Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

The Kashmir Files Movie | ದೇಶದಲ್ಲಿ ಜೋರಾಗಿ ಸದ್ದು ಮಾಡುತ್ತಾ- ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ ‘ದಿ ಕಾಶ್ಮೀರ್ ಫೈಲ್ಸ್’ : ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ

ಚಿತ್ರ ಬಿಡುಗಡೆಯಾದ ಎರಡನೇ ದಿನದಲ್ಲಿ 12.05 ಕೋಟಿ ರೂ. ಸಂಗ್ರಹ | ಚಿತ್ರತಂಡದಿಂದ ಪ್ರಧಾನಿ ಮೋದಿ ಭೇಟಿ | ಐಎಂಡಿಬಿ ರೇಟಿಂಗ್ ನಲ್ಲಿ 10/10 ಪಡೆದ ಸಿನಿಮಾ

by Bengaluru Wire Desk
March 13, 2022
in News Wire, Public interest
Reading Time: 1 min read
0
ಚಿತ್ರಕೃಪೆ : ಜೀ ಸ್ಟುಡಿಯೋಸ್

ಚಿತ್ರಕೃಪೆ : ಜೀ ಸ್ಟುಡಿಯೋಸ್

‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಈ ಹೆಸರು ಇಡೀ ಭಾರತದಲ್ಲಿ ಅತ್ಯಂತ ಸದ್ದು ಮಾಡುತ್ತಿರುವ ಚಲನಚಿತ್ರ. 1990ರಲ್ಲಿ ಕಾಶ್ಮೀರ ಪಂಡಿತರ ನರಮೇಧದ ಸುತ್ತ ಕಥಾ ಹಂದರರವನ್ನು ಹಣೆದು ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಹಿಂದಿ ಭಾಷೆಯಲ್ಲಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಾ.11ರ ಶುಕ್ರವಾರದಂದು ದೇಶದ 630 ಚಿತ್ರಮಂದಿರಗಳಲ್ಲಿ ತೆರೆಕಂಡ ಈ ಸಿನಿಮಾ ಬಾಕ್ಸ್ ಆಫೀಸ್ (Box Office) ನಲ್ಲಿ ಮೊದಲೇ ದಿನವೇ 3.55 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಲ್ಲದೆ ಮಾ.12ರ ಎರಡನೇ ದಿನ 8.50 ಕೋಟಿ ರೂ. ಹಣ ಸಿನಿಮಾ ಪ್ರದರ್ಶನದಿಂದ ಸಂಗ್ರಹಿಸಿದೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶನದ ಮುನ್ನ ‘ದಿ ತಾಷ್ಕೆಂಟ್ ಫೈಲ್ಸ್’, ಹಾಗೂ ‘ದಿ ಡೆಲ್ಲಿ ಫೈಲ್ಸ್’ ಸಿನಿಮಾವನ್ನು ನಿರ್ಮಿಸಿರುವ ವಿವೇಕ್ ರಂಜನ್ ಅಗ್ನಿಹೋತ್ರಿ, ಅವರ ಪತ್ನಿ ಹಾಗೂ ನಟಿ ಪಲ್ಲವಿ ಜೋಶಿ ಮತ್ತು ನಿರ್ಮಾಪಕ ಅಭಿಷೇಕ್ ಮಾ.12ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಯವರನ್ನು ಭೇಟಿಯಾಗಿ ಚಿತ್ರದ ಕುರಿತಂತೆ ಮಾಹಿತಿ ನೀಡಿ, ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಚಿತ್ರ ವಿಮರ್ಶಕ ತರಣ್ ಆದರ್ಶ್ ಟ್ವಿಟರ್ ನಲ್ಲಿ ಈ ವಿಷಯ ಹಂಚಿಕೊಂಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಈ ಹಿಂದೆ ಜನವರಿ 26ರಂದು ವಿಶ್ವಾದ್ಯಂತ ಬಿಡುಗಡೆಯಾಗಬೇಕಿತ್ತು. ಕಾಕತಾಳೀಯವಾಗಿ ಜ.26ರಂದು ದೇಶದ ಗಣರಾಜ್ಯೋತ್ಸವ ದಿವಾಗಿತ್ತು. ವಿಶ್ವದೆಲ್ಲಡೆ ಕೋವಿಡ್ ರೂಪಾಂತರಿ ವೈರಾಣು ಓಮಿಕ್ರಾನ್ ಸೋಂಕು ಹೆಚ್ಚಳದಿಂದಾಗಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಮಾರ್ಚ್ 11ರಂದು ದೇಶದ 630ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಯಿತು. ಚಿತ್ರ ಬಿಡುಗಡೆಯಾದ ಬಳಿಕ ಚಿತ್ರ ವಿಮರ್ಶಕರು, ಸಿನಿಪ್ರಿಯರು ಹಾಗೂ ನಾನಾ ಸಂಘಟನೆಗಳು, ಸಂಘಸಂಸ್ಥೆಗಳು ಟೀಕೆ- ಪ್ರಶಂಸೆಯನ್ನು ಪಡೆದುಕೊಂಡಿದೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ದೊಡ್ಡ ದೊಡ್ಡ ಸ್ಟಾರ್ ನಟರುಗಳು ಅಭಿನಯಿಸಿದ್ದಾರೆ. ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್ ಮತ್ತು ಪಲ್ಲವಿ ಜೋಶಿ ಪ್ರಮುಖ ಪಾತ್ರಗಳ ತಾರಾಗಣದಲ್ಲಿದ್ದಾರೆ.

