Monday, March 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

  • Bengaluru Focus

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

  • Bengaluru Focus

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

DEFENCE NEWS | ಪ್ಯಾರಚ್ಯೂಟ್ ರೆಜಿಮೆಂಟ್ ನಾಲ್ಕು ಬೆಟಾಲಿಯನ್ ಗಳಿಗೆ ಪ್ರತಿಷ್ಠಿತ “ಪ್ರೆಸಿಡೆಂಟ್ಸ್ ಕರ್ಲರ್ಸ್” ಪ್ರಶಸ್ತಿ ವಿತರಿಸಿದ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ

ಪ್ಯಾರಾಚ್ಯೂಟ್ ರೆಜಿಮೆಂಟ್ ಅಪ್ರತಿಮ ದೇಶ ಸೇವೆಯನ್ನು ಕೊಂಡಾಡಿದ ಸೇನಾ ಮುಖ್ಯಸ್ಥ | ಪ್ಯಾರಾಚ್ಯೂಟ್ ರೆಜಿಮೆಂಟ್ ಪಾಲಿಗೆ ಈವರೆಗೆ ಲಭಿಸಿದೆ ನೂರಾರು ಪ್ರಶಸ್ತಿಗಳ ಗರಿ

by Bengaluru Wire Desk
February 23, 2022
in Bengaluru Focus, News Wire
Reading Time: 2 mins read
0
ಬೆಂಗಳೂರಿನ ಪ್ಯಾರಚ್ಯೂಟ್ ರೆಜಿಮೆಂಟ್ ತರಬೇತಿ ಕೇಂದ್ರದಲ್ಲಿ ನಾಲ್ಕು ಬೆಟಾಲಿಯನ್ ಗಳಿಗೆ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ “ಪ್ರೆಸಿಡೆಂಟ್ಸ್ ಕರ್ಲರ್ಸ್” ಪ್ರಶಸ್ತಿ ವಿತರಿಸಲು ತೆರಳುತ್ತಿರುವ ಚಿತ್ರ

ಬೆಂಗಳೂರಿನ ಪ್ಯಾರಚ್ಯೂಟ್ ರೆಜಿಮೆಂಟ್ ತರಬೇತಿ ಕೇಂದ್ರದಲ್ಲಿ ನಾಲ್ಕು ಬೆಟಾಲಿಯನ್ ಗಳಿಗೆ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ “ಪ್ರೆಸಿಡೆಂಟ್ಸ್ ಕರ್ಲರ್ಸ್” ಪ್ರಶಸ್ತಿ ವಿತರಿಸಲು ತೆರಳುತ್ತಿರುವ ಚಿತ್ರ

ಬೆಂಗಳೂರು, (www.bengaluruwire.com) : ಸೇನಾಪಡೆ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ (Chief of the Army Staff, General M M Naravane)  ಸೇನಾಪಡೆಯಲ್ಲಿ ಅತ್ಯಂತ ಅಸಾಧಾರಣ ಸೇವೆ ಸಲ್ಲಿಸಿದ ಮಿಲಿಟರಿ ಘಟಕಗಳಿಗೆ ನೀಡುವ “ಪ್ರೆಸಿಡೆಂಟ್ಸ್ ಕರ್ಲರ್ಸ್” (President’s Colours) ಅಥವಾ “ನಿಶಾನ್” (Nishan) ಎಂದು ಹೆಚ್ಚು ಜನಜನಿತವಾಗಿರುವ ಪ್ರತಿಷ್ಠಿತ ನಾಲ್ಕು ಪ್ರಶಸ್ತಿಯನ್ನು ಪ್ಯಾರಾಚ್ಯೂಟ್ ರೆಜಿಮೆಂಟಿನ (Parachute Regiment) 11 ಪ್ಯಾರಾ (ಎಸ್ ಎಫ್), 21 ಪ್ಯಾರಾ (ಎಸ್ಎಫ್), 23 ಪ್ಯಾರಾ ಹಾಗೂ 29 ಪ್ಯಾರಾ ಎಂಬ ನಾಲ್ಕು ಬೆಟಾಲಿಯನ್ ಗಳಿಗೆ ಬುಧವಾರ ಹಸ್ತಾಂತರಿಸಿದರು.

