Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ISRO Gaganyan News | ಇಸ್ರೋ ಗಗನಯಾನದ ಕ್ರಯೋಜಿನಿಕ್ ಎಂಜಿನ್ ಯಶಸ್ವಿ ಪರೀಕ್ಷೆ

ಅಂತರಿಕ್ಷಯಾನದ ವಿನ್ಯಾಸ ಹಂತ ದಾಟಿ ಪರೀಕ್ಷಾ ಹಂತ ಪ್ರಾರಂಭ | 75ನೇ ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಮಾನವರಹಿತ ಗಗನಯಾನ | ಗಗನಯಾತ್ರಿಗಳಿಗೆ ದೇಶೀಯ ತರಬೇತಿಗೆ ಸಮಗ್ರ ಯೋಜನೆ ಸಿದ್ಧವಾಗಿದೆ

by Bengaluru Wire Desk
January 12, 2022
in News Wire, Public interest
Reading Time: 2 mins read
0

ಬೆಂಗಳೂರು, (www.bengaluruwire.com) : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹತ್ವಾಕಾಂಕ್ಷೆ ಯೋಜನೆಯಾದ ಮಾನವ ಸಹಿತ ಗಗನಯಾನ (Human Space Programme – Gaganyan) ಕಾರ್ಯಕ್ರಮದಲ್ಲಿ ಬುಧವಾರ ಇಸ್ರೊ ಪಾಲಿಗೆ ಮಹತ್ವದ ದಿನ.

ಮಾನವ ಸಹಿತ ಗಗನಯಾನ ಯೋಜನೆಗೆ ಪ್ರಮುಖ ಅಡಿಗಲ್ಲಾದ ಕ್ರಯೋಜಿನಿಕ್ ಎಂಜಿನ್ (Cryogenic Engine), ಅರ್ಹತಾ ಪರೀಕ್ಷೆಯಲ್ಲಿ ಬುಧವಾರ ಯಶಸ್ಸು ಸಾಧಿಸಿದೆ. ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೊ ಪ್ರೊಪಲ್ಶನ್ ಕಾಂಪ್ಲೆಕ್ಸ್ (IPRC) ನಲ್ಲಿ ಸುಮಾರು 720 ಸೆಕೆಂಡ್ (12 ನಿಮಿಷ) ಗಳ ಕಾಲ ನಡೆದ ಎಂಜಿನ್ ಸಾಮರ್ಥ್ಯ ಪರೀಕ್ಷೆಯಲ್ಲಿ ಕ್ರಯೋಜಿನಿಕ್ ಎಂಜಿನ್, ಪರೀಕ್ಷೆಗೆ ನಿಗಧಿಪಡಿಸಿದ ಮಾನದಂಡಗಳನ್ನು ಪೂರೈಸಿದೆ ಎಂದು ಇಸ್ರೊ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

ಕ್ರಯೋಜಿನಿಕ್ ಮುಖ್ಯ ಎಂಜಿನ್ ಪರೀಕ್ಷೆ ನಡೆಸಿದ ಚಿತ್ರ

ಮಾನವ ಸಹಿತ ಗಗನಯಾನ ಯೋಜನೆಯಲ್ಲಿ ಜ.12 ರಂದು ನಡೆದ ಧೀರ್ಘಕಾಲೀನ ಪರೀಕ್ಷೆಯು ಪ್ರಮುಖವಾಗಿದ್ದು, ಗಗನಯಾನ ಯೋಜನೆಯಲ್ಲಿ ಕ್ರಯೋಜನಿಕ್ ಎಂಜಿನ್ ಬಳಕೆ ಮೇಲಿನ ಅವಲಂಬನೆ ಹಾಗೂ ಎಂಜಿನ್ ದೃಢತೆ ಬಗ್ಗೆ ಖಚಿತಪಡಿಸಿದೆ. ಕ್ರಯೋಜಿನಿಕ್ ಎಂಜಿನ್ ಇದೊಂದೇ ಪರೀಕ್ಷೆಯಲ್ಲದೆ ಇನ್ನು 4 ಪರೀಕ್ಷೆಗೆ ಒಳಪಡಲಿದ್ದು, ಒಟ್ಟಾರೆ 1810 (30 ನಿಮಿಷ) ಸೆಕೆಂಡ್ ತೀವ್ರ ರೀತಿಯ ಪರೀಕ್ಷೆಗೆ ಒಳಪಡಲಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

