Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BWSSB WATER SHUTDOWN | ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಾ.3ರಂದು ಕಾವೇರಿ ನೀರು ಪೂರೈಕೆ ಸಂಪೂರ್ಣ ಬಂದ್….! : ಆ ಏರಿಯಾಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಕಾವೇರಿ ಮೂರನೇ ಹಂತ ಹಾಗೂ ನಾಲ್ಕನೇ ಹಂತದ 1ನೇ ಘಟ್ಟದಿಂದ ನೀರು ಪೂರೈಕೆಯಾಗುವ ಈ ಕೆಳಗಿನ 172 ಏರಿಯಾಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಿರಲಿದೆ.

by Bengaluru Wire Desk
February 28, 2022
in Bengaluru Focus, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಕಾವೇರಿ ಮೂರನೇ ಹಂತ ಹಾಗೂ ನಾಲ್ಕನೇ ಹಂತದ 1ನೇ ಘಟ್ಟದಿಂದ ಬೆಂಗಳೂರಿಗೆ ನೀರು ಸರಬರಾಜು ಆಗುವ ಸ್ಥಳಗಳಲ್ಲಿ ಮಾ.3ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವಿವಿಧ ಕಾಮಗಾರಿ ಹಾಗೂ ತಾಂತ್ರಿಕ ಕಾರ್ಯಗಳನ್ನು ಕೈಗೊಳ್ಳುವ ಹಿನ್ನಲೆಯಲ್ಲಿ ನೀರು ಪೂರೈಕೆಯಲ್ಲಿ 18 ಗಂಟೆಗಳ ಕಾಲ ವ್ಯತ್ಯಯವಾಗಲಿದೆ (Water Supply Shutdown) ಎಂದು ಬೆಂಗಳೂರು ಜಲಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನಗರದ ಬೆಂಗಳೂರು ಜಲಮಂಡಳಿಯ 3ನೇ ಹಂತದ ಜಲಶುದ್ಧೀಕರಣದ ಘಟಕದ ಕಡೆಗೆ ನೀರಿನ ಹರಿವನ್ನು ಸುಗಮಗೊಳಿಸಲು 300 ದಶಲಕ್ಷ ಲೀಟರ್ ಜಲಶುದ್ಧೀಕರಣದ ಘಟಕದ ಬಳಿ ಹೊಸದಾಗಿ ಅಳವಡಿಸುವ ಕಾಮಗಾರಿಯನ್ನು ಕೈಗೊಳ್ಳಲಿದೆ. ಕಾವೇರಿ 3ನೇ ಹಂತದ ಕಚ್ಚಾ ನೀರಿನ ಚಾನಲ್ ಬಳಿ ಇರುವ ಅಡಚಣೆಯನ್ನು ತೆರವುಗೊಳಿಸುವುದು. ಗುಬ್ಬಲಾಳ ಬಳಿಯಿರುವ ಕಾವೇರಿ ನಾಲ್ಕನೇ ಹಂತ ಮೊದಲ ಘಟ್ಟದ 1,350 ಮಿ.ಮೀ ವ್ಯಾಸದ ಕೊಳವೆಯನ್ನು ಬನಶಂಕರಿ 6ನೇ ಹಂತದ ಮುಂದುವರೆದ ಭಾಗದಲ್ಲಿ ಹೊಸದಾಗಿ ನಿರ್ಮಿಸಿರುವ 18 ದಶಲಕ್ಷ ಲೀ. ಸಾಮರ್ಥ್ಯದ ಜಲಸಂಗ್ರಹಾಗಾರಕ್ಕೆ ಜೋಡಿಸುವ ಕಾಮಗಾರಿಯನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ನಗರದ ಈ ಕೆಳಕಂಡ ಪ್ರದೇಶದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ರಾಜಧಾನಿಯ ಒಟ್ಟು 172 ಏರಿಯಾಗಳಲ್ಲಿ ನೀರು ಪೂರೈಕೆ ಬಂದ್ :

