Saturday, August 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Bengaluru Focus

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluru International Film Festival | ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 3ರಿಂದ ಆರಂಭ

8 ದಿನಗಳ ಕಾಲ ಸಿಲಿಕಾನ್ ಸಿಟಿಯಲ್ಲಿ ನಡೆಯಲಿದೆ ಸಿನಿಮಾ ಹಬ್ಬ | 2020 ಹಾಗೂ 2021ನೇ ಸಾಲಿನಲ್ಲಿ ನಿರ್ಮಾಣವಾದ 55 ದೇಶಗಳ 200 ಫಿಲಮ್ ಗಳ ಪ್ರದರ್ಶನ

by Bengaluru Wire Desk
February 16, 2022
in Bengaluru Focus, News Wire
Reading Time: 1 min read
0

ಬೆಂಗಳೂರು, (www.bengaluruwire.com) : ರಾಜಧಾನಿ ಬೆಂಗಳೂರಿನಲ್ಲಿ ಮಾ.3ರಿಂದ 10ರವರೆಗೆ ಎಂಟು ದಿನಗಳ ಕಾಲ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ದೇಶ ವಿದೇಶಗಳ ಚಲನಚಿತ್ರ ಪ್ರದರ್ಶನವೂ ಕೂಡ ನಡೆಯಲಿದೆ.

ಮಾರ್ಚ್ 3ನೆಯ ತಾರೀಖಿನ ಸಂಜೆ ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ಜಿಕೆವಿಕೆ ಸಭಾಂಗಣದಲ್ಲಿ ನಡೆಯಲಿರುವ 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಕನ್ನಡ, ಹಿಂದಿ ಚಿತ್ರರಂಗದ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ. ಕೋವಿಡ್ ಸೋಂಕು ಇರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗೊಳಂದಿಗೆ ಈ ಸಿನಿಮಾ ಹಬ್ಬವನ್ನು ನಡೆಸಲಾಗುತ್ತಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಮಂಗಳವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ

13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಹಲವು ವಿಶೇಷತೆಗಳನ್ನು ಹೊಂದಿದೆ. ಇಂಟರ್ ನ್ಯಾಷನಲ್ ಫೆಡರೇಷನ್ ಆಫ್ ಫಿಲಂ ಪ್ರೊಡ್ಯೂಸರ್‌ ಅಸೋಸಿಯೇಷನ್ (FIAPF) ಮಾನ್ಯತೆ ಪಡೆದ ನಂತರ ನಡೆಯುತ್ತಿರುವ ಮೊದಲ ಅಂತರರಾಷ್ಟ್ರೀಯ ಚಿತ್ರೋತ್ಸವವಾಗಿದೆ ಇದಾಗಿದೆ. ಈ ಚಲನಚಿತ್ರೋತ್ಸವದಲ್ಲಿ 2020 ಹಾಗೂ 2021ನೇ ಸಾಲಿನಲ್ಲಿ ನಿರ್ಮಾಣವಾದ 55 ರಾಷ್ಟ್ರಗಳ 200 ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಜಗತ್ತಿನಲ್ಲಿ ನಡೆಯಲಿರುವ 5,000 ಚಲನ ಚಿತ್ರೋತ್ಸವಗಳ ಪೈಕಿ ಫಿಯಾಫಿ ಮಾನ್ಯತೆ ಪಡೆದಿರುವುದು 45 ಚಿತ್ರೋತ್ಸವಗಳಿಗೆ ಮಾತ್ರ. ಈಗ ಬೆಂಗಳೂರು ಚಲನಚಿತ್ರೋತ್ಸವ ಆ ಸಾಲಿಗೆ ಸೇರಿರುವ 46ನೇ ಚಲನಚಿತ್ರೋತ್ಸವ ಎಂಬುದು ಹೆಮ್ಮೆಯ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು.

ಎಲ್ಲೆಲ್ಲಿ ನಡೆಯಲಿದೆ ಚಿತ್ರ ಪ್ರದರ್ಶನ? :

ಮಾರ್ಚ್ 4ರಿಂದ ರಾಜಾಜಿನಗರದ ಒರಾಯನ್ ಮಾಲ್ ನಲ್ಲಿರುವ ಪಿವಿಆರ್ ಸಿನಿಮಾದಲ್ಲಿನ 11 ಪರದೆಗಳಲ್ಲಿ, ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದ ಡಾ.ರಾಜ್ ಭವನ ಹಾಗೂ ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರಾ ಸಿನಿ ಅಕಾಡೆಮಿಯಲ್ಲಿ ಈ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಸಮಾರೋಪ ಸಮಾರಂಭ ಮಾರ್ಚ್ 10 ರಂದು ಸಂಜೆ ನಡೆಯಲಿದ್ದು ಅಂದು ಏಷಿಯನ್,  ಭಾರತೀಯ ಹಾಗೂ ಕನ್ನಡ ಚಲನಚಿತ್ರ ಸ್ಪರ್ಧೆಗಳ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸುನಿಲ್ ಪುರಾಣಿಕ್ ಹೇಳಿದ್ದಾರೆ.

