Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Ban On Election Rally | ಪಂಚ ರಾಜ್ಯಗಳಲ್ಲಿ ಜನವರಿ ಅಂತ್ಯದವರೆಗೆ ಚುನಾವಣಾ ಪ್ರಚಾರ ಮೆರವಣಿಗೆಗಳಿಗೆ ನಿಷೇಧ

ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆ : ಚುನಾವಣಾ ಆಯೋಗದ ನಿರ್ಧಾರ | ಎರಡು ಹಂತದ ಚುನಾವಣೆಗಳಲ್ಲಿ ಅಭ್ಯರ್ಥಿಗಳಿಗೆ ಕೊಂಚ ವಿನಾಯ್ತಿ

by Bengaluru Wire Desk
January 22, 2022
in News Wire
Reading Time: 1 min read
0

ನವದೆಹಲಿ, (www.bengaluruwire.com) : ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗ (Election Commission) ಪಂಚ ರಾಜ್ಯಗಳಲ್ಲಿ ಜ.31 ರ ತನಕ ಚುನಾವಣಾ (five election-bound states) ಮೆರವಣಿಗೆ ಹಾಗೂ ರೋಡ್ ಶೋಗಳನ್ನು ಬ್ಯಾನ್ ಮಾಡಿದೆ.

ಆದರೆ ಮೊದಲ ಹಾಗೂ ಎರಡನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಆಭ್ಯರ್ಥಿಗಳಿಗೆ ಮಾತ್ರ 500 ಜನರಿಗೆ ಮೀರದಂತೆ ಸಾರ್ವನಿಕ ಸಭೆಗಳಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಟ್ಟಿದೆ.

ಶನಿವಾರ ಮುಖ್ಯ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಗೋವಾ(Goa), ಪಂಜಾಬ್ (Punjab), ಮಣಿಪುರ(Manipur), ಉತ್ತರಾಖಂಡ (Uttarakhand) ಹಾಗೂ ಉತ್ತರಪ್ರದೇಶ (Uttar Pradesh) ರಾಜ್ಯಗಳ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಗಳ ಕಾರ್ಯದರ್ಶಿಗಳ ಜೊತೆ ನಡೆಸಿದ ಸಭೆ ನಡೆಯಿತು. ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.

ಫೆ.10 ಹಾಗೂ ಫೆ.14 ರಂದು ಎರಡು ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಪ್ರಸ್ತುತ ಇರುವ ಮಾರ್ಗಸೂಚಿಗಳಿಂದ ಚುನಾವಣಾ ಆಯೋಗ ಕೊಂಚ ವಿನಾಯಿತಿ ನೀಡಿದೆ.

ಉತ್ತರಪ್ರದೇಶ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು ಅಲ್ಲಿನ ಅಭ್ಯರ್ಥಿಗಳು ನಿಗಧಿತ ಬಹಿರಂಗ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬಹುದು. ಆ ಸಭೆಗಳಲ್ಲಿ ಗರಿಷ್ಠ 500 ಜನ ಅಥವಾ ಆ ಮೈದಾನದ ಶೇ.50 ರಷ್ಟು ಸಾಮರ್ಥ್ಯವನ್ನು ಬಳಸಿಕೊಂಡು ಜ.28 ರಿಂದ ಫೆ.8 ರವರೆಗೆ ಸಭೆ ನಡೆಸಲು ಅನುಮತಿ ನೀಡಲಿದೆ.

“ಜ.27ಕ್ಕೆ ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ. ಜ.28 ರಿಂದ ಫೆ.8 (ಮೌನ ಅವಧಿ ಹೊರತುಪಡಿಸಿ)ರ ತನಕ ನಿಗಧಿತ ಸ್ಥಳದಲ್ಲಿ ರಾಜಕೀಯ ಪಕ್ಷಗಳು ಅಥವಾ ಸಂಬಂಧಿಸಿದ ಅಭ್ಯರ್ಥಿ ನಿಗಧಿತ ಸ್ಥಳದಲ್ಲಿ 500 ಜನರಿಗಿಂತ ಮೀರದಂತೆ ಸಾರ್ವಜನಿಕ ಸಭೆ ನಡೆಸಲು ಅಥವಾ ಬಹಿರಂಗ ಸಭೆ ನಡೆಸುವ ಮೈದಾನದ ಸಾಮರ್ಥ್ಯದ ಶೇ.50 ಭಾಗ ಅಥವಾ ಆಯಾ ರಾಜ್ಯಗಳ ನಿಗಧಿಪಡಿಸಿದ ಸಂಖ್ಯೆ ಮೀರದಂತೆ ಸಾರ್ವಜನಿಕ ಸಭೆ ನಡೆಸಬಹುದು” ಎಂದು ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ರೀತಿ ಫೆ.14 ರಂದು ಎರಡನೇ ಹಂತದ ಮತದಾನ ನಡೆಯುವ ಉತ್ತರಾಖಂಡ, ಗೋವಾ, ಉತ್ತರ ಪ್ರದೇಶ ರಾಜ್ಯಗಳಲ್ಲೂ ಫೆ.1 ರಿಂದ 12ರ ತನಕ ಇದೇ ವಿನಾಯ್ತಿ ಇರಲಿದೆ.