ಗಾಂಧಿನಗರ, ವಸಂತನಗರ, ಹೈಗ್ರೌಂಡ್ಸ್, ಸಂಪಂಗಿರಾಮನಗರ, ಲಾಲ್ ಬಾಗ್, ಟೌನ್ ಹಾಲ್, ಕಬ್ಬನ್ ಪೇಟೆ, ಸುಂಕಲ್ ಪೇಟೆ, ಕುಂಬಾರ್ ಪೇಟೆ, ಕಾಟನ್ ಪೇಟೆ, ಚಿಕ್ಕಪೇಟೆ, ಭಾರತಿನಗರ, ಸೇಂಟ್ ಚಾನ್ ರಸ್ತೆ, ಇನ್ ಫ್ಯಾಂಟ್ರಿ ರಸ್ತೆ, ಶಿವಾಜಿನಗರ, ಫ್ರೇಜರ್ ಟೌನ್ ಸೇವಾಠಾಣೆ ಅಡಿಯ ಪ್ರದೇಶಗಳು, ಎಂ.ಎಂ.ರಸ್ತೆ, ಬ್ಯಾಡರಹಳ್ಳಿ, ನೇತಾಜಿ ರಸ್ತೆ, ಕೋಲ್ಸ್ ರಸ್ತೆ, ಕಾಕ್ಸ್ ಟೌನ್, ವಿವೇಕಾನಂದ ನಗರ, ಮಾರುತಿ ಕಾಲೋನಿ, ಪಿ&ಟಿ ಕಾಲೋನಿ, ಡಿ.ಜೆ.ಹಳ್ಳಿ, ನಾಗವರ, ಸಮಾಧಾನ ನಗರ, ಪಿಳ್ಳಣ್ಣ ಗಾರ್ಡನ್ 1, 2 ಹಾಗೂ 3ನೇ ಹಂತ, ಲಿಂಗರಾಜಪುರ ಪ್ರದೇಶಗಳಲ್ಲಿ ಫೆ.3ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಿರಲಿದೆ.

ಚಾಮರಾಜಪೇಟೆ, ಬ್ಯಾಂಕ್ ಕಾಲೋನಿ, ಗವಿಪುರ, ಹನುಮಂತನಗರ, ಗಿರಿನಗರ, ಬ್ಯಾಟರಾಯನಪುರ, ನೀಲಸಂದ್ರ, ಆವಲಹಳ್ಳಿ, ಶ್ರೀನಗರ, ಬನಶಂಕರಿ, ಉತ್ತರಹಳ್ಳಿಯಲ್ಲಿಯೂ ನೀರು ಸರಬರಾಜು 18 ಗಂಟೆಗಳ ಕಾಲ ಲಭ್ಯವಿರುವುದಿಲ್ಲ.

ಅದೇ ರೀತಿ ಯಶವಂತಪುರ, ಮಲ್ಲೇಶ್ವರ, ಕುಮಾರಪಾರ್ಕ್, ಜಯಮಹಲ್, ಶೇಷಾದ್ರಿಪುರ, ಸದಾಶಿವನಗರ, ಪ್ಯಾಲೇಸ್ ಗುಟ್ಟಹಳ್ಳಿ, ಸಂಜಯನಗರ, ಡಾಲರ್ಸ್ ಕಾಲೋನಿ, ಗೆದ್ದಲಹಳ್ಳಿ, ಭೂಪಸಂದ್ರ, ಕಾವಲ್ ಭೈರಸಂದ್ರ, ಆರ್.ಟಿ.ನಗರ, ಆನಂದ ನಗರ, ಸುಲ್ತಾನ್ ಪಾಳ್ಯ, ಎಂ.ಜಿ.ರಸ್ತೆ, ಎಚ್.ಎ.ಎಲ್.2ನೇ ಹಂತ, ಇಂದಿರಾನಗರ, ಜೀವನ್ ಭೀಮಾ ನಗರ, ಹಲಸೂರು, ಜೋಗುಪಾಳ್ಯ, ದೀನಬಂಧುನಗರ, ಎಸ್.ಪಿ.ರೋಡ್, ಓ.ಟಿ.ಪೇಟೆ, ಜಾಲಿಮೊಹಲ್ಲಾ, ಪಿ.ವಿ.ಆರ್.ರಸ್ತೆ, ಕೆ.ಜಿ.ಹಳ್ಳಿ. ಬಿಟಿಎಂ ಲೇಔಟ್, ಮಡಿವಾಳ, ಡೈರಿಸರ್ಕಲ್, ಮಾರುತಿ ನಗರ, ನೇತಾಜಿನಗರ, ನಿಮ್ಹಾನ್ಸ್, ಗಣಪತಿ ನಗರ, ಎಂಇಐ ಕಾಲೋನಿ, ಲಕ್ಷ್ಮಿದೇವಿನಗರ, ಬಿಎಚ್ ಸಿಎಸ್ ಬಡಾವಣೆ, ಹ್ಯಾಪಿ ವ್ಯಾಲಿ, ಬಿಡಿಎ ಬಡಾವಣೆಯ ಕೆಲವು ಭಾಗಗಳಲ್ಲೂ ಕಾವೇರಿ ನೀರು ಪೂರೈಕೆಯಿರುವುದಿಲ್ಲ.

