Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ISRO Gaganyan News | ಇಸ್ರೋ ಗಗನಯಾನದ ಕ್ರಯೋಜಿನಿಕ್ ಎಂಜಿನ್ ಯಶಸ್ವಿ ಪರೀಕ್ಷೆ

ಅಂತರಿಕ್ಷಯಾನದ ವಿನ್ಯಾಸ ಹಂತ ದಾಟಿ ಪರೀಕ್ಷಾ ಹಂತ ಪ್ರಾರಂಭ | 75ನೇ ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಮಾನವರಹಿತ ಗಗನಯಾನ | ಗಗನಯಾತ್ರಿಗಳಿಗೆ ದೇಶೀಯ ತರಬೇತಿಗೆ ಸಮಗ್ರ ಯೋಜನೆ ಸಿದ್ಧವಾಗಿದೆ

by Bengaluru Wire Desk
January 12, 2022
in News Wire, Public interest
Reading Time: 2 mins read
0

ಬೆಂಗಳೂರು, (www.bengaluruwire.com) : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹತ್ವಾಕಾಂಕ್ಷೆ ಯೋಜನೆಯಾದ ಮಾನವ ಸಹಿತ ಗಗನಯಾನ (Human Space Programme – Gaganyan) ಕಾರ್ಯಕ್ರಮದಲ್ಲಿ ಬುಧವಾರ ಇಸ್ರೊ ಪಾಲಿಗೆ ಮಹತ್ವದ ದಿನ.

ಮಾನವ ಸಹಿತ ಗಗನಯಾನ ಯೋಜನೆಗೆ ಪ್ರಮುಖ ಅಡಿಗಲ್ಲಾದ ಕ್ರಯೋಜಿನಿಕ್ ಎಂಜಿನ್ (Cryogenic Engine), ಅರ್ಹತಾ ಪರೀಕ್ಷೆಯಲ್ಲಿ ಬುಧವಾರ ಯಶಸ್ಸು ಸಾಧಿಸಿದೆ. ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೊ ಪ್ರೊಪಲ್ಶನ್ ಕಾಂಪ್ಲೆಕ್ಸ್ (IPRC) ನಲ್ಲಿ ಸುಮಾರು 720 ಸೆಕೆಂಡ್ (12 ನಿಮಿಷ) ಗಳ ಕಾಲ ನಡೆದ ಎಂಜಿನ್ ಸಾಮರ್ಥ್ಯ ಪರೀಕ್ಷೆಯಲ್ಲಿ ಕ್ರಯೋಜಿನಿಕ್ ಎಂಜಿನ್, ಪರೀಕ್ಷೆಗೆ ನಿಗಧಿಪಡಿಸಿದ ಮಾನದಂಡಗಳನ್ನು ಪೂರೈಸಿದೆ ಎಂದು ಇಸ್ರೊ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

ಕ್ರಯೋಜಿನಿಕ್ ಮುಖ್ಯ ಎಂಜಿನ್ ಪರೀಕ್ಷೆ ನಡೆಸಿದ ಚಿತ್ರ

ಮಾನವ ಸಹಿತ ಗಗನಯಾನ ಯೋಜನೆಯಲ್ಲಿ ಜ.12 ರಂದು ನಡೆದ ಧೀರ್ಘಕಾಲೀನ ಪರೀಕ್ಷೆಯು ಪ್ರಮುಖವಾಗಿದ್ದು, ಗಗನಯಾನ ಯೋಜನೆಯಲ್ಲಿ ಕ್ರಯೋಜನಿಕ್ ಎಂಜಿನ್ ಬಳಕೆ ಮೇಲಿನ ಅವಲಂಬನೆ ಹಾಗೂ ಎಂಜಿನ್ ದೃಢತೆ ಬಗ್ಗೆ ಖಚಿತಪಡಿಸಿದೆ. ಕ್ರಯೋಜಿನಿಕ್ ಎಂಜಿನ್ ಇದೊಂದೇ ಪರೀಕ್ಷೆಯಲ್ಲದೆ ಇನ್ನು 4 ಪರೀಕ್ಷೆಗೆ ಒಳಪಡಲಿದ್ದು, ಒಟ್ಟಾರೆ 1810 (30 ನಿಮಿಷ) ಸೆಕೆಂಡ್ ತೀವ್ರ ರೀತಿಯ ಪರೀಕ್ಷೆಗೆ ಒಳಪಡಲಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

