Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಟ್ರಸ್ಟ್ ಸ್ಥಾಪಿಸಿ 12.5 ಲಕ್ಷ ರೂ. ಶಾಶ್ವತ ನಿಧಿಗೆ ದೇಣಿಗೆ ನೀಡಿದ ಶಿಕ್ಷಣ ತಜ್ಞ ಪ್ರೊ.ಪಿ.ವಿ.ಕೃಷ್ಣಭಟ್

by Bengaluru Wire Desk
December 13, 2021
in Bengaluru Focus
Reading Time: 1 min read
0

ಬೆಂಗಳೂರು, ಡಿ.13,(www.bengaluruwire.com)
ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ಶಿಕ್ಷಣ ತಜ್ಞರಾದ ಪ್ರೊ.ಪಿ.ವಿ.ಕೃಷ್ಣ ಭಟ್ ಮತ್ತು ಕಮಲಾದೇವಿ ದಂಪತಿಗಳ ಸಹಸ್ರ ಚಂದ್ರದರ್ಶನ ಶಾಂತಿ ಕಾರ್ಯಕ್ರಮ ಬೆಂಗಳೂರಿನ ಚಾಮರಾಜಪೇಟೆಯ ಶ್ರೀ ಚಂದ್ರಶೇಖರ ಭಾರತೀ ಸ್ವಾಮಿಗಳ ಕಲ್ಯಾಣ ಮಂಟಪದಲ್ಲಿ ಸಂಪನ್ನವಾಯಿತು.

ಸಹಸ್ರ ಚಂದ್ರದರ್ಶನ ಶಾಂತಿ ಕಾರ್ಯಕ್ರಮದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರೊ.ಪಿ.ವಿ.ಕೃಷ್ಣಭಟ್ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಎದುರಿಸಿದ ಸವಾಲುಗಳನ್ನು ಮೆಲುಕು ಹಾಕಿದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಜೊತೆಗಿನ ಒಡನಾಟದ ಬಗ್ಗೆ ವಿವರಿಸುತ್ತಾ ಪ್ರಸ್ತುತ ಸಮಾಜ ವಿಜ್ಞಾನ ಕ್ಷೇತ್ರದಲ್ಲಿ ಹಲವು ಕಾರ್ಯಗಳನ್ನು ಆಯಾ ಕ್ಷೇತ್ರದ ತಜ್ಞರ ಜೊತೆ ಸೇರಿ ಮುಂದುವರೆಸುತ್ತಿರುವುದಾಗಿ ಹೇಳಿದರು.

ಪ್ರೊ.ಪಿ.ವಿ.ಕೃಷ್ಣಭಟ್

ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ತಮ್ಮ ಬಳಿಯಿರುವ 12.5 ಲಕ್ಷ ರೂ. ಹಣವನ್ನು ತಮ್ಮ ಮಾತಾಪಿತೃಗಳಾದ “ಗಂಗಮ್ಮ ವೆಂಕಟಸುಬ್ಬ ಭಟ್ಟ ಟ್ರಸ್ಟ್” ಸ್ಥಾಪಿಸಿ ಅಲ್ಲಿ ಶಾಶ್ವತ ನಿಧಿಯಿಟ್ಟು, ಅದರಿಂದ ಬಂದ ಬಡ್ಡಿ ಹಣವನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿನಿಯೋಗಿಸಲಾಗುವುದು ಎಂದು ಹೇಳಿದರು.

ಆರ್ ಎಸ್ ಎಸ್ ಸಹ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮಾತನಾಡಿ, ಪ್ರೊ.ಪಿ.ವಿ.ಕೃಷ್ಣಭಟ್ ಸಮಾಜಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡುತ್ತಾ, ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಕಾರ್ಯಕರ್ತರ ಅಭಿವೃದ್ಧಿಗಾಗಿ ಪ್ರೊ.ಪಿ.ವಿ.ಕೆ ಸಾಕಷ್ಟು ಶ್ರಮಿಸಿದ್ದಾರೆ. ಸಮಾಜಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದಾರೆ. ಪ್ರೊ.ಪಿ.ವಿ.ಕೆ ಮಾತನಾಡುವಾಗ, ಅರ್ ಎಸ್ ಎಸ್ ನಲ್ಲಿ ತಾವು ಕಾರ್ಯಕರ್ತರನ್ನು ಬೆಳೆಸಿಲ್ಲ, ಬದಲಿಗೆ ತಾವು ಅವರೊಂದಿಗೆ ಕಾರ್ಯನಿರ್ವಹಿಸಿ ಅವರಿಂದ ಸಾಕಷ್ಟು ಕಲಿತಿದ್ದಾಗಿ ಹೇಳಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಇತರರು ಕಾರ್ಯ ಮಾಡುತ್ತಾರೆಂದು ನಿರೀಕ್ಷಿಸುವುದಿಲ್ಲ. ತಾವೇ ಸ್ವತಃ ಕೆಲಸ ಮಾಡುತ್ತಾರೆ. ಈ ಶಿಸ್ತು ಆರ್ ಎಸ್ ಎಸ್ ಕಾರ್ಯಕರ್ತರ ಲಕ್ಷಣ ಎಂದು ಕೃಷ್ಣಭಟ್ ಅವರ ಮಾತನ್ನು ಉಲ್ಲೇಖಿಸಿ ದತ್ತಾತ್ರೇಯ ಹೊಸಬಾಳೆ ಹೇಳಿದರು.

