Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

RIP Lata Mangeshkar | ಭಾರತ ರತ್ನ ಲತಾ ಮಂಗೇಶ್ಕರ್ ಇನ್ನಿಲ್ಲ

by Bengaluru Wire Desk
February 6, 2022
in News Wire
Reading Time: 1 min read
0

ಮುಂಬೈ, (www.bengaluruwire.com) : ತಮ್ಮ ಮಧುರ ಕಂಠದ ಗಾಯನದಿಂದಲೇ ಏಳು ದಶಕಗಳ ಕಾಲ ದೇಶದ ಚಿತ್ರರಸಿಕರನ್ನು ರಂಜಿಸಿ, ಲಕ್ಷಾಂತರ ಅಭಿಮಾನಿಗಳ‌ ಮನಸ್ಸಿನಲ್ಲಿ ಶಾಶ್ವತ ವಾಗಿ ನೆಲೆಸಿದ ಭಾರತ ರತ್ನ ಲತಾ ಮಂಗೆಶ್ಕರ್ (92) ಭಾನುವಾರ ನಿಧನರಾಗಿದ್ದಾರೆ.

ಭಾರತದ ನೈಟೇಂಗಲ್, ಕ್ವೀನ್ ಆಫ್ ಮೆಲೊಡಿ ಎಂದು ಪ್ರಸಿದ್ಧರಾಗಿದ್ದ ಲತಾ, ತಮ್ಮ 13ನೇ ವಯಸ್ಸಿನಿಂದಲೇ ಸುಮಾರು ಏಳು ದಶಕಗಳ ಕಾಲ 36 ಭಾಷೆಗಳಲ್ಲಿ 30 ಸಾವಿರಕ್ಕೂ ಚಲನಚಿತ್ರ ಗೀತೆಗಳನ್ನು ಹಾಡಿ, ಸಿನಿಮಾ ರಂಗಕ್ಕೆ ಅಪಾರ ಕೊಡುಗೆ ನೀಡಿದ್ದರು.

ಜನವರಿ 8ರಂದು ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಸಿಟಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಬ್ರಿಡ್ಜ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕ (ICU)ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಜನವರಿ 3ರಂದು ಕೋವಿಡ್‍ ಸೋಂಕಿನಿಂದ ಗುಣಮುಖರಾಗಿದ್ದರು. ಆದರೆ, ಶನಿವಾರ ಮತ್ತೆ ಅವರ ಆರೋಗ್ಯ ಸಾಕಷ್ಟು ಹದಗೆಟ್ಟಿದ್ದರಿಂದ ಬ್ರಿಡ್ಜ್ ಕ್ಯಾಂಡಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲತಾ ಮಂಗೇಶ್ಕರ್ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.

ಲತಾ ಅವರು ಮೊದಲು 1948ರಲ್ಲಿ ಮಜಬೂರ್ ಎಂಬ ಚಿತ್ರದ ದಿಲ್‍ಮೆರಾ ಥೋಡಾ ಎಂಬ ಚಿತ್ರಗೀತೆಯಿಂದ ಪಾದಾರ್ಪಣೆ ಮಾಡಿದ್ದರೂ, 1949ರಲ್ಲಿ ಅವರು ಹಾಡಿದ “ಆಯೆಗಾ ಆನೆವಾಲಾ” ಎಂಬ ಮಹಲ್ ಚಿತ್ರದಿಂದ ಸಾಕಷ್ಟು ಜನಪ್ರಿಯತೆ ಗಳಿಸಿದರು.

ಸಂಗೀತಗಾರ ದೀನನಾಥ್ ಮಂಗೇಶ್ಕರ್ ಮತ್ತು ಸೇವಂತಿ ಮಂಗೇಶ್ಕರ್ ಅವರ ಪುತ್ರಿಯಾಗಿ 1929ರ ಸೆಪ್ಟೆಂಬರ್ 28ರಂದು ಮಧ್ಯ ಪ್ರದೇಶದ ಇಂದೋರ್ ನಲ್ಲಿ ಲತಾ ಮಂಗೇಶ್ಕರ್ ಜನಿಸಿದರು. ಇವರ ಮೊದಲ ಹೆಸರು ಹೇಮಾ. ಸಣ್ಣ ವಯಸ್ಸಿನಲ್ಲಿಯೇ ರಂಗಭೂಮಿಯಲ್ಲಿ ಗುರುತಿಸಿಕೊಂಡಿದ್ದ ಲತಾ ಅವರಿಗೆ ಅವರ ತಂದೆಯೇ ಮೊದಲ ಗುರುವಾಗಿದ್ದರು. ಅವರಲ್ಲಿದ್ದ ಅಸಾಧಾರಣ ಪ್ರತಿಭೆಯನ್ನು ತಂದೆ ದೀನನಾಥ್ ಮಂಗೇಶ್ಕರ್ ಗುರುತಿಸಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದರು.

ಗಾಯನ ಲೋಕದ ದಂತಕತೆ ಎನಿಸಿದ್ದ ಲತಾ
ಅಲ್ಲಿಂದ ಹಿಂದಿರುಗಿ ನೋಡದೆ ಭಾರತೀಯ ಸಿನಿಮಾ ರಂಗದಲ್ಲಿ ಅಪ್ರತಿಮೆ ಗಾಯಕಿಯಾಗಿ ಬೆಳೆದಿದ್ದು ಈಗ ಇತಿಹಾಸ. ಅವರ ನೂರಾರು ಹಾಡುಗಳು ಜನಪ್ರಿಯವಾಗಿ ಚಿತ್ರರಂಗದ ನಂದಾದೀಪದಂತೆ ಎಲ್ಲ ಚಿತ್ರರಸಿಕರ ಅಮರಗೀತೆಗಳಾಗಿ ಉಳಿದಿವೆ.

