Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

World Sparrow Day 2022 | ಚೀವ್ ಚೀವ್… ಗುಬ್ಬಚ್ಚಿ ನೀ ಎಲ್ಲಿ ಹೋದೆ ನಮ್ಮನ್ನು ಬಿಟ್ಟು ?

ನಗರ ಪಟ್ಟಣಗಳ ಪ್ರತಿ ಮನೆ, ಅಂಗಡಿಗಳಲ್ಲಿ ಗೂಡು ಕಟ್ಟಿ ಮರಿಗಳೊಂದಿಗೆ ಆಚೆ ಈಚೆ ಹಾರುತ್ತಿದ್ದ ಗುಬ್ಬಿಗಳು ಮನುಷ್ಯನ ಒಡನಾಡಿಯಾಗಿತ್ತು

by Bengaluru Wire Desk
March 20, 2022
in Bengaluru Focus, Photo Gallery, Public interest
Reading Time: 2 mins read
0
ಚಿತ್ರಕೃಪೆ : ಆಲ್ ಎಬೌಟ್ ಬರ್ಡ್ಸ್

ಚಿತ್ರಕೃಪೆ : ಆಲ್ ಎಬೌಟ್ ಬರ್ಡ್ಸ್

ಬೆಂಗಳೂರು, (www.bengaluruwire.com) : ನಮ್ಮ ಬಾಲ್ಯಕ್ಕೂ – ಗುಬ್ಬಚ್ಚಿಗಳಿಗೂ ಒಂದು ರೀತಿ ಭಾವನಾತ್ಮಕ ನಂಟಿದೆ. ಗುಬ್ಬಚ್ಚಿಗಳನ್ನು ಕಂಡ ಕೂಡಲೇ ಒಂದು ಕ್ಷಣ ನೆನಪಿನ ಹಾಯಿದೋಣಿಯಲ್ಲಿ ಮುಳುಗಿ ವಾಪಸ್ ಬಂದಂತಾಗುತ್ತದೆ.

 ಮನೆಯ ಸುತ್ತಮುತ್ತ, ಉದ್ಯಾನವನ, ಅಂಗಡಿ- ಮುಂಗಟ್ಟು, ಚಿಕ್ಕಪುಟ್ಟ ಮರ-ಗಿಡಗಳ ಟೊಂಗೆಗಳಲ್ಲಿ ಚೀವ್ ಚೀವ್ ಎಂದು ಹಾರುವ ಗುಬ್ಬಚ್ಚಿಗಳು ಆಧುನೀಕರಣ, ನಗರೀಕರಣ ಭರಾಟೆಯಲ್ಲಿ ಕ್ರಮೇಣ ನಗರದಲ್ಲಿ ಮರೆಯಾಗುತ್ತಾ ಬಂದಿದೆ. ಇವುಗಳ ಸಂರಕ್ಷಣೆ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿವರ್ಷ ಮಾರ್ಚ್ 20ರಂದು ವಿಶ್ವ ಗುಬ್ಬಚ್ಚಿಗಳ ದಿನವನ್ನು ಆಚರಿಸಲಾಗುತ್ತದೆ.

ಗುಬ್ಬಿಗಳ ಚಟುವಟಿಕೆ ನೋಡುವುದೇ ಕಣ್ಣಿಗೊಂದು ಹಬ್ಬ :

2010ರಿಂದ ವಿಶ್ವ ಗುಬ್ಬಚ್ಚಿಗಳ ದಿನವನ್ನು ಆಚರಿಸಲಾಗುತ್ತಿದೆ. ನಿರುಪದ್ರವಿ ಈ ಹಕ್ಕಿಗಳ ಸಂತತಿ ಕಳೆದ ಒಂದೂವರೆ ದಶಕಗಳಿಂದ ನಿರಂತರವಾಗಿ ಕಡಿಮೆಯಾಗುತ್ತಲೇ ಬಂದಿದೆ. ಈ ಹಿಂದೆ ಬೆಂಗಳೂರಿನಲ್ಲಿ ಹಂಚಿನ ಮನೆಗಳು, ಶೀಟ್ ಮನೆಗಳಿದ್ದಾಗ ಮನೆಯೊಳೆಗೆ ಗೂಡು ಕಟ್ಟಿ, ಮನೆಯ ಒಳಗೂ, ಹೊರಗೂ, ಓಡಾಡುವುದನ್ನು ಕಾಣುತ್ತಿದ್ದೆವು. ಪ್ರತಿಯೊಂದು ಮನೆಯಲ್ಲೂ ಗುಬ್ಬಚ್ಚಿಗಳ ಗೂಡು ಕಾಣುತ್ತಿದ್ದವು. ಅಷ್ಟರಮಟ್ಟಿಗೆ ಮನೆಯ ಸದಸ್ಯರಂತೆ ಗುಬ್ಬಿಗಳು ತಮ್ಮ ಚಟುವಟಿಕೆಗಳು ದಿನನಿತ್ಯ ನಡೆಸುತ್ತಿದ್ದವು. ಅದನ್ನು ನೋಡುವುದೇ ಕಣ್ಣಿಗೊಂದು ಹಬ್ಬ.