ಶತಾವಧಾನಿ ಗಣೇಶ್, ತಮ್ಮ ಹಾಗೂ ಪ್ರೊ.ಪಿ.ವಿ.ಕೃಷ್ಣಭಟ್ ಅವರ ಸಂಪರ್ಕ ಐಜಿಎನ್ ಸಿಎ ನಿಂದ ಸಾಧ್ಯವಾಯಿತು. ತಮ್ಮ ವಿದ್ವತ್ ನಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ‌. ಅವರಿಗೆ ಸಹಸ್ರ ಚಂದ್ರದರ್ಶನ ಶಾಂತಿ ಮಾಡಿರುವುದು ಸಂತೋಷಕರ ವಿಷಯ ಎಂದರು.

ಇದೇ ವೇಳೆ ಸಹಸ್ರ ಚಂದ್ರದರ್ಶನದ ಆಚರಣೆಯ ಸಂಸ್ಕೃತಿ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿ, ಹಿಂದೂ ಪರಂಪರೆಯಲ್ಲಿ ಪೂರ್ಣಾಯುಷ್ಯ ಎಂದರೆ 120 ವರ್ಷ ಪೂರೈಸುವುದಾಗಿದೆ. 60 ವರ್ಷ ಪೂರ್ಣಗೊಳಿಸುವುದು ಎಂದರೆ ಜೀವನದ ಅರ್ಧಭಾಗ ಮುಗಿಸಿದಂತೆ. ಅಲ್ಲಿಂದ 120 ವರ್ಷ ಆಯಸ್ಸಿನ ವರೆಗೆ ಹಲವು ರೀತಿಯ ವರ್ಧಂತಿಗಳನ್ನು ಆಚರಣೆ ಮಾಡುವ ಬಗ್ಗೆ ಶಾಸ್ತ್ರದಲ್ಲಿದೆ. ಜೀವನದ ಸಂಧ್ಯಾಕಾಲವನ್ನು ಅರ್ಥಪೂರ್ಣವಾಗಿ, ಶಾಂತಿಯಿಂದ ಕಳೆದು ಜೀವನದ ಪಯಣ ಮುಗಿಸುವುದಾಗಿದೆ ಎಂದು ತಮ್ಮದೇ ಧಾಟಿಯಲ್ಲಿ ಸಂಸ್ಕೃತ ಶ್ಲೋಕವನ್ನು ಉಲ್ಲೇಖಿಸಿ ಸೊಗಸಾಗಿ ಮನಮುಟ್ಟುವಂತೆ ತಿಳಿಸಿದರು.

ಗದಗದ ಕರ್ನಾಟಕ ರಾಜ್ಯ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಯೂನಿವರ್ಸಿಟಿಯ ಉಪಕುಲಪತಿ ಪ್ರೊ.ವಿಷ್ಣುಕಾಂತ ಚಟಪಲ್ಲಿ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣತಜ್ಞ ಪ್ರೊ.ಪಿ.ವಿ.ಕೃಷ್ಣಭಟ್ ರ ಜೊತೆಗಿನ ಒಡನಾಟ, ಸಮಾಜ, ವಿದ್ಯಾರ್ಥಿಗಳ ಶಿಕ್ಷಣ ಕ್ರಮದ ಬಗ್ಗೆ ಪಿವಿಕೆಗೆ ಇರುವ ಒಳನೋಟಗಳು, ಅವರ ಕಾರ್ಯಗಳ ಬಗ್ಗೆ ತಿಳಿಸಿದರು.

ಮಾಜಿ ಸಚಿವರಾದ ಡಿ.ಎಚ್.ಶಂಕರಮೂರ್ತಿ, ಅರವಿಂದ ಲಿಂಬಾವಳಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್, ಬಿ.ವೈ.ವಿಜಯೇಂದ್ರ, ಶಿಕ್ಷಣ ತಜ್ಞ ಪ್ರೊ.ಎಂ.ಕೆ.ಶ್ರೀಧರ್, ಆರ್ ಎಸ್ ಎಸ್ ಪ್ರಮುಖರಾದ ವಿ.ನಾಗರಾಜ, ಎಮ್.ಎಚ್.ಶ್ರೀಧರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Miss Universe-2021 | 21 ವರ್ಷಗಳ ನಂತರ ಭಾರತಕ್ಕೆ ಒಲಿದ ವಿಶ್ವಸುಂದರಿ ಕಿರೀಟ : ಹರ್ನಾಜ್ ಕೌರ್ ಸಂಧು ಮಿಸ್ ಯೂನಿವರ್ಸ್-2021

Next Post

Viral Video | ನಟ ಸೂರ್ಯ ಶೇರ್ ಮಾಡಿದ ಆ ಮನಕಲುಕುವ ವಿಡಿಯೋ ಫುಲ್ ವೈರಲ್….!

Next Post

Viral Video | ನಟ ಸೂರ್ಯ ಶೇರ್ ಮಾಡಿದ ಆ ಮನಕಲುಕುವ ವಿಡಿಯೋ ಫುಲ್ ವೈರಲ್....!

ಬೆಂಗಳೂರು ವೈರ್ ವರದಿ ಪರಿಣಾಮ

BW IMPACT | ಉಲ್ಲಾಳ ಕೆರೆ‌ ಅಭಿವೃದ್ಧಿ ಖಚಿತ : ಬಿಬಿಎಂಪಿ‌ ಕೆರೆ ವಿಭಾಗದ ಅಧಿಕಾರಿಗಳ ವಾಗ್ದಾನ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group