Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Others

Adhaar News Alert | ಯಾವತ್ತೂ ಆಧಾರ್ ವಿಚಾರದಲ್ಲಿ ಇಂತಹ ತಪ್ಪು ಮಾಡಲು ಹೋಗಬೇಡಿ…! ಎಚ್ಚರ !!

by Bengaluru Wire Desk
March 25, 2022
in Others, Public interest
Reading Time: 1 min read
0

ನವದೆಹಲಿ, (www.bengaluruwire.com) : ಆಧಾರ್ ಕಾರ್ಡ್ (Aadhaar) ದೇಶದಲ್ಲಿ ಹಲವು ಕೆಲಸ ಕಾರ್ಯಗಳಿಗೆ ಬಳಸಲು ಅನುಕೂಲವಾಗುವಂತಹ ವ್ಯಕ್ತಿಯೊಬ್ಬರ ವ್ಯಕ್ತಿಗತ ಮಾಹಿತಿ ಒಳಗೊಂಡ ಸಮಗ್ರ ದಾಖಲೆಯಾಗಿದೆ.

ಇಂತಹ ಇ-ಆಧಾರ್ (e-Adhar) ದಾಖಲೆಯನ್ನು ಸಾರ್ವಜನಿಕ ಇಂಟರ್ ನೆಟ್ ಕೆಫೆ, ಕಿಯೋಸ್ಕ್ ಅಥವಾ ಬ್ರೌಸಿಂಗ್ ಸೆಂಟರ್ ನಲ್ಲಿ ಇ- ಆಧಾರ್ ಡೌನ್ ಲೋಡ್ ಮಾಡಿಕೊಳ್ಳುವುದನ್ನು ಆದಷ್ಟು ತಪ್ಪಿಸಿ. ಒಂದೊಮ್ಮೆ ಇಂತಹ ಕೇಂದ್ರಗಳಲ್ಲಿನ ಕಂಪ್ಯೂಟರ್ ನಿಂದ ಇ-ಆಧಾರ್ ಡೌನ್ ಲೋಡ್ ಮಾಡಿಕೊಂಡಲ್ಲಿ ಕೂಡಲೇ ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಿದ ಇ-ಆಧಾರ್ ಪ್ರತಿಗಳನ್ನು ಸಂಪೂರ್ಣವಾಗಿ ಡಿಲೀಟ್ ಮಾಡಿ.

ಈ ಕುರಿತಂತೆ ಆಧಾರ್ ಪ್ರಾಧಿಕಾರವು ಟ್ವೀಟ್ ಮೂಲಕ ಸಾರ್ವಜನಿಕರನ್ನು ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ಆಧಾರ್ ಕಾರ್ಡ್ ಈಗ ನಮ್ಮ ಜೀವನದ ಪ್ರತಿ ಹಂತದಲ್ಲೂ ಒಂದಲ್ಲಾ ಒಂದು ರೀತಿಯಲ್ಲಿ ಅವಿಭಾಜ್ಯ ಅಂಗವಾಗಿ ಹೋಗಿದೆ. ಬ್ಯಾಂಕ್ ಖಾತೆ ಪ್ರಾರಂಭಿಸುವುದರಿಂದ ಹಿಡಿದು, ಕಾರು ಖರೀದಿಸುವ ತನಕ, ಮರಣ ಪ್ರಮಾಣಪತ್ರ ಪಡೆಯುವಲ್ಲೂ ಆಧಾರ್ ದಾಖಲೆ ಬಳಕೆಯಾಗುತ್ತದೆ.

ಒಂದೊಮ್ಮೆ ಸಾರ್ವಜನಿಕ ಸ್ಥಳಗಳಲ್ಲಿ ಕೆಫೆ/ಕಿಯೋಸ್ಕ್ ಗಳಿಂದ ಇ-ಆಧಾರ್ ಡೌನ್ ಲೋಡ್ ಕೊಂಡು ಆನಂತರ ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಕಾಪಿಗಳನ್ನು ಅಳಿಸದಿದ್ದರೆ, ವಂಚಕರಿಗೆ ಆ ಮಾಹಿತಿ ಸಿಕ್ಕರೆ ಆಧಾರ್ ಕಾರ್ಡ್ ಹೊಂದಿದ ವ್ಯಕ್ತಿ ಮುಂದೆ ಮೋಸದ ಜಾಲದಲ್ಲಿ ಸಿಲುಕಬಹುದು.

