Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ ಬೆಂಗಳೂರಿಗೆ : ಯುದ್ಧಪೀಡಿತ ರಾಷ್ಟ್ರದಿಂದ ಭಾರತಕ್ಕೆ ಶವ ತಂದಿದ್ದು ಹೇಗೆ ಗೊತ್ತಾ?

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವೀನ್ ಮೃತದೇಹ ಬರಮಾಡಿಕೊಂಡು ಅಂತಮ ನಮನ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

by Bengaluru Wire Desk
March 21, 2022
in News Wire
Reading Time: 1 min read
0

ಬೆಂಗಳೂರು, (www.bengaluruwire.com) : ಉಕ್ರೇನ್ ನಿಂದ ನವೀನ್ ಮೃತ ದೇಹವನ್ನು ತರುವ ಅಸಾಧ್ಯವಾದ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರ ಭಗೀರಥ ಪ್ರಯತ್ನದಿಂದ ಸಾಧಿಸಿ, ಐತಿಹಾಸಿಕ ಕೆಲಸವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವೀನ್ ಮೃತದೇಹವನ್ನು ಸೋಮವಾರ ಮುಂಜಾನೆ ಬರಮಾಡಿಕೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಉಕ್ರೇನ್ ಸುತ್ತಲಿನ ಎಲ್ಲಾ ದೇಶಗಳ ಸಂಪರ್ಕವನ್ನು ಬೆಳೆಸಿ ರಾಜತಾಂತ್ರಿಕವಾಗಿ ವಿಮಾನನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಅನುಮತಿ ಪಡೆದು ಕರೆತರಲಾಗಿದೆ. ಇಡೀ ಪ್ರಕ್ರಿಯೆ ಸಮನ್ವಯದ ಆಧಾರದ ಮೇಲೆಯೇ ಆಗಿದೆ. ನವೀನ್ ವೈದ್ಯಕೀಯ ಶಿಕ್ಷಣ ಮುಗಿಸಿ ಹಿಂದಿರುಗುವ ವೇಳೆಗೆ ಅವನ ತಂದೆತಾಯಿಗಳು ಬರಮಾಡಿಕೊಳ್ಳಬೇಕಿತ್ತು. ಆದರೆ ನವೀನ್ ಮೃತದೇಹವನ್ನು ಬರಮಾಡಿಕೊಳ್ಳಬೇಕಿರುವುದು ಅತ್ಯಂತ ನೋವಿನ ಸಂಗತಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನವೀನ್ ಮೃತದೇಹ

ನವೀನ್ ಮೃತದೇಹ ರಾಜ್ಯಕ್ಕೆ ತಂದಿದ್ದು ಹೇಗೆ? :

ಅಂತ್ಯಕ್ರಿಯೆಗೆಂದೇ ಇರುವ Funeral Agents ನ್ನು ಸಂಪರ್ಕಿಸಿ, ದೇಹವನ್ನು ಪಡೆಯಲಾಗಿತ್ತು. ನಂತರ ಎಂಬಾಲ್ಮಿಂಗ್ (embalming) ಮಾಡಲು ಸಾಧ್ಯವಾಯಿತು. ಶವಾಗಾರದ ಬಳಿ ಇನ್ನೂ ಶೆಲ್ಲಿಂಗ್ ನಡೆಯುತ್ತಿದ್ದರೂ ಅಲ್ಲಿಂದ ವಾರ್ಸೊವಾಕ್ಕೆ ತಂದು ಅಲ್ಲಿ ಪುನಃ ಜಿಂಕ್ ಕೋಟಿಂಗ್ ಮಾಡಿ ದುಬೈಗೆ ತಂದು, ಅಲ್ಲಿಂದ ಬೆಂಗಳೂರಿಗೆ ತರಲಾಗಿದೆ. ಪ್ರಧಾನ ಮಂತ್ರಿಗಳಿಗೆ ಈಗಾಗಲೇ ಧನ್ಯವಾದಗಳನ್ನು ಹೇಳಲಾಗಿದೆ. ಅಸಾಧ್ಯವಾಗಿರುವ ಕೆಲಸವನ್ನು ಅವರ ಭಗೀರಥ ಪ್ರಯತ್ನದಿಂದ ಸಾಧ್ಯವಾಗಿದೆ. ಕನ್ನಡಿಗರ ಪರವಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಲಿಬಿಯಾದಲ್ಲಿಯೂ ಐಎಸ್ ಐ ದಾಳಿ ಮಾಡಿದಾಗಲೂ ಭಾರತೀಯರನ್ನು ತೆರವು ಮಾಡಲಾಗಿತ್ತು. ದೇಶದ ಶಕ್ತಿ ಏನು ಎನ್ನುವದು ಇಂಥ ಸಂದರ್ಭಗಳಲ್ಲಿ ತಿಳಿಯುತ್ತದೆ ಎಂದರು.

ಎಂಬಾಲ್ಮಿಂಗ್ ಅಂದರೇನು?