ಧವಸ- ಧಾನ್ಯಗಳನ್ನು ಶುಚಿಗೊಳಿಸಿ ಮನೆ ಮುಂದೆ ಅಥವಾ ಹಿತ್ತಲಲ್ಲಿ ಹಾಕುವ ಈ ವಸ್ತುಗಳೇ ಅವುಗಳಿಗೆ ಆಹಾರವಾಗುತ್ತಿದ್ದವು. ಕಿರಾಣಿ ಅಂಗಡಿ, ಸಣ್ಣ ಸಣ್ಣ ಹಿಟ್ಟು ಮಾಡುವ ಶಾಪ್ ಗಳಲ್ಲಿ ಗುಬ್ಬಚ್ಚಿಗಳ ಕಲರವಕ್ಕೆ ಕೊರತೆ ಇರಲಿಲ್ಲ. ಹಳೆಯ ಶಾಲೆಗಳ ಮಾಡಾದರೇನು? ಶಿಥಿಲವಾದ ಮನೆಯಾದರೇನು? ಅಲ್ಲೊಂದು ಗುಬ್ಬಚ್ಚಿ ಗೂಡು ಇಲ್ಲದಿದ್ದರೆ ನಗರಕ್ಕೆ ಕಳೆಯೇ ಇರುತ್ತಿರಲಿಲ್ಲ. ಗುಬ್ಬಚ್ಚಿಯು ಧಾನ್ಯಗಳು, ಹುಳ-ಹುಪ್ಪಟೆ ಮತ್ತು ಗಿಡದ ಎಳೆ ಕುಡಿಗಳನ್ನು ತಿನ್ನುತ್ತವೆ. ಬೇಯಿಸಿದ ಆಹಾರ ಸಹ ಅದಕ್ಕೆ ತುಂಬ ಇಷ್ಟ.

ಚಿತ್ರ ಕೃಪೆ : ವಿಶ್ವನಾಥ ಸುವರ್ಣ

ಆ ಪುಟ್ಟ ಹಕ್ಕಿಗಳು ದಶಕಗಳ ಹಿಂದೆ ಬೆಂಗಳೂರಿನಂತಹ ಪಿಂಚಣಿದಾರರ ನಗರಿಯಲ್ಲಿ ನಿಶ್ಯಬ್ದದ ನಡುವೆ ಹಕ್ಕಿಗಳ ಕೂಗು ಹೃದಯಕ್ಕೆ ಅದೇನೋ ಮುದ ಕೊಡುತ್ತಿತ್ತು. ನಗರದಲ್ಲಿನ ಶಬ್ದ ಮಾಲಿನ್ಯ, ವಾಯು ಮಾಲಿನ್ಯ, ವೇಗವಾದ ನಗರೀಕರಣ, ಉದ್ಯಾನ ನಗರಿಯಲ್ಲಿ ಹಸಿರು ಪರಿಸರ ಕಡಿಮೆಯಾಗುತ್ತಾ ಬಂದಿದ್ದೂ ಹೀಗೆ ಹಲವು ಕಾರಣಕ್ಕೆ ಗುಬ್ಬಚ್ಚಿಗಳ ಸಂತತಿ ಇಳಿಕೆ ಹಾದಿ ಹಿಡಿದವು. ಸೀಸರಹಿತ ಪೆಟ್ರೋಲ್ ದಹಿಸಿದಾಗ ಅದರಿಂದ ಉಂಟಾಗುವ ನೈಟ್ರೇಟ್ ಅಂಶವು ಗುಬ್ಬಿಗಳು ತಮ್ಮ ಮರಿಗಳಿಗೆ ಅವು ಹುಟ್ಟಿದಾಗ ಕೆಲವು ದಿನಗಳು ತಿನ್ನಿಸುವ ಕೀಟಗಳನ್ನು ಕೊಲ್ಲುತ್ತಿವೆ. ಹೀಗಾಗಿ ಗುಬ್ಬಚ್ಚಿಗಳ ಸಂತತಿ ಅಳಿಯುತ್ತಿದೆ ಎಂಬ ವಾದವೂ ಇದೆ. ಈಗಲೂ ಬಹಳ ಅಪರೂಪಕ್ಕೆ ಅಲ್ಲೊಂದು ಇಲ್ಲೊಂದು ಗುಬ್ಬಚ್ಚಿಗಳು ನಮಗೆ ಕಾಣಸಿಕ್ಕರೂ ಅದೇ ಪುಣ್ಯ ಅನ್ನುವಂತಾಗಿದೆ.