ಒಟಪಿಗಾಗಿ ಮೊಬೈಲ್ ಅಥವಾ ಇಮೇಲ್ ಮೂಲಕ ನೋಂದಣಿ :

ಇತ್ತೀಚಿನ ದಿನಗಳಲ್ಲಿ ಆಧಾರ್ ಗೆ ನೋಂದಣಿ ಮಾಡಿದ ಮೊಬೈಲ್ ಅಥವಾ ಇಮೇಲ್ ಗೆ ಒಟಿಪಿ ಕಳುಹಿಸುವ ಮೂಲಕ ದೃಢೀಕರಣ ಪಡೆಯುವ ಪ್ರಕ್ರಿಯೆಯನ್ನು ಸುಲಭವಾಗಿಸಿದೆ. ಇಂತಹ ಒಟಿಪಿಯನ್ನು ಯಾವುದೇ ಸಂದರ್ಭದಲ್ಲಿ ಬೇರೆಯವರೊಂದಿಗೆ ಹಂಚಿಕೊಳ್ಳಬೇಡಿ. ಒಂದೊಮ್ಮೆ ನಿಮ್ಮ ಮೊಬೈಲ್ ನಂಬರ್ ಬದಲಾವಣೆಯಾದರೆ ಆಧಾರ್ ಕಾರ್ಡ್ ನಲ್ಲಿ ಅದರ ಮಾಹಿತಿಯನ್ನು ಅಪಡೇಟ್ ಮಾಡಿ. ಇಲ್ಲವಾದಲ್ಲಿ ಬೇರೆಯವರು ನಿಮ್ಮ ಕಾರ್ಡ್ ಬಳಸಿ ದೃಢೀಕರಣಪಡೆದು ಕೊಳ್ಳುವ ಸಾಧ್ಯತೆಯಿರುತ್ತದೆ.

ಆಧಾರ್ ಬಯೋಮೆಟ್ರಿಕ್ ಗೆ ಲಾಕ್ ಹಾಕಿಡುವುದು :

ವ್ಯಕ್ತಿ ಗುರುತಿನ ಕಣ್ಣಿನ ಪಾಪೆ, ಕೈ ಬೆರಳಚ್ಚು ಹಾಗೂ ಭಾವಚಿತ್ರಗಳು ಸಾಮಾನ್ಯವಾಗಿ ಆಧಾರ್ ಗೆ ಲಿಂಕ್ ಆಗಿರುತ್ತದೆ. ಹಿಂದೆಲ್ಲಾ ಕೈ ಬೆರಳಚ್ಚು ನಕಲು ಮಾಡಿ ನಿಮ್ಮ ಬ್ಯಾಂಕ್ ಖಾತೆಗೆ ಮೋಸಗಾರರು ಕನ್ನ ಹಾಕುತ್ತಿದ್ದರು. ಆದರೆ ಆಧಾರ್ ವಿಚಾರದಲ್ಲಿ ಲಿಂಕ್ ಆಗಿರುವ ಈ ಮಾಹಿತಿಗಳನ್ನು ಕದಿಯುವುದು ಅಷ್ಟು ಸುಲಭವಲ್ಲ. ಆದರೂ ನಾಗರೀಕರು ತಮ್ಮ ಯುಐಡಿಎಐ ಬಯೋಮೆಟ್ರಿಕ್ ಮಾಹಿತಿಯನ್ನು ಅವಶ್ಯಕತೆಯಿದ್ದಾಗ ಬಳಸಿಕೊಂಡು, ಅನಗತ್ಯ ಸಂದರ್ಭದಲ್ಲಿ ಲಾಕ್ ಮಾಡಿಟ್ಟುಕೊಳ್ಳಲು ಸಲಹೆ ನೀಡಿದೆ.