ಮೃತದೇಹವನ್ನು ಹಲವು ದಿನಗಳ ಕಾಲ ಕೊಳೆಯದಂತೆ ಸಂರಕ್ಷಿಸಲು ವೈದ್ಯ ವಿಜ್ಞಾನ ದಲ್ಲಿ ಕೆಲವೊಂದು ಸಂಕೀರ್ಣ ಪ್ರಕ್ರಿಯೆಗಳನ್ನು ಅನುಸರಿಸಿ ದೇಹ ಹಾಗೂ ಅದರ ಮುಖ ಕೆಡದಂತೆ ಮಾಡಲಾಗುತ್ತದೆ. ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಶವವನ್ನು ಕೊಂಡೊಯ್ಯುವಾಗ ಎಂಬಾಲ್ಮಿಂಗ್ ಮಾಡುವುದು ಕಡ್ಡಾಯವಾಗಿದೆ. ಭಾರತದಲ್ಲಿ ಹೈಪ್ರೊಫೈಲ್ ಮರಣ ಸಂಭವಿಸಿದಾಗ, ಅಪರಾಧಿಗಳು ಮೃತಪಟ್ಟಾಗ ಅಂತಹ ದೇಹಗಳನ್ನು ಎಂಬಾಲ್ಮಿಂಗ್ ಮಾಡಲಾಗುತ್ತದೆ. ಈ ಪ್ರಕ್ರಿಯೆ ಸಾಕಷ್ಟು ವೆಚ್ಚದಾಯಕವೂ ಹೌದು.

3 ವಾರಗಳ ಕಾಲ ನಡೆದ “ಆಪರೇಷನ್ ಗಂಗಾ” :

ಯುದ್ಧ ಭೂಮಿಯಿಂದಲೂ ಹಲವಾರು ವಿದ್ಯಾರ್ಥಿಗಳು ವಾಪಸ್ಸಾಗಿದ್ದಾರೆ. ದುರ್ದೈವವಶಾತ್ ನವೀನ್ ಮಿಸೈಲಿನ ಮೆಟಲ್ ಬಡಿದು ತೀರಿಹೋಗಿದ್ದಾನೆ. ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕುಟುಂಬವನ್ನು ಸಂಪರ್ಕಿಸಿ ಧೈರ್ಯ ಹೇಳಿದ್ದರು. ಆಪರೇಷನ್ ಗಂಗಾ ನಲ್ಲಿ ಕರ್ನಾಟಕದ 62 ವಿದ್ಯಾರ್ಥಿಗಳು ಆಪರೇಷನ್ ಗಂಗಾ ಪ್ರಾರಂಭವಾಗುವ ಮುಂಚೆಯೇ ಬಂದಿದ್ದಾರೆ. 3 ವಾರಗಳ ಕಾಲ ನಡೆದ “ಆಪರೇಷನ್ ಗಂಗಾ” ಸುಲಭದ ಮಾತಲ್ಲ. ಬೇರೆ ಯಾವ ರಾಷ್ಟ್ರಗಳೂ ತನ್ನ ನಾಗರಿಕರನ್ನು ಕರೆಸುವ ಇಷ್ಟು ದೊಡ್ಡ ಪ್ರಯತ್ನ ವನ್ನು ಮಾಡಿಲ್ಲ. ಅವರವರ ಹಣೆಬರಹಕ್ಕೆ ಬಿಟ್ಟಿದ್ದರು ಎಂದರು.

ಕರ್ನಾಟಕದ 572 ವಿದ್ಯಾರ್ಥಿಗಳು ರಾಜ್ಯಕ್ಕೆ ವಾಪಸ್ :

ಇಡೀ ದೇಶದ 19000 ವಿದ್ಯಾರ್ಥಿಗಳನ್ನು ವಾಪಸ್ಸು ಕರೆತರಲಾಗಿದ್ದು, ಕರ್ನಾಟಕದ 572 ಜನ ಹಿಂದಿರುಗಿದ್ದಾರೆ.
ಪ್ರಧಾನ ಮಂತ್ರಿಗಳ ಕಚೇರಿ ಹಾಗೂ ವಿದೇಶಾಂಗ ಸಚಿವ ಜಯಶಂಕರ್ ಅವರೊಂದಿಗೂ ನಿರಂತರವಾಗಿ ಸಂಪರ್ಕದಲ್ಲಿದ್ದು, ಸಂಸತ್ ಸದಸ್ಯರೂ ಸಹ ಸಂಪರ್ಕದಲ್ಲಿದ್ದು ಪ್ರಯತ್ನ ಮಾಡಿದ್ದಾರೆ ಎಂದರು.