ಕೇವಲ ಹಿಂದಿ ಭಾಷೆಯೊಂದರಲ್ಲೇ ಒಂದು ಸಾವಿರಕ್ಕೂ ಹೆಚ್ಚು ಹಾಡು ಹಾಡಿದ್ದಾರೆ. ಲತಾ ಮಂಗೇಶ್ಕರ್ ಅವರ ಗಾಯನ ಸಾಧನೆಗೆ ಗೌರವಗಳಿಗೆ ಲೆಕ್ಕವಿಲ್ಲ. ಅವುಗಳಲ್ಲಿ ಪ್ರಮುಖವಾದವೆಂದರೆ ಭಾರತದ ಪ್ರತಿಷ್ಠಿತ ಪ್ರಶಸ್ತಿಗಳಾದ 1989ರಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ, 1999ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಹಾಗೂ 2001ನೇ ಇಸವಿಯಲ್ಲಿ ದೇಶದ ಪ್ರತಿಷ್ಠಿತ ಭಾರತರತ್ನ ಪ್ರಶಸ್ತಿಗೆ ಭಾಜನರಾದರು. ಇದಲ್ಲದೆ, ನ್ಯಾಷನಲ್ ಫಿಲ್ಮ್‍ಫೇರ್ ಪ್ರಶಸ್ತಿ, ಜೀವಮಾನ ಸಾಧನೆ ಪುರಸ್ಕಾರದಂತಹ ಹತ್ತು-ಹಲವು ಪ್ರಶಸ್ತಿ ಪುರಸ್ಕಾರಗಳು ಅವರನ್ನು ಹುಡುಕಿಕೊಂಡು ಬಂದಿವೆ.

ಭಾರತ ರತ್ನ ಗಾಯಕಿ ಲತಾ ಮಂಗೇಶ್ಕರ್ ಅವರ ಅಗಲಿಕೆಗೆ ರಾಷ್ಟ್ರಪತಿ ರಮಾನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ವಿವಿಧ ರಾಜ್ಯಗಳ‌ ಮುಖ್ಯಮಂತ್ರಿಗಳು, ರಾಜ್ಯಪಾಲರು, ವಿವಿಧ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಲತಾ ಅವರ ಪೂರ್ಣ ರೂಪದ ಕೊನೆ ಆಲ್ಬಮ್ ಯಶ್ ಚೋಪ್ರಾ ಅವರು 2004ರಲ್ಲಿ ನಿರ್ಮಿಸಿದ ವೀರ್ ಜರಾ ಚಿತ್ರವಾಗಿತ್ತು. 2021 ರ ಮಾರ್ಚ್ 30 ರಂದು ಭಾರತೀಯ ಸೇನೆಗಾಗಿ “ಸೌಗಂಧ್ ಮುಜೆ ಇಸ್ ಮಿಟ್ಟೀ ಕಿ” ಎಂಬ ಹಾಡು ಹಾಡಿದ್ದರು. ಇದೇ ಅವರ ಜೀವನದಲ್ಲಿ ಹಾಡಿದ ಕೊನೆಯ ಹಾಡಾಗಿತ್ತು.

I consider it my honour that I have always received immense affection from Lata Didi. My interactions with her will remain unforgettable. I grieve with my fellow Indians on the passing away of Lata Didi. Spoke to her family and expressed condolences. Om Shanti.

— Narendra Modi (@narendramodi) February 6, 2022
WhatsApp Join our WhatsApp Channel
Previous Post

Kashimir Sharada Peetha | ಕಾಶ್ಮೀರ ಗಡಿನಿಯಂತ್ರಣ ರೇಖೆ ಬಳಿ ನೂತನ ಶಾರದಾ ದೇವಿ ದೇವಸ್ಥಾನ ನಿರ್ಮಾಣ : ಶೃಂಗೇರಿ ಪೀಠದಿಂದ ಸಂಪೂರ್ಣ ಬೆಂಬಲ

Next Post

ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನಲೆ : ರಾಜ್ಯದಲ್ಲಿ ಇಂದು ಮತ್ತು ನಾಳೆ ಶೋಕಾಚರಣೆ

Next Post

ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನಲೆ : ರಾಜ್ಯದಲ್ಲಿ ಇಂದು ಮತ್ತು ನಾಳೆ ಶೋಕಾಚರಣೆ

ಸಾಂದರ್ಭಿಕ ಚಿತ್ರ

Farmers IP SETS Get Solar Power | ರೈತರಿಗೆ ಹಗಲಿನ ವೇಳೆ ಗುಣಮಟ್ಟದ ಸೋಲಾರ್ ಪವರ್ – ಬೆಸ್ಕಾಂ ನೂತನ ಯೋಜನೆಗೆ ಸದ್ಯದಲ್ಲೇ ಟೆಂಡರ್

Please login to join discussion

Like Us on Facebook

Follow Us on Twitter

Recent News

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026

Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

August 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group