Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Mobile Vaccination Vehicle | ನೀವಿದ್ದಲ್ಲಿಗೆ ಬಂದು ಲಸಿಕೆ ನೀಡಲಿದ್ದಾರೆ ಕೋವಿಡ್ ಕಾರ್ಯಕರ್ತರು…!

ಆರು ಮೊಬೈಲ್ ಕೋವಿಡ್-19 ಲಸಿಕಾ ವಾಹನಗಳಿಗೆ ಚಾಲನೆ‌ ನೀಡಿದ ಪಾಲಿಕೆ ಮುಖ್ಯ ಆಯುಕ್ತ | ದಾಸರಹಳ್ಳಿ, ಪೂರ್ವ, ಮಹದೇವಪುರ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿ ಸಂಚಾರ | ಲಸಿಕೆ ಪಡೆಯದವರಿಗೆ ಲಸಿಕೆ ನೀಡಿಕೆ ಉದ್ದೇಶ

by Bengaluru Wire Desk
December 15, 2021
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ನಗರದಲ್ಲಿ ಲಸಿಕಾಕರಣವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ಹಲವು ಎನ್‌ಜಿಒ ಸಂಸ್ಥೆಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(CSR) ಕಾರ್ಯಕ್ರಮದಡಿ ನೀಡುತ್ತಿರುವ 6 ‘ಲಸಿಕಾ ವಾಹನ’ಗಳಿಗೆ ಮುಖ್ಯ ಆಯುಕ್ತರು ಗೌರವ್ ಗುಪ್ತ ರವರು ಬುಧವಾರ ಚಾಲನೆ ನೀಡಿದರು.

ಲಸಿಕೆ ಪಡೆಯದೇ ಇರುವ ಸ್ಥಳಗಳಿಗೆ ಭೇಟಿ ನೀಡಿ ಲಸಿಕೆ ನೀಡುವುದು ಇದರ ಉದ್ದೇಶವಾಗಿದ್ದು, 3ಎಂ ಇಂಡಿಯಾ (3M India), ಜಿಇ (GE), ವ್ಯಾಕ್ಸಿನ್ ಆನ್ ವೀಲ್ಸ್ (Vaccine On Wheels ) ಹಾಗೂ ಯುನೈಟೆಡ್ ವೇ ಬೆಂಗಳೂರು (United Way Bengaluru) ಸಂಸ್ಥೆಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದಡಿ ಲಸಿಕೆ ನೀಡಲು ಮುಂದಾಗಿದೆ.

ಅದರಂತೆ ಪಾಲಿಕೆಯ ನಾಲ್ಕು ವಲಯಗಳಾದ ದಾಸರಹಳ್ಳಿ, ಪೂರ್ವ, ಮಹದೇವಪುರ ಮತ್ತು ಬೊಮ್ಮನಹಳ್ಳಿಗೆ 6 ವಾಹನಗಳನ್ನು ನಿಯೋಜಿಸಲಾಗಿದ್ದು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ (UPHC)ಗಳ ಆರೋಗ್ಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳೊಂದಿಗೆ ಲಸಿಕೆ ಪಡೆಯದವರಿಗೆ ಲಸಿಕೆ ನೀಡಲು ವಿಸ್ತೃತ ಕಾರ್ಯತಂತ್ರವನ್ನು ರೂಪಿಸಲಾಗಿದೆ.

ಮಾರ್ಚ್ 2022ರ ವೇಳೆಗೆ ಸೂಮಾರು 50,000 ಮಂದಿಗೆ ಲಸಿಕೆ :

ಪ್ರತಿ ಮೊಬೈಲ್ ಲಸಿಕಾ ವಾಹನ (Mobile Vaccination Vehicle) ದಲ್ಲಿ ಓರ್ವ ಲಸಿಕೆ ನೀಡುವ ಹಾಗೂ ಓರ್ವ ಡೆಟಾ ಎಂಟ್ರಿ ಆಪರೇಟರ್‌ನನ್ನು ವ್ಯವಸ್ಥೆ ಮಾಡಲಾಗಿದ್ದು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯ ಮಾರ್ಗದರ್ಶನದಂತೆ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ. ಈ ಆರು ವಾಹನಗಳ ಮೂಲಕ ಮಾರ್ಚ್ 2022ರವರೆಗೆ ಸೂಮಾರು 50,000 ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ನಗರದಲ್ಲಿ ಇದುವರೆಗೆ ಒಟ್ಟು 1,48,80,522 ಡೋಸ್ ಲಸಿಕೆ ನೀಡಲಾಗಿದ್ದು, 83,03,237 ಮೊದಲ ಡೋಸ್, 65,77,285 ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ ಹಾಗೂ ಯಲಹಂಕದ ಡಾ. ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಮಲ್ಲೇಶ್ವರದ ಯಂಗ್‌ಸ್ಟರ್ಸ್ ಕಬ್ಬಡಿ ಆಟದ ಮೈದಾನದಲ್ಲಿ ಸ್ಥಾಪಿಸಿರುವ ಬೃಹತ್ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ವಾಕ್ ಇನ್ ಹಾಗೂ ಡ್ರೈವ್ ಇನ್ ಮೂಲಕ ವಾಹನಗಳಲ್ಲೇ ಲಸಿಕೆ ಪಡೆಯುವ ವ್ಯವಸ್ಥೆ ಮಾಡಲಾಗಿದೆ.

ಇದಲ್ಲದೆ ಆಯಾ ವಾರ್ಡ್ ಗಳ ಬ್ಲಾಕ್ ಮತ್ತು ಲೇನ್ ಮಟ್ಟದಲ್ಲಿ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ಪಡೆದಿರುವ ಬಗ್ಗೆ ಮಾಹಿತಿ ಪಡೆದು ಲಸಿಕೆ ಪಡೆದುಕೊಳ್ಳದೇ ಇರುವವರಿಗೆ ಲಸಿಕೆ ನೀಡಲಾಗುತ್ತಿದೆ. ಜೊತೆಗೆ ಎಲ್ಲರೂ ಕೋವಿಡ್ ಲಸಿಕೆ ಪಡೆಕೊಳ್ಳಬೇಕೆಂಬ ಉದ್ದೇಶದಿಂದ ಹಲವಾರು ಎನ್‌ಜಿಒ ಸಂಸ್ಥೆಗಳು ಪಾಲಿಕೆಯ ಜೊತೆ ಕೈಜೋಡಿಸಿ ವಾಹನಗಳು ಹಾಗೂ ಲಸಿಕೆ ನೀಡಲು ಅಗತ್ಯ ಸಿಬ್ಬಂದಿಯ ವ್ಯವಸ್ಥೆ ಮಾಡುತ್ತಿವೆ.

ಈ ವೇಳೆ ವಿಶೇಷ ಆಯುಕ್ತ(ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

KSRTC NEWS | 2 ಲಕ್ಷ ರೂ. ಬೆಲೆ ಬಾಳುವ ವಸ್ತುಗಳಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ಹಿಂದಿರುಗಿಸಿದ ಕೆಎಸ್ ಆರ್ ಟಿಸಿ ಸಿಬ್ಬಂದಿ

Next Post

Hanuman Jayanthi | ಬೆಂಗಳೂರಿನ ಹಲವೆಡೆ ಸಡಗರದಿಂದ ‘ಹನುಮ ಜಯಂತಿ’ ಆಚರಣೆ

Next Post

Hanuman Jayanthi | ಬೆಂಗಳೂರಿನ ಹಲವೆಡೆ ಸಡಗರದಿಂದ 'ಹನುಮ ಜಯಂತಿ' ಆಚರಣೆ

UFBU Bank Strike | ದೇಶವ್ಯಾಪಿ ಇಂದು ಮತ್ತು ನಾಳೆ ಬ್ಯಾಂಕ್ ನೌಕರರ ಮುಷ್ಕರ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group