Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluru Karaga 2022 | ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಬಿಡಿಎ ಶಾಶ್ವತ ಕೊಡುಗೆ ನೀಡಲು ಹೊರಟಿದೆ : ಇಲ್ಲಿದೆ ಸಂಪೂರ್ಣ ವಿವರ

ಬಿಡಿಎದಿಂದ ಹಸಿಕರಗ ಮಂಟಪ ನಿರ್ಮಾಣ | 4 ಕೋಟಿ ರೂಪಾಯಿ ವೆಚ್ಚದ ಯೋಜನೆ | ಈ ಏಪ್ರಿಲ್ ನಲ್ಲಿ ಶಿಲಾನ್ಯಾಸಕ್ಕೆ ಸಿದ್ಧತೆ | ಏ.8 ರಿಂದ ಕರಗ ಶಕ್ತ್ಯೋತ್ಸವ ಕಾರ್ಯಕ್ರಮ ಆರಂಭ

by Bengaluru Wire Desk
March 25, 2022
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ರಾಜಧಾನಿ ಬೆಂಗಳೂರು ನಗರದ ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಕರಗ ಮಹೋತ್ಸವದ (Bangalore Karaga Festival) ಪೂಜಾ ಸ್ಥಳವಿರುವ ಶ್ರೀ ಕಂಠೀರವ ಕ್ರೀಡಾಂಗಣದ ಆವರಣದ ಹಸಿ ಕರಗ ಮಂಟಪವನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿದ ಪ್ರಾಧಿಕಾರ (BDA) ನಿರ್ಧರಿಸಿದೆ.

ಇದಕ್ಕಾಗಿ ಸುಮಾರು 4 ಕೋಟಿ ರೂಪಾಯಿ ಹಣ ಮಂಜೂರಾತಿಗೆ ಬಿಡಿಎ ಅನುಮೋದನೆ ನೀಡಿದೆ. ಈ ನಿರ್ಧಾರವನ್ನು ತೆಗೆದುಕೊಂಡಿದ್ದಕ್ಕಾಗಿ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರಿಗೆ ಶುಕ್ರವಾರ ವಹ್ನಿಕುಲ ಕ್ಷತ್ರಿಯ ಸಮಾಜದ ಮುಖಂಡರು ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಎಸ್.ಆರ್.ವಿಶ್ವನಾಥ್ ಅವರು, ಬೆಂಗಳೂರು ಕರಗ ಇಡೀ ವಿಶ್ವದಲ್ಲಿ ಹೆಸರುವಾಸಿಯಾಗಿರುವ ಉತ್ಸವವಾಗಿದೆ. ಯಲಹಂಕದಲ್ಲಿ ನಡೆಯುವ ಕರಗ ಉತ್ಸವಕ್ಕೆ ಸೂಕ್ತ ರೀತಿಯಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಇದನ್ನು ನೋಡಿದ ಬೆಂಗಳೂರು ಕರಗ ಸಮಿತಿಯವರು ಶ್ರೀ ಕಂಠೀರವ ಕ್ರೀಡಾಂಗಣದ ಆವರಣದಲ್ಲಿಯೂ ಇಂತಹ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ ಮಾಡಿದ್ದರು ಎಂದರು.

ಇಲ್ಲಿರುವ ಕಲ್ಯಾಣಿ ಮತ್ತು ಹಸಿ ಕರಗ ಮಂಟಪ ಶಿಥಿಲಗೊಂಡು ವೀರಗಾರರು ಪೂಜಾ ವಿಧಿವಿಧಾನಗಳನ್ನು ನಡೆಸುವುದು ಕಷ್ಟಕರವಾಗಿತ್ತು. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಬಿಡಿಎ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಿ ಬಿಡಿಎ ವತಿಯಿಂದಲೇ ಮಂಟಪ ಮತ್ತು ಕಲ್ಯಾಣಿಯನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ವಿಶ್ವವಿಖ್ಯಾತ ಕರಗದ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೆಚ್ಚಿನ ಆಸಕ್ತಿ ತೋರಿ 4 ಕೋಟಿ ರೂಪಾಯಿಗಳನ್ನು ಮಂಜೂರು ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಸುಂದರವಾಗಿ ಮಂಟಪ ನಿರ್ಮಾಣ ಸೇರಿದಂತೆ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಒಂದು ವೇಳೆ ಈ ಅಭಿವೃದ್ಧಿ ಕಾಮಗಾರಿಗೆ ಹೆಚ್ಚುವರಿ ಹಣ ಬೇಕಾದರೆ ಅದನ್ನೂ ಒದಗಿಸಿಕೊಡಲು ಬಿಡಿಎ ಬದ್ಧವಾಗಿದೆ ಎಂದು ವಿಶ್ವನಾಥ್ ತಿಳಿಸಿದರು.

