Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Gen Bipin Rawat’s Funeral | ಸಕಲ ಸೇನಾ ಗೌರವದೊಂದಿಗೆ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಗೆ ಅಂತಿಮ ನಮನ

ಜನರಲ್ ಬಿಪಿನ್ ರಾವತ್ ಪಾರ್ಥಿವ ಶರೀರ ಹೊತ್ತು ಸಾಗಿದ ಮೆರವಣಿಗೆ ಮಾರ್ಗದ ಉದ್ದಕ್ಕೂ ಪ್ರತಿಧ್ವನಿಸಿದ "ಭಾರತ್ ಮಾತಾ ಕೀ ಜೈ" ಘೋಷವಾಕ್ಯ | ವಾಹನದಲ್ಲಿ‌ ಸಾಗುತ್ತಿದ್ದ ಅಗಲಿದ ಯೋಧನಿಗೆ ಹೂ ಎಸೆದು ಭಾವಪರವಶರಾದ ನಾಗರೀಕರು

by Bengaluru Wire Desk
December 10, 2021
in News Wire
Reading Time: 2 mins read
2

ನವದೆಹಲಿ, (www.bengaluruwire.com) :
” ಭಾರತ್ ಮಾತಾ ಕೀ ಜೈ”…. “ಒಂದೇ ಮಾತರಂ”….”ಎಲ್ಲಿಯವರೆಗೆ ಸೂರ್ಯ ಚಂದ್ರರು ಇರುತ್ತಾರೋ ಅಲ್ಲಿಯವರೆಗೆ ಬಿಪಿನ್ ರಾವತ್ ಅವರ ಹೆಸರು ಇರಲಿದೆ”…..!

ಚಿತ್ರಕೃಪೆ : ಡಿಡಿ ನ್ಯೂಸ್

ಇದು ನವದೆಹಲಿಯಲ್ಲಿ ತಮಿಳುನಾಡಿನ ಸೇನಾ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ಮೃತಪಟ್ಟ ಸೇನಾಪಡೆಗಳ ಮುಖ್ಯಸ್ಥ (CDS) ಜನರಲ್ ಬಿಪಿನ್ ರಾವತ್ (General Bipin Rawat)ಹಾಗೂ ಅವರ ಪತ್ನಿ ಮಧುಲಿಕ ರಾವತ್ (Madhulika Rawat) ಅವರ ಪಾರ್ಥೀವ ಶರೀರ ಅಂತ್ಯಕ್ರಿಯೆ ನಡೆಸುವ ಬ್ರಾರ್ ವೃತ್ತದ ಚಿತಾಗಾರದ ತನಕ ಮೆರವಣಿಗೆಯಲ್ಲಿ ಸಾಗುತ್ತಿದ್ದ ದಾರಿಯುದ್ದಕ್ಕೂ ನಾಗರೀಕರು ಅಭಿಮಾನದಿಂದ ಮುಗಿಲು ಮುಟ್ಟುವಂತೆ ಹೀಗೆ ಘೋಷಣೆ ಕೂಗುತ್ತಿದ್ದರು. ಮೆರವಣಿಗೆ ಸಾಗುತ್ತಿದ್ದ ವಾಹನ ಅಕ್ಕಪಕ್ಕ ರಾಷ್ಟ್ರಧ್ವಜ ಹಿಡಿದು ಓಡುತ್ತಲೇ ಸಾವಿರಾರು ನಾಗರೀಕರು ತಮ್ಮ ಅಭಿಮಾನ ವ್ಯಕ್ತಪಡಿಸಿದರು.

ಚಿತ್ರಕೃಪೆ : ಡಿಡಿ ನ್ಯೂಸ್

ದೇಶದ ಸರ್ವೋತ್ತಮ ಸೇನಾಧಿಕಾರಿಗೆ ಮೇಲಿನಂತೆ ಜಯಘೋಷ ಕೂಗುತ್ತಾ ಹೂವಿನ ಪಕಳೆಯನ್ನು ಪಾರ್ಥೀವ ಶರೀರ ಹೊತ್ತೊಯ್ಯುತ್ತಿದ್ದ ವಾಹನಕ್ಕೆ ತೂರಿ ತಮ್ಮ ದೇಶಾಭಿಮಾನ‌ ಮೆರೆಯುತ್ತಿದ್ದರು. ಇಂತಹ ದೇಶದ ಹೆಮ್ಮೆಯ ಪುತ್ರ ಜನರಲ್ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕ ರಾವತ್ ದಂಪತಿ ಬದುಕಿದ್ದಾಗಲೂ ಜೊತೆಗಿದ್ದು ಈಗ ಸಾವಿನಲ್ಲೂ ಒಂದಾದರು.

