Thursday, May 29, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

    ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ

    ರಾಮನಗರ ಅಭಿವೃದ್ಧಿ ಮರೆತು ಬೋರ್ಡ್‌ ರಾಜಕೀಯ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

  • Bengaluru Focus
    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

    ಲಾಲ್ ಬಾಗ್‌ನಲ್ಲಿ 150 ವರ್ಷಗಳ ಇತಿಹಾಸದ ಫೈಕಸ್ ವೃಕ್ಷ ಧರೆಗೆ!

    BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

    Metro New Railway Line Testing

    ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

    ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

    Inspiration News | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸಿನ ಚಾಲಕನ ಮಗ ಈಗ ಐಎಫ್‌ಎಸ್‌ ಅಧಿಕಾರಿ!

    ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

    ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ

    ರಾಮನಗರ ಅಭಿವೃದ್ಧಿ ಮರೆತು ಬೋರ್ಡ್‌ ರಾಜಕೀಯ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

  • Bengaluru Focus
    ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

    ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

    BW NEWS IMPACT | ಉಲ್ಲಾಳ ಕೆರೆ ಸಂಪರ್ಕಿಸುವ ರಾಜಕಾಲುವೆ ಹೂಳು-ಜೊಂಡಿಗೆ ಮುಕ್ತಿ : ಬೃಹತ್ ನೀರುಗಾಲುವೆ ಸ್ವಚ್ಛತೆ ಆರಂಭ!!

    BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!

    ಕರೋನಾ ವೈರಸ್ ಗ್ರಾಫಿಕ್ ಚಿತ್ರ

    ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

    ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

    ಲಾಲ್ ಬಾಗ್‌ನಲ್ಲಿ 150 ವರ್ಷಗಳ ಇತಿಹಾಸದ ಫೈಕಸ್ ವೃಕ್ಷ ಧರೆಗೆ!

    BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!

    ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

    Metro New Railway Line Testing

    ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home BW Special

BW Special | Land Survey News | ರಾಜ್ಯದಲ್ಲಿ ಸರ್ವೆ ಇಲಾಖೆಯ ಹದ್ದುಬಸ್ತು ಶುಲ್ಕ ಏಕಾಏಕಿ 43 ರಿಂದ 57 ಪಟ್ಟು ಏರಿಕೆ…!

ರೈತಾಪಿ ಜನರ ಜಮೀನು ಹದ್ದುಬಸ್ತು ಮಾಡಲು ದರ ಪರಿಷ್ಕರಣೆ ಬರೆ | 2 ಎಕರೆವರೆಗೆ ಗ್ರಾಮೀಣ ಪ್ರದೇಶದಲ್ಲಿ 1,500 ರೂ., ನಗರ ಪ್ರದೇಶದಲ್ಲಿ 2,000 ರೂ. ಏರಿಕೆ

by Bengaluru Wire Desk
February 2, 2022
in BW Special, Public interest
Reading Time: 1 min read
2

ಬೆಂಗಳೂರು, (www.bengaluruwire.com) : ನಿಮ್ಮ ಜಮೀನಿನ ಹದ್ದುಬಸ್ತಿಗಾಗಿ ಕಂದಾಯ ಇಲಾಖೆಗೆ ಅರ್ಜಿ ಹಾಕ್ತಿದ್ದೀರಾ? ಭೂಮಾಪನ ಇಲಾಖೆಯು 45 ವರ್ಷಗಳ ಬಳಿಕ ರಾಜ್ಯದಾದ್ಯಂತ ಹದ್ದುಬಸ್ತು ಅರ್ಜಿ (Haddubasthu Fees) ಶುಲ್ಕವನ್ನು ಏಕಾಏಕಿ 43 ಪಟ್ಟು ಹೆಚ್ಚಳ ಮಾಡಿದೆ. ಫೆಬ್ರವರಿ 1ನೇ ತಾರೀಖಿನಿಂದಲೇ ನೂತನ ಪರಿಷ್ಕೃತ ದರ ಜಾರಿಗೆ ಬಂದಿದೆ.

ಗ್ರಾಮೀಣ ಪ್ರದೇಶದಲ್ಲಿ 43 ಪಟ್ಟು ಹದ್ದುಬಸ್ತು ಶುಲ್ಕ (35 ರೂ. ನಿಂದ 1,500ರೂ.ಗೆ) ಏರಿಕೆಯಾಗಿದ್ದರೆ, ನಗರ ಪ್ರದೇಶದಲ್ಲಿ 57 ಪಟ್ಟು (35ರೂ. ನಿಂದ 2,000 ರೂ.ಗೆ) ಏರಿಕೆ ಮಾಡಿದೆ.

