Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Monkeys Poisoned | ಬೆಂಗಳೂರಿನಲ್ಲಿ ವಿಷ ಪ್ರಾಶನದಿಂದ ಎರಡು ಮಂಗಗಳ ದುರ್ಮರಣ…!? ರಾಜ್ಯದಲ್ಲಿ‌ ಮತ್ತೆ ಮರುಕಳಿಸಿತಾ ಕೋತಿಗಳ ಮಾರಣಹೋಮ?

ಈ ಪ್ರಕರಣದ ದೂರು ಕೇಂದ್ರ ಸಚಿವೆ ಮೇನಕಾ ಗಾಂಧಿ, ಮುಖ್ಯಮಂತ್ರಿಗಳಿಗೂ ತಲುಪಿದೆ | ಖಾಸಗಿ ಹೋಟೆಲ್ ಸಿಬ್ಬಂದಿ ಕೋತಿಗಳಿಗೆ ವಿಷ ಆಹಾರ ನೀಡಿದ ಆರೋಪ

by Bengaluru Wire Desk
November 30, 2021
in Bengaluru Focus, Public interest
Reading Time: 1 min read
0

ಬೆಂಗಳೂರು, (www.bengaluruwire.com) : ರಾಜ್ಯದಲ್ಲಿ ಮಂಗಗಳಿಗೆ ವಿಷ ಹಾಕಿ ಸಾಯಿಸಿರುವ ಅನುಮನಾಸ್ಪದ ಘಟನೆ ನಡೆದಿದೆ. ಸೆಪ್ಟೆಂಬರ್ ನಲ್ಲಿ ಇಂತಹುದೇ ಘಟನೆ ಮಾಸುವ ಮುನ್ನ ಈ ಮಾರಣಹೋಮ ನಡೆದಿದೆ.

ತಮ್ಮ ಪಾಡಿಗೆ ಆಹಾರ ಅರಸಿ ಬಂದ ಎರಡು ಮಂಗಗಳು ಮೃತಪಟ್ಟಿರುವ ದುರ್ಘಟನೆ ಬಸವೇಶ್ವರ ನಗರದಲ್ಲಿ ವರದಿಯಾಗಿದೆ. ಈ ಮಂಗಗಳಿಗೆ ವಿಷಪ್ರಾಶಾನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಸಂಬಂಧ ಪ್ರತ್ಯಕ್ಷಿದರ್ಶಿಯೊಬ್ಬರು ಕೇಂದ್ರ ಸಚಿವೆ ಹಾಗೂ ಪ್ರಾಣಿಹಕ್ಕುಗಳ ಹೋರಾಟಗಾರ್ತಿ ಮೇನಕಾ ಗಾಂಧಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಿರಿಯ ಅರಣ್ಯಾಧಿಕಾರಿಗಳಿಗೆ ಇ-ಮೇಲ್ ಮುಖಾಂತರ ದೂರು ನೀಡಿದ್ದಾರೆ.

ಬಸವೇಶ್ವರ ನಗರದ ಕಟ್ಟಡವೊಂದರ ಮೇಲ್ಭಾಗದಲ್ಲಿ ಸತ್ತ ಸ್ಥಿತಿಯಲ್ಲಿ ಒಂದು‌ ಮಂಗ ಪತ್ತೆಯಾದರೆ, ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಂಗವೊಂದನ್ನು ಕಂಡ ಸ್ಥಳೀಯರು ಬಿಬಿಎಂಪಿ ವನ್ಯಜೀವಿ ಕಾರ್ಯಕರ್ತರ ಮೂಲಕ ಪೀಪಲ್ಸ್ ಫಾರ್ ಎನಿಮಲ್ (ಪಿಎಫ್ ಎ) ಸಂಸ್ಥೆಯ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೆ ಅಲ್ಲಿ ಮೃತಪಟ್ಟಿದೆ.

