Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಿಬಿಎಂಪಿ ವ್ಯಾಪ್ತಿಯಲ್ಲಿ ನ.8ರಿಂದ ಒಂದು ತಿಂಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ

ದಿವಂಗತ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಾಣದ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಧಾರದಂತೆ ಕ್ರಮ - ಬಿಬಿಎಂಪಿ ಮುಖ್ಯ ಆಯುಕ್ತರ ಹೇಳಿಕೆ

by Bengaluru Wire Desk
November 6, 2021
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 2021-22 ನೇ ಸಾಲಿನ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಮಾಡಿದ್ದು ನ.8 ರಂದು ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಪ್ರಕಟಿಸಲಿದೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ಪಾಲಿಕೆ ಮುಖ್ಯ ಆಯುಕ್ತ ಗೌರವಗುಪ್ತ ನೇತೃತ್ವದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಆಡಳಿತ ಆಯುಕ್ತ ದಯಾನಂದ್ ಅವರು ಮಾತನಾಡುತ್ತಾ, ನಗರದಲ್ಲಿರುವ ಮತದಾರರು ತಮ್ಮ ಹೆಸರು, ವಿಳಾಸ ಪರಿಷ್ಕರಣೆಗೆ, ಮತದಾರರ ಪಟ್ಟಿಯಿಂದ ಹೆಸರು ರದ್ದು ಮಾಡಲು, ಹೊಸದಾಗಿ ಸೇರ್ಪಡೆ ಮಾಡಲು ಡಿ.8 ರ ತನಕ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ.

ನ.7, ನ.14, ನ.21 ಹಾಗೂ ನ.28 ಈ ನಾಲ್ಕು ಭಾನುವಾರಗಳಂದು ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು, ರದ್ದು ಮಾಡಲು, ಮತ್ತಿತರ ಮಾಹಿತಿ ಪರಿಷ್ಕರಣೆಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ. 13-01-2022 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ದಯಾನಂದ್ ತಿಳಿಸಿದ್ದಾರೆ.

ಸಾರ್ವಜನಿಕರು, ಮತದಾರರ ಪರಿಷ್ಕರಣೆ ಕಾರ್ಯದಲ್ಲಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬಹುದು. ಹಾಗೂ ಮತದಾರರ ಸಹಾಯವಾಣೊ ಮೊಬೈಲ್ ಅಂಡ್ರಾಯ್ಡ್ ಆಪ್, ಎನ್ ವಿಎಸ್ ಪಿ ಪೋರ್ಟಲ್ (www.nvsp.in) ವೆಬ್ ಸೈಟ್, 1950 ಮತದಾರರ ಸಹಾಯವಾಣಿ ಹಾಗೂ ಮತದಾರರ ಪೋರ್ಟಲ್ (www.voterportal.eci.gov.in) ಗಳಲ್ಲೂ ಪರಿಶೀಲಿಸಿಕೊಳ್ಳಬಹುದು. ಜೊತೆಗೆ ಆನ್ ಲೈನ್ ನಲ್ಲಿ ನಮೂನೆಗಳನ್ನು ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.

2021-22 ನೇ ಸಾಲಿನ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪ್ರಥಮ ಬಾರಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮತದಾರರು ಹಾಗೂ 02-01-2002 ರಿಂದ 01-01-2003 ರಿಂದ ಜನನವಾಗಿರುವವರು ಅರ್ಜಿ ನಮೂನೆ-6 ಹಾಗೂ ವಯಸ್ಸಿನ ದೃಢೀಕರಣ ನೀಡಬೇಕು ಮತ್ತು ವಿಳಾಸ ದೃಢೀಕರಣಕ್ಕಾಗಿ ಜನನ ಪ್ರಮಾಣಪತ್ರ, 10ನೇ ತರಗತಿ ಅಂಕಪಟ್ಟಿ, ಪಾಸ್ ಪೋರ್ಟ್, ಪ್ಯಾನ್ ಕಾರ್ಡ್, ಚಾಲನಾ ಪರವಾನಗಿ, ಆಧಾರ್ ಕಾರ್ಡ್ ಮತ್ತಿತರ ದಾಖಲೆಗಳಲ್ಲಿ ಯಾವುದಾರು ಒಂದು ದಾಖಲೆ ನೀಡಬೆಕು. ಜೊತೆಗೆ ಎರಡು ಭಾವಚಿತ್ರಗಳನ್ನು ಸಲ್ಲಿಸಿ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು ಎಂದು ವಿಶೇಷ ಆಯುಕ್ತ ದಯಾನಂದ್ ತಿಳಿಸಿದ್ದಾರೆ.

ಯಾವುದಕ್ಕೆ ಯಾವ ನಮೂನೆ ಅರ್ಜಿ ಸಲ್ಲಿಸಬೇಕು?

