Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Central Budget 2022-23 | ಎರಡನೇ ವರ್ಷವೂ ಕೇಂದ್ರ ಹಣಕಾಸು ಸಚಿವರಿಂದ ಕಾಗದ ರಹಿತ ಬಜೆಟ್ ಮಂಡನೆ

ಬಜೆಟ್ ತಯಾರಿಯಲ್ಲಿ ಭಾಗಿಯಾದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಸಿಹಿ ಹಂಚಿದ ಸಚಿವೆ ನಿರ್ಮಲ‌ ಸೀತಾರಾಮನ್ | 2022-23 ನೇ ಸಾಲಿನ ಬಜೆಟ್ ಬಳಿಕ "ಕೇಂದ್ರ ಬಜೆಟ್ ಮೊಬೈಲ್ ಆ್ಯಪ್" ನಲ್ಲಿ ಆಯವ್ಯಯ ಲಭ್ಯ |

by Bengaluru Wire Desk
January 28, 2022
in News Wire
Reading Time: 1 min read
0

ನವದೆಹಲಿ, (www.bengaluruwire.com) : ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರು ಫೆಬ್ರವರಿ 1ರಂದು 2022-23ನೇ ಸಾಲಿನ ಕೇಂದ್ರ ಆಯವ್ಯಯವನ್ನು ಕಾಗದರಹಿತ ರೂಪದಲ್ಲಿ ಮಂಡಿಸಲಿದ್ದಾರೆ.

ಕೇಂದ್ರ ಬಜೆಟ್ ತಯಾರಿಕೆ ಪ್ರಕ್ರಿಯೆಯ ಅಂತಿಮ ಹಂತವನ್ನು ಗುರುತಿಸುವ ಸಲುವಾಗಿ ಪ್ರತಿಬಾರಿ ಬಜೆಟ್ ತಯಾರಿಯಲ್ಲಿ ಭಾಗಿಯಾದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ “ಹಲ್ವಾ ಸಮಾರಂಭ” ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಆರೋಗ್ಯ ಸುರಕ್ಷತಾ ಶಿಷ್ಟಾಚಾರಗಳನ್ನು ಪಾಲಿಸುವ ಅಗತ್ಯದ ಹಿನ್ನೆಲೆಯಲ್ಲಿ ತಮ್ಮ ಕೆಲಸದ ಸ್ಥಳಗಳಲ್ಲಿ “ಬಂಧಿ”ಯಾಗಿರುವ ಪ್ರಮುಖ ಸಿಬ್ಬಂದಿಗೆ ಸಿಹಿತಿಂಡಿಗಳನ್ನು ನೀಡಿದರು.

ಲೋಕಸಭೆಯ ಸಾಂದರ್ಭಿಕ ಚಿತ್ರ

ಆಯವ್ಯಯದ ಗೌಪ್ಯತೆಯನ್ನು ಕಾಯ್ದುಕೊಳ್ಳುವ ಸಲುವಾಗಿ, ಆಯವ್ಯಯ ತಯಾರಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳು “ನಿರ್ಬಂಧ”ಕ್ಕೆ ಒಳಗಾಗುತ್ತಾರೆ. ಕೇಂದ್ರ ಬಜೆಟ್ ಮಂಡನೆವರೆಗೆ ಉತ್ತರ ಬ್ಲಾಕ್‌ನಲ್ಲಿರುವ ಬಜೆಟ್ ಮುದ್ರಣಾಲಯದಲ್ಲೇ ಎಲ್ಲಾ ಅಧಿಕಾರಿಗಳು ತಂಗುತ್ತಾರೆ. ಅವರು ಸಂಸತ್ ಹೊರಗೆ ಈ ಅವಧಿಯಲ್ಲಿ ಯಾವುದೇ ಸಂಪರ್ಕ ಹೊಂದಲು ಅವಕಾಶವಿರುವುದಿಲ್ಲ. ಸಂಸತ್ತಿನಲ್ಲಿ ಕೇಂದ್ರ ಹಣಕಾಸು ಸಚಿವರು ಬಜೆಟ್ ಮಂಡಿಸಿದ ನಂತರವೇ ಈ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹತ್ತಿರದ ಮತ್ತು ಆತ್ಮೀಯರೊಂದಿಗೆ ಸಂಪರ್ಕಕ್ಕೆ ಬರುತ್ತಾರೆ.

