Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW EXCLUSIVE | LED STREET LIGHTS | ಬೆಂಗಳೂರು ಬೀದಿ ದೀಪಗಳಿಗೆ ಎಲ್ ಇಡಿ ಅಳವಡಿಸುವ ಪ್ರಾಜೆಕ್ಟ್ ಫ್ಲಾಪ್….!

ಬೆಂಗಳೂರಿನ 4.85 ಲಕ್ಷ ಬೀದಿ ದೀಪಗಳಿಗೆ LED ಲೈಟ್ ಅಳವಡಿಸುವ ಯೋಜನೆ |ಯೋಜನೆ ಜಾರಿಗೆ ವಿಫಲವಾದ ಬಿಎಸ್ ಪಿಎಲ್ ಸಂಸ್ಥೆಯ ಗುತ್ತಿಗೆ ರದ್ದುಪಡಿಸಿದ ಬಿಬಿಎಂಪಿ ಚೀಫ್ ಕಮಿಷನರ್ | ಜಾಗತಿಕ ಟೆಂಡರ್ ಕರೆದಿದ್ದ ಯೋಜನೆ ವಿಫಲವಾಗಲು ಕಾರಣವೇನು? ಓದಿ ಬೆಂಗಳೂರು ವೈರ್ ನ EXCLUSIVE REPORT.

by Bengaluru Wire Desk
December 18, 2021
in Bengaluru Focus, BW Special
Reading Time: 2 mins read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಉಳಿತಾಯ ಮಾಡುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯು ವಿವಿಧ ರೀತಿಯ ಬೀದಿ ದೀಪಗಳನ್ನು ಬದಲಿಸಿ ಎಲ್ ಇಡಿ ಲೈಟ್ಸ್ ಅಳವಡಿಸಲು ಜಾಗತಿಕ ಟೆಂಡರ್ ಕರೆದು ಪ್ರಭಾವಿ ಸಂಸ್ಥೆಗಳಿಗೆ ಗುತ್ತಿಗೆ ನೀಡಿ ಎರಡು ಮುಕ್ಕಾಲು ವರ್ಷವಾದರೂ ಇನ್ನು ಯೋಜನೆ ಕಾರ್ಯಗತವಾಗಿಲ್ಲ. ಈ ಕಾರಣಕ್ಕೆ ಬೆಂಗಳೂರು ಸ್ಟ್ರೀಟ್ ಲೈಟಿಂಗ್ ಪ್ರೈವೇಟ್ ಲಿಮಿಟೆಡ್ (BSPL) ಗೆ  ನೀಡಿದ್ದ ಗುತ್ತಿಗೆಯನ್ನು ಬಿಬಿಎಂಪಿಯು ರದ್ದುಪಡಿಸಿದೆ.

ಅಂತರಾಷ್ಟ್ರೀಯ ಟೆಂಡರ್ ಕರೆದು, ರಾಜಧಾನಿಯ 198 ವಾರ್ಡ್ ನಲ್ಲಿನ ಬೀದಿಗಳಲ್ಲಿ ಹೈಟೆಕ್ ಎಲ್ ಇಡಿ ಬೀದಿ ದೀಪ ಅಳವಡಿಸಿ ವಿದ್ಯುತ್ ಉಳಿತಾಯ ಮಾಡುತ್ತೇನೆ ಎಂದು ಹೊರಟಿದ್ದ ಬಿಬಿಎಂಪಿಗೆ ಭಾರೀ ಹಿನ್ನಡೆಯಾಗಿದೆ. ರಾಜಧಾನಿಯಲ್ಲಿ ಒಟ್ಟು 4,85,246 ವಿವಿಧ ರೀತಿಯ ಬೀದಿ ದೀಪಗಳನ್ನು ಹೊಂದಿದೆ. ಆ ಜಾಗದಲ್ಲಿ ಎಲ್ ಇಡಿ ದೀಪ ಅಳವಡಿಸಿ ವಿದ್ಯುತ್ ಉಳಿತಾಯ ಮಾಡುವ ಯೋಜನೆ ಅನುಷ್ಠಾನಕ್ಕೆ ಮಾಡಬೇಕಿದ್ದ ಬಿಎಸ್ ಪಿಎಲ್, ಆ ಯೋಜನೆ ಜಾರಿಗೆ ತರಲು ಅಸಮರ್ಥವಾಗಿದ್ದನ್ನು ಉಲ್ಲೇಖಿಸಿ, ಯೋಜನೆ ಅನುಷ್ಠಾನ ಮಾಡುವಂತೆ ಬಿಬಿಎಂಪಿಯು ಈ ಹಿಂದೆ ಬಿಎಸ್ ಪಿಎಲ್ ಗೆ ನೀಡಿದ್ದ ಸ್ವೀಕೃತ ಪತ್ರ (Letter Of Acceptence)ವನ್ನು ಹಿಂಪಡೆದಿದೆ. ಜೊತೆಗೆ ಗುತ್ತಿಗೆ ರದ್ದತಿ ಮಾಡಿದೆ.