ಪ್ಯಾರಾಚ್ಯೂಟ್ ರೆಜಿಮೆಂಟ್ ನ ಬೆಂಗಳೂರಿನ ತರಬೇತಿ ಕೇಂದ್ರದಲ್ಲಿ ನಡೆದ ಆಕರ್ಷಕ ಪಥಸಂಚಲನವನ್ನು ಸೇನಾಪಡೆ ಮುಖ್ಯಸ್ಥ ಎಂ.ಎಂ.ನರವಣೆ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಎಂ.ಎಂ.ನರವಣೆ, ಪ್ಯಾರಾಚ್ಯೂಟ್ ರೆಜಿಮೆಂಟ್ ದೇಶದ ಯುದ್ಧದ ಸಂದರ್ಭ ಹಾಗೂ ಶಾಂತಿ ಪರಿಸ್ಥಿತಿಯಲ್ಲಿ ತೋರಿದ ಅಪ್ರತಿಮ ದೇಶಭಕ್ತಿ, ಅಸಾಧಾರಣ ಸೇವೆಯನ್ನು ಅವರು ಕೊಂಡಾಡಿದರು. ಇತ್ತೀಚೆಗೆ ಸೇನೆಗೆ ಸೇರ್ಪಡೆಗೊಂಡ ಘಟಕದಲ್ಲಿನ ಯೋಧರು ಆರಂಭದಲ್ಲಿ ಅತ್ಯುತ್ತಮ ಸಾಮರ್ಥ್ಯ ತೋರಿಸುತ್ತಿದ್ದು, ಇದೇ ರೀತಿ ಮುಂದೆಯೂ ಇದೇ ರೀತಿ ಕಾರ್ಯನಿರ್ವಹಿಸುವಂತೆ ಕರೆನೀಡಿದರು.

ಇದೇ ವೇಳೆ 4 ಬೆಟಾಲಿಯನ್ ನ ಎಲ್ಲಾ ರ್ಯಾಂಕ್ ನಲ್ಲಿರುವ ಸೇನಾಧಿಕಾರಿಗಳು ಹಾಗೂ ಅವರ ಕುಟುಂಬಗಳಿಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ ಆಧುನಿಕ ಹಾಗೂ ವೃತ್ತಿಪರ ಭಾರತೀ ಸೇನೆ ಭವಿಷ್ಯದಲ್ಲಿ ದೇಶಕ್ಕೆ ಎದುರಾಗುವ ಯಾವುದೇ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಲು ಸದಾ ಸಿದ್ಧರಾಗಿರಬೇಕು ಎಂದು ಸೂಚಿಸಿದರು.

ಪ್ಯಾರಾಚ್ಯೂಟ್ ರೆಜಿಮೆಂಟ್ ಪಾಲಿಗೆ ನೂರಾರು ಪ್ರಶಸ್ತಿಗಳ ಗರಿ :

ಭಾರತೀಯ ಸೇನೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಪ್ಯಾರಚ್ಯೂಟ್ ರೆಜಿಮೆಂಟ್ ಈತನಕ 8 ಅಶೋಕ ಚಕ್ರ, 14 ಮಹಾವೀರ ಚಕ್ರ, 22 ಕೀರ್ತಿ ಚಕ್ರ, 63 ವೀರ ಚಕ್ರ, 116 ಶೌರ್ಯ ಚಕ್ರ ಹಾಗೂ 601 ಸೇನಾ ಪದಕವನ್ನು ಪಡೆದುಕೊಂಡಿದೆ. ಅಲ್ಲದೆ ನೂರಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.