ಮತದಾರರ ಪಟ್ಟಿಯಲ್ಲಿ ಹೆಸರು ತಪ್ಪಿದ್ದರೆ ಅರ್ಜಿ ನಮೂನೆ-8, ಒಂದು ವಿಧಾನಸಭಾ ಕ್ಷೇತ್ರದ ಮನೆಯಿಂದ ಬೇರೆಡೆ ಸ್ಥಳಾಂತರವಾಗಿದ್ದರೆ ನಮೂನೆ-8ಎ, ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ವಿಧಾನಸಭಾ ಕ್ಷೇತ್ರಕ್ಕೆ ಸ್ಥಳಾಂತರವಾಗಿದ್ದರೆ ನಮೂನೆ-7, ಹೊಸದಾಗಿ ಸ್ಥಳಾಂತರಗೊಂಡ ಪ್ರದೇಶದಲ್ಲಿ ನೋಂದಾಯಿಸಲು ಅರ್ಜಿ ನಮೂನೆ-6, ತಮ್ಮ ಕುಟುಂಬ ಸದಸ್ಯರು ಮರಣವಾಗಿದ್ದಲ್ಲಿ ಅವರ ಹೆಸರು ತೆಗೆದು ಹಾಕಲು ನಮೂನೆ-7 ಮತ್ತು ಅದರೊಂದಿಗೆ ಮರಣ ಪ್ರಮಾಣಪತ್ರ ನೀಡಬಹುದು ಎಂದು ಅವರು ಹೇಳಿದ್ದಾರೆ.

ಬಿಬಿಎಂಪಿಯ ಮುಂಬರುವ ಚುನಾವಣೆಗೆ ಇದೇ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಬಳಸಲಾಗುತ್ತದೆ. ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಪಡೆಯಲಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಇದೆಯಾ, ಇಲ್ಲವಾ ಅಂತ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಪರಿಶೀಲಿಸಬೇಕಿದೆ. ಪಾಲಿಕೆ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ನೀಡುವ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಒಂದೊಮ್ಮೆ ಚುನಾವಣೆ ನಡೆದರೆ ಅದಿಕ್ಕೆ ಸಿದ್ಧರಾಗಿದ್ದೇವೆ ಎಂದು ಗೌರವಗುಪ್ತ ತಿಳಿಸಿದ್ದಾರೆ.

ಅನಧಿಕೃತವಾಗಿ ಪುತ್ಥಳಿ ನಿರ್ಮಾಣ ತೆರವು ಸಂಬಂಧ ಉಚ್ಛನ್ಯಾಯಾಲಯ ನೀಡುವ ತೀರ್ಪಿನಂತೆ ಕ್ರಮ ಕೈಗೊಳ್ಳುತ್ತೇವೆ. ದಿವಂಗತ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಾಣದ ಬಗ್ಗೆ ಅಧಿಕೃತವಾಗಿ ಕಾನೂನಿನ ಅವಕಾಶ ನೋಡಿಕೊಂಡು ರಾಜ್ಯ ಸರ್ಕಾರ ತೀರ್ಮಾನದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ನ.8ರಿಂದ ಅಂಗನವಾಡಿ, ಪ್ರಿ ಪ್ರೈಮರಿ ಶಾಲೆಗಳು ಆರಂಭಕ್ಕೆ ಸೂಕ್ತ ಕ್ರಮ :

ನ.8 ರಿಂದ ಅಂಗನವಾಡಿ, ಪ್ರಿ ಪ್ರೈಮರಿ ಶಾಲೆಗಳು ಆರಂಭವಾಗುತ್ತಿದೆ. ಸರ್ಕಾರದ ಕೆಲ ನಿಯಮಾವಳಿಗಳನ್ನು ನೀಡಿದೆ. ಅದೇ ನಿಯಮಗಳನ್ನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲನೆ ಮಾಡಿ ಈ ಅಂಗನವಾಡಿ, ಪ್ರೀ ಪ್ರೈಮರಿ ಶಾಲೆಗಳನ್ನು ಆರಂಭಮಾಡುತ್ತೇವೆ. ಅಲ್ಲದೆ ಮಕ್ಕಳ ಸುರಕ್ಷತೆ ಆದ್ಯ ಗಮನಹರಿಸುತ್ತೇವೆ ಎಂದರು.