ಬೆಳ್ಳಂದೂರು, ಇಬ್ಬಲೂರು, ಕೋರಮಂಗಲ 1 ಮತ್ತು 4ನೇ ಬ್ಲಾಕ್, 4ನೇ ಸಿ ಬ್ಲಾಕ್ ಹಾಗೂ ಜೆ ಬ್ಲಾಕ್, ಮಿಲಿಟರಿ ಕಾಂಪಸ್, ಎಸಿಎಸ್ ಸೆಂಟರ್, ಸಿದ್ಧಾರ್ಥ ಕಾಲೋನಿ, ವೆಂಕಟಪುರ, ಟೀರ್ಸ್ ಕಾಲೊನಿ, ಜಕ್ಕಸಂದ್ರ, ಎಸ್.ಟಿ.ಬೆಡ್ ಪ್ರದೇಶ, ಅರಸು ಕಾಲೋನಿ, ತಿಲಕ್ ನಗರ, ಎನ್ ಇಐ ಬಡಾವಣೆ, ಈಸ್ಟ್ ಎಂಡ್ ಎ ಮತ್ತು ಬಿ ಮುಖ್ಯರಸ್ತೆಗಳು, ಕೃಷ್ಣಪ್ಪ ಬಡಾವಣೆ, ಬಿಎಚ್ ಇಎಲ್ ಬಡಾವಣೆ, ಬಿಟಿಎಂ 2ನೇ ಹಂತ, ಮೈಕೋ ಬಡಾವಣೆ, ಎನ್ಎಸ್ ಪಾಳ್ಯ, ಗುರುಪ್ಪನಪಾಳ್ಯ, ಸದ್ದುಗುಂಟೆ ಪಾಳ್ಯ, ಬಿಸ್ಮಿಲ್ಲಾ ನಗರ, ಜಯನಗರ 4ನೇ ಬ್ಲಾಕ್,  ಜೆಪಿನಗರ 4 ಮತ್ತು 8ನೇ ಹಂತ, ಪುಟ್ಟೇನಹಳ್ಳಿ, ಜರಗನಹಳ್ಳಿ, ಆರ್ ಬಿಐ ಬಡಾವಣೆ, ಪಾಂಡುರಂಗ ನಗರ, ಅರಕೆರೆ, ದೊರೆಸಾನಿಪಾಳ್ಯ, ಕೊತ್ತನೂರು ದಿಣ್ಣೆ, ವೆಂಕಟಾದ್ರಿ ಬಡಾವಣೆ, ಚುಂಚಘಟ್ಟ, ಕೋಣನಕುಂಟೆ, ಎಸ್.ಬಿ.ಎಂ.ಬಡಾವಣೆ, ಸುಪ್ರೀಂ ರೆಸಿಡೆನ್ಸಿ ಬಡಾವಣೆ, ಲೇಕ್ ಸಿಟಿ, ನಾಡಮ್ಮ ಬಡಾವಣೆ, ರೋಟರಿ ನಗರ, ಕೋಡಿಚಿಕ್ಕನಹಳ್ಳಿ, ಎಚ್ಎಸ್ ಆರ್ ಬಡಾವಣೆ 1ರಿಂದ 7ನೇ ಸೆಕ್ಟರ್ ತನಕ ಇರುವ ಗೃಹ ಬಳಕೆದಾರರು ನೀರು ಪೂರೈಕೆ ನಿಲುಗಡೆ ಬಗ್ಗೆ ಗಮನಹರಿಸಬೇಕಿದೆ.