ಗಗನಯಾನ ಕಾರ್ಯಕ್ರಮದ ಎಂಜಿನ್ ಅರ್ಹತಾ ಪರೀಕ್ಷೆಯಲ್ಲಿ, ಮತ್ತೊಂದು ಎಂಜಿನ್ ಅನ್ನು ಸಹ ಎರಡು ಅಲ್ಪಕಾಲೀನ ಹಾಗೂ ಒಂದು ದೀರ್ಘಕಾಲೀನ ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ವಿನ್ಯಾಸ ಹಂತ ದಾಟಿ ಪರೀಕ್ಷಾ ಹಂತ ಪ್ರಾರಂಭ :

ಇತ್ತೀಚೆಗಷ್ಟೆ ದೇಶದ ಜನರಿಗೆ ಹೊಸ ವರ್ಷದ ಶುಭಕೋರಿದ ಇಸ್ರೋ ಅಧ್ಯಕ್ಷ ಕೆ.ಶಿವನ್ ಕರೋನಾ ಸಂಕಷ್ಠ ಮಧ್ಯೆ ದೇಶದ ಬಾಹ್ಯಕಾಶ ರಂಗದಲ್ಲಿನ ಕಾರ್ಯಚಟುವಟಿಕೆಗಳ ಮೇಲಾದ ಪರಿಣಾಮಗಳು ಹಾಗೂ ಅದನ್ನು ಇಸ್ರೊ ಎದುರಿಸಿದ ರೀತಿಯನ್ನು ತಿಳಿಸಿದ್ದರು. ಅಲ್ಲದೆ ಇದೇ ಸಂದರ್ಭದಲ್ಲಿ ಮಾನವ ಸಹಿತ ಗಗನಯಾನ ಯೋಜನೆಯಲ್ಲಿ ವಿನ್ಯಾಸ ಕಾರ್ಯಗಳು ಪೂರ್ಣಗೊಂಡಿದ್ದು, ವಿವಿಧ ರೀತಿಯ ಪರೀಕ್ಷಾ ಹಂತಕ್ಕೆ ಬಂದಿದ್ದಾಗಿ ಹೇಳಿದ್ದರು.

ಸಾಂದರ್ಭಿಕ ಚಿತ್ರ

L110 ವಿಕಾಸ ಎಂಜಿನ್, ಕ್ರಯೋಜನಿಕ್ ಎಂಜಿನ್, ಗಗನಯಾನಿಗಳ ಕ್ರ್ಯೂ ಎಸ್ಕೇಪ್ ಸಿಸ್ಟಮ್ ಮೋಟರ್ ಮತ್ತಿತರ ಯಂತ್ರಗಳ ಪರೀಕ್ಷೆ ನಡೆಯುತ್ತಿದೆ. ಎಸ್200 ಮೋಟಾರು ಕಾರ್ಯಕ್ಷತೆಯ ಪರೀಕ್ಷೆ ನಡೆಯಲಿದೆ ಎಂದು ಶಿವನ್ ತಿಳಿಸಿದ್ದರು. ಗಗನಯಾನದ ಬಳಿಕ ವ್ಯೋಮನೌಕೆ ವಾಪಸ್ ಭೂಮಿಗೆ ಆಗಮಿಸುವಾಗ ಬಾಹ್ಯಾಕಾಶಯಾನಿಗಳಿರುವ ಘಟಕ ಪ್ಯಾರಚೂಟ್ ನಿಂದ ಇಳಸುವ ಪರೀಕ್ಷೆ ಕಾರ್ಯ ಆರಂಭವಾಗಿದೆ.