ಕೋವಿಡ್ ಡೆತ್ ಆಡಿಟ್ ರಿಪೋರ್ಟ್ ಬಗ್ಗೆ ಆಯುಕ್ತರ ಹಾರಿಕೆ ಉತ್ತರ :

ಬೆಂಗಳೂರಿನಲ್ಲಿ ಕೋವಿಡ್ ಸೋಂಕು ನಿಯಂತ್ರಣದಲ್ಲಿದೆ. ಕೋವಿಡ್ ಸೋಂಕು ಹರಡುವಿಕೆ, ಕೋವಿಡ್ ರೂಪಾಂತರ ಕುರಿತಂತೆ ಕೊಳಚೆ ನೀರಿನ ಮಾದರಿಯನ್ನು ಪಡೆದು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪಾಲಿಕೆ ಆರೋಗ್ಯ ಇಲಾಖೆಯಿಂದ ಕೋವಿಡ್ ಪೀಡಿತರಿಂದ ರಕ್ತ ಮಾದರಿ ಪಡೆದು ಕೋವಿಡ್ ಜಿನೊಮಿಕ್ ಸೀಕ್ವೆನ್ಸ್ ಪರೀಕ್ಷೆ ಮಾಡಲಾಗುತ್ತಿದೆ ಎಂದ ಚೀಫ್ ಕಮಿಷನರ್ ಗೌರವ ಗುಪ್ತಾ, ಕಳೆದ ಒಂದೂವರೆ ವರ್ಷದಲ್ಲಿ ನಗರದಲ್ಲಿ ಕೋವಿಡ್ ಸೋಂಕು ಮರಣ ಲೆಕ್ಕಪರಿಶೋಧನೆ ಸಂಬಂಧ ವರದಿಯನ್ನು ಪ್ರಕಟಿಸಲ್ಲ ಯಾಕೆ ಎಂಬ ಪ್ರಶ್ನೆಗೆ ಸೂಕ್ತ ರೀತಿ ಉತ್ತರ ನೀಡಲಿಲ್ಲ.

ನಗರದಲ್ಲಿ ಸದ್ಯ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಬೆಂಗಳೂರಿನ ಮಧ್ಯಭಾಗದಲ್ಲಿ ರಾಜಕಾಲುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಎಲ್ಲೆಲ್ಲಿ ರಸ್ತೆಯಲ್ಲಿ‌ ನೀರು ನಿಲ್ಲುವ ಸಮಸ್ಯೆ, ತಗ್ಗು ಪ್ರದೇಶಗಳಿಗೆ ನೀರು‌ ನುಗ್ಗುವ ಸ್ಥಳಗಳಲ್ಲಿ ಸಮಸ್ಯೆ ನಿವಾರಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಸೂಕ್ಷ್ಮ ಪ್ರದೇಶದಲ್ಲಿ ಆದ್ಯತೆ ಮೇರೆಗೆ ರಾಜಕಾಲುವೆ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಜಲಮಂಡಳಿ ಅಧಿಕಾರಿಗಳು ಕಚೇರಿಯಲ್ಲಿ ಕೂತು ಸಮಸ್ಯೆ ಬಗೆಹರಿಸಲಾಗದು :

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ
ಜಲಮಂಡಳಿ ಅಧಿಕಾರಿಗಳು ಕಚೇರಿಯಲ್ಲಿಯೇ ಕೂತು ಕೆಲಸ ಮಾಡಿದರೆ ಆಗದು. ನಮ್ಮಂತೆ ಅವರೂ ರಸ್ತೆಗಿಳಿದು ಕೆಲಸ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಚರ್ಚೆ ನಡೆದಿದೆ.
ಜಲಮಂಡಳಿ, ಬಿಬಿಎಂಪಿ ಸಹಯೋಗದೊಂದಿಗೆ ರಸ್ತೆಗುಂಡಿ ಮುಚ್ಚುವ ವಿಚಾರದಲ್ಲಿ ಕೆಲಸ ಮಾಡಬೇಕಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ವಿಚಾರದ ಬಗ್ಗೆ
ಈಗಾಗಲೇ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ.
ಶೀಘ್ರದಲ್ಲೇ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಪಿರಮಿಡ್ ವ್ಯಾಲಿಯಲ್ಲಿ “ಧ್ಯಾನ ಸಂಗೀತ ಹಬ್ಬ”

Next Post

Indian Coast Guard | ಕಾರವಾರದಲ್ಲಿ ಕರಾವಳಿ ಭದ್ರತಾ ಪಡೆಯಿಂದ ಏಳು ಮೀನುಗಾರರ ರಕ್ಷಣೆ

Next Post

Indian Coast Guard | ಕಾರವಾರದಲ್ಲಿ ಕರಾವಳಿ ಭದ್ರತಾ ಪಡೆಯಿಂದ ಏಳು ಮೀನುಗಾರರ ರಕ್ಷಣೆ

ಪುನೀತ್ ರಾಜಕುಮಾರ್ ಸಾಂದರ್ಭಿಕ ಚಿತ್ರ

Puneeth Rajkumar Death Mystery | ಪುನೀತ್ ಸಾವಿಗೆ ನಿಧಾನಗತಿ ವಿಷಾಹಾರ ಸೇವನೆಯಿಂದ ಅಸಹಜ ಸಾವಾಯ್ತಾ!!?

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d