ಗಗನಯಾನ ಕಾರ್ಯಕ್ರಮದ ಎಂಜಿನ್ ಅರ್ಹತಾ ಪರೀಕ್ಷೆಯಲ್ಲಿ, ಮತ್ತೊಂದು ಎಂಜಿನ್ ಅನ್ನು ಸಹ ಎರಡು ಅಲ್ಪಕಾಲೀನ ಹಾಗೂ ಒಂದು ದೀರ್ಘಕಾಲೀನ ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ವಿನ್ಯಾಸ ಹಂತ ದಾಟಿ ಪರೀಕ್ಷಾ ಹಂತ ಪ್ರಾರಂಭ :

ಇತ್ತೀಚೆಗಷ್ಟೆ ದೇಶದ ಜನರಿಗೆ ಹೊಸ ವರ್ಷದ ಶುಭಕೋರಿದ ಇಸ್ರೋ ಅಧ್ಯಕ್ಷ ಕೆ.ಶಿವನ್ ಕರೋನಾ ಸಂಕಷ್ಠ ಮಧ್ಯೆ ದೇಶದ ಬಾಹ್ಯಕಾಶ ರಂಗದಲ್ಲಿನ ಕಾರ್ಯಚಟುವಟಿಕೆಗಳ ಮೇಲಾದ ಪರಿಣಾಮಗಳು ಹಾಗೂ ಅದನ್ನು ಇಸ್ರೊ ಎದುರಿಸಿದ ರೀತಿಯನ್ನು ತಿಳಿಸಿದ್ದರು. ಅಲ್ಲದೆ ಇದೇ ಸಂದರ್ಭದಲ್ಲಿ ಮಾನವ ಸಹಿತ ಗಗನಯಾನ ಯೋಜನೆಯಲ್ಲಿ ವಿನ್ಯಾಸ ಕಾರ್ಯಗಳು ಪೂರ್ಣಗೊಂಡಿದ್ದು, ವಿವಿಧ ರೀತಿಯ ಪರೀಕ್ಷಾ ಹಂತಕ್ಕೆ ಬಂದಿದ್ದಾಗಿ ಹೇಳಿದ್ದರು.

ಸಾಂದರ್ಭಿಕ ಚಿತ್ರ

L110 ವಿಕಾಸ ಎಂಜಿನ್, ಕ್ರಯೋಜನಿಕ್ ಎಂಜಿನ್, ಗಗನಯಾನಿಗಳ ಕ್ರ್ಯೂ ಎಸ್ಕೇಪ್ ಸಿಸ್ಟಮ್ ಮೋಟರ್ ಮತ್ತಿತರ ಯಂತ್ರಗಳ ಪರೀಕ್ಷೆ ನಡೆಯುತ್ತಿದೆ. ಎಸ್200 ಮೋಟಾರು ಕಾರ್ಯಕ್ಷತೆಯ ಪರೀಕ್ಷೆ ನಡೆಯಲಿದೆ ಎಂದು ಶಿವನ್ ತಿಳಿಸಿದ್ದರು. ಗಗನಯಾನದ ಬಳಿಕ ವ್ಯೋಮನೌಕೆ ವಾಪಸ್ ಭೂಮಿಗೆ ಆಗಮಿಸುವಾಗ ಬಾಹ್ಯಾಕಾಶಯಾನಿಗಳಿರುವ ಘಟಕ ಪ್ಯಾರಚೂಟ್ ನಿಂದ ಇಳಸುವ ಪರೀಕ್ಷೆ ಕಾರ್ಯ ಆರಂಭವಾಗಿದೆ.