ಕಾಂಪೌಡ್ ಮೇಲೆ ಕುಳಿತು ನರಳುತ್ತಿರುವ ಮಂಗ

ಬಸವೇಶ್ವರ ನಗರದ ಶೋಭಾ ಎಲೈಟ್ ಹೋಟೆಲ್ ನ ಇಬ್ಬರು ಸಿಬ್ಬಂದಿ ಈ ಮಂಗಗಳಿಗೆ ಆಹಾರದಲ್ಲಿ ವಿಷ ಹಾಕಿರುವ ಸಾಧ್ಯೆತೆಯಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಮಂಗಗಳಿಗೆ ವಿಷ ಹಾಕಿದ ಶಂಕೆ ಕುರಿತಂತೆ ಬೆಂಗಳೂರು ವೈರ್ ಆ ಮನಕಲುಕುವ ಘಟನೆಯ ಪ್ರತ್ಯಕ್ಷದರ್ಶಿ ಮೀನಾಕ್ಷಿ ನಾರಾಯಣ್ ಅವರನ್ನು ಮಾತನಾಡಿಸಿದಾಗ ಅವರು ಹೇಳಿದ್ದು ಹೀಗೆ “ಭಾನುವಾರ ಬೆಳಗ್ಗೆ ಒಂದು ಮರಿಮಂಗ ಬಹುಮಹಡಿ ಕಟ್ಟಡದ ಸಜ್ಜದ ಮೇಲೆ ಬಹಳ ಕಷ್ಟಪಟ್ಟು ಹತ್ತಿ ದೊಪ್ಪೆಂದು ಸಜ್ಜದ ಮೇಲೆ ಕುಸಿದು ಸತ್ತುಹೋಯ್ತು. ಮತ್ತೊಂದು ದೊಡ್ಡ ಮಂಗ ಕಾಂಪೌಂಡ್ ಮೇಲೆ ಕಣ್ಣುಮುಚ್ಚಿ ಕುಳಿತು ನರಳಾಡುತ್ತಿತ್ತು. ಬಹುಶಃ ವಿಷ ಹಾಕಿದ ಆಹಾರ ತಿಂದ ಕಾರಣಕ್ಕೇನೋ ಎಲ್ಲೂ ಚಲಿಸದೆ ಕೂತಿತ್ತು‌. ಅದನ್ನು ಗಮನಿಸಿ ಪಿಎಫ್ ಎ ಸಂಸ್ಥೆಗೆ ತಿಳಿಸಿದೆ. ಚಿಕಿತ್ಸೆಗೆ ಆ ಮಂಗವನ್ನು ಕೊಂಡು ಹೋದರು ಅದು ಬದುಕುಳಿಯಲಿಲ್ಲ.”

“ಹತ್ತಿರದಲ್ಲೆ ಶೋಭಾ ಎಲೈಟ್ ಹೋಟೆಲ್ ಇದ್ದು, ಅಲ್ಲಿನ ಇಬ್ಬರು ಸಿಬ್ಬಂದಿ ಈ ಮಂಗಗಳಿಗೆ ಆಹಾರದಲ್ಲಿ ವಿಷಹಾಕಿ ಕೊಟ್ಟಿರುವ ಬಗ್ಗೆ ಗುಮಾನಿಯಿದೆ. ಪಕ್ಕದ ಕಟ್ಟಡದ ಸೆಕ್ಯುರಿಟಿ ಗಾರ್ಡ್ ಕೂಡ ಇದೇ ಅನುಮಾನ ವ್ಯಕ್ತಪಡಿಸಿದ್ದಾರೆ. ಕಣ್ಣ ಮುಂದೆಯೇ ಮೂಕಜೀವಿಗಳು ಸತ್ತು ಹೋಗಿದ್ದನ್ನು ಕಂಡು ಬಹಳ ಬೇಸರವಾಗಿದೆ. ಈ ಘಟನೆ ಸಂಬಂಧ ಮುಖ್ಯಮಂತ್ರಿ, ಕೇಂದ್ರ ಸಚಿವೆ ಮೇನಕಾಗಾಂಧಿ, ಅರಣ್ಯ ಇಲಾಖೆಗೆ ಇ-ಮೇಲ್ ಮೂಲಕ ದೂರು ನೀಡಿದ್ದೇನೆ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ಬಿಡುವುದಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇ-ಮೇಲ್ ದೂರಿನ ಪ್ರತಿ

“ಬಹಳ ದಿನಗಳಿಂದ ಈ ಭಾಗದಲ್ಲಿ ಹಿಂಡಿನಲ್ಲಿ 10-15 ಮಂಗಗಳು ಬರುತ್ತಿದ್ದವು. ನಮ್ಮ‌ ಮನೆ ಹಾಗೂ ಅಕ್ಕಪಕ್ಕದ ಮನೆ ಹಿಂಭಾಗದ ಗಿಡ – ಮರ ಹತ್ತಿ ಹೂ- ಹಣ್ಣು, ತೆಂಗಿನಕಾಯಿ ಕಿತ್ತು ಹೋಗುತ್ತಿದ್ದವು. ಅವು ಎಂದೂ ಯಾರಿಗೂ ತೊಂದರೆ ಕೊಟ್ಟಿರಲಿಲ್ಲ. ಈ ಘಟನೆಯಿಂದ ತಮಗೆ ಬಹಳ ವೇದನೆಯಾಗುತ್ತಿದೆ” ಎಂದು ಘಟನೆ ಪ್ರತ್ಯಕ್ಷದರ್ಶಿ ಮೀನಾಕ್ಷಿ ನಾರಾಯಣ್ ನೊಂದು ನುಡಿದಿದ್ದಾರೆ.