ಈ ಹಿಂದೆ 4 ಸರ್ವೇ ನಂಬರ್ ಅಥವಾ 4 ಹಿಸ್ಸೆವರೆಗೆ ಅರ್ಜಿ ಶುಲ್ಕ 35 ರೂ. ನಷ್ಟಿತ್ತು. ಆನಂತರ ಪ್ರತಿ ಹೆಚ್ಚುವರಿ ಸರ್ವೆ ನಂಬರ್ ಅಥವಾ ಹಿಸ್ಸೆ ನಂಬರ್ ಗಳಿಗೆ 10 ರೂ. ನಿಗಧಿಪಡಿಸಲಾಗಿತ್ತು. ಮೋಜಿಣಿ ವ್ಯವಸ್ಥೆಯಲ್ಲಿ ಹದ್ದುಬಸ್ತು ಪ್ರಕರಣಗಳ ಆಡಳಿತಾತ್ಮಕ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಾಗಿರುವುದರಿಂದ 45 ವರ್ಷಗಳ ಬಳಿಕ ಅರ್ಜಿ ಶುಲ್ಕ ಏರಿಕೆ ಮಾಡುವಂತೆ ಭೂಮಾಪನಾ ಇಲಾಖೆ ಆಯುಕ್ತರು ಕಂದಾಯ ಇಲಾಖೆಯ ಭೂಮಾಪನಾ ವ್ಯವಸ್ಥೆ ವಿಭಾಗಕ್ಕೆ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದರು.

ಚಿತ್ರಕೃಪೆ : ಸರ್ವೆ ಇಲಾಖೆ

ಗ್ರಾಮೀಣ ಪ್ರದೇಶದಲ್ಲಿ 2 ಎಕರೆಯವರೆಗೆ ಅರ್ಜಿ ಶುಲ್ಕವನ್ನು 2,000 ರೂ. ತನಕ ಹಾಗೂ 2 ಎಕರೆ ನಂತರ ಪ್ರತಿ ಎಕರೆಗೆ ಹೆಚ್ಚುವರಿಯಾಗಿ 400 ರೂ‌ ನಂತೆ ಗರಿಷ್ಠ 4,000 ರೂ. ತನಕ ದರ ಮಿತಿಗೊಳಿಸಿ ಶುಲ್ಕ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದರು. ನಗರ ಪ್ರದೇಶದಲ್ಲಿ ಇದೇ ಶುಲ್ಕವನ್ನು ಎರಡು ಎಕರೆವರೆಗೆ 2,500 ರೂ. ಹಾಗೂ ಪ್ರತಿ ಎಕರೆಗೆ ಹೆಚ್ಚುವರಿಯಾಗಿ 1,000 ರೂ. ನಂತೆ ಗರಿಷ್ಠ ಶುಲ್ಕ 5,000 ರೂ. ಗಳಿಗೆ ಮಿತಿಗೊಳಿಸಿ  ಶುಲ್ಕ ದರ ಏರಿಸುವಂತೆ ಕೋರಿದ್ದರು.

ಆದರೆ ಇದರ ಇದೆಲ್ಲವನ್ನು ಸೂಕ್ಷ್ಮವಾಗಿ ಅವಲೋಕಿಸಿದ ಬಳಿಕ  ಕಂದಾಯ ವ್ಯವಸ್ಥೆಯ ಭೂಮಾಪನಾ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ಗುರುಮೂರ್ತಿ ಗ್ರಾಮೀಣ ಪ್ರದೇಶದಲ್ಲಿ 2 ಎಕರೆಯವರೆಗೆ ಅರ್ಜಿ ಶುಲ್ಕವನ್ನು 1,500 ರೂ. ತನಕ ಹಾಗೂ 2 ಎಕರೆ ನಂತರ ಪ್ರತಿ ಎಕರೆಗೆ ಹೆಚ್ಚುವರಿಯಾಗಿ 300 ರೂ‌ ನಂತೆ ಗರಿಷ್ಠ 3,000 ರೂ. ತನಕ ದರ ಮಿತಿಗೊಳಿಸಿ ಶುಲ್ಕ ಪರಿಷ್ಕರಣೆ ಮಾಡಿ ಆದೇಶಿಸಿದ್ದಾರೆ.

ಭೂಮಾಪನಾ ಇಲಾಖೆಯ ಸರ್ಕಾರಿ ಆದೇಶ

ಇನ್ನು ನಗರ ಪ್ರದೇಶದಲ್ಲಿ ಇದೇ ಶುಲ್ಕವನ್ನು ಎರಡು ಎಕರೆವರೆಗೆ 2,000 ರೂ. ಹಾಗೂ ಪ್ರತಿ ಎಕರೆಗೆ ಹೆಚ್ಚುವರಿಯಾಗಿ 400 ರೂ. ನಂತೆ ಗರಿಷ್ಠ ಶುಲ್ಕ 4,000 ರೂ. ಗಳಿಗೆ ಮಿತಿಗೊಳಿಸಿ ಶುಲ್ಕ ದರ ಏರಿಕೆ ಮಾಡಿ ದರ ಪರಿಷ್ಕರಣೆ ಮಾಡಿದ್ದಾರೆ.

