Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

JAMES FILM RELEASE | ಅಪ್ಪು ನೆನಪಿನಲ್ಲಿ ಬೇಸರದ ನಡುವೆ ಭರ್ಜರಿಯಾಗಿ ತೆರೆಕಂಡ ಜೇಮ್ಸ್ ಚಿತ್ರಕ್ಕೆ ಸಖತ್ ರೆಸ್ಪಾನ್ಸ್

ಮಾ.17 ಮೊದಲ ದಿನದಂದೇ 4 ಸಾವಿರ ಸಿನಿಪರದೆ ಹಾಗೂ ಪಂಚಫಾಷೆಗಳಲ್ಲಿ ಚಿತ್ರ ಪ್ರದರ್ಶನ| ಕರ್ನಾಟಕವೊಂದರಲ್ಲೇ 400 ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ | ಜೇಮ್ಸ್ ಚಿತ್ರದ ಬಗ್ಗೆ ಸಹೋದರ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದೇನು?

by Bengaluru Wire Desk
March 17, 2022
in News Wire, Public interest
Reading Time: 1 min read
0
ಚಿತ್ರಕೃಪೆ : ಜೇಮ್ಸ್

ಚಿತ್ರಕೃಪೆ : ಜೇಮ್ಸ್

 ಬೆಂಗಳೂರು, (www.bengaluruwire.com) : ಅಭಿಮಾನಿಗಳ ಪಾಲಿನ ಅಪ್ಪು, ನಟ ಪುನೀತ್ ರಾಜ್ ಕುಮಾರ್ (Actor Puneeth Rajkumar) ಇಲ್ಲದ ಬೇಸರದ ನಡುವೆ ಅವರ ಅಭಿನಯದ ಕೊನೆಯ ಚಿತ್ರ ಜೇಮ್ಸ್ (‘James’) ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಗುರುವಾರ ತೆರೆ ಕಂಡಿದ್ದು, ಅಭಿಮಾನಿಗಳು ಅಪ್ಪು ಇಲ್ಲದ ಜನ್ಮದಿನ ಹಾಗೂ ಜೇಮ್ಸ್ ಚಿತ್ರದ ಸಂಭ್ರಮಾಚರಣೆ ಈ ಎರಡು ಕಾರ್ಯಕ್ರಮವನ್ನು ಜೇಮ್ಸ್ ಜಾತ್ರೆ ಹೆಸರಿನಲ್ಲಿ ಖುಷಿ ಹಾಗೂ ದುಖಃ ಮಿಶ್ರ ಭಾವಗಳ ಮಧ್ಯೆ ಆಚರಿಸಿದರು.

ಕನ್ನಡ ಚಿತ್ರೋದ್ಯಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಹಠಾತ್ ಅಗಲಿಕೆ ಶೂನ್ಯ ಸೃಷ್ಟಿಸಿದ್ದಂತೂ ಸತ್ಯ. ಇದೇ ಕೊರಗಿನಲ್ಲಿ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರವನ್ನು ಅವರ ಅಭಿಮಾನಿಗಳು ಮುಂಗಡವಾಗಿ ಟಿಕೆಟ್ ಬುಕಿಂಗ್ ಮಾಡಿ, ಸಾಲುದ್ದ ಕ್ಯೂನಲ್ಲಿ ರಾತ್ರೋರಾತ್ರಿ ಸಾಲುಗಟ್ಟಿ ನಿಂತು ಟಿಕೆಟ್ ಪಡೆದು ನೋಡಿ ತೃಪ್ತಿ ವ್ಯಕ್ತಪಡಿಸಿದ್ದಾರೆ.