ಚಲನಚಿತ್ರೋತ್ಸವ ಸ್ಪರ್ಧಾ ವಿಭಾಗ ಹೇಗಿರುತ್ತೆ? :

ಏಷ್ಯಾ ಚಲನಚಿತ್ರ ವಿಭಾಗ, ಭಾರತೀಯ ಚಲನಚಿತ್ರಗಳ ವಿಭಾಗ ಚಿತ್ರಭಾರತಿ, ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗ, ಕನ್ನಡದ ಜನಪ್ರಿಯ ಮನೋರಂಜನಾ ಪ್ರಧಾನ ಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಅದೇ ರೀತಿ ಸಮಕಾಲೀನ ವಿಶ್ವ ಸಿನಿಮಾ, ವಿದೇಶವೊಂದರ ವಿಶೇಷ ನೋಟ (ಫ್ರಾನ್ಸ್ ಸಿನಿಮಾ ಕ್ಷೇತ್ರ), ಈಶಾನ್ಯ ರಾಜ್ಯಗಳ ವಿಶೇಷ ನೋಟ, ಆಸ್ಕರ್ ಪ್ರಶಸ್ತಿಗೆ ಅರ್ಹ ಸಿನಿಮಾಗಳ ಆಸ್ಕರ್ ವಿಭಾಗ ಇರಲಿದೆ. ಜೊತೆಗೆ ವಿಮರ್ಶಕರ ಸಪ್ತಾಹವೂ ಇರಲಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ತಿಳಿಸಿದ್ದಾರೆ.

ಹೈಬ್ರಿಡ್ ಮಾದರಿಯ ಚಲನಚಿತ್ರೋತ್ಸವ :

ಈ ಬಾರಿಯ ಚಲನಚಿತ್ರೋತ್ಸವವು ಆಫ್ ಲೈನ್ ಮತ್ತು ಆನ್ ಲೈನ್ (ಹೈಬ್ರಿಡ್) ಎರಡೂ ಮಾದರಿಗಳಲ್ಲಿ ನಡೆಯಲಿದೆ.  ಜರ್ಮನಿಯ ವೋಲ್ಕರ್ ಸ್ಕೋಂಡ್ರಫ್, ಪಂಚಭಾಷಾ ತಾರೆ ಭಾರತಿ ವಿಷ್ಣುವರ್ಧನ್ ಅವರ ಸಿನಿಮಾ ಬದುಕಿನ ಪುನರಾವಲೋಕನ ಕಾರ್ಯಕ್ರಮ ಆಯೋಜಿಸಲಾಗಿದೆ. ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ 5 ಚಲನಚಿತ್ರಗಳ ವಿಶೇಷ ಪ್ರದರ್ಶನ ನಡೆಯಲಿದೆ. ತುಳು ಚಿತ್ರರಂಗದ ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ  ತುಳು ಚಿತ್ರರಂಗದ ಅವಲೋಕನ, ವಿಚಾರ ಸಂಕಿರಣ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಿಜಿಸ್ಟಾರ್ ಹಿಮಂತ್ ರಾಜ್, ಚಲನಚಿತ್ರೋತ್ಸವದ ಮುಖ್ಯ ಸಂಯೋಜನಾಧಿಕಾರಿ ಹಾಗೂ ನಿರ್ದೇಶಕ ಪಿ.ಶೇಷಾದ್ರಿ, ಕಲಾತ್ಮಕ ನಿರ್ದೇಶಕ ಎಚ್.ಎನ್.ನರಹರಿರಾವ್ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ILLEGAL LIQUOR SALES IN KARNATAKA | ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣಗಳು ಹೆಚ್ಚಾಗಿವೆ !!

Next Post

Poet Chennaveera Kanavi No More | ವಿಶ್ವಭಾರತಿಗೆ ಕನ್ನಡದ ಆರತಿ ಬೆಳಗಿದ ಸಾಹಿತಿ ನಾಡೋಜ ಡಾ.ಚೆನ್ನವೀರ ಕಣವಿ ವಿಧಿವಶ

Next Post

Poet Chennaveera Kanavi No More | ವಿಶ್ವಭಾರತಿಗೆ ಕನ್ನಡದ ಆರತಿ ಬೆಳಗಿದ ಸಾಹಿತಿ ನಾಡೋಜ ಡಾ.ಚೆನ್ನವೀರ ಕಣವಿ ವಿಧಿವಶ

ಪುನೀತ್ ರಾಜಕುಮಾರ್ ಸಾಂದರ್ಭಿಕ ಚಿತ್ರ

Appu Name For ORR Road | ಬೆಂಗಳೂರಿನ 12 ಕಿ.ಮೀ. ವರ್ತುಲ ರಸ್ತೆಗೆ ಪುನೀತ್ ರಾಜಕುಮಾರ್ ಹೆಸರಿಡಲು ಬಿಬಿಎಂಪಿ ಅಧಿಕೃತ ಅನುಮೋದನೆ

Please login to join discussion

Like Us on Facebook

Follow Us on Twitter

Recent News

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

August 8, 2026

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

August 8, 2026

Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

August 7, 2026

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group