Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

13th Bengaluru International Film Festival | ವರ್ಚುವಲ್ ಮಾದರಿಯಲ್ಲಿ ಚಲನಚಿತ್ರೋತ್ಸವ ಮಾಡುವುದು ಸರಿಯಲ್ಲ : ನಿರ್ದೇಶಕ ಎನ್.ಆರ್.ನಂಜುಂಡೇಗೌಡ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ "ಬೆಳ್ಳಿರೇಖೆ" ಬುಲಿಟಿನ್ ಬಿಡುಗಡೆ

by Bengaluru Wire Desk
March 6, 2022
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ನಗರದಲ್ಲಿ ನಡೆಯುತ್ತಿರುವ 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ನಾಲ್ಕನೇ ದಿನವಾದ ಇಂದು ಒರಾಯನ್ ಮಾಲ್ ನಲ್ಲಿ ಕನ್ನಡ ಮತ್ತು ಕನ್ನಡೇತರ ಚಲನಚಿತ್ರ ನಿರ್ದೇಶಕರಿಂದ ಎರಡು ಪ್ರತ್ಯೇಕ ಪತ್ರಿಕಾಗೋಷ್ಠಿ ಹಾಗೂ ಚಲನಚಿತ್ರೋತ್ಸವದ “ಬೆಳ್ಳಿರೇಖೆ” ಬುಲಿಟಿನ್ ಬಿಡುಗಡೆಯಾದವು.

ಕನ್ನಡ, ಏಷ್ಯನ್ ಹಾಗೂ ಚಿತ್ರಭಾರತಿ ವಿಭಾಗಗಳ ಸ್ಪರ್ಧೆಯಲ್ಲಿ ಉಳಿದ ಚಿತ್ರಗಳ ಎದುರು ಅತಿಹೆಚ್ಚು ಪ್ರವೇಶ ಪಡೆದ ಚಿತ್ರಗಳಾದ “ಗಿಳಿಯು ಪಂಜರದೊಳಗಿಲ್ಲ”, “ಭುಗಿಲು”, “ಸ್ಟಾಕರ್”, “ಜಗನ್ನಥದಾಸರು” ಚಿತ್ರ ನಿರ್ದೇಶಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

ಇದೇ ವೇಳೆ ಮಾತನಾಡಿದ “ಮೈ ಚಿಲ್ಡ್ರನ್ ಇಂಡಿಯಾ ಡಾಟ್ ಕಾಮ್” ಮಕ್ಕಳ ಸಿನಿಮಾ ನಿರ್ದೇಶಕ ನಂಜುಂಡೇಗೌಡ ಮಾತನಾಡಿ, ಚಿತ್ರೋತ್ಸವಗಳಲ್ಲಿ ಚಿತ್ರಗಳನ್ನು ಆನ್ ಲೈನ್, ಒಟಿಟಿ ಅಥವಾ ಹೈಬ್ರೀಡ್ ನಂತಹ ವರ್ಚುವಲ್ ಮಾದರಿಯಲ್ಲಿ ನೋಡುವುದು, ಪ್ರದರ್ಶಿಸುವುದು ಸರಿಯಲ್ಲ. ಪ್ರೇಕ್ಷಕರು ಚಿತ್ರೋತ್ಸವಕ್ಕೆ ಬಂದು ಖುದ್ದಾಗಿ ಭೇಟಿ ಮಾಡಿ ನೋಡಿದಾಗ ಮಾತ್ರ ಆ ಚಿತ್ರೋತ್ಸವ ಯಶಸ್ವಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಬೆಂಗಳೂರು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವ ಕರೋನಾ ಮೂರನೇ ಅಲೆಯ ಬಳಿಕ ಒತ್ತಡದಲ್ಲಿ ಆರಂಭವಾದಾಂತೆ ಕಂಡರೂ, ಅದರ ಯಶಸ್ವಿಗೆ ಚಲನಚಿತ್ರೋತ್ಸವ ತಂಡ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ದೇಶ ವಿದೇಶಗಳ ಚಲನಚಿತ್ರ ಪ್ರದರ್ಶನದ ಶೆಡ್ಯೂಲ್ ಮಾಡುವ ತ್ರಾಸದಾಯಕ ಕೆಲಸವನ್ನು ಚಿತ್ರೋತ್ಸವ‌ ತಂಡ ಉತ್ತಮವಾಗಿ ನಿರ್ವಹಿಸಿದೆ. ಸಿನಿಮಾ ಪ್ರದರ್ಶನದ ಶೆಡ್ಯೂಲ್ ಮಾಡುವುದು ಒಂದು ಕಲೆ ಎಂದರು.

