರಕ ಶಕ್ತಿಯಾಗಿದೆ.

ಧ್ಯಾನ ಸಂಗೀತ ಹಬ್ಬದ ಚಿತ್ರ

ಮಾನವನ ಭಾವನೆಗಳು ಗಟ್ಟಿಗೊಳ್ಳುವಂತೆ ಆತನ ಮಾನಸಿಕತೆ ಮತ್ತಷ್ಟು ಸದೃಢಗೊಳ್ಳುವಂತೆ ಧನಾತ್ಮಕ ಪರಿಣಾಮಗಳನ್ನು ಉಂಟುಮಾಡುವಂತೆ ಶಾಸ್ತ್ರೀಯ ಸಂಗೀತವನ್ನು ಇಲ್ಲಿ ವಿನ್ಯಾಸಗೊಳಿಸಲಾಗಿದೆ. ಶಾಸ್ತ್ರೀಯ ಸಂಗೀತದಲ್ಲಿನ ಶಬ್ದಸ್ತರಗಳು, ಸ್ವರಗಳ ಏರಿಳಿತಗಳು, ಸ್ಪಷ್ಟೋಚ್ಛಾರಗಳು, ಸೂಕ್ಷ್ಮದನಿಗಳು ಮತ್ತು ಮಧುರವಾದ ಲಯ ಇವುಗಳು ಕೇಳುಗರನ್ನು ಮಂತ್ರಮುಗ್ಧಗೊಳಿಸುತ್ತದೆ.

ಆಲಿಸಿದ ಕ್ಷಣಮಾತ್ರದಲ್ಲಿ ಅವರು ತಮ್ಮನ್ನು ತಾವು ಮರೆಯುವಂತೆ ಮಾಡುತ್ತದೆ. ಖಿನ್ನತೆ ಮತ್ತು ಒತ್ತಡಗಳಿಂದ ಹೊರಬರಲು ಅಗತ್ಯವಿರುವ ಎಲ್ಲವನ್ನೂ ಸಹ ಈ ಶಾಸ್ತ್ರೀಯ ವಾದ್ಯಸಂಗೀತವು ತನ್ನ ಒಳಗೆ ಇರಿಸಿಕೊಂಡಿದೆ. ನಾವು ಖಿನ್ನತೆ ಅಥವಾ ಸಂಕಟದಲ್ಲಿ ಸಿಲುಕುವುದರಿಂದ ನಮ್ಮ ಶಕ್ತಿಚೈತನ್ಯ ಕೇಂದ್ರಗಳಲ್ಲಿ (ಪ್ರಾಚೀನ ಭಾರತೀಯ ಸಾಹಿತ್ಯದಲ್ಲಿ `ಚಕ್ರಗಳು’ ಎಂದು ಹೇಳಲಾಗಿದೆ) ನಕಾರಾತ್ಮಕ ಶಕ್ತಿ ನೆಲೆಗೊಳ್ಳುತ್ತದೆ. ಶಾಸ್ತ್ರೀಯ ಸಂಗೀತವು ಇಂತಹ ಅಡೆತಡೆಗಳನ್ನು ನಿವಾರಿಸಿ ಧನಾತ್ಮಕ ಶಕ್ತಿಚೈತನ್ಯಗಳನ್ನು ವೃದ್ಧಿಸಲು ಸಹಕಾರಿಯಾಗಿದೆ.

ಸಂಗೀತವು ನಮ್ಮ ಮನಸ್ಥಿತಿಯನ್ನು ಸುಧಾರಿಸುತ್ತದೆ, ಉಸಿರಾಟವನ್ನು ನಿಧಾನಗೊಳಿಸುತ್ತದೆ ಮತ್ತು ಧ್ಯಾನವು ಸಂಭವಿಸುವುದರಲ್ಲಿ ಸಹಾಯಕವಾಗಿದೆ.

ಧ್ಯಾನಾಸ್ಥಕರಿಗೆ ಸಂಗೀತ ಚಿಕಿತ್ಸೆ ಮತ್ತು ಮನರಂಜನಾ ಅಂಶದ ವಿಶಿಷ್ಟ ಶೈಲಿಯ ಅಖಂಡ ಧ್ಯಾನ :

ದಿವಂಗತ ಪದ್ಮಭೂಷಣ ಡಾ.ಶ್ರೀಪಾದ ಪಿನಾಕಪಾಣಿ ಅವರ ಶಿಷ್ಯರಾಗಿ ಹಲವಾರು ವರ್ಷಗಳ ಕಠಿಣ ಅಭ್ಯಾಸದಿಂದ, ಪತ್ರೀಜಿಯವರು ಸಂಗೀತದ ಪ್ರತಿಯೊಂದು ಅಂಶ ಮತ್ತು ಗುಣಲಕ್ಷಣಗಳನ್ನು ಗ್ರಹಿಸಬಲ್ಲವರಾಗಿದ್ದಾರೆ. ಧ್ಯಾನಿಗಳಿಗೆ ಸಂಗೀತದ ಚಿಕಿತ್ಸಕ ಮತ್ತು ಮನರಂಜನಾ ಅಂಶಗಳೆರಡನ್ನೂ ಪೂರೈಸಲು ಪತ್ರೀಜಿ ಒಂದು ವಿಶಿಷ್ಟ ಶೈಲಿಯನ್ನು ವಿನ್ಯಾಸಗೊಳಿಸಿದ್ದಾರೆ ಮತ್ತು ಪ್ರತಿ ಅಖಂಡ ಧ್ಯಾನ ಕಾರ್ಯಕ್ರಮದಲ್ಲಿ ಇದು ಎಲ್ಲರ ಅನುಭವಕ್ಕೆ ಬಂದಿದೆ.