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

“‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಲು ಬರುವವರು ಕಾಶ್ಮೀರದಲ್ಲಿ ನಡೆದ ದಂಗೆಯ ಸಂದರ್ಭದಲ್ಲಿ ರಾತ್ರೋರಾತ್ರಿ ಲಕ್ಷಾಂತರ ಪುರುಷರು, ಮಹಿಳೆಯರು ನಿರಾಶ್ರಿತರಾಗುವುದನ್ನು ಕಂಡು ದುಖಃ, ಭಯಪಡುವ, ಬೇಜಾರಾಗುವ ಅನುಭವ ಪಡೆಯುವರು. ಇದೊಂದು ಬಾಲಿವುಡ್ ಮಸಾಲೆಯ ಚಿತ್ರವಲ್ಲ. ಬದಲಿಗೆ ವಾಸ್ತವಾಗಿ ನಡೆದ ಘಟನೆಯನ್ನು ನಿರ್ದೇಶಕ ಅಗ್ನಿಹೋತ್ರಿ ಕಾಮನಬಿಲ್ಲಿನ ಬಣ್ಣದಲ್ಲಿ ತೋರಿಸಿಲ್ಲ. ಬದಲಿಗೆ ನಡೆದಿದ್ದನ್ನು ನಡೆದ ಹಾಗೆ ವಿವರಿಸಿದ್ದಾರೆ.” ಎಂದು ಚಿತ್ರವಿಮರ್ಶಕರು, ವಿವಿಧ ಮಾಧ್ಯಮದವರು ಹೇಳಿದ್ದಾರೆ.

ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ, ಕಾಶ್ಮೀರ ನರಮೇಧ ಹಾಗೂ 80- 90ರ ದಶಕದಲ್ಲಿ ಅನುಭವಿಸಿದ ಯಾತನೆಯಲ್ಲಿ ನಿರಾಶ್ರಿತರಾದ 700 ವಲಸಿಗರನ್ನು ಎರಡು ವರ್ಷಗಳ ಕಾಲ ಸಂದರ್ಶನ ನಡೆಸಿ ಈ ಕಥೆಯನ್ನು ಸಿದ್ದಪಡಿಸಿದ್ದಾಗಿ ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಪೋಸ್ಟರ್ ಫಸ್ಟ್ ಲುಕ್ ಬಿಡುಗಡೆ ಸಂದರ್ಭದಲ್ಲಿ ತಿಳಿಸಿದ್ದರು.

ಐಎಂಡಿಬಿ ರೇಟಿಂಗ್ ನಲ್ಲಿ 10/10 ಪಡೆದ ಸಿನಿಮಾ :

ಚಲನಚಿತ್ರಕ್ಕೆ ಸಿನಿಮಾ ವೀಕ್ಷಕರೇ ಒಂದರಿಂದ ಹತ್ತರ ತನಕ ನೀಡುವ ರೇಟಿಂಗ್ ಸರಾಸರಿಯ ಆಧಾರದ ಮೇಲೆ ಐಎಂಡಿಬಿ ಸಂಸ್ಥೆಯ ವೆಬ್ ಸೈಟ್ ನಲ್ಲಿ ಆಯಾ ಸಿನಿಮಾಗಳ ಎಷ್ಟರ ಮಟ್ಟಿಗೆ ನೋಡಬಹುದೆಂದು ಮೌಲ್ಯಮಾಪನ ಮಾಡಿರುವ ಫಲಿತಾಂಶವನ್ನು ಪ್ರಕಟಿಸಲಿದೆ. ಇಂತಹ ಐಎಂಡಿಬಿನಲ್ಲಿ  66 ಜನರು ರೇಟಿಂಗ್ ನಲ್ಲಿ “‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ 10/10 ರೇಟಿಂಗ್ ನೀಡಿದ್ದಾರೆ.