ಈ ಐತಿಹಾಸಿಕ ಕ್ರಮದ ಭಾಗವಾಗಿ, 2021-22ನೇ ಸಾಲಿನ ಕೇಂದ್ರ ಆಯವ್ಯಯವನ್ನು ಮೊದಲ ಬಾರಿಗೆ ಕಾಗದರಹಿತ ರೂಪದಲ್ಲಿ ಮಂಡಿಸಲಾಯಿತು. ಬಜೆಟ್ ದಾಖಲೆಗಳನ್ನು ಸಂಸತ್ ಸದಸ್ಯರು  ಮತ್ತು ಸಾಮಾನ್ಯ ಜನರಿಗೆ ಸುಲಭವಾಗಿ ಲಭ್ಯವಾಗಲು “ಕೇಂದ್ರ ಬಜೆಟ್ ಮೊಬೈಲ್ ಆ್ಯಪ್” ಅನ್ನು ಸಹ ಪ್ರಾರಂಭಿಸಲಾಗಿದೆ. 2022ರ ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಂಡ ನಂತರ 2022-23ನೇ ಸಾಲಿನ ಕೇಂದ್ರ ಆಯವ್ಯಯವು ಮೊಬೈಲ್ ಆ್ಯಪ್‌ನಲ್ಲಿಯೂ ಲಭ್ಯವಿರಲಿದೆ.

ಬಜೆಟ್ ಭಾಷಣ, ವಾರ್ಷಿಕ ಹಣಕಾಸು ತಃಖ್ತೆ(ಸಾಮಾನ್ಯವಾಗಿ ಬಜೆಟ್ ಎಂದು ಕರೆಯಲಾಗುತ್ತದೆ), ಅನುದಾನಗಳ ಬೇಡಿಕೆ (ಡಿಜಿ), ಹಣಕಾಸು ವಿಧೇಯಕ ಸೇರಿದಂತೆ ಕೇಂದ್ರ ಬಜೆಟ್‌ಗೆ ಸಂಬಂಧಿಸಿದ 14 ದಾಖಲೆಗಳಿಗೆ ಸಂವಿಧಾನದ ಪ್ರಕಾರ ಸಂಪೂರ್ಣ ಪ್ರವೇಶಾವಕಾಶವನ್ನು ಮೊಬೈಲ್ ಆ್ಯಪ್ ಮೂಲಕ ಅನುಮತಿಸಲಾಗುತ್ತದೆ. ಈ ಮೊಬೈಲ್ ತಂತ್ರಾಂಶವು ದ್ವಿಭಾಷೆ (ಇಂಗ್ಲಿಷ್ ಮತ್ತು ಹಿಂದಿ) ಸೌಲಭ್ಯ ಹೊಂದಿದ್ದು, ಆಂಡ್ರಾಯ್ಡ್ ಮತ್ತು ಐಒಎಸ್ ಎರಡೂ ವೇದಿಕೆಗಳಲ್ಲಿ ಲಭ್ಯವಿದೆ.

ಈ ಆ್ಯಪ್ ಅನ್ನು ಕೇಂದ್ರ ಬಜೆಟ್ ವೆಬ್ ಪೋರ್ಟಲ್(www.indiabudget.gov.in) ನಿಂದಲೂ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಈ ಬಜೆಟ್ ದಾಖಲೆಗಳು ಜನಸಾಮಾನ್ಯರಿಗೆ ಕೇಂದ್ರ ಬಜೆಟ್ ವೆಬ್ ಪೋರ್ಟಲ್‌ನಲ್ಲೂ (www.indiabudget.gov.in) ಸಹ ಡೌನ್‌ಲೋಡ್ ಮಾಡಲು ಲಭ್ಯವಿರುತ್ತವೆ.

WhatsApp Join our WhatsApp Channel
Previous Post

ನಮ್ಮ ಮೆಟ್ರೊ ಮುಖ್ಯಸ್ಥರಿಂದ ಮೆಟ್ರೊ ಕಾಮಗಾರಿ ಪರಿಶೀಲನೆ

Next Post

Covid19 Guidelines Updates | ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆ ಹಿನ್ನಲೆ : ನೈಟ್ ಕರ್ಫ್ಯೂ ಮತ್ತಿತರ ನಿರ್ಬಂಧಗಳ ಸಡಿಲಿಕೆ

Next Post

Covid19 Guidelines Updates | ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆ ಹಿನ್ನಲೆ : ನೈಟ್ ಕರ್ಫ್ಯೂ ಮತ್ತಿತರ ನಿರ್ಬಂಧಗಳ ಸಡಿಲಿಕೆ

Namma Metro News | ಎರಡನೇ ಹಂತದ ಸುರಂಗ ಮಾರ್ಗದಲ್ಲಿ ಬೆಂಗಳೂರಿಗರ ಮೆಟ್ರೋ ಪ್ರಯಾಣ ಯಾವಾಗ?

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group