ಬ್ರಹ್ಮರ್ಷಿ ಪಿತಾಮಹ ಡಾ.ಸುಭಾಷ್ ಪತ್ರೀಜಿ

ಪಿರಮಿಡ್ ಸ್ಪಿರಿಚ್ಯುಯಲ್ ಸೊಸೈಟೀಸ್ ಮೂವ್‌ಮೆಂಟ್ ಉದ್ದೇಶ :

ಆಧ್ಯಾತ್ಮಿಕ ಸತ್ಯಗಳು ಮತ್ತು ಆಧ್ಯಾತ್ಮಿಕ ವಿಜ್ಞಾನದ ಮೂಲಭೂತ ಅಂಶಗಳನ್ನು ಜಗತ್ತಿನ ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ಬ್ರಹ್ಮರ್ಷಿ ಪಿತಾಮಹ ಡಾ.ಸುಭಾಷ್ ಪತ್ರೀಜಿ, ಪಿರಮಿಡ್ ಸ್ಪಿರಿಚ್ಯುಯಲ್ ಸೊಸೈಟೀಸ್ ಮೂವ್‌ಮೆಂಟ್ ಅನ್ನು ಸ್ಥಾಪಿಸಿದ್ದಾರೆ.

ನಾಲ್ಕು ಸರಳ ಸೂತ್ರಗಳ ಮೂಲಕ ನಮ್ಮೊಳಗಿನ ಅಸ್ತಿತ್ವವಾಗಿರುವ ದೇವರನ್ನು ನಾವೇ ಅರಿತುಕೊಳ್ಳುವುದು ಪಿರಮಿಡ್ ಆಧ್ಯಾತ್ಮಿಕ ಧ್ಯಾನಾಂದೋಲನದ ಗುರಿಯಾಗಿದೆ. ಇದರಲ್ಲಿ ಪ್ರಮುಖವಾದುದು ಎಂದರೆ, ಉಸಿರಾಟವನ್ನು ಗಮನಿಸುವ ಒಂದು ಸರಳ ಧ್ಯಾನ ವಿಧಾನ'. ಅದೇಅನಾಪಾನಸತಿ’ ಧ್ಯಾನ ವಿಧಾನ. ಇದು ಮೂಲತಃ ಗೌತಮ ಬುದ್ಧರು ತಾವೇ ಆವಿಷ್ಕರಿಸಿ ಅಳವಡಿಸಿಕೊಂಡ ಧ್ಯಾನ ವಿಧಾನ.

ಇಲ್ಲಿ ವ್ಯಕ್ತಿಯೊಬ್ಬ ತನ್ನ ಉಸಿರಾಟವನ್ನು ತಾನೇ ನಿರಂತರವಾಗಿ ಗಮನಿಸುತ್ತಾ ಇರುವುದು, ಅಷ್ಟೇ. ಅಂದರೆ, ಉಸಿರು ಒಳಬರುವುದು ಹಾಗೂ ಹೊರ ಹೋಗುವುದನ್ನು ನಿರಂತರವಾಗಿ ಗಮನಿಸುತ್ತಾ ಇರುವುದೇ `ಆನಾಪಾನಸತಿ’ ಧ್ಯಾನ.

ಹಿರಿಯ ಪತ್ರಕರ್ತ ಡಾ.ಈಶ್ವರ ದೈತೋಟಾಗೆ ಸನ್ಮಾನ :

ಹಿರಿಯ ಪತ್ರಕರ್ತ ಡಾ.ಈಶ್ವರ ದೈತೋಟ, ಹಿರಿಯ ಕಲಾ ವಿಮರ್ಶಕ ಡಾ.ಎಂ ಸೂರ್ಯಪ್ರಸಾದ್ ಮತ್ತು ಹಿರಿಯ ಸಂಗೀತಗಾರರಾದ ಸಂಗೀತ ವಿದ್ವಾನ್ ಡಿ.ವಿ. ನಾಗರಾಜ್, ಸಂಗೀತ ವಿದ್ವಾನ್ ಎ.ಪಿ. ರಾವ್, ಸಂಗೀತ ವಿದ್ವಾನ್ ಎಸ್.ಕೆ.ಪದ್ಮನಾಭ ಆಚಾರ್ಯ, ಮೃದಂಗ ವಿದ್ವಾನ್ ಆರ್.ಸತ್ಯಕುಮಾರ್ ಇವರನ್ನು ಸನ್ಮಾನಿಸಲಾಗುತ್ತಿದೆ.

ಉತ್ಸವದ ಪ್ರತಿ ದಿನವು ಪ್ರಸಿದ್ಧ ಕಲಾವಿದರಿಂದ ಭವ್ಯವಾದ ಸಂಗೀತ ಕಚೇರಿ ನಡೆಯಲಿದೆ ಮತ್ತು ಅವರಿಗೆ ಕಲಾಭಿನಂದನಾ ಸನ್ಮಾನವನ್ನು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ರಾಜ್ಯದಲ್ಲಿ ಲೀ. ಗೆ ತಲಾ 7 ರೂ. ಗಳಷ್ಟು ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ ; ಇದು ದೀಪಾವಳಿ ಉಡುಗೊರೆ – ಮುಖ್ಯಮಂತ್ರಿ ಬೊಮ್ಮಾಯಿ

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿ ನ.8ರಿಂದ ಒಂದು ತಿಂಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ

Next Post

ಬಿಬಿಎಂಪಿ ವ್ಯಾಪ್ತಿಯಲ್ಲಿ ನ.8ರಿಂದ ಒಂದು ತಿಂಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ

Indian Coast Guard | ಕಾರವಾರದಲ್ಲಿ ಕರಾವಳಿ ಭದ್ರತಾ ಪಡೆಯಿಂದ ಏಳು ಮೀನುಗಾರರ ರಕ್ಷಣೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d