ವಿಶ್ವ ಗುಬ್ಬಿ ದಿನಾಚರಣೆ ಜಾಗೃತಿಗೆಂದೇ ಇದೆ ವೆಬ್ ಸೈಟ್ :

ಚಿತ್ರ ಕೃಪೆ : ಆಲ್ ಎಬೌಟ್ ಬರ್ಡ್ಸ್

ದಿ ನೇಚರ್ ಫಾರೆವರ್ ಸೊಸೈಟಿ ಆಫ್ ಇಂಡಿಯಾ (The Nature Forever Society of India) ಹಾಗೂ ಫ್ರಾನ್ಸಿನ ಇಕೊ ಸಿಸ್ ಆಕ್ಷನ್ ಫೌಂಡೇಷನ್ (Eco-Sys Action Foundation) ಎಂಬ ಸಂಸ್ಥೆಗಳು ವಿಶ್ವ ಗುಬ್ಬಚ್ಚಿಗಳ ದಿನ ಆಚರಣೆ ಅಸ್ಥಿತ್ವಕ್ಕೆ ಬರಲು ಕಾರಣವಾದವು. ಮಾ.20ರ ಒಂದು ದಿನವನ್ನು ಗುಬ್ಬಚ್ಚಿಗಳ ಸಂರಕ್ಷಣೆ ಬಗ್ಗೆ ವಿಶ್ವದಲ್ಲಿನ ಜನರಿಗೆ ತಿಳಿಸುವ ಉದ್ದೇಶದಿಂದ ಈ ದಿನವನ್ನು ಆಚರಣೆ ಮಾಡಲಾಗುತ್ತಿದೆ. ದಿ ನೇಚರ್ ಫಾರೆವರ್ ಸೊಸೈಟಿ ವಿಶ್ವ ಗುಬ್ಬಚ್ಚಿಗಳ ದಿನದ ಕುರಿತಂತೆ ಜಾಗೃತಿ ಮೂಡಿಸಲು ಇದಕ್ಕೆಂದೇ ವೆಬ್ ಸೈಟ್ ಸ್ಥಾಪಿಸಿದ್ದಾರೆ. ಈ ವೆಬ್ ತಾಣದಲ್ಲಿ ವಿಶ್ವಾದ್ಯಂತ ಇರುವ ಬಗೆ ಬಗೆಯ ತರಾವರಿ ಗುಬ್ಬಚ್ಚಿಗಳ ಚಿತ್ರ ಹಾಗೂ ಅವುಗಳ ಮಾಹಿತಿಯನ್ನು ಅದರಲ್ಲಿ ಹಂಚಿಕೊಂಡಿದ್ದಾರೆ.

ಪ್ರಾಣಿ- ಪಕ್ಷಿಗಳ ಮೇಲಿರಲಿ ಪ್ರೀತಿ –ಕಾಳಜಿ :

ಒಟ್ಟಿನಲ್ಲಿ ಮಾನವನ ಒಡನಾಡಿಗಳಲ್ಲಿ ಗುಬ್ಬಚ್ಚಿ ಸಂತತಿಯೂ ಒಂದು. ಇವುಗಳ ರಕ್ಷಣೆ ಹಾಗೂ ನಗರಗಳಲ್ಲಿ ಜೀವವೈವಿಧ್ಯತೆ ಕಾಯ್ದುಕೊಳ್ಳುವುದು ಹಿಂದೆಂದಿಗಿಂತ ಮುಖ್ಯವಾಗಿದೆ. ವಿಶ್ವ ಗುಬ್ಬಚ್ಚಿಗಳ ದಿನದಂದು ನಮ್ಮ ಸುತ್ತಮುತ್ತಲಿರುವ ಪ್ರಾಣಿ ಪಕ್ಷಿಗಳ ಬಗ್ಗೆ ಪ್ರೀತಿ,ಕರುಣೆ ಹಾಗೂ ಕಾಳಜಿ ತೋರುವ. ಹೇಗಿದ್ದರೂ ಬೇಸಿಗೆ ಕಾಲ ಹತ್ತಿರವಾಗುತ್ತಿದೆ. ಬಿಸಿಲಲ್ಲಿ ನಮ್ಮ ಮನೆ ಸುತ್ತಮುತ್ತ ಬರುವ ಪ್ರಾಣಿ- ಪಕ್ಷಿಗಳಿಗೆ ನೀರು, ಆಹಾರ ಇಡುವ ತಮ್ಮ ಹಳೆಯ ಪದ್ಧತಿಯನ್ನು ಮುಂದುವರೆಸೋಣ.

WhatsApp Join our WhatsApp Channel
Previous Post

RBI Assistant Admit Card 2022 | ಆರ್ ಬಿಐ ಸಹಾಯಕ 2022 ಹುದ್ದೆಯ ಪೂರ್ವಭಾವಿ ಪರೀಕ್ಷೆ ಪ್ರವೇಶ ಪತ್ರ ಹೀಗೆ ಡೌನ್ ಲೋಡ್ ಮಾಡಿಕೊಳ್ಳಿ : ಆರ್ ಬಿಐ ಪರೀಕ್ಷೆ ವಿವರ ಹೀಗಿದೆ ನೋಡಿ

Next Post

ಶೀಘ್ರದಲ್ಲಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ಶೀಘ್ರದಲ್ಲಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ ಬೆಂಗಳೂರಿಗೆ : ಯುದ್ಧಪೀಡಿತ ರಾಷ್ಟ್ರದಿಂದ ಭಾರತಕ್ಕೆ ಶವ ತಂದಿದ್ದು ಹೇಗೆ ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group