Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

13th Bengaluru International Film Festival | ವರ್ಚುವಲ್ ಮಾದರಿಯಲ್ಲಿ ಚಲನಚಿತ್ರೋತ್ಸವ ಮಾಡುವುದು ಸರಿಯಲ್ಲ : ನಿರ್ದೇಶಕ ಎನ್.ಆರ್.ನಂಜುಂಡೇಗೌಡ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ "ಬೆಳ್ಳಿರೇಖೆ" ಬುಲಿಟಿನ್ ಬಿಡುಗಡೆ

by Bengaluru Wire Desk
March 6, 2022
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ನಗರದಲ್ಲಿ ನಡೆಯುತ್ತಿರುವ 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ನಾಲ್ಕನೇ ದಿನವಾದ ಇಂದು ಒರಾಯನ್ ಮಾಲ್ ನಲ್ಲಿ ಕನ್ನಡ ಮತ್ತು ಕನ್ನಡೇತರ ಚಲನಚಿತ್ರ ನಿರ್ದೇಶಕರಿಂದ ಎರಡು ಪ್ರತ್ಯೇಕ ಪತ್ರಿಕಾಗೋಷ್ಠಿ ಹಾಗೂ ಚಲನಚಿತ್ರೋತ್ಸವದ “ಬೆಳ್ಳಿರೇಖೆ” ಬುಲಿಟಿನ್ ಬಿಡುಗಡೆಯಾದವು.

ಕನ್ನಡ, ಏಷ್ಯನ್ ಹಾಗೂ ಚಿತ್ರಭಾರತಿ ವಿಭಾಗಗಳ ಸ್ಪರ್ಧೆಯಲ್ಲಿ ಉಳಿದ ಚಿತ್ರಗಳ ಎದುರು ಅತಿಹೆಚ್ಚು ಪ್ರವೇಶ ಪಡೆದ ಚಿತ್ರಗಳಾದ “ಗಿಳಿಯು ಪಂಜರದೊಳಗಿಲ್ಲ”, “ಭುಗಿಲು”, “ಸ್ಟಾಕರ್”, “ಜಗನ್ನಥದಾಸರು” ಚಿತ್ರ ನಿರ್ದೇಶಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

ಇದೇ ವೇಳೆ ಮಾತನಾಡಿದ “ಮೈ ಚಿಲ್ಡ್ರನ್ ಇಂಡಿಯಾ ಡಾಟ್ ಕಾಮ್” ಮಕ್ಕಳ ಸಿನಿಮಾ ನಿರ್ದೇಶಕ ನಂಜುಂಡೇಗೌಡ ಮಾತನಾಡಿ, ಚಿತ್ರೋತ್ಸವಗಳಲ್ಲಿ ಚಿತ್ರಗಳನ್ನು ಆನ್ ಲೈನ್, ಒಟಿಟಿ ಅಥವಾ ಹೈಬ್ರೀಡ್ ನಂತಹ ವರ್ಚುವಲ್ ಮಾದರಿಯಲ್ಲಿ ನೋಡುವುದು, ಪ್ರದರ್ಶಿಸುವುದು ಸರಿಯಲ್ಲ. ಪ್ರೇಕ್ಷಕರು ಚಿತ್ರೋತ್ಸವಕ್ಕೆ ಬಂದು ಖುದ್ದಾಗಿ ಭೇಟಿ ಮಾಡಿ ನೋಡಿದಾಗ ಮಾತ್ರ ಆ ಚಿತ್ರೋತ್ಸವ ಯಶಸ್ವಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಬೆಂಗಳೂರು ಅಂತರಾಷ್ಟ್ರೀಯ ಚಲನ ಚಿತ್ರೋತ್ಸವ ಕರೋನಾ ಮೂರನೇ ಅಲೆಯ ಬಳಿಕ ಒತ್ತಡದಲ್ಲಿ ಆರಂಭವಾದಾಂತೆ ಕಂಡರೂ, ಅದರ ಯಶಸ್ವಿಗೆ ಚಲನಚಿತ್ರೋತ್ಸವ ತಂಡ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ದೇಶ ವಿದೇಶಗಳ ಚಲನಚಿತ್ರ ಪ್ರದರ್ಶನದ ಶೆಡ್ಯೂಲ್ ಮಾಡುವ ತ್ರಾಸದಾಯಕ ಕೆಲಸವನ್ನು ಚಿತ್ರೋತ್ಸವ‌ ತಂಡ ಉತ್ತಮವಾಗಿ ನಿರ್ವಹಿಸಿದೆ. ಸಿನಿಮಾ ಪ್ರದರ್ಶನದ ಶೆಡ್ಯೂಲ್ ಮಾಡುವುದು ಒಂದು ಕಲೆ ಎಂದರು.