ಕಳೆದ ವಾರವಷ್ಟೆ ಚುನಾವಣಾ ಆಯೋಗ ನಿಯಮಾವಳಿಗಳಲ್ಲಿ ಕೊಂಚ ವಿನಾಯ್ತಿ ನೀಡಿ ಒಳಾಂಗಣ ಸಭೆಯಲ್ಲಿ ಗರಿಷ್ಠ 300 ಜನರು ಅಥವಾ ಆ ಮೀಟಿಂಗ್ ಹಾಲ್ ನ ಸಾಮರ್ಥ್ಯದ ಶೇ.50 ಮೀರದಂತೆ ಅಥವಾ ಚುನಾವಣೆ ನಡೆಯುವ ಆಯಾ ರಾಜ್ಯಗಳ ನೈಸರ್ಗಿಕ ವಿಕೋಪ ಉಸ್ತುವಾರಿ ಪ್ರಾಧಿಕಾರದ ವಿವೇಚನೆಯಂತೆ ಇರಲಿದೆ ಎಂದು ಹೇಳಿತ್ತು.

ಇದೇ ರೀತಿ ಚುನಾವಣಾ ಆಯೋಗವು ಮನೆಯಿಂದ ಮನೆ ಚುನಾವಣಾ ಪ್ರಚಾರದಲ್ಲಿ ಅಂಗರಕ್ಷಕರನ್ನು ಹೊರತುಪಡಿಸಿ ಪಾಲ್ಗೊಳ್ಳುವ 5 ಜನರ ಮಿತಿಯನ್ನು 10ಕ್ಕೆ ಏರಿಸಿದೆ. “ಎಲೆಕ್ಷನ್ ಕಮಿಷನ್, ಪ್ರಚಾರಕ್ಕೆ ಬಳಕೆಯಾಗುವ ವಿಡಿಯೋ ವ್ಯಾನ್ ನಲ್ಲಿನ ದೃಶ್ಯಗಳನ್ನು‌ ನೋಡಲು ನಿಗಧಿತ ಸ್ಥಳದಲ್ಲಿ 500 ಜನರು ಮೀರದಂತೆ ಅಥವಾ ಬಹಿರಂಗ ಸಭೆ ನಡೆಸುವ ಮೈದಾನದ ಸಾಮರ್ಥ್ಯದ ಶೇ.50 ಭಾಗ ಅಥವಾ ಆಯಾ ರಾಜ್ಯಗಳ ನಿಗಧಿಪಡಿಸಿದ ಸಂಖ್ಯೆ ಮೀರದಂತೆ ಚುನಾವಣಾ ಪ್ರಚಾರದ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಈ ಚುನಾವಣಾ ಪ್ರಚಾರದಿಂದ ಸಾರ್ವಜನಿಕರು ಹಾಗೂ ವಾಹನಗಳ ಓಡಾಟಕ್ಕೆ ತೊಡಕಾಗದಂತೆ ಕ್ರಮ ಕೈಗೊಳ್ಳಬೇಕು” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

“ಮುಖ್ಯ ಚುನಾವಣಾಧಿಕಾರಿ ಸುಶಿಲ್ ಚಂದ್ರ (Chief Election Commissioner Sushil Chandra) ಹಾಗೂ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಹಾಗೂ ಅನೂಪ್ ಚಂದ್ರ ಪಾಂಡೆ, ಆಯಾ ರಾಜ್ಯಗಳ ಚುನಾವಣಾ ಆಯುಕ್ತರು, ಮತ್ತಿತರರು ಪಂಚರಾಜ್ಯಗಳಲ್ಲಿನ ಪ್ರಸಕ್ತ ಹಾಗೂ ಮುಂಬರುವ ಕೋವಿಡ್ ಸೋಂಕಿನ ಪರಿಸ್ಥಿತಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಸಿಬ್ಬಂದಿ ಲಸಿಕೆ ಪಡೆದ ಬಗ್ಗೆ ಸಮಗ್ರವಾಗಿ ಅವಲೋಕಿಸಿದ್ದಾರೆ. ಚುನಾವಣಾ ಪ್ರಚಾರ ಕುರಿತಂತೆ ಈಗಿರುವ ನಿಷೇಧದ ಅವಧಿ ಮುಗಿದ ಬಳಿಕ ಆಗಿನ ಪರಿಸ್ಥಿತಿ ವಿಶ್ಲೇಶಿಸಿ ಆಯೋಗ ನೂತನ ಮಾರ್ಗಸೂಚಿ ಹೊರಡಿಸಲಿದೆ” ಎಂದು ಹೇಳಲಾಗಿದೆ.

WhatsApp Join our WhatsApp Channel
Previous Post

Weekend Curfew Lifted | ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದುಪಡಿಸಿದ ಸರ್ಕಾರ : ಎಂದಿನಂತೆ ಇರಲಿದೆ ನೈಟ್ ಕರ್ಫ್ಯೂ

Next Post

Republic Day | ಗಣರಾಜ್ಯೋತ್ಸವ ಪೂರ್ವಾಭ್ಯಾಸದಲ್ಲಿ ಮಿಂಚಿದ ಕರ್ನಾಟಕದ ಕರಕುಶಲ ಸಂಸ್ಕೃತಿಯ ಸ್ತಬ್ಧಚಿತ್ರ

Next Post

Republic Day | ಗಣರಾಜ್ಯೋತ್ಸವ ಪೂರ್ವಾಭ್ಯಾಸದಲ್ಲಿ ಮಿಂಚಿದ ಕರ್ನಾಟಕದ ಕರಕುಶಲ ಸಂಸ್ಕೃತಿಯ ಸ್ತಬ್ಧಚಿತ್ರ

Lokayuktha News | ಲೋಕಾಯುಕ್ತ ಹುದ್ದೆಗೆ ನಿವೃತ್ತಿ ಘೋಷಿಸಿದ ಪಿ.ವಿಶ್ವನಾಥಶೆಟ್ಟಿ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group