ಕಾಶ್ಮೀರಿ ಪಂಡಿತರ ಮೇಲೆ ನಡೆಸಿದ ದೌರ್ಜನ್ಯ- ನರಮೇಧದ ಕಥೆ ಹೇಳುವ ಸಿನಿಮಾ :

1990ರಲ್ಲಿ ಕಾಶ್ಮೀರಿ ಪಂಡಿತರ ನರಮೇಧದ ಸುತ್ತ ಕಥೆ ಹೆಣೆದಿರುವ ಕಥೆಯ ಚಲನಚಿತ್ರ ದಿ ಕಾಶ್ಮೀರ್ ಫೈಲ್ಸ್. ಜಮ್ಮು ಮತ್ತು ಕಾಶ್ಮೀರದಲ್ಲಿನ ಕಾಶ್ಮೀರಿ ಪಂಡಿತರ ಬಲವಂತದ ವಲಸೆ ಹಾಗೂ ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಅವರಿಗೆ ಆದ ಅನ್ಯಾಯ, ಆ ಸಮುದಾಯದ ಮೇಲೆ ನಡೆದ ದಬ್ಬಾಳಿಕೆವನ್ನು ಬಿಂಬಿಸುವ ಕಥೆಯನ್ನು ಈ ಸಿನಿಮಾ ಕಟ್ಟಿಕೊಟ್ಟಿದೆ.

1990 ಇಸವಿಯಲ್ಲಿ ನಡೆದ ಘಟನೆಯೇನು?

ಜಮ್ಮು ಮತ್ತು ಕಾಶ್ಮೀರದಲ್ಲಿ 1984ರಲ್ಲಿ ಫಾರೂಕ್ ಅಬ್ದುಲ್ಲಾ ಸರ್ಕಾರ ಉರುಳಿಸಿ ಅಧಿಕಾರಕ್ಕೆ ಬಂದ ಗುಲಾಮ್ ಮೊಹಮ್ಮದ್ ಷಾ, ಸರ್ವಾಧಿಕಾರಿ ಧೋರಣೆಯ ಮೂಲಕ ಅಧಿಕಾರ ಚಲಾಯಿಸಿದರು. ಇದನ್ನು ಕಂಡ ಸ್ಥಳೀಯ ಜನರು ವಲಸೆ ಹೋಗಲು ಪ್ರಾರಂಭಿಸಿದರು. 1987ರಲ್ಲಿ ಫಾರೂಕ್ ಅಬ್ದುಲ್ಲಾ ಅವರು, ಕಾಂಗ್ರೆಸ್ ಜೊತೆ ಸೇರಿ ಜೆಕೆಎಲ್‌ಎಫ್ ಶುರು ಮಾಡಿದರು. ಫಾರೂಕ್ ರಾಜೀನಾಮೆ ಕೊಟ್ಟ ನಂತರ ರಾಷ್ಟ್ರಪತಿ ಆಳ್ವಿಕೆ ಅಸ್ತಿತ್ವಕ್ಕೆ ಬಂದು, ಧಾರ್ಮಿಕ ಸಂಘರ್ಷ, ಕೋಮು ದ್ವೇಷದ ದಳ್ಳುರಿ ತಾರಕ್ಕೇರಿತ್ತು. 1990ರಿಂದ ಕಾಶ್ಮೀರಿ ಪಂಡಿತರ ಮೇಲೆ ಸಾಕಷ್ಟು ಹಿಂಸೆಗಳು ನಡೆದವು.

'THE KASHMIR FILES' TEAM MEETS PM MODI… #TheKashmirFiles producers #AbhishekAgarwal, #PallaviJoshi and #VivekRanjanAgnihotri [who has directed the film] met Hon. Prime Minister Shri #NarendraModi ji… The Prime Minister appreciated the team as well as the film. pic.twitter.com/OO27CsvT1n

— taran adarsh (@taran_adarsh) March 12, 2022
WhatsApp Join our WhatsApp Channel
Previous Post

EPFO Interest Rate | ಚಂದಾದಾರರ ಪಿಎಫ್ ಬಡ್ಡಿದರ ಶೇ.8.1ಕ್ಕೆ ಇಳಿಕೆ :  ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಹೆಚ್ಚಳ ನಿರೀಕ್ಷೆಗೆ ತಣ್ಣೀರು

Next Post

Tax Free Film | “ದಿ ಕಾಶ್ಮೀರ್ ಫೈಲ್ಸ್” ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ ಸರ್ಕಾರ

Next Post

Tax Free Film | "ದಿ ಕಾಶ್ಮೀರ್ ಫೈಲ್ಸ್" ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ ಸರ್ಕಾರ

Melukote Vairamudi Utsava 2022 | ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ಇಂದು ವೈರಮುಡಿ ಉತ್ಸವ

Please login to join discussion

Like Us on Facebook

Follow Us on Twitter

Recent News

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group