ಕರೋನಾ ಸಂಕಷ್ಟ ಕಾಲದಲ್ಲಿ ಕಳೆದ ಎರಡು ವರ್ಷಗಳಲ್ಲಿ ಆನ್ ಲೈನ್ ಮೂಲಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತಾವು ಪಾಲ್ಗೊಂಡಿದ್ದರೂ, ಭೌತಿಕವಾಗಿ ಚಿತ್ರೋತ್ಸವದಲ್ಲಿ ಪಾಲ್ಗೊಂಡಾಗ ಆಗುವ ಅನುಭವ ಆಗಿಲ್ಲ. ಆನ್ ಲೈನ್ ಮೂಲಕ ಚಲನಚಿತ್ರೋತ್ಸವ ನಡೆಸುವುದಾದರೆ, ಅದಿಕ್ಕೆ ಬೇರೆ ರೀತಿಯಲ್ಲಿ ಹೆಸರಿಡಬೇಕಾಗುತ್ತದೆ ಎಂದು ಅವರು ಚಲನಚಿತ್ರೋತ್ಸವ ಕುರಿತಂತೆ ವಿಶ್ಲೇಷಿಸಿದರು.

“ಜಗನ್ನಥದಾಸರು” ಚಿತ್ರದ ನಿರ್ದೇಶಕ ಮಧುಸೂದನ್ ಹವಾಲ್ದಾರ್ ಮಾತನಾಡಿ, ದಾಸ ಪರಂಪರೆಯ ಜಗನ್ನಥದಾಸರ ಬಗ್ಗೆ ಇರುವ ಐತಿಹ್ಯಗಳು ಹಾಗೂ ಕಥೆಗಳನ್ನು ಇಟ್ಟುಕೊಂಡು ಸಂಶೋಧನೆ ನಡೆಸಿ ಈ ಸಿನಿಮಾ ನಿರ್ಮಿಸಿದೆವು. ಈ ಪ್ರಯೋಗ ರಾಜ್ಯಾದ್ಯಂತ ಯಶಸ್ವಿಯಾಗಿದೆ. ಮುಂದೆಯೂ ದಾಸ ಪರಂಪರೆಯ ಚಿತ್ರ ನಿರ್ಮಾಣವನ್ನು ನಿರ್ಮಿಸಲಿದ್ದೇವೆ ಎಂದು ಹೇಳಿದರು.

ಮೂಢನಂಬಿಕೆ, ಮೌಢ್ಯ, ಜ್ಯೋತಿಷ್ಯಶಾಸ್ತ್ರದ ಬಗ್ಗೆ ಅಧ್ಯಯನ ಮಾಡಿ, “ಗಿಳಿಯು ಪಂಜರದೊಳಗಿಲ್ಲ” ಎಂಬ ಸಿನಿಮಾ ನಿರ್ಮಿಸಿದ್ದಾಗಿ ನಿರ್ದೇಶಕ ರಾಮದಾಸ ನಾಯ್ಡು ಹೇಳಿದರು.

ಕುಂದಾಪುರ ಕಡೆಯ ದಲಿತನೊಬ್ಬನ ಸ್ವಾತಂತ್ರ್ಯ ಹೋರಾಟ ಕಥೆಯನ್ನು ಪತ್ರಕರ್ತ ಚಾಂದ್ ಅವರ ಕಥೆ ಆಧರಿಸಿ ನಿರ್ದೇಶಕ ಚಂದ್ರಕಾಂತ ಕೋಡ್ಪಾಡಿ ತಾವು ನಿರ್ಮಿಸಿದ “ಭುಗಿಲು” ಚಿತ್ರದ ಬಗ್ಗೆ ಮಾತನಾಡಿದರು.

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ “ಬೆಳ್ಳಿರೇಖೆ” ಬುಲಿಟಿನ್ ಬಿಡುಗಡೆ ಸಂದರ್ಭ

“ಸ್ಟಾಕರ್” ಚಿತ್ರ ನಿರ್ದೇಶಕ ಕಿಶೋರ್ ಭಾರ್ಗವ್ ಮಾತನಾಡಿ, ಹದಿಹರೆಯದ ಹೆಣ್ಣಮಗಳೊಬ್ಬಳು ಸಿನಿಮಾ ಮಂದಿರಕ್ಕೆ ಹೋದಾಗ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿ ತಂದೆಯ ಸಂಪರ್ಕಕ್ಕೆ ಸಾಧ್ಯವಾಗದಿದ್ದಾಗ ಉಂಟಾದ ಆತಂಕ ಹಾಗೂ ಅನಂತರ ನಡೆಯುವ ತಿರುವುಗಳನ್ನು ಆಧರಿಸಿ ಚಿತ್ರ ನಿರ್ಮಿಸಿದ್ದಾಗಿ ಹೇಳಿದರು.