“ಬಸವೇಶ್ವರನಗರದಲ್ಲಿ ಕಟ್ಟಡದ ಹಿಂಭಾಗದ ಸಜ್ಜದ ಮೇಲೆ ಸತ್ತ ಸ್ಥಿತಿಯಲ್ಲಿರುವ ಮಂಗದ ಕಳೇಬರದ ಸ್ಥಳ ಮಹಜರು ಮಾಡಿ,‌ಮೃತದೇಹವನ್ನು ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿಗೆ ಮರಣೋತ್ತರ ಪರೀಕ್ಷೆಗೆ ನೀಡಿದ್ದು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಇನ್ನೊಂದೆಡೆ ಪಿಎಫ್ ಎ ಸಂಘಟನೆಯವರು ಚಿಕಿತ್ಸೆ ಫಲಕಾರಿಯಾಗದೆ ಸತ್ತ ಮತ್ತೊಂದು‌ ಮಂಗದ ಮರಣೋತ್ತರ ಪರೀಕ್ಷೆ ವರದಿ ಅರಣ್ಯ ಇಲಾಖೆಗೆ ನೀಡಲಿದ್ದಾರೆ. ಈತನಕ ಅರಣ್ಯ ಇಲಾಖೆಗೆ ಯಾರೂ ದೂರು ನೀಡಿಲ್ಲ. ಅಗತ್ಯವಾದರೆ ಹೊರರಾಜ್ಯದ ಲ್ಯಾಬ್ ಗೆ ಹೆಚ್ಚಿನ ಪರೀಕ್ಷೆಗೆ ಕಳುಹಿಸಲಾಗುತ್ತದೆ” ಎಂದು ಹೇಳಿದ್ದಾರೆ ಕಾಡುಮಲ್ಲೇಶ್ವರ ವಲಯ ಅರಣ್ಯಾಧಿಕಾರಿ ಮಂಜುನಾಥ್.

ಜುಲೈ- ಸೆಪ್ಟೆಂಬರ್ ನಲ್ಲಿ ವಿಷಹಾಕಿ 54 ಕೋತಿಗಳನ್ನು ಕೊಲ್ಲಲಾಗಿತ್ತು :

ಜುಲೈ ತಿಂಗಳಿನಲ್ಲಿ ಹಾಸನ ಜಿಲ್ಲೆ ಚೌಡೇನಹಳ್ಳಿಯಲ್ಲಿ ದುಷ್ಕರ್ಮಿಗಳು ಮಂಗಗಳಿಗೆ ವಿಷ ಹಾಕಿ 38 ಮಂಗಗಳು ಮೃತಪಟ್ಟಿದ್ದು ಸಾಕಷ್ಟು ಸುದ್ದಿಯಾಗಿತ್ತು. ಈ ಮನ ಕಲುಕುವ ಅಮಾನವೀಯ ಘಟನೆ ಮರೆಯುವ ಮುನ್ನವೇ ಸೆಪ್ಟೆಂಬರ್ ನಲ್ಲಿ 16 ಮಂಗಗಳಿಗೆ ಇದೇ ರೀತಿ ವಿಷ ಹಾಕಿ ಕೊಂದು ಅವುಗಳ ಶವವನ್ನು ದುಷ್ಕರ್ಮಿಗಳು ಹೆದ್ದಾರಿಯಲ್ಲಿ ಎಸೆದು ಹೋಗಿದ್ದರು. ಈಗ ಮತ್ತದೇ ರೀತಿಯ ಪ್ರಕರಣ ವರದಿಯಾಗಿದೆ.

ಎರಡು ಕೋತಿಗಳ ಸಾವನ್ನಪಿರುವ ಪ್ರಕರಣ ಸಂಬಂಧ ಮಲ್ಲೇಶ್ವರದಲ್ಲಿರುವ ಕಾಡುಮಲ್ಲೇಶ್ವರ ವಲಯಾಧಿಕಾರಿಗಳು ಅರಣ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

WhatsApp Join our WhatsApp Channel
Previous Post

ಬಸವನಗುಡಿ ಕಡಲೆಕಾಯಿ ಪರಿಷೆ ಸಂಭ್ರಮ ನೋಡಿ

Next Post

Pothole Homa Viral Video | ರಸ್ತೆಗುಂಡಿಗೆ ಗಣಪತಿ ಹೋಮ‌…!

Next Post

Pothole Homa Viral Video | ರಸ್ತೆಗುಂಡಿಗೆ ಗಣಪತಿ ಹೋಮ‌...!

AUTO FARE HIKE | ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆಯಿಂದ ಆಟೋ ಬಾಡಿಗೆ ದರದಲ್ಲಿ ಏರಿಕೆ ...!

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group