ವಿದ್ಯಾರ್ಥಿಗಳನ್ನು ಕರೆತರಲು 12 ಗಂಟೆಯಲ್ಲಿ ಟೋಲ್ ಫ್ರೀ ಆರಂಭ :

ಭಾರತಕ್ಕೆ ಸ್ಥಳಾಂತಗೊಂಡ ವಿದ್ಯಾರ್ಥಿಗಳನ್ನು ಬೆಂಗಳೂರು ಮಾತ್ರವಲ್ಲದೆ, ದೆಹಲಿ, ಗಜಿಯಾಬಾದ್, ಮುಂಬೈ ನಗರಗಳಿಂದ ಮನೆಗೆ ಮುಟ್ಟಿಸುವವರೆಗೂ ಕರ್ನಾಟಕ ಸರ್ಕಾರ ಕಾಳಜಿ ವಹಿಸಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವೂ ಹಿರಿದಿದೆ. ಮೊದಲಿಗೆ ವಾಟ್ಸಾಪ್ ಗುಂಪು ರಚಿಸಿ, ತಕ್ಷಣವೇ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಬೆಳೆಸಿ, ಧೈರ್ಯ ಹೇಳಿತು. ನಿರಂತರವಾಗಿ ಅವರ ಜೊತೆ ಸಂಪರ್ಕ ಸಾಧಿಸಲಾಗಿತ್ತು. ಟೋಲ್ ಫ್ರೀ ಸಂಖ್ಯೆಯನ್ನು 12 ತಾಸಿನೊಳಗೆ ಪ್ರಾರಂಭಿಸಿತು.

ಕೆಎಸ್ ಡಿಎ ಆಯುಕ್ತ ಮನೋಜ್ ರಾಜನ್ ಕಾರ್ಯಕ್ಕೆ ಶ್ಲಾಘನೆ :

ಮನೋಜ್ ರಾಜನ್ ಐಎಫ್ ಎಸ್

ಉಕ್ರೇನ್ ರಾಯಭಾರಿ ಕಚೇರಿಯೊಂದಿಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಐ.ಎಫ್.ಎಸ್ ಅಧಿಕಾರಿ ಮನೋಜ್ ರಾಜನ್ ಅವರು ನಿರಂತರವಾಗಿ ಸಂಪರ್ಕದಲ್ಲಿದ್ದು, ಶ್ರಮವಹಿಸಿದ್ದಾರೆ. ಈ ಕಾರ್ಯಾಚರಣೆ ಯಲ್ಲಿ ಭಾಗಿಯಾದ ಅವರು ಸೇರಿದಂತೆ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು.

ಉಕ್ರೇನ್ ಮತ್ತು ಪೊಲಾಂಡ್ ಅಧಿಕಾರಿಗಳಿಗೂ ಧನ್ಯವಾದಗಳನ್ನು ತಿಳಿಸಿದರು. ನವೀನ್ ನನ್ನು ಜೀವಂತವಾಗಿ ತರಲಾಗಲಿಲ್ಲ ಎಂಬ ದುಃಖ ಸದಾ ಇರುತ್ತದೆ. ಈಗ ಅವರ ಕುಟುಂಬದವರಿಗೆ ನೆರವು ನೀಡಲಾಗುವುದು. ಅವರೊಂದಿಗೆ ನಾವು ಇದ್ದೇವೆ. ಇಂಥ ಘಟನೆಗಳು ಮರುಕಳಿಸದಂತೆ ಭಗವಂತನಲ್ಲಿ ಪ್ರಾರ್ಥನೆ ಮಾಡಲು ಸಾಧ್ಯ. ಅವನ ಆತ್ಮಕ್ಕೆ ಶಾಂತಿ ದೊರೆಯಲಿ ಎಂದರು.

WhatsApp Join our WhatsApp Channel
Previous Post

ಶೀಘ್ರದಲ್ಲಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

#PradeepMehra Viral Video | ಈ ಯುವಕ ಭಾರತೀಯ ಸೇನೆ ಸೇರಲು “ಹೀಗೆ” ಮಾಡುತ್ತಿದ್ದಾನೆ : ದೇಶದಾದ್ಯಂತ ವೈರಲ್ ಆದ ಸ್ಪೂರ್ತಿ ನೀಡುವ ವಿಡಿಯೋ

Next Post

#PradeepMehra Viral Video | ಈ ಯುವಕ ಭಾರತೀಯ ಸೇನೆ ಸೇರಲು "ಹೀಗೆ" ಮಾಡುತ್ತಿದ್ದಾನೆ : ದೇಶದಾದ್ಯಂತ ವೈರಲ್ ಆದ ಸ್ಪೂರ್ತಿ ನೀಡುವ ವಿಡಿಯೋ

ACB RAID | ಬಿಡಿಎ ಬ್ರೋಕರ್, ಏಜಂಟ್ ಗಳ ಮನೆ ಮೇಲೆ ಎಸಿಬಿ ದಾಳಿಗೆ ಈ ಕಾರಣವಿತ್ತು...! ಹುಡುಕಿದಷ್ಟು ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ

Please login to join discussion

Like Us on Facebook

Follow Us on Twitter

Recent News

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026

ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

June 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group