12 ದೇಶಗಳ ನಾಲ್ಕು ಸಾವಿರ ಥಿಯೇಟರ್ ಗಳಲ್ಲಿ ರಿಲೀಸ್ :

ಜೇಮ್ಸ್ ಚಲನಚಿತ್ರ ಮಾ.17ರ ಮೊದಲದಿನದಂದೇ 4,000 ಥಿಯೇಟರ್ ಗಳಲ್ಲಿ (4000 screens) ಪ್ರದರ್ಶನಗೊಂಡಿದ್ದಲ್ಲದೆ ಕನ್ನಡ, ತಮಿಳು, ಮಲಯಾಳಿ, ತೆಲಗು ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಗೊಂಡು ಚಿತ್ರರಸಿಕರ ಮನತಣಿಸಿದೆ. ಒಂದೊಂಡೆ ಜೇಮ್ಸ್ ಚಿತ್ರ ನೋಡಿದ ಸಂಭ್ರಮವಾದರೆ, ಅಪ್ಪು ನೆನಪಿನಲ್ಲಿ ಲಕ್ಷಾಂತರ ಅಭಿಮಾನಿಗಳು ಬೇಸರವನ್ನು ಹೊರಹಾಕಿದ್ದಾರೆ. ಕರ್ನಾಟಕದ 400 ಸಿನಿಮಾ ಮಂದಿರದಲ್ಲಿ ಜೇಮ್ಸ್ ಚಿತ್ರ ಇಂದು ತೆರೆಕಂಡಿದೆ.

ಆಂಧ್ರ-ತೆಲಂಗಾಣದಲ್ಲಿ 300ಕ್ಕೂ ಹೆಚ್ಚು ಸ್ಕ್ರೀನ್, ಆಸ್ಟ್ರೇಲಿಯಾದಲ್ಲಿ 150ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ರಿಲೀಸ್ ಆಗಿದೆ. ಅಮೆರಿಕದಲ್ಲಿ 160 ಸಿನಿಪರದೆ ಸೇರಿದಂತೆ 12 ದೇಶಗಳಲ್ಲಿ ಜೇಮ್ಸ್ ಚಿತ್ರ ಬಿಡುಗಡೆಗೊಂಡಿದೆ.

ಅಪ್ಪುವಿನ 46 ಕೆಜಿ ಕೇಕ್ ಕತ್ತರಿಸಿದ ರಾಘವೇಂದ್ರ ರಾಜ್ ಕುಮಾರ್ :

ಕಂಠೀರವ ಸ್ಟುಡಿಯೋದಲ್ಲಿ ಗುರುವಾರ ಬೆಳಗ್ಗೆ ನಟಿ ಪುನೀತ್ ಬರ್ತ್ ಡೇ ಪ್ರಯುಕ್ತ ನಟ ರಾಘವೇಂದ್ರ ರಾಜ್ ಕುಮಾರ್ 46 ಕೆಜಿ ತೂಕದ ಕೇಕ್ ಕಟ್ ಮಾಡಿದರು. ಇದೇ ವೇಳೆ ಅಪ್ಪುವನ್ನು ನೆನೆದು ದೊಡ್ಡಮನೆ ಕುಟುಂಬ ಬೇಸರದಲ್ಲಿತ್ತು.

ನಟ ಪುನೀತ್ ರಾಜ್ ಕುಮಾರ್ ಕಳೆದ ವರ್ಷದ ಅಕ್ಟೋಬರ್ ನಲ್ಲಿ ಸಾವನ್ನಪ್ಪಿದ ಬಳಿಕ ಅವರ ಅಭಿನಯದ ಈ ಚಿತ್ರಕ್ಕೆ ಅವರ ಹಿರಿಯ ಸಹೋದರ ನಟ ಶಿವರಾಜ್ ಕುಮಾರ್ 11 ಗಂಟೆಗಳ ಕಾಲ ಸಮಯ ಮೀಸಲಿಟ್ಟು ವಾಯ್ಸ್ ಡಬ್ ಮಾಡಿದ್ದಾರೆ. ಪುನೀತ್ ಇಬ್ಬರು ಸಹೋದರರಾದ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿರುವುದು ಮತ್ತೊಂದು ವಿಶೇಷ.