ಈ ಪತ್ರಿಕಾಗೋಷ್ಠಿ ಬಳಿಕ ಕೇರಳ ಚಲನಚಿತ್ರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಮಾಯಾ ಅನಿಲ್‌ಕುಮಾರ್, ಬಂಗಾಳಿ ಮತ್ತು ಮಲಯಾಳಂ ಭಾಷೆಯ “ನಿಷಿದ್ದೊ” ಚಿತ್ರ ನಿರ್ದೇಶಕ ತಾರಾ ರಾಮಾನುಜಮ್, “ಅವನೊವಿಲೋನ” ಮಲಯಾಳಂ ಚಿತ್ರದ ನಿರ್ದೇಶಕರಾದ ಟಿ.ದೀಪೇಶ್, ಟಿ.ಗೋವಿಂದನ್ ಪತ್ರಿಕಾಗೋಷ್ಠಿ ನಡೆಸಿ ಚಿತ್ರೋದ್ಯಮದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

ಪತ್ರಿಕಾಗೋಷ್ಠಿ ಬಳಿಕ 13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ “ಬೆಳ್ಳಿರೇಖೆ” ಬುಲಿಟಿನ್ ಅನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ವಾರ್ತಾ ಇಲಾಖೆಯ ಹಿಮಂತ್, ಹಿರಿಯ ಪತ್ರಕರ್ತರಾದ ಗಂಗಾಧರ ಮುದಲಿಯಾರ್, ಖ್ಯಾತ ನಿರ್ದೇಶಕ ಪಿ.ಶೇಷಾದ್ರಿ ಬಿಡುಗಡೆ ಮಾಡಿದರು. ಹಿರಿಯ ಪತ್ರಕರ್ತ ಆರ್.ಜೆ.ಹಳ್ಳಿ ನಾಗರಾಜ್ ಮತ್ತಿತರರು ಹಾಜರಿದ್ದರು.

ನಾಲ್ಕನೇ ದಿನದ ಚಲನಚಿತ್ರೋತ್ಸವ ಭಾನುವಾರದ ಕಾರಣ ಒರಾಯನ್ ಮಾಲ್ ನಲ್ಲಿ ದೇಶ- ವಿದೇಶಗಳ ಚಿತ್ರಪ್ರದರ್ಶನ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಚಿತ್ರಪ್ರೇಮಿಗಳು, ಚಲನಚಿತ್ರರಂಗದವರು, ಸಿನಿಮಾ ವಿದ್ಯಾರ್ಥಿಗಳು, ಪತ್ರಕರ್ತರು ಆಗಮಿಸಿದ್ದರು.

WhatsApp Join our WhatsApp Channel
Previous Post

Karnataka State Buget 2022-23 | ರಾಜ್ಯ ಸರ್ಕಾರದ 2022-23 ಬಜೆಟ್ ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ. ಅನುದಾನ

Next Post

Vehicle Insurance TP Premium Will Hike | ಹೆಚ್ಚಾಗಲಿದೆ ನಿಮ್ಮ ಕಾರು, ದ್ವಿಚಕ್ರ ವಾಹನಗಳ ಥರ್ಡ್ ಪಾರ್ಟಿ ವಿಮಾ ಕಂತಿನ ಮೊತ್ತ..! : ಏ.1 ರಿಂದ ಜಾರಿಗೆ ಬರುವ ಸಾಧ್ಯತೆ

Next Post

Vehicle Insurance TP Premium Will Hike | ಹೆಚ್ಚಾಗಲಿದೆ ನಿಮ್ಮ ಕಾರು, ದ್ವಿಚಕ್ರ ವಾಹನಗಳ ಥರ್ಡ್ ಪಾರ್ಟಿ ವಿಮಾ ಕಂತಿನ ಮೊತ್ತ..! : ಏ.1 ರಿಂದ ಜಾರಿಗೆ ಬರುವ ಸಾಧ್ಯತೆ

ಸಾಂದರ್ಭಿಕ ಚಿತ್ರ

UPI Digital Payment | ನೀವು ಡಿಜಿಟಲ್ ಪೇಮೆಂಟ್ ವಿಧಾನದ ಮೂಲಕ ಹಣಪಾವತಿ ಮಾಡುತ್ತಿದ್ದರೆ ಈ ಸುದ್ದಿ ತಪ್ಪದೇ ನೋಡಿ...! ರಾಜ್ಯದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಬಳಕೆ, ವಂಚನೆ ಪ್ರಮಾಣ ಎಷ್ಟಿದೆ ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group