75ನೇ ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಮಾನವರಹಿತ ಗಗನಯಾನ :

ಗಗನಯಾನ ಕಾರ್ಯಕ್ರಮದಲ್ಲಿ ಭಾಗವಹಿಸುವ ಗಗನಯಾತ್ರಿಗಳಿಗೆ ವಿದೇಶದಲ್ಲಿ ತರಬೇತಿ ಪೂರ್ಣವಾಗಿದೆ. ದೇಶೀಯವಾಗಿ ಈ ಕಾರ್ಯಕ್ರಮಕ್ಕೆಂದೇ ಸಮಗ್ರವಾಗಿ ತರಬೇತಿ‌ ಯೋಜನೆ ಸಿದ್ಧಪಡಿಸಲಾಗಿದೆ. ನಿಗಧಿತ ಕಾರ್ಯ ನಿರ್ವಹಿಸಲು ಅಗತ್ಯವಾದ ತರಬೇತಿ ನೀಡುವ ಕಾರ್ಯ ಆರಂಭವಾಗಿದೆ. ದೇಶದ 75ನೇ ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಪ್ರಾಯೋಗಿಕವಾಗಿ ಮಾನವ ರಹಿತ ಗಗನಯಾನ ಹಾರಿಬಿಡಲು ಸೂಚನೆಯಿದೆ. ಈ ನಿಟ್ಟಿನಲ್ಲಿ ನಿಗಧಿತ ಅವಧಿಯಲ್ಲಿ ಯೋಜನೆ ಕಾರ್ಯಗತಗೊಳಿಸಲು ಗಗನಯಾನ ಯೋಜನೆಯಲ್ಲಿ ಪಾಲ್ಗೊಂಡ ವಿವಿಧ ಸಂಸ್ಥೆಗಳು ಪ್ರಯತ್ನ ಮುಂದುವರೆಸಿವೆ ಎಂದು ಇಸ್ರೊ ಅಧ್ಯಕ್ಷ ಕೆ.ಶಿವನ್ ತಮ್ಮ ಹೊಸವರ್ಷದ ಸಂದೇಶದಲ್ಲಿ ತಿಳಿಸಿದ್ದರು.

Today, ISRO successfully conducted the qualification test of Cryogenic Engine for the Gaganyaan programme for a duration of 720 seconds at ISRO Propulsion Complex (IPRC), Mahendragiri, Tamil Nadu. Details: https://t.co/6hGrC6keBA pic.twitter.com/qB20tPsu3r

— ISRO (@isro) January 12, 2022
WhatsApp Join our WhatsApp Channel
Previous Post

#NationalYouthDay | “ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ” ಎಂದ ಮನುಕುಲದ ಮಹಾಸಂತನಿಗೆ ಅಕ್ಷರ ನಮನ

Next Post

Makar Sankranthi 2022 | ಸಂಕ್ರಾಂತಿ ಹಬ್ಬಕ್ಕೆ ಮೂರನೇ ಅಲೆಯ ಭೀತಿಯ ಛಾಯೆ….! ಸಂಕ್ರಾಂತಿ ಹಬ್ಬದ ಅಗತ್ಯ ವಸ್ತುಗಳ ಬೆಲೆಗಳ ಡಿಟೇಲ್ಸ್ ಇಲ್ಲಿದೆ ನೋಡಿ…

Next Post

Makar Sankranthi 2022 | ಸಂಕ್ರಾಂತಿ ಹಬ್ಬಕ್ಕೆ ಮೂರನೇ ಅಲೆಯ ಭೀತಿಯ ಛಾಯೆ....! ಸಂಕ್ರಾಂತಿ ಹಬ್ಬದ ಅಗತ್ಯ ವಸ್ತುಗಳ ಬೆಲೆಗಳ ಡಿಟೇಲ್ಸ್ ಇಲ್ಲಿದೆ ನೋಡಿ...

BENGALURU WIRE 1ST Anniversary | ಜನಮನ ಗೆದ್ದ "ಬೆಂಗಳೂರು ವೈರ್" ಗೆ ಒಂದನೇ ವಾರ್ಷಿಕೋತ್ಸವದ ಸಂಭ್ರಮ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group