ಆಧಾರ್ ಗೆ ಬದಲಿಯಾಗಿ ದೃಢೀಕರಣಕ್ಕೆ ವರ್ಚುವಲ್ ಐಡಿ ಬಳಸಿ :

ಇ- ಕೆವೈಸಿ ಅಥವಾ ಇನ್ನಿತರ ದೃಢೀಕರಣ ಕಾರ್ಯಗಳಿಗೆ ಆಧಾರ್ ಬಳಸುವ ಬದಲು ಅದರೊಂದಿಗೆ ಮ್ಯಾಪ್ ಮಾಡಲಾದ ತಾತ್ಕಾಲಿಕವಾಗಿ ಹಿಂಪಡೆಯಬಹುದಾದ 16 ಸಂಖ್ಯೆಯ ವರ್ಚುವಲ್ ಐಡಿಯನ್ನು ಬಳಸಿದರೆ ಉತ್ತಮ. ಈ ವರ್ಚುವಲ್ ಐಡಿ ಮೂಲಕ ನಿಮ್ಮ ಆಧಾರ್ ಸಂಖ್ಯೆಯನ್ನು ತೆಗೆದುಕೊಳ್ಳಲು ಸಾಧ್ಯವಾಗದು.

ನಿರಂತರವಾಗಿ ನಿಮ್ಮ ಆಧಾರ್ ಅನ್ನು ಪರಿಶೀಲಿಸುತ್ತಿರಿ :

UIDAI ವೆಬ್ ಪೋರ್ಟಲ್ ಗೆ ಆಗಾಗ ಭೇಟಿಕೊಟ್ಟು ನಿಮ್ಮ ಆಧಾರ್ ದೃಢೀಕರಣದ ಇತಿಹಾಸದ ಬಗ್ಗೆ ಪರಿಶೀಲನೆ ನಡೆಸುತ್ತಿರಿ. ಇತರರ ಆಧಾರ್ ಸಂಖ್ಯೆಯ ಧೃಢೀಕರಣವನ್ನು ಈ ವೆಬ್ ಪೋರ್ಟಲ್ ಮೂಲಕ ಪರೀಕ್ಷಿಸಬಹುದಾಗಿದೆ. ವ್ಯವಹಾರಸ್ಥರಾದವರು ಕೆಲಸಗಾರರನ್ನು ನೇಮಕ ಮಾಡಿಕೊಳ್ಳುವಾಗ ಅವರು ಸಲ್ಲಿಸುವ ಆಧಾರ್ ಕಾರ್ಡ್ ಅಸಲಿಯತ್ತನ್ನು ಯುಐಡಿಎಐ ನಲ್ಲಿ ಆನ್ ಲೈನ್ ಹಾಗೂ ಆಫ್ ಲೈನ್  ಮೂಲಕ ಚೆಕ್ ಮಾಡಿಕೊಳ್ಳಬಹುದು. ಆನ್ ಲೈನ್ ಮೂಲಕ ಈ ರೀತಿ ಚೆಕ್ ಮಾಡಬಹುದು :

  • ಮೊದಲ ಹಂತ : UIDAI ಅಧಿಕೃತ ವೆಬ್ ಸೈಟ್ ಗೆ ಭೇಟಿಕೊಟ್ಟು, ಆ ಪೋರ್ಟಲ್ ಬಲ ಮೇಲ್ಬಾಗದ ತುದಿಯಲ್ಲಿ  ‘My Adhar’ ಡ್ರಾಪ್ ಡೌನ್ ಮೆನ್ ನಲ್ಲಿನ ಆಪ್ಶನ್ ಕ್ಲಿಕ್ ಮಾಡಬೇಕು.
  • ಎರಡನೇ ಹಂತ : ಅದರಲ್ಲಿ ‘Verify an Aadhaar Number’  ಎಂಬ ಆಪ್ಶನ್ ಅನ್ನು ಕ್ಲಿಕ್ ಮಾಡಿ. ಆಗ ನಿಮಗೆ ‘Aadhaar Services’ ಎಂಬ ವಿಭಾಗವು ಕಾಣಿಸುತ್ತದೆ.
  • ಮೂರನೇ ಹಂತ : ಇದನ್ನು ಕ್ಲಿಕ್ ಮಾಡಿದಾಗ ಹೊಸ ಪೇಜ್ ನಿಮಗೆ ಕಾಣಸಿಗುತ್ತದೆ. ಅದರಲ್ಲಿ ನಿಮ್ಮ 12 ಡಿಜಿಟ್ ಇರುವ ಆಧಾರ್ ಸಂಖ್ಯೆಯನ್ನು ಹಾಗೂ ವಿಂಡೋನಲ್ಲಿ ಕಾಣುವ ಕಾಪ್ಚಾ (Captcha) ನಮೂದಿಸಬೇಕು. ಆನಂತರ ಕೆಳಗೆ ಕಾಣುವ ‘Proceed to Verify’ ಬಟನ್ ಒತ್ತಿದರೆ ಸಾಕು, ನೀವು ನಮೂದಿಸಿದ ಆಧಾರ್ ನಂಬರ್ ಕಾರ್ಡ್ ಮಾನ್ಯವೇ ಅಥವಾ ಅಮಾನ್ಯವಾದುದಾ? ಎಂದು ತಿಳಿಯಬಹುದು.