ಕರೋನಾ ಸಂಕಷ್ಟ ಕಾಲದಲ್ಲಿ ಕಳೆದ ಎರಡು ವರ್ಷಗಳಲ್ಲಿ ಆನ್ ಲೈನ್ ಮೂಲಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತಾವು ಪಾಲ್ಗೊಂಡಿದ್ದರೂ, ಭೌತಿಕವಾಗಿ ಚಿತ್ರೋತ್ಸವದಲ್ಲಿ ಪಾಲ್ಗೊಂಡಾಗ ಆಗುವ ಅನುಭವ ಆಗಿಲ್ಲ. ಆನ್ ಲೈನ್ ಮೂಲಕ ಚಲನಚಿತ್ರೋತ್ಸವ ನಡೆಸುವುದಾದರೆ, ಅದಿಕ್ಕೆ ಬೇರೆ ರೀತಿಯಲ್ಲಿ ಹೆಸರಿಡಬೇಕಾಗುತ್ತದೆ ಎಂದು ಅವರು ಚಲನಚಿತ್ರೋತ್ಸವ ಕುರಿತಂತೆ ವಿಶ್ಲೇಷಿಸಿದರು.

“ಜಗನ್ನಥದಾಸರು” ಚಿತ್ರದ ನಿರ್ದೇಶಕ ಮಧುಸೂದನ್ ಹವಾಲ್ದಾರ್ ಮಾತನಾಡಿ, ದಾಸ ಪರಂಪರೆಯ ಜಗನ್ನಥದಾಸರ ಬಗ್ಗೆ ಇರುವ ಐತಿಹ್ಯಗಳು ಹಾಗೂ ಕಥೆಗಳನ್ನು ಇಟ್ಟುಕೊಂಡು ಸಂಶೋಧನೆ ನಡೆಸಿ ಈ ಸಿನಿಮಾ ನಿರ್ಮಿಸಿದೆವು. ಈ ಪ್ರಯೋಗ ರಾಜ್ಯಾದ್ಯಂತ ಯಶಸ್ವಿಯಾಗಿದೆ. ಮುಂದೆಯೂ ದಾಸ ಪರಂಪರೆಯ ಚಿತ್ರ ನಿರ್ಮಾಣವನ್ನು ನಿರ್ಮಿಸಲಿದ್ದೇವೆ ಎಂದು ಹೇಳಿದರು.

ಮೂಢನಂಬಿಕೆ, ಮೌಢ್ಯ, ಜ್ಯೋತಿಷ್ಯಶಾಸ್ತ್ರದ ಬಗ್ಗೆ ಅಧ್ಯಯನ ಮಾಡಿ, “ಗಿಳಿಯು ಪಂಜರದೊಳಗಿಲ್ಲ” ಎಂಬ ಸಿನಿಮಾ ನಿರ್ಮಿಸಿದ್ದಾಗಿ ನಿರ್ದೇಶಕ ರಾಮದಾಸ ನಾಯ್ಡು ಹೇಳಿದರು.

ಕುಂದಾಪುರ ಕಡೆಯ ದಲಿತನೊಬ್ಬನ ಸ್ವಾತಂತ್ರ್ಯ ಹೋರಾಟ ಕಥೆಯನ್ನು ಪತ್ರಕರ್ತ ಚಾಂದ್ ಅವರ ಕಥೆ ಆಧರಿಸಿ ನಿರ್ದೇಶಕ ಚಂದ್ರಕಾಂತ ಕೋಡ್ಪಾಡಿ ತಾವು ನಿರ್ಮಿಸಿದ “ಭುಗಿಲು” ಚಿತ್ರದ ಬಗ್ಗೆ ಮಾತನಾಡಿದರು.

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ “ಬೆಳ್ಳಿರೇಖೆ” ಬುಲಿಟಿನ್ ಬಿಡುಗಡೆ ಸಂದರ್ಭ

“ಸ್ಟಾಕರ್” ಚಿತ್ರ ನಿರ್ದೇಶಕ ಕಿಶೋರ್ ಭಾರ್ಗವ್ ಮಾತನಾಡಿ, ಹದಿಹರೆಯದ ಹೆಣ್ಣಮಗಳೊಬ್ಬಳು ಸಿನಿಮಾ ಮಂದಿರಕ್ಕೆ ಹೋದಾಗ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿ ತಂದೆಯ ಸಂಪರ್ಕಕ್ಕೆ ಸಾಧ್ಯವಾಗದಿದ್ದಾಗ ಉಂಟಾದ ಆತಂಕ ಹಾಗೂ ಅನಂತರ ನಡೆಯುವ ತಿರುವುಗಳನ್ನು ಆಧರಿಸಿ ಚಿತ್ರ ನಿರ್ಮಿಸಿದ್ದಾಗಿ ಹೇಳಿದರು.