17 ಗನ್ ಸಲ್ಯೂಟ್ ಸೇನಾ ಗೌರವ :

ಶುಕ್ರವಾರ ಸಂಜೆ 800 ಭದ್ರತಾ ಸಿಬ್ಬಂದಿ ಸಮ್ಮುಖದಲ್ಲಿ, 17 ಗನ್ ಸೆಲ್ಯೂಟ್ ಮೂಲಕ ಅಗಲಿದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಿಗೆ ಸೇನಾ ಗೌರವ ಸಲ್ಲಿಸಲಾಯಿತು. ಬಳಿಕ ಬಿಪಿನ್ ಪುತ್ರಿಯರಾದ ಕೃತಿಕಾ ಮತ್ತು ತಾರಿಣಿ ಒಂದೇ ಚಿತೆಯಲ್ಲಿ ಅಕ್ಕಪಕ್ಕವಿಟ್ಟಿದ್ದ ತಂದೆ- ತಾಯಿಯ ಪಾರ್ಥೀವ ಶರೀರಕ್ಕೆ ಅಂತಿಮ ಸಂಸ್ಕಾರದ ವಿಧಿ ವಿಧಾನವನ್ನು ನೆರವೇರಿಸಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ಇದಕ್ಕೂ ಮುನ್ನ ಶುಕ್ರವಾರ ದೆಹಲಿಯ ಕಂಟೋನ್ಮೆಂಟ್ ನಲ್ಲಿ, ಹೆಲಿಕ್ಯಾಪ್ಟರ್ ಅಪಘಾತದಲ್ಲಿ‌ ಸಾವನ್ನಪ್ಪಿದ ಜನರಲ್ ರಾವತ್ ಸಹಾಯಕರಾಗಿದ್ದ ಬ್ರಿಗೇಡಿಯರ್ ಲಕ್ವಿಂದರ್ ಸಿಂಗ್ ಲಿದ್ದರ್ ಹಾಗೂ ಇನ್ನೊಬ್ಬ ಸೇನಾಧಿಕಾರಿಯೊಬ್ಬರ ಅಂತ್ಯ ಸಂಸ್ಕಾರ ನೆಡೆಸಲಾಗಿತ್ತು.

ಅಂತ್ಯ ಸಂಸ್ಕಾರಕ್ಕೂ ಮುನ್ನ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕ ರಾವತ್ ಅವರ ಪಾರ್ಥೀವ ಶರೀರ ಇಟ್ಟಿದ್ದ ದೆಹಲಿಯ ಅವರ ನಿವಾಸಕ್ಕೆ ಭೇಟಿದ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತಗ ದೋವಲ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ‌ ನಾನಾ ಕ್ಷೇತ್ರಗಳ ಗಣ್ಯರು ಅಗಲಿದ ದಂಪತಿಗಳ ಅಂತಿಮ ದರ್ಶನ ಪಡೆದು, ಪುಷ್ಪಗುಚ್ಛವಿರಿಸಿ ಅಂತಿಮ ನಮನ ಸಲ್ಲಿಸಿದರು.