ಬಹದ್ದೂರು ಚಿತ್ರದ ಖ್ಯಾತಿ ಚೇತನ್ ಕುಮಾರ್ ಈ ಜೇಮ್ಸ್ ಚಿತ್ರವನ್ನು ನಿರ್ದೇಶಿಸಿದ್ದು, ಪ್ರಿಯಾ ಆನಂದ್, ಅನುಪ್ರಭಾಕರ್ ಮುಖರ್ಜಿ, ಶ್ರೀಕಾಂತ್ ಮೆಕಾ, ಶರತ್ ಕುಮಾರ್ ಹಾಗೂ ಇತರರು ತಾರಾಗಣದಲ್ಲಿದ್ದಾರೆ. ಕಿಶೋರ್ ಪತ್ತಿಕೊಂಡ ಈ ಚಿತ್ರದ ನಿರ್ಮಾಪಕರಾಗಿದ್ದರೆ, ಚೇತನ್ ರಾಜ್ ಸಂಗೀತ ನಿರ್ದೇಶಿಸಿದ್ದಾರೆ.

ಇತ್ತೀಚೆಗೆ ಅಂದರೆ ಮಾ.13ರಂದು ಜೇಮ್ಸ್ ಚಿತ್ರದ ಪ್ರೀಲಾಂಚ್ ಪ್ರದರ್ಶನದಲ್ಲಿ ಈ ಚಿತ್ರದ ತಂಡದೊಂದಿಗೆ, ಕನ್ನಡ ಚಿತ್ರೋದ್ಯಮದ ಹಲವು ಹಿರಿಯ ನಟ, ನಟಿಯರು, ಪುನೀತ್ ರಾಜ್ ಕುಮಾರ್ ಕುಟುಂಬಸ್ಥರು ಈ ಭಾವನಾತ್ಮಕ ಸಂದರ್ಭದಲ್ಲಿ ಹಾಜರಿದ್ದು, ಚಿತ್ರ ವೀಕ್ಷಣೆ ಮಾಡಿದ್ದರು. ಅಪ್ಪು ವಿದಾಯದ ಚಿತ್ರವೆಂದೇ ಹೇಳುತ್ತಿರುವ ಅಭಿಮಾನಿಗಳು ಈ ಹಿಂದಿನ ಚಲನಚಿತ್ರಗಳು ಬಿಡುಗಡೆಯಾಗಿದ್ದಾಗ ಮನಪೂರ್ವಕವಾಗಿ ಸಂಭ್ರಮಿಸಿ ಚಿತ್ರವನ್ನು ವೀಕ್ಷಿಸುತ್ತಿದ್ದರೆ, ಈ ಕೊನೆಯ ಚಿತ್ರವನ್ನು ಇನ್ನಿಲ್ಲದ ಬೇಸರದಲ್ಲಿ ನೋಡುತ್ತಿರುವುದು ದುರ್ದೈವವೇ ಸರಿ.

ಜೇಮ್ಸ್ ಚಿತ್ರದ ಬಗ್ಗೆ ಸಹೋದ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದೇನು?

ನಟ ರಾಘವೇಂದ್ರ ರಾಜ್ ಕುಮಾರ್ ಜೇಮ್ಸ್ ಚಿತ್ರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದರು

ನಟ ಪುನೀತ್ ರಾಜ್ ಕುಮಾರ್ ಸಹೋದರ ರಾಘವೇಂದ್ರ ರಾಜ್ ಕುಮಾರ್ ಜೇಮ್ಸ್ ಚಿತ್ರ ನೋಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಒಬ್ಬ ಅಣ್ಣನಾಗಿ ನನ್ನ ತಮ್ಮನ ಸಿನಿಮಾದ ಬಗ್ಗೆ ಮಾತನಾಡಬಾರದು. ಏಕಂದರೆ ನನ್ನ ತಮ್ಮನ ಸಿನಿಮಾ ಹೇಗಿದ್ದರೂ ಚೆನ್ನಾಗಿರುತ್ತೆ ಅಂತ ಹೇಳುತ್ತೇನೆ. ಜೇಮ್ಸ್ ಸಿನಿಮಾ ನನ್ನ ತಮ್ಮನ ಕೊನೆಯ ಚಿತ್ರ. ಜನರು ಈ ಚಿತ್ರದ ಬಗ್ಗೆ ಮಾತನಾಡಿದ್ದನ್ನು ನಾವು ಕೇಳಬೇಕು. ಅವನ ಹುಟ್ಟುಹಬ್ಬಕ್ಕೆ ಕೊನೆಯದಾಗಿ ಜನರಿಗೆ ಕೊಡುಗೆಯಾಗಿ ಕೊಟ್ಟಿದ್ದಾನೆ. ಜನರಿಗೆ ಈ ಚಿತ್ರ ಇಷ್ಟ ಆದರೆ ನನಗೂ ಇಷ್ಟ ಆದಂತೆ. ಅಪ್ಪುವಿನ ಕೊನೆಯ ನಾಲ್ಕು ಸಿನಿಮಾದಲ್ಲಿ ಏನು ಹೇಳೋಕೆ ಹೊರಟಿದ್ದ? ಒಂದು ರಾಜ್ ಕುಮಾರ ಮಾಡ್ತಿಯಾ, ಒಂದು ಕಡೆ ಯುವರತ್ನ ಮಾಡ್ತಿಯಾ, ಮತ್ತೊಂದು ಕಡೆ ಗಂಧದ ಗುಡಿ ಮಾಡ್ತಿಯಾ, ಮತ್ತೆ ಜೇಮ್ಸ್ ಮಾಡ್ತಿಯಾ? ಅಪ್ಪು ಏನ್ ಮಾಡೋಕೆ ಹೊರಟಿದ್ದಾ? ಅನಾಥ ಆಶ್ರಮದಲ್ಲಿನ ಮಕ್ಕಳನ್ನು ಹೇಗೆ ನೋಡಿಕೊಳ್ಳಬೇಕು ಅಂತ ಹೇಳ್ತೀಯ. ಗಂಧದ ಗುಡಿಯಲ್ಲಿ ಪರಿಸರ ಹೇಗೆ ಕಾಪಾಡಬೇಕು? ಕಾಡನ್ನು ಕಾಪಾಡಬೇಕು ಅಂತ ಹೇಳ್ತಿಯಾ. ಜೇಮ್ಸ್ ನಲ್ಲಿ ಯೋಧರ ಬಗ್ಗೆ ಮಾತಾಡ್ತಿಯಾ. ಆತ ಏನು ಹೇಳೋಕೆ ಬಂದಿದ್ದ ಅಂತ ಗೊತ್ತಾಗಲಿಲ್ಲ. ಇದ್ಯಾವುದನ್ನೂ ನಮಗೆ ಹೇಳಿಲ್ಲ. ಸಿನಿಮಾ ಮುಖಾಂತರ ಅಭಿಮಾನಿಗಳಿಗೆ ಹೇಳಿದ್ದೀಯ. ಅದನ್ನು ಎಲ್ಲರೂ ಪಾಲಿಸುತ್ತಾರೆ. ಅವರ ಜೊತೆ ನಾವೂನು ನೀನು ಹೇಳಿದ್ದನ್ನು ಪಾಲಿಸುತ್ತೇವೆ” ಎಂದು ನಟ ರಾಘವೇಂದ್ರ ರಾಜ್ ಕುಮಾರ್ ಭಾವುಕರಾಗಿ ನುಡಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ISKCON Guru Purnima 2022 | ನಾಳೆ ಇಸ್ಕಾನ್ ನಲ್ಲಿ ಗುರುಪೂರ್ಣಿಮೆ ಆಚರಣೆ : 108 ನದಿಗಳ ಪವಿತ್ರ ಜಲದೊಂದಿಗೆ ವಿಗ್ರಹಗಳಿಗೆ ಮಹಾಭಿಷೇಕ

Next Post

ಕಸಾಪ ಸುದ್ದಿ | ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ಅಂತಿಮ ಕರಡು ತಿದ್ದುಪಡಿ ಪ್ರತಿ ಕಸಾಪ ಅಧ್ಯಕ್ಷರಿಗೆ ಹಸ್ತಾಂತರ

Next Post

ಕಸಾಪ ಸುದ್ದಿ | ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ಅಂತಿಮ ಕರಡು ತಿದ್ದುಪಡಿ ಪ್ರತಿ ಕಸಾಪ ಅಧ್ಯಕ್ಷರಿಗೆ ಹಸ್ತಾಂತರ

ಉದ್ಯೋಗ ಮಾಹಿತಿ ಕುರಿತ ಸಾಂದರ್ಭಿಕ ಚಿತ್ರ

Employment News | ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ : ಮಾ.27 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d