ಇನ್ನು ಅಗರ, ಮಂಗಮ್ಮನಪಾಳ್ಯ, ಮದೀನ ನಗರ, ಐಟಿಐ ಬಡಾವಣೆ, ಹೊಸಪಾಳ್ಯ, ಬಂಡೇಪಾಳ್ಯ, ಚಂದ್ರ ಬಡಾವಣೆ, ಬಿಇಎಂಎಲ್ ಬಡಾವಣೆ 1ರಿಂದ 5ನೇ ಹಂತದ ತನಕ, ನಾಗರಭಾವಿ, ಅನ್ನಪೂರ್ಣೇಶ್ವರಿ ನಗರ, ವಿಶ್ವೇಶ್ವರಯ್ಯ ಬಡಾವಣೆ, ಬಿಇಎಲ್ ಬಡಾವಣೆ, ಮಲ್ಲತ್ತಹಳ್ಳಿ, ರೈಲ್ವೇ ಲೇಔಟ್, ಉಲ್ಲಾಳ, ಡಿ-ಗ್ರೂಪ್ ಬಡಾವಣೆ, ಬ್ಯಾಡರಹಳ್ಳಿ, ರಾಜಾಜಿನಗರ, ಮಹಾಲಕ್ಷ್ಮಿ ಬಡಾವಣೆ,  ರಾಜಾಜಿನಗರ 6ನೇ ಬ್ಲಾಕ್, ನಂದಿನಿ ಲೇಔಟ್, ಮಂಜುನಾಥ ನಗರ, ಬಸವೇಶ್ವರ ನಗರ, ಗುರುಗಂಟೆಪಾಳ್ಯ, ಶಂಕರ ನಗರ, ಶಂಕರಮಠ, ಪ್ರಕಾಶ್ ನಗರ, ಕುರುಬರಹಳ್ಳಿ, ಕಮಲಾನಗರ, ಕಾಮಾಕ್ಷಿಪಾಳ್ಯ, ಶಿವನಗರ, ಕೆಎಚ್ ಬಿ ಕಾಲೋನಿ, ಅಗ್ರಹಾರ ದಾಸರಹಳ್ಳಿ, ಪಾಪಯ್ಯ ಗಾರ್ಡನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನತೆಗೂ ನೀರು ಪೂರೈಕೆಯಲ್ಲಿನ ವ್ಯತ್ಯಯದಿಂದ ತೊಂದರೆಯಾಗುವ ಸಾಧ್ಯತೆಯಿದೆ. ತಾಂತ್ರಿಕ ಕಾರಣಗಳಿಂದ ಬೆಂಗಳೂರು ಜಲಮಂಡಳಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಸಂದರ್ಭದಲ್ಲಿ ಬಿಡಬ್ಲ್ಯುಎಸ್ ಎಸ್ ಬಿಗೆ ಸಹಕರಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

South Western Railway News | ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗಕ್ಕೆ ಸಮಗ್ರ ದಕ್ಷತಾ ಪ್ರಶಸ್ತಿ ಫಲಕ

Next Post

Ukraine News Update | ಉಕ್ರೇನ್ ಖಾರ್ಕೀವ್ ನಲ್ಲಿ ಶೆಲ್ ದಾಳಿಗೆ ಕರ್ನಾಟಕದ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಬಲಿ

Next Post
ಉಕ್ರೇನ್ ನಲ್ಲಿ ಸಾವಿಗೀಡಾದ ಕರ್ನಾಟಕ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಗ್ಯಾನಗೌಡರ್

Ukraine News Update | ಉಕ್ರೇನ್ ಖಾರ್ಕೀವ್ ನಲ್ಲಿ ಶೆಲ್ ದಾಳಿಗೆ ಕರ್ನಾಟಕದ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಬಲಿ

MahaShivarathi ISHA LIVE | ಇಶಾ ಯೋಗ ಕೇಂದ್ರದಿಂದ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ : ಬೆಂಗಳೂರು ವೈರ್ ನಲ್ಲಿ ವೀಕ್ಷಿಸಿ ನೇರಪ್ರಸಾರ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d