75ನೇ ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಮಾನವರಹಿತ ಗಗನಯಾನ :

ಗಗನಯಾನ ಕಾರ್ಯಕ್ರಮದಲ್ಲಿ ಭಾಗವಹಿಸುವ ಗಗನಯಾತ್ರಿಗಳಿಗೆ ವಿದೇಶದಲ್ಲಿ ತರಬೇತಿ ಪೂರ್ಣವಾಗಿದೆ. ದೇಶೀಯವಾಗಿ ಈ ಕಾರ್ಯಕ್ರಮಕ್ಕೆಂದೇ ಸಮಗ್ರವಾಗಿ ತರಬೇತಿ‌ ಯೋಜನೆ ಸಿದ್ಧಪಡಿಸಲಾಗಿದೆ. ನಿಗಧಿತ ಕಾರ್ಯ ನಿರ್ವಹಿಸಲು ಅಗತ್ಯವಾದ ತರಬೇತಿ ನೀಡುವ ಕಾರ್ಯ ಆರಂಭವಾಗಿದೆ. ದೇಶದ 75ನೇ ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಪ್ರಾಯೋಗಿಕವಾಗಿ ಮಾನವ ರಹಿತ ಗಗನಯಾನ ಹಾರಿಬಿಡಲು ಸೂಚನೆಯಿದೆ. ಈ ನಿಟ್ಟಿನಲ್ಲಿ ನಿಗಧಿತ ಅವಧಿಯಲ್ಲಿ ಯೋಜನೆ ಕಾರ್ಯಗತಗೊಳಿಸಲು ಗಗನಯಾನ ಯೋಜನೆಯಲ್ಲಿ ಪಾಲ್ಗೊಂಡ ವಿವಿಧ ಸಂಸ್ಥೆಗಳು ಪ್ರಯತ್ನ ಮುಂದುವರೆಸಿವೆ ಎಂದು ಇಸ್ರೊ ಅಧ್ಯಕ್ಷ ಕೆ.ಶಿವನ್ ತಮ್ಮ ಹೊಸವರ್ಷದ ಸಂದೇಶದಲ್ಲಿ ತಿಳಿಸಿದ್ದರು.

Today, ISRO successfully conducted the qualification test of Cryogenic Engine for the Gaganyaan programme for a duration of 720 seconds at ISRO Propulsion Complex (IPRC), Mahendragiri, Tamil Nadu. Details: https://t.co/6hGrC6keBA pic.twitter.com/qB20tPsu3r

— ISRO (@isro) January 12, 2022

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

#NationalYouthDay | “ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ” ಎಂದ ಮನುಕುಲದ ಮಹಾಸಂತನಿಗೆ ಅಕ್ಷರ ನಮನ

Next Post

Makar Sankranthi 2022 | ಸಂಕ್ರಾಂತಿ ಹಬ್ಬಕ್ಕೆ ಮೂರನೇ ಅಲೆಯ ಭೀತಿಯ ಛಾಯೆ….! ಸಂಕ್ರಾಂತಿ ಹಬ್ಬದ ಅಗತ್ಯ ವಸ್ತುಗಳ ಬೆಲೆಗಳ ಡಿಟೇಲ್ಸ್ ಇಲ್ಲಿದೆ ನೋಡಿ…

Next Post

Makar Sankranthi 2022 | ಸಂಕ್ರಾಂತಿ ಹಬ್ಬಕ್ಕೆ ಮೂರನೇ ಅಲೆಯ ಭೀತಿಯ ಛಾಯೆ....! ಸಂಕ್ರಾಂತಿ ಹಬ್ಬದ ಅಗತ್ಯ ವಸ್ತುಗಳ ಬೆಲೆಗಳ ಡಿಟೇಲ್ಸ್ ಇಲ್ಲಿದೆ ನೋಡಿ...

BENGALURU WIRE 1ST Anniversary | ಜನಮನ ಗೆದ್ದ "ಬೆಂಗಳೂರು ವೈರ್" ಗೆ ಒಂದನೇ ವಾರ್ಷಿಕೋತ್ಸವದ ಸಂಭ್ರಮ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d