ಏಪ್ರಿಲ್ ನಲ್ಲಿ ಶಿಲಾನ್ಯಾಸ – ಮುಂದಿನ ವರ್ಷ ಕರಗಕ್ಕೆ ಸಿದ್ದ:

ಹಸಿ ಕರಗ ಮಂಟಪ ಮತ್ತು ಸುತ್ತಮುತ್ತಲಿನ ಪರಿಸರವನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಕ್ಷಿಪ್ರಗತಿಯಲ್ಲಿ ರೂಪಿಸಲಾಗುತ್ತದೆ. ಏಪ್ರಿಲ್ ತಿಂಗಳಲ್ಲಿ ಈ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಮುಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ ನಡೆಯುವ ಕರಗದ ವೇಳೆಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಏನೇನು ಅಭಿವೃದ್ಧಿಯಾಗಲಿದೆ?
ಹಸಿ ಕರಗ ಮಂಟಪ ಅಭಿವೃದ್ಧಿ, ಕಲ್ಯಾಣಿ ಜೀರ್ಣೋದ್ಧಾರ, ಬೃಂದಾವನ, ಧ್ಯಾನ ಮಂದಿರ, ಭಕ್ತರು ಕುಳಿತುಕೊಳ್ಳಲು ವ್ಯವಸ್ಥೆ, ದೀಪಾಲಂಕಾರ ವ್ಯವಸ್ಥೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.

ಏ.8 ರಿಂದ ಕರಗ ಶಕ್ತ್ಯೋತ್ಸವ ಕಾರ್ಯಕ್ರಮ ಆರಂಭ :
ಬೆಂಗಳೂರಿನ ಸಾಂಸ್ಕೃತಿಕ ಪರಂಪರೆಯ ವೈಭವಕ್ಕೆ ಕಳಶಪ್ರಾಯವಾದ ಧರ್ಮರಾಯ ಸ್ವಾಮಿ ದೇವಸ್ಥಾನ ಕರಗ ಮಹೋತ್ಸವ ಏ.8 ರಿಂದ 16 ರ ತನಕ ನಡೆಯಲಿದೆ. ಕಳೆದ 2020 ಮತ್ತು 2021 ರಲ್ಲಿ ಕರೋನಾ ಸೋಂಕಿನ ಕಾರಣಕ್ಕೆ ದೇವಸ್ಥಾನದ ಮಟ್ಟಿಗೆ ಮಾತ್ರ ಕರಗದ ಮೆರವಣಿಗೆ ನಡೆದಿತ್ತು. ಈ ವರ್ಷವೂ ಕರಗದ ಪೂಜಾರಿ ಜ್ಞಾನೇಂದ್ರ ಕರಗ ಹೊರಲಿದ್ದಾರೆ ಎಂದು ತಿಗಳ ಸಮುದಾಯದ ಮುಖಂಡರು ಹಾಗೂ ವಿಧಾನಪರಿಷತ್ ಸದಸ್ಯರಾದ ಪಿ.ಆರ್.ರಮೇಶ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಿಗಳರ ಸಂಘದ ಸುಬ್ಬಣ್ಣ, ಲಕ್ಷ್ಮಣ್, ಲೋಕೇಶ್, ಕೃಷ್ಣಮೂರ್ತಿ, ಯಾದಗಿರಿ ರಾಮಚಂದ್ರ, ಸುರೇಶ್, ಜಯರಾಜ್ ಮೊದಲಾದವರು ಇದ್ದರು.

WhatsApp Join our WhatsApp Channel
Previous Post

Adhaar News Alert | ಯಾವತ್ತೂ ಆಧಾರ್ ವಿಚಾರದಲ್ಲಿ ಇಂತಹ ತಪ್ಪು ಮಾಡಲು ಹೋಗಬೇಡಿ…! ಎಚ್ಚರ !!

Next Post

Real Ghost Capture in CCTV | ಸಿಸಿಟಿವಿಯಲ್ಲಿ ಸೆರೆಯಾಯ್ತು ಭೂತ ಚೇಷ್ಟೆಯ ದೃಶ್ಯ…! ದೆವ್ವದ ಕಾಟಕ್ಕೆ ಸೆಕ್ಯುರಿಟಿ ಗಾರ್ಡ್ ಹೈರಾಣು – ಮುಂದೇನಾಯ್ತು? ನೀವೇ ನೋಡಿ

Next Post
24-02-2022ರಂದು ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

Real Ghost Capture in CCTV | ಸಿಸಿಟಿವಿಯಲ್ಲಿ ಸೆರೆಯಾಯ್ತು ಭೂತ ಚೇಷ್ಟೆಯ ದೃಶ್ಯ...! ದೆವ್ವದ ಕಾಟಕ್ಕೆ ಸೆಕ್ಯುರಿಟಿ ಗಾರ್ಡ್ ಹೈರಾಣು - ಮುಂದೇನಾಯ್ತು? ನೀವೇ ನೋಡಿ

ಬೆಂಗಳೂರಿನ ಚಿತ್ರಸಂತೆ ಸೊಬಗು

Bangalore Chithrasante 2022 | ಬೆಂಗಳೂರಿನ 19ನೇ ಆವೃತ್ತಿಯ ಚಿತ್ರಸಂತೆಗೆ ಅಭೂತಪೂರ್ವ ಪ್ರತಿಕ್ರಿಯೆ : ರಾಜ್ಯದ ಆರು ಪ್ರಾದೇಶಿಕ ಸ್ಥಳಗಳಲ್ಲಿ ಚಿತ್ರ ಕಲಾ ಗ್ಯಾಲರಿ ಪ್ರಾರಂಭ – ಸಿಎಂ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

August 4, 2026

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

August 4, 2026

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group