ಮೂರು ಸೇನೆಗಳ ಮುಖ್ಯಸ್ಥರಿಂದ ಅಗಲಿದ ಯೋಧರಿಗೆ ಗೌರವ ಸಲ್ಲಿಕೆ :

ಚಿತ್ರಕೃಪೆ : ಡಿಡಿ ನ್ಯೂಸ್

ಭೂಸೇನೆಯ ಮುಖ್ಯಸ್ಥರಾದ ಜನರಲ್ ಎಂಎಂ ನರವಣೆ (Army Chief General MM Naravane), ವಾಯುಸೇನೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ (IAF chief Air Chief Marshal VR Chaudhari) ಹಾಗೂ ನೌಕಾಪಡೆಯ ಮುಖ್ಯಸ್ಥರಾದ ಅಡ್ಮಿರಲ್ ಆರ್.ಹರಿಕುಮಾರ್ (Navy Chief Admiral R Hari Kumar) ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಮೃತದೇಹದ ಅಂತಿಮ ದರ್ಶನ ಮಾಡಿ, ಗೌರವ ಸಲ್ಲಿಸಿದರು.

ಅಂತಿ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಮಿತ್ರ ರಾಷ್ಟ್ರಗಳ ಕಮಾಂಡರ್ ಗಳು ಭಾಗಿ :

ಚಿತ್ರಕೃಪೆ : ಡಿಡಿ ನ್ಯೂಸ್

ಭಾರತದ ನೆರೆಯ ಮಿತ್ರ ರಾಷ್ಟ್ರಗಳಾದ ಶ್ರೀಲಂಕಾ, ಭೂತಾನ್, ನೇಪಾಳ ಹಾಗೂ ಬಾಂಗ್ಲಾದೇಶಗಳ ಸೇನಾ ಕಮಾಂಡರ್ ಗಳು ಸಿಡಿಎಸ್ ರಾವತ್ ಅವರ ಅಂತಿಮ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ರಾಷ್ಟ್ರಗಳ ಪರವಾಗಿ ಗೌರವ ಸಲ್ಲಿಕೆ ಮಾಡಿದರು.

ಗುರುವಾರ ಸಂಜೆಯಷ್ಟೆ ತಮಿಳುನಾಡಿನ ಸೂಲೂರಿನಿಂದ ದೆಹಲಿಯ ಪಾಲಮ್ ವಿಮಾನ ನಿಲ್ದಾಣಕ್ಕೆ ಬುಧವಾರದ ದುರ್ಘಟನೆಯಲ್ಲಿ ಮೃತಪಟ್ಟ ಜನರಲ್ ಬಿಪಿನ್ ರಾವತ್ ಹಾಗೂ ಇತರರ ಕಳೆಬರವನ್ನು ರಾಷ್ಟ್ರಧ್ವಜದಲ್ಲಿ ಸುತ್ತಿ ತರಲಾಗಿತ್ತು. ಇದೇ ಸಂದರ್ಭದಲ್ಲಿ ಅಲ್ಲಿಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದರು.

WhatsApp Join our WhatsApp Channel
Previous Post

Tunga Aarathi | ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

TTD – Devotee Offers Gold Worth 3 Crore | ತಿರುಪತಿಯ ಶ್ರೀ ವೆಂಕಟೇಶ್ವರನಿಗೆ 3 ಕೋಟಿ ರೂ. ಬೆಲೆ ಬಾಳುವ ಬಂಗಾರದ ಕೈ ಅರ್ಪಿಸಿದ ಅನಾಮಿಕ ಭಕ್ತ…!

Next Post
ಚಿತ್ರ ಕೃಪೆ : ಟಿಟಿಡಿ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ದಾನ ನೀಡಲಾದ ವಜ್ರ ಕಚಿತ ಬಂಗಾರದ ಹಸ್ತ

TTD - Devotee Offers Gold Worth 3 Crore | ತಿರುಪತಿಯ ಶ್ರೀ ವೆಂಕಟೇಶ್ವರನಿಗೆ 3 ಕೋಟಿ ರೂ. ಬೆಲೆ ಬಾಳುವ ಬಂಗಾರದ ಕೈ ಅರ್ಪಿಸಿದ ಅನಾಮಿಕ ಭಕ್ತ...!

#KashiVishwanathCorridor | ಕಾಶಿ ವಿಶ್ವನಾಥನ ನವೀಕೃತ ನಗರ ಡಿ.13ಕ್ಕೆ ಪ್ರಧಾನಿ‌ ನರೇಂದ್ರ ಮೋದಿಯಿಂದ ಉದ್ಘಾಟನೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group