 “ಪ್ರೆಸಿಡೆಂಟ್ಸ್ ಕರ್ಲರ್ಸ್” ಪಥಸಂಚಲನ ಕಾರ್ಯಕ್ರಮದಲ್ಲಿ ಸೇನಾಪಡೆಯ ಹಲವು ಸೇನಾಧಿಕಾರಿಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ನಾಲ್ಕು ಬೆಟಾಲಿಯನ್ ಗಳಿಂದ ಆಕರ್ಷಕ ಪಥಸಂಚಲನ, ಅಲ್ಲಿ ನೆರದಿದ್ದವರನ್ನು ಸೂಚಿಗಲ್ಲಿನಂತೆ ಸೆಳೆದಿತ್ತು.

ಏನಿದು “ಪ್ರೆಸಿಡೆಂಟ್ಸ್ ಕರ್ಲರ್ಸ್” ಪ್ರಶಸ್ತಿ?

“ಪ್ರೆಸಿಡೆಂಟ್ಸ್ ಕರ್ಲರ್ಸ್” ಎಂಬುದು ಸೇನಾಪಡೆಯಲ್ಲಿ ನೀಡುವ ಅತಿದೊಡ್ಡ ಪ್ರಶಸ್ತಿಯಾಗಿದೆ. ದೇಶದ ಯುದ್ಧ ಪರಿಸ್ಥಿತಿಯಲ್ಲಿ ಹಾಗೂ ಶಾಂತಿ ಸಂದರ್ಭದಲ್ಲಿ ಅಸಾಧಾರಣ ಸೇವೆ ಸಲ್ಲಿಸಿದಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸಾಮಾನ್ಯವಾಗಿ “ಪ್ರೆಸಿಡೆಂಟ್ಸ್ ಕರ್ಲರ್ಸ್” ಪ್ರಶಸ್ತಿಯನ್ನು ರಾಷ್ಟ್ರಪತಿಗಳು ಪ್ರದಾನ ಮಾಡುವರು. ಈ ಬಾರಿ ಸೇನಾಪಡೆ ಮುಖ್ಯಸ್ಥರ ಮೂಲಕ ಈ ಪ್ರಶಸ್ತಿಯನ್ನು ಪ್ಯಾರಾಚ್ಯೂಟ್ ರೆಜಿಮೆಂಟಿನ ನಾಲ್ಕು ಬೆಟಾಲಿಯನ್ ಗಳಿಗೆ ನೀಡಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Bengaluru My City My Budget | ಬೆಂಗಳೂರಿನ ಬಿಬಿಎಂಪಿ ಬಜೆಟ್ ಗೆ ಸಾರ್ವಜನಿಕರ ಸಲಹೆ : ನನ್ನ ನಗರ ನನ್ನ ಬಜೆಟ್ ಅಭಿಯಾನಕ್ಕೆ ಚಾಲನೆ

Next Post

DEMAND FOR FREE TICKET IN BMTC BUS | ಮಹಿಳೆಯರು, ವಿದ್ಯಾರ್ಥಿಗಳು ಮತ್ತಿತರರಿಗೆ ಬಸ್ ಪ್ರಯಾಣ ಉಚಿತ : ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆಯಿಂದ ಸರ್ಕಾರಕ್ಕೆ ಆಗ್ರಹ

Next Post
ಸಾಂದರ್ಭಿಕ ಚಿತ್ರ

DEMAND FOR FREE TICKET IN BMTC BUS | ಮಹಿಳೆಯರು, ವಿದ್ಯಾರ್ಥಿಗಳು ಮತ್ತಿತರರಿಗೆ ಬಸ್ ಪ್ರಯಾಣ ಉಚಿತ : ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆಯಿಂದ ಸರ್ಕಾರಕ್ಕೆ ಆಗ್ರಹ

New British Deputy High Commissioner | ಅನಾ ಶಾಟ್ ಬೋಲ್ಟ್ ಕರ್ನಾಟಕ ಮತ್ತು ಕೇರಳದ ನೂತನ ಬ್ರಿಟನ್ ಡೆಪ್ಯುಟಿ ಹೈಕಮಿಷನರ್ ಆಗಿ ಅಧಿಕಾರ ಸ್ವೀಕಾರ

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

March 8, 2026

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

March 8, 2026

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d