ದೇಶದಲ್ಲಿ ಈತನಕ 132.84 ಕೋಟಿ ಆಧಾರ್ ಸಂಖ್ಯೆಯನ್ನು ಯುಐಡಿಎಐ ಪ್ರಾಧಿಕಾರ ಸೃಜನೆ ಮಾಡಿದೆ. ಅಲ್ಲದೆ 6922.61 ಸಾವಿರ ಕೋಟಿ ಆಧಾರ್ ದೃಢೀಕರಣ ಮಾಡಲಾಗಿದೆ. ವ್ಯಕ್ತಿಗತ ಬಯೋಮೆಟ್ರಿಕ್ ಮಾಹಿತಿ ಲಿಂಕ್ ಇರುವ ಆಧಾರ್ ಕಾರ್ಡ್ ಸಾಕಷ್ಟು ಸುರಕ್ಷಿತವಾಗಿದ್ದು, ಅವುಗಳನ್ನು ಬಳಸುವಾಗ ಎಚ್ಚರಿಕೆ ಅಗತ್ಯ ಎಂದು ಪ್ರಾಧಿಕಾರ ತಿಳಿಸುತ್ತಿದೆ.

#BewareOfFraudsters
To download an e-Aadhaar please avoid using a public computer at an internet café/kiosk.
However, if you do, then it is highly recommended to delete all the downloaded copies of #eAadhaar. pic.twitter.com/xM72Ode3QN

— Aadhaar (@UIDAI) March 22, 2022
WhatsApp Join our WhatsApp Channel
Previous Post

BW SPECIAL | POWER CUT | ಒಂದೇ ದಿನ ಸಾರ್ವಕಾಲಿಕ ಮಟ್ಟ ತಲುಪಿದ ರಾಜ್ಯದ ವಿದ್ಯುತ್ ಬೇಡಿಕೆ : ವಿದ್ಯುತ್ ಕಡಿತದ ಕಣ್ಣುಮುಚ್ಚಾಲೆಗೆ ಇಲ್ಲಿದೆ ಸಾಕ್ಷಿ

Next Post

Bengaluru Karaga 2022 | ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಬಿಡಿಎ ಶಾಶ್ವತ ಕೊಡುಗೆ ನೀಡಲು ಹೊರಟಿದೆ : ಇಲ್ಲಿದೆ ಸಂಪೂರ್ಣ ವಿವರ

Next Post

Bengaluru Karaga 2022 | ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ಬಿಡಿಎ ಶಾಶ್ವತ ಕೊಡುಗೆ ನೀಡಲು ಹೊರಟಿದೆ : ಇಲ್ಲಿದೆ ಸಂಪೂರ್ಣ ವಿವರ

24-02-2022ರಂದು ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

Real Ghost Capture in CCTV | ಸಿಸಿಟಿವಿಯಲ್ಲಿ ಸೆರೆಯಾಯ್ತು ಭೂತ ಚೇಷ್ಟೆಯ ದೃಶ್ಯ...! ದೆವ್ವದ ಕಾಟಕ್ಕೆ ಸೆಕ್ಯುರಿಟಿ ಗಾರ್ಡ್ ಹೈರಾಣು - ಮುಂದೇನಾಯ್ತು? ನೀವೇ ನೋಡಿ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group