ಆದರೆ ಈ ಹಿಂದಿನಂತೆ ಪ್ರತಿ ಬಾಜುದಾರರಿಗೆ ಕಂದಾಯ ಇಲಾಖೆಯಿಂದ ನೋಟಿಸ್ ನೀಡಿಕೆ ವಿಧಿಸಿದ್ದ 25 ರೂ.‌ದರವನ್ನೇ ಬದಲಾಯಿಸದೇ, ಹಾಗೆಯೇ ಮುಂದುವರೆಸಲಾಗಿದೆ. ಈಗಾಗಲೇ ಹದ್ದುಬಸ್ತಿಗಾಗಿ ಅರ್ಜಿ ಸಲ್ಲಿಸಿ ಬಾಕಿ ಉಳಿದ ಪ್ರಕರಣಗಳಿಗೆ ಹೊಸ ಶುಲ್ಕ ಅನ್ವಯವಾಗದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ 31 ಜಿಲ್ಲೆಗಳಲ್ಲಿ 240 ತಾಲೂಕುಗಳನ್ನು ರಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಹದ್ದುಬಸ್ತಿಗಾಗಿ ಪ್ರತಿ ತಿಂಗಳು ಸರಾಸರಿ 50 ರಿಂದ 100 ಅರ್ಜಿಗಳು ಸಲ್ಲಿಕೆಯಾಗುತ್ತವೆ. ಸದ್ಯ ಭೂಮಾಪನಾ ಇಲಾಖೆಯಲ್ಲಿ 3,500 ಸರ್ಕಾರಿ ಸೆರ್ವೇಯರ್ ಗಳು ಹಾಗೂ 3,000 ಖಾಸಗಿ ಸರ್ವೇಯರ್ ಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಮುನೀಷ್ ಮೌದ್ಗಿಲ್, ಐಎಎಸ್

“ಭೂಮಾಪನಾ ಇಲಾಖೆಯಲ್ಲಿ 45 ವರ್ಷಗಳಿಂದ ಮೋಜಿಣಿ ವ್ಯವಸ್ಥೆಯಲ್ಲಿ ಹದ್ದುಬಸ್ತಿನ ಅರ್ಜಿ ಶುಲ್ಕ ಹೆಚ್ಚಳವಾಗಿರಲಿಲ್ಲ. ಆಡಳಿತಾತ್ಮಕ ಹಾಗೂ ನಿರ್ವಹಣೆ ವೆಚ್ಚ ಸಾಕಷ್ಟು ಹೆಚ್ಚಳವಾಗಿದೆ. ಈ ದೃಷ್ಟಿಯಿಂದ ಶುಲ್ಕ ಹೆಚ್ಚಳ ಅನಿವಾರ್ಯವಾಗಿತ್ತು. ಫೆ.1 ರಿಂದ ನೂತನ ದರ ಜಾರಿಗೆ ಬಂದಿದೆ.”

– ಮುನಿಷ್ ಮೌದ್ಗಿಲ್, ಆಯುಕ್ತರು, ಭೂಮಾಪನಾ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಇಲಾಖೆ

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

FM Rainbow | ಎಫ್.ಎಂ.ರೇನ್ ಬೋ ರೇಡಿಯೋ ವಾಹಿನಿ ವಿಲೀನಕ್ಕೆ ಕರವೇ ವಿರೋಧ

Next Post

TEENS COVID VACCINE | ಕರ್ನಾಟಕದಲ್ಲಿ ಶೇ.72 ರಷ್ಟು ಹದಿಹರಯದವರಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಪ್ರಗತಿ

Next Post

TEENS COVID VACCINE | ಕರ್ನಾಟಕದಲ್ಲಿ ಶೇ.72 ರಷ್ಟು ಹದಿಹರಯದವರಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಪ್ರಗತಿ

ಸಚಿವ ಕೆ.ಎಸ್.ಈಶ್ವರಪ್ಪರಿಂದ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಗೆ ಭೇಟಿ

Please login to join discussion

Like Us on Facebook

Follow Us on Twitter

Recent News

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

May 29, 2025

ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

May 28, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

May 29, 2025

ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

May 28, 2025

ಅಮೆರಿಕಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಡೊನಾಲ್ಡ್ ಟ್ರಂಪ್ ಅಡ್ಡಿ: ವೀಸಾ ಸಂದರ್ಶನ ಅಮಾನತು

May 28, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d