ಈ ಪತ್ರಿಕಾಗೋಷ್ಠಿ ಬಳಿಕ ಕೇರಳ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಮಾಯಾ ಅನಿಲ್‌ಕುಮಾರ್, ಬಂಗಾಳಿ ಮತ್ತು ಮಲಯಾಳಂ ಭಾಷೆಯ “ನಿಷಿದ್ದೊ” ಚಿತ್ರ ನಿರ್ದೇಶಕ ತಾರಾ ರಾಮಾನುಜಮ್, “ಅವನೊವಿಲೋನ” ಮಲಯಾಳಂ ಚಿತ್ರದ ನಿರ್ದೇಶಕರಾದ ಟಿ.ದೀಪೇಶ್, ಟಿ.ಗೋವಿಂದನ್ ಪತ್ರಿಕಾಗೋಷ್ಠಿ ನಡೆಸಿ ಚಿತ್ರೋದ್ಯಮದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

ಪತ್ರಿಕಾಗೋಷ್ಠಿ ಬಳಿಕ 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ “ಬೆಳ್ಳಿರೇಖೆ” ಬುಲಿಟಿನ್ ಅನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ವಾರ್ತಾ ಇಲಾಖೆಯ ಹಿಮಂತ್, ಹಿರಿಯ ಪತ್ರಕರ್ತರಾದ ಗಂಗಾಧರ ಮುದಲಿಯಾರ್, ಖ್ಯಾತ ನಿರ್ದೇಶಕ ಪಿ.ಶೇಷಾದ್ರಿ ಬಿಡುಗಡೆ ಮಾಡಿದರು. ಹಿರಿಯ ಪತ್ರಕರ್ತ ಆರ್.ಜೆ.ಹಳ್ಳಿ ನಾಗರಾಜ್ ಮತ್ತಿತರರು ಹಾಜರಿದ್ದರು.

ನಾಲ್ಕನೇ ದಿನದ ಚಲನಚಿತ್ರೋತ್ಸವ ಭಾನುವಾರದ ಕಾರಣ ಒರಾಯನ್ ಮಾಲ್ ನಲ್ಲಿ ದೇಶ- ವಿದೇಶಗಳ ಚಿತ್ರಪ್ರದರ್ಶನ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಚಿತ್ರಪ್ರೇಮಿಗಳು, ಚಲನಚಿತ್ರರಂಗದವರು, ಸಿನಿಮಾ ವಿದ್ಯಾರ್ಥಿಗಳು, ಪತ್ರಕರ್ತರು ಆಗಮಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Karnataka State Buget 2022-23 | ರಾಜ್ಯ ಸರ್ಕಾರದ 2022-23 ಬಜೆಟ್ ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಅನುದಾನ

Next Post

Vehicle Insurance TP Premium Will Hike | ಹೆಚ್ಚಾಗಲಿದೆ ನಿಮ್ಮ ಕಾರು, ದ್ವಿಚಕ್ರ ವಾಹನಗಳ ಥರ್ಡ್ ಪಾರ್ಟಿ ವಿಮಾ ಕಂತಿನ ಮೊತ್ತ..! : ಏ.1 ರಿಂದ ಜಾರಿಗೆ ಬರುವ ಸಾಧ್ಯತೆ

Next Post

Vehicle Insurance TP Premium Will Hike | ಹೆಚ್ಚಾಗಲಿದೆ ನಿಮ್ಮ ಕಾರು, ದ್ವಿಚಕ್ರ ವಾಹನಗಳ ಥರ್ಡ್ ಪಾರ್ಟಿ ವಿಮಾ ಕಂತಿನ ಮೊತ್ತ..! : ಏ.1 ರಿಂದ ಜಾರಿಗೆ ಬರುವ ಸಾಧ್ಯತೆ

ಸಾಂದರ್ಭಿಕ ಚಿತ್ರ

UPI Digital Payment | ನೀವು ಡಿಜಿಟಲ್ ಪೇಮೆಂಟ್ ವಿಧಾನದ ಮೂಲಕ ಹಣಪಾವತಿ ಮಾಡುತ್ತಿದ್ದರೆ ಈ ಸುದ್ದಿ ತಪ್ಪದೇ ನೋಡಿ...! ರಾಜ್ಯದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಬಳಕೆ, ವಂಚನೆ ಪ್ರಮಾಣ ಎಷ್ಟಿದೆ ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d