ಬಿಎಸ್ ಪಿಎಲ್ ನ ನಿರ್ದೇಶಕರುಗಳಿಗೆ ಡಿ.3ರಂದು ಗುತ್ತಿಗೆ ರದ್ಧತಿ ನೋಟಿಸ್ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಬಿಎಸ್ ಪಿಎಲ್ ನಡುವೆ 1-03-2019ರಂದು ವಿದ್ಯುತ್ ಕಾರ್ಯಕ್ಷಮತೆ ಗುತ್ತಿಗೆ (EPC) ಒಪ್ಪಿಗೆ ಮಾಡಿಕೊಂಡಿದ್ದು, ಆ ಗುತ್ತಿಗೆಯ ಷರತ್ತನ್ನು ಪೂರೈಸಲು ಬಿಎಸ್ ಪಿಎಲ್ ವಿಫಲವಾಗಿದೆ. ಸೂಕ್ತ ಕಾಲಾವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ದೀಪಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ, ವಿದ್ಯುತ್ ಉಳಿತಾಯ ಮಾಡುವ ನಿಟ್ಟಿನಲ್ಲಿ ಎಲ್ ಇಡಿ ವಿದ್ಯುತ್ ದೀಪಗಳನ್ನು ಹಂತ ಹಂತವಾಗಿ ಅಳವಡಿಸಬೇಕಿತ್ತು. ಆ ನಿಟ್ಟಿನಲ್ಲಿ ಬಿಎಸ್ ಪಿಎಲ್ ಯೋಜನೆಗೆ ಅಗತ್ಯವಾದ ಹಣಕಾಸು ವಹಿವಾಟು, ಆ ಸಂಬಂಧದ ಸಂಸ್ಥೆಯು ಕಾರ್ಯಗತಗೊಳಿಸಿದ ಯೋಜನೆಯ ವಿವರಗಳನ್ನು ನಿಗಧಿಪಡಿಸಿದ ಕಾಲಾವಧಿಯಲ್ಲಿ ಬಿಬಿಎಂಪಿಗೆ ನೀಡಲು ವಿಫಲವಾಗಿದೆ.  ಒಟ್ಟಾರೆ ಯೋಜನೆ ಜಾರಿಯಲ್ಲಿ ಸಮಾಧಾನಕರ ಪ್ರಗತಿಯನ್ನು ಬಿಎಸ್ ಪಿಎಲ್ ತೋರಿಸುವಲ್ಲಿ ಸೋತಿದೆ ಎಂದು ಗುತ್ತಿಗೆ ರದ್ದತಿ ನೋಟಿಸ್ ನಲ್ಲಿ ತಿಳಿಸಿದ್ದಾರೆ.

ಎಲ್ ಇಡಿ ಬೀದಿ ದೀಪ ಅಳವಡಿಕೆ ಯೋಜನೆ ಹಿಂದೆ – ಮುಂದೆ :

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ದೀಪಗಳ ವ್ಯವಸ್ಥೆಯಲ್ಲಿ ವಿದ್ಯುತ್ ಕಾರ್ಯಕ್ಷಮತೆ ತಂದು ವಿದ್ಯುತ್ ಉಳಿತಾಯದ ಹಣವನ್ನು ಹಂಚಿಕೆ ಮಾಡುವ ಸಾರ್ವಜನಿಕ- ಖಾಸಗಿ ಸಹಭಾಗಿತ್ವ (PPP Model)  ಯೋಜನೆ ಜಾರಿಗೆ ತರಲು ಅಂತರಾಷ್ಟ್ರೀಯ ಹಣಕಾಸು ನಿಗಮ (IFC) ಜೊತೆ 30-11-2017ರಂದು ಬಿಬಿಎಂಪಿ ಕರಾರು ಒಪ್ಪಂದ ಮಾಡಿಕೊಂಡಿತ್ತು. ಅದಾದ ಬಳಿಕ  ಐಎಫ್ ಸಿಯು ಜಾಗತಿಕ ಟೆಂಡರ್ ಕರೆದಿದ್ದು, ಅದರಲ್ಲಿ ಯೋಜನೆ ಅನುಷ್ಠಾನಕ್ಕೆ ಶಾಪೂರ್ಜಿ ಪಲ್ಲೊಂಜಿ ಮತ್ತು ಕಂಪನಿ ಪ್ರೈ.ಲಿ,  ಎಸ್ಎಂಸಿ ಇನ್ ಫ್ರಾಸ್ಟ್ರಕ್ಚರ್ ಪ್ರೈ.ಲಿ ಹಾಗೂ ಸಮುದ್ರ ಎಲೆಕ್ಟ್ರಾನಿಕ್ ಸಿಸ್ಟಮ್ಸ್ ಪ್ರೈ.ಲಿ ಮೂರು ಕಂಪನಿಗಳ ಒಕ್ಕೂಟವು ಟೆಂಡರ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದವು. ಇದಾದ ನಂತರ ಈ ಮೂರು ಕಂಪನಿಗಳು ಯೋಜನೆ ಅನುಷ್ಠಾನಕ್ಕಾಗಿ ಬೆಂಗಳೂರು ಸ್ಟ್ರೀಟ್ ಲೈಟಿಂಗ್ಸ್ ಪ್ರೈ.ಲಿ. (BSPL) ಎಂಬ ಸಂಸ್ಥೆಯನ್ನು ಸ್ಥಾಪಿಸಿದ್ದವು.

ನಗರದಲ್ಲಿರುವ 4.85 ಲಕ್ಷ ವಿವಿಧ ಬಗೆಯ ಬೀದಿ ದೀಪಗಳನ್ನು ಐದು ಹಂತಗಳಲ್ಲಿ ಸಮೀಕ್ಷೆ ನಡೆಸಿ ವರದಿ ನೀಡಲು ಹಾಗೂ ಯೋಜನೆ ಅನುಷ್ಠಾನಕ್ಕಾಗಿ ಸ್ವಂತಂತ್ರ್ಯ ಎಂಜನಿಯರಿಂಗ್ ಸಂಸ್ಥೆಯ ಸೇವೆ ಪಡೆಯಲು ಬಿಬಿಎಂಪಿಯು ಇಂಟರ್ ನ್ಯಾಷನಲ್ ಫೈನಾನ್ಸ್ ಕಾರ್ಪೊರೇಷನ್ ಮೂಲಕ ಟೆಂಡರ್ ಕರೆದಿತ್ತು. ಪ್ರೈಸ್ ವಾಟರ್ ಹೌಸ್ ಕೂಪರ್ಸ್ ಪ್ರೈ ಲಿ (PWC). ಸಂಸ್ಥೆಯು ಯಶಸ್ವಿ ಬಿಡ್ ದಾರರಾಗಿ ಆ ಟೆಂಡರ್ ಪಡೆದಿತ್ತು. ಆನಂತರ ಬಿಬಿಎಂಪಿ, ಬಿಎಸ್ ಪಿಎಲ್ ಹಾಗೂ ಪ್ರೈಸ್ ವಾಟರ್ ಹೌಸ್ ಕೂಪರ್ಸ್ ಯೋಜನೆ ಜಾರಿಗಾಗಿ ಪ್ರತ್ಯೇಕವಾಗಿ ತ್ರಿಪಕ್ಷಿಯ ಅಗ್ರಿಮೆಂಟ್ ಮಾಡಿಕೊಂಡಿದ್ದವು.

ಗುತ್ತಿಗೆ ಕರಾರು ಸಂಬಂಧ ಹಲವು ಬಾರಿ ಶೋಕಾಸ್ ನೋಟಿಸ್ ನೀಡಿದ್ದ ಪಾಲಿಕೆ :

ಎಲ್ ಇಡಿ ಬೀದಿ ದೀಪ ಅಳವಡಿಕೆ ಯೋಜನೆ ಸಂಬಂಧ ಬಿಬಿಎಂಪಿಯು, ಬೆಂಗಳೂರು ಸ್ಟ್ರೀಟ್ ಲೈಟಿಂಗ್ಸ್ ಜೊತೆ ಮಾಡಿಕೊಂಡ ಇಪಿಸಿ ಒಪ್ಪಂದ 13.06.2019 ರಿಂದ ಜಾರಿಗೆ ಬಂದಿತ್ತು. ಅದರಂತೆ 180 ದಿನಗಳ ಒಳಗಾಗಿ (18-06-2020) ಶಾಪೂರ್ಜಿ ಪಲ್ಲೊಂಜಿ ಮತ್ತು ಕಂಪನಿ ಪ್ರೈ.ಲಿ,  ಎಸ್ಎಂಸಿ ಇನ್ ಫ್ರಾಸ್ಟ್ರಕ್ಚರ್ ಪ್ರೈ.ಲಿ ಹಾಗೂ ಸಮುದ್ರ ಎಲೆಕ್ಟ್ರಾನಿಕ್ ಸಿಸ್ಟಮ್ಸ್ ಪ್ರೈ.ಲಿ ಸಂಸ್ಥೆಯು ಸ್ಥಾಪಿಸಿದ ಬೆಂಗಳೂರು ಸ್ಟ್ರೀಟ್ ಲೈಟಿಂಗ್ಸ್ ಕಂಪನಿಯು ಹಣಕಾಸು ಸಂಬಂಧಿಸಿದ ಮಾಹಿತಿಯನ್ನು ಬಿಬಿಎಂಪಿಗೆ ಸಲ್ಲಿಸಿರಲಿಲ್ಲ. ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಬಿಎಸ್ ಪಿಎಲ್ ವಿದ್ಯುತ್ ಕಾರ್ಯಕ್ಷಮತೆ ಕರಾರನ್ನು ಪಾಲಿಸುವಲ್ಲಿ ಸೋತಿತ್ತು. ಹೀಗಾಗಿ ಬಿಬಿಎಂಪಿ ವಿಶೇಷ ಆಯುಕ್ತರು ಮೂರು ಬಾರಿ ಹಾಗೂ ಪಾಲಿಕೆ ಆಯುಕ್ತರು ಒಂದು ಬಾರಿ ಶೋಕಾಸ್ ನೋಟಿಸ್ ನೀಡಿದ್ದರು. ಹೀಗಿದ್ದರೂ ಯೋಜನೆ ಕುರಿತಂತೆ ಬಿಎಸ್ ಪಿಎಲ್ ತೃಪ್ತಿದಾಯಕ ಪ್ರಗತಿ ತೋರಿಸಿರಲಿಲ್ಲ. ಹೀಗಾಗಿ ಅನಿವಾರ್ಯವಾಗಿ ಪಾಲಿಕೆ ಚೀಫ್ ಕಮಿಷನರ್ ಬೀದಿ ದೀಪಗಳಿಗೆ ಎಲ್ ಇಡಿ ಅಳವಡಿಕೆ ಯೋಜನೆ ಜಾರಿಗಾಗಿ , ಬಿಎಸ್ ಪಿಎಲ್ ಸಂಸ್ಥೆಗೆ ನೀಡಿದ್ದ ಗುತ್ತಿಗೆಯನ್ನೇ ರದ್ದುಪಡಿಸಿ ಆದೇಶಿದ್ದಾರೆ.

ಯೋಜನೆ ಜಾರಿಗೆ 30 ತಿಂಗಳ ಗಡುವು ಮುಗಿಯುತ್ತಾ ಬಂದರೂ ಫೇಸ್-1 ಸಮೀಕ್ಷೆ ಮುಗಿದಿಲ್ಲ :

ಇಪಿಸಿ ಒಪ್ಪಂದ ಜಾರಿಗೆ ಬಂದ 10 ತಿಂಗಳಲ್ಲಿ ಮೊದಲ ಹಂತವಾಗಿ ಒಂದು ಲಕ್ಷ ಬೀದಿ ದೀಪಗಳ ಸರ್ವೆ ಕಾರ್ಯ ಪೂರ್ಣಗೊಳಿಸಬೇಕಿತ್ತು. ಆನಂತರ ಎರಡನೇ ಹಂತದಲ್ಲಿ 15 ತಿಂಗಳ ಒಳಗಾಗಿ, ಹೀಗೆ ಒಟ್ಟು ಐದು ಹಂತಗಳಲ್ಲಿ ಬಿಬಿಎಂಪಿಯ 198 ವಾರ್ಡ್ ಗಳಲ್ಲಿ 4.85 ಲಕ್ಷ ಬೀದಿ ದೀಪಗಳ ಸಮೀಕ್ಷೆ ನಡೆಸಿ ವರದಿ ನೀಡಬೇಕಿತ್ತು. ಇದೇ ಡಿಸೆಂಬರ್ 2021ರ ಒಳಗಾಗಿ ಐದನೇ ಹಂತದ ಬೀದಿ ದೀಪಗಳ ಸರ್ವೆ ಕಾರ್ಯ ಪೂರ್ಣಗೊಳಿಸಿ ವರದಿ ನೀಡಬೇಕಿತ್ತು. ಆದ್ರೆ 30 ತಿಂಗಳು ಕಳೆಯುತ್ತಾ ಬಂದರೂ ಇನ್ನೂ ಫೇಸ್-1 ಹಂತದಲ್ಲೇ ಈ ಯೋಜನೆ ಇರೋದನ್ನು ಗಮನಿಸಿದ್ರೆ, ಯಾವ ಮಟ್ಟದಲ್ಲಿ ಎಲ್ ಇಡಿ ಬೀದಿ ದೀಪದ ಯೋಜನೆ ಹಳ್ಳ ಹಿಡಿದಿತ್ತು, ಅನ್ನೋದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಸಿಗಲ್ಲ.

ಈ ಬೆಳವಣಿಗೆಯಿಂದ ಸ್ಮಾರ್ಟ್ ಸಿಟಿ ಪ್ರಾಜೆಕ್ಟ್, ವೈಟ್ ಟಾಪಿಂಗ್ ಯೋಜನೆ, ಘನತ್ಯಾಜ್ಯ ವಿಲೇವಾರಿ ಮತ್ತಿತರ ವಿಷಯದಲ್ಲಿ ಬೀಗುತ್ತಿರುವ ಬಿಬಿಎಂಪಿಗೆ ಸಾರ್ವಜನಿಕರ ಅನುಕೂಲಕ್ಕಾಗಿ, ಬೀದಿ ದೀಪಗಳಿಗೆ ಹೂಡಿಕೆಯಿಲ್ಲದೆ ಎಲ್ ಇಡಿ ಲೈಟ್ ಹಾಕುವ ಹಾಗೂ ವಾರ್ಷಿಕ 55 ಕೋಟಿ ರೂಪಾಯಿ ನಿರ್ವಹಣೆ ವೆಚ್ಚ ಉಳಿತಾಯ ಮಾಡುವಂತಹ ಯೋಜನೆ ನೆಲಕಚ್ಚಿದ್ದು, ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು ಎಂಬ ಗಾದೆಯಂತಾಗಿದೆ.

WhatsApp Join our WhatsApp Channel
Previous Post

KMF Duplicate Ghee | ಮೈಸೂರಿನಲ್ಲಿ ಕೆಎಂಎಫ್ ಹೆಸರಿನಲ್ಲಿ ನಕಲಿ ತುಪ್ಪದ ಜಾಲ ಪತ್ತೆ : 11 ಟನ್ ಕಲಬೆರೆಕೆ ತುಪ್ಪ ವಶಕ್ಕೆ

Next Post

ನೋಂದಣಿಯಾಗದ ಕಾರು ಕಂಬಕ್ಕೆ ಡಿಕ್ಕಿ : ಚಾಲಕ ಸುರಕ್ಷಿತ

Next Post

ನೋಂದಣಿಯಾಗದ ಕಾರು ಕಂಬಕ್ಕೆ ಡಿಕ್ಕಿ : ಚಾಲಕ ಸುರಕ್ಷಿತ

Covid19 News Update | ದೇಶದಲ್ಲಿ 572 ದಿನಗಳಲ್ಲೇ 82,267ರಷ್ಟು ಕಡಿಮೆ ಸಕ್ರಿಯ ಪ್ರಕರಣ...!

Please login to join discussion

Like Us on Facebook

